Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಹೆಚ್‍ಡಿಕೆ ಆಯಸ್ಸು ಗಟ್ಟಿಯಾಗಿದೆ, ಬಂದೂಕಿನಿಂದ ಹೊಡೆದರೂ ಸಾಯಲ್ಲ: ಸಿಎಂ ಇಬ್ರಾಹಿಂ

Public TV
Last updated: July 20, 2022 4:08 pm
Public TV
Share
2 Min Read
cm ibrahim
SHARE

ರಾಮನಗರ: ಹೆಚ್.ಡಿ. ಕುಮಾರಸ್ವಾಮಿ ಅವರ ಆಯಸ್ಸು ಗಟ್ಟಿಯಿದೆ. ಅವರಿಗೆ ಬಂದೂಕಿನಿಂದ ಹೊಡೆದರು ಅವರು ಸಾಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಒಂದು ಕಡೆ ಪ್ರವಾಸ ಮಾಡಿದರೆ, ನಾನೊಂದು ಕಡೆಯಿಂದ ಪ್ರವಾಸ ಮಾಡುತ್ತೇನೆ. ನಮ್ಮತ್ರ ದುಡ್ಡಿಲ್ಲ ಕಾಸಿಲ್ಲ. ರಾಮನಗರದ ಜನ 1994ರಲ್ಲಿ ಮಾಡಿದ ಉಪಕಾರಕ್ಕೆ, ನಮ್ಮ ಚರ್ಮ ತೆಗೆದು ನಿಮ್ಮ ಪಾದಕ್ಕೆ ಪಾದಿಕೆ ಮಾಡಿಕೊಟ್ಟರೂ ಋಣ ತಿರಿಸೋಕಾಗಲ್ಲ. ಅಂದು ದೇವೇಗೌಡರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳಿಸಿದ್ದೀರಿ. ಈಗ ಕುಮಾರಸ್ವಾಮಿ ಬಂದಿದ್ದಾರೆ. ಕುಮಾರಸ್ವಾಮಿ ನಮ್ಮ ಕರ್ನಾಟಕಕ್ಕೆ ಮಾತ್ರ ನಿಲ್ಲಲ್ಲ. ದೇವೇಗೌಡರು ಯಾವ ಜಾಗಕ್ಕೆ ಹೋಗಿದ್ದರೋ ಆ ಜಾಗಕ್ಕೆ ಹೋಗುವ ಕಾಲವನ್ನು ನಾವು ನೋಡಬಹುದು ಎಂದರು.

HDK 1

ಇತ್ತೀಚೆಗೆ ಕುಮಾರಸ್ವಾಮಿಗೆ ಕೊರೊನಾ ಬಂತು. ಆಗ ನಾನು ದರ್ಗಕ್ಕೆ ಹೋಗಿ ಹರಕೆ ಕಟ್ಟಿಕೊಂಡೆ. ಅಲ್ಲಿ 104 ವರ್ಷದ ಗುರುಗಳು ಹೇಳಿದರು. ಕುಮಾರಸ್ವಾಮಿಗೆ ಬಂದೂಕು ತೆಗೆದು ಹೊಡೆದ್ರು ಅವರು ಸಾಯಲ್ಲ. ಅವರು ಸಿಎಂ ಆಗುತ್ತಾರೆ, ಡೆಲ್ಲಿಗೆ ಹೋಗುತ್ತಾರೆ. ಕುಮಾರಸ್ವಾಮಿ ಆಯಸ್ಸು ಗಟ್ಟಿಯಾಗಿದೆ. ನೀವು ಅವರ ಪಕ್ಕದಲ್ಲಿ ಗಟ್ಟಿಯಾಗಿ ನಿತ್ಕೋಳಿ ಎಂದರು. ಗೌಡರ ಜೊತೆ ಉಪ್ಸಾರು ಮುದ್ದೆ ತಿಂದು ಬೆಳೆದಿದ್ದೇವೆ, ಅದರ ಋಣ ನಮ್ಮಲ್ಲಿದೆ ಎಂದು ತಿಳಿಸಿದರು.

ಎಲ್ಲರೂ ಅವರವರ ಉತ್ಸವ ಮಾಡಿಕೊಳ್ಳುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಅವರ ಉತ್ಸವ ಮಾಡಿಕೊಳ್ಳುತ್ತಿಲ್ಲ. ಬದಲಿಗೆ ಅವರು ಕರ್ನಾಟಕ ರೈತರ ಉತ್ಸವ ಮಾಡಿದರು. ಯಾಕೆಂದರೆ ನಮಗೆ ಇರುವುದು ನಿಮ್ಮ ಚಿಂತೆ ಆಗಿದೆ. ನಮಗೆ ದಿಲ್ಲಿ ಬೇಡ ಏನು ಬೇಡ. ನಮಗೆ ಹಳ್ಳಿಯಲ್ಲಿ ನೇಗಿಲು ಹೊರುವ ನೀವೇ ನಮಗೆ ಹೈಕಮಾಂಡ್. ಮುಂದೆ ಅಧಿಕಾರ ನಿಶ್ಚಿತ ಯಾರು ಹೆದರಿಸಿದರೂ ಹೆದರಬೇಡಿ. ನನಗೆ ಇರುವುದು ಒಂದೇ ಆಸೆ ಅದು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು. ದೇವೇಗೌಡರು ಅವರ ಕಣ್ಣಾರೆ ನೋಡಬೇಕು ಎಂದ ಅವರು, ಕುವೆಂಪು ಅವರು ಬರೆದಂತೆ ಸರ್ವಜನಾಂಗದ ಶಾಂತಿಯ ತೋಟ ಆಗಬೇಕು. ಹಿಂದೂ ಮುಸ್ಲಿಂರು ಅಣ್ಣತಮ್ಮಂದಿರಂತೆ ಇರಬೇಕು ಎಂದು ಹೇಳಿದರು.

JDS 1

1994ರಲ್ಲಿ ದೇವೇಗೌಡರನ್ನು ರಾಮನಗರದಲ್ಲಿ ನಿಲ್ಲಿಸಿ ಗೆಲ್ಲಿಸಿ ಬಿಡ್ತೀಯ ಎಂದು ಬೇರೆ ಪಕ್ಷಗಳು ಪ್ರಶ್ನೆ ಮಾಡಿದ್ದರು. ಆದರೆ ಅವರು ಗೆದ್ದು ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದರು. ಈಗ ದೇವೇಗೌಡರಿಗೆ 90 ವರ್ಷ ಆಗಿದೆ. ಆದರೆ ಅವರಿಗೆ ರಾಜ್ಯದ ಚಿಂತೆ ಆಗಿದೆ. ಕಾಂಗ್ರೆಸ್‍ನವರಿಗೆ ಸೋನಿಯಾ ಗಾಂಧಿ ಚಿಂತೆ, ಬಿಜೆಪಿ ಅವರಿಗೆ ಮೋದಿ ಚಿಂತೆ ಆಗಿದೆ. ಜೆಡಿಎಸ್‍ನವರಿಗೆ ರೈತರ ಹಾಗೂ ಕನ್ನಡ ನಾಡಿನ ಜನತೆ ಚಿಂತೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಡಿ ಹೊಗಳಿದರು. ಇದನ್ನೂ ಓದಿ: ದಲಿತ ಅಂತಾ ನನ್ನನ್ನು ಕಡೆಗಣಿಸಿದ್ದಾರೆ; ಯೋಗಿ ಸರ್ಕಾರದ ವಿರುದ್ಧ ಆರೋಪ – ಸಚಿವ ರಾಜೀನಾಮೆ

2022ರ ಡಿಸೆಂಬರ್‌ಗೆ ಚುನಾವಣೆ ಬರುತ್ತದೆ. 2023ಕ್ಕೆ ಕುಮಾರಸ್ವಾಮಿ ಸಿಎಂ ಆಗುತ್ತಾರೆ. ನಾನೇ ಡಿಕ್ಲೇರ್ ಮಾಡಿ ಹೋಗುತ್ತಿದ್ದೇನೆ. ಹಿಂದಿನ ಚಾಮುಂಡೇಶ್ವರಿ ಕರಗದಲ್ಲಿ ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮುಂದಿನ ಚಾಮುಂಡೇಶ್ವರಿ ಕರಗಕ್ಕೆ ಸಿಎಂ ಆಗಿ ಬಂದು ಉತ್ಸವ ಮಾಡುತ್ತಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ನಮ್ಮ ಪ್ರಧಾನಿ ತಾಯಿ ಹೃದಯದವರು: ಶೋಭಾ ಕರಂದ್ಲಾಜೆ

Live Tv
[brid partner=56869869 player=32851 video=960834 autoplay=true]

TAGGED:CM ibrahimhd kumaraswamyjdsಜೆಡಿಎಸ್ಸಿಎಂ ಇಬ್ರಾಹಿಂಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

ganesh
‘ಜೇಮ್ಸ್’ ಡೈರೆಕ್ಟರ್ ಚೇತನ್ ಚಿತ್ರದಲ್ಲಿ ಗೋಲ್ಡನ್ ಸ್ಟಾರ್
1 hour ago
Madenuru Manu
ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್‌ ಇದ್ದಾಳೆ – ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಬಾಂಬ್‌
2 hours ago
salman khan 1 1
ಸಲ್ಮಾನ್ ಖಾನ್ ಮನೆ ಬಳಿ ಭದ್ರತಾ ಲೋಪ – ಮನೆಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ
2 hours ago
SURIYA VIJAY DEVARAKONDA
ಸೂರ್ಯ ನಟನೆಯ ಸಿನಿಮಾದಲ್ಲಿ ವಿಜಯ್ ದೇವರಕೊಂಡ?
3 hours ago

You Might Also Like

indian soldiers jammu kashmir
Latest

ಜಮ್ಮು & ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ – ಓರ್ವ ಯೋಧ ಹುತಾತ್ಮ

Public TV
By Public TV
14 minutes ago
All party delegation
Latest

ಪಾಕ್‌ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Public TV
By Public TV
22 minutes ago
dinesh gundu rao 3
Bengaluru City

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ – ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಓಪನ್

Public TV
By Public TV
33 minutes ago
Chikkaballapura 2
Chikkaballapur

ಚಿಂತಾಮಣಿಯಲ್ಲಿ ವಿವಾದಿತ ಅಂಬೇಡ್ಕರ್ ಪ್ರತಿಮೆ ತೆರವು ವಿಚಾರ – ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Public TV
By Public TV
46 minutes ago
M.B Patil
Bengaluru City

ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ: ಭೂಸ್ವಾಧೀನಕ್ಕೆ ಬಾಕಿ ಇರುವ 17 ಕೋಟಿ ಬಿಡುಗಡೆಗೆ ಕ್ರಮ

Public TV
By Public TV
1 hour ago
H D Kumaraswamy 3
Bengaluru City

ಪಿಎಂ ಇ-ಡ್ರೈವ್ – ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್‌ಡಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?