Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ

Public TV
Last updated: July 22, 2022 5:04 pm
Public TV
Share
2 Min Read
yediyurappa and Vijayendra 1
SHARE

ಬೆಂಗಳೂರು: ರಾಜ್ಯ ಬಿಜೆಪಿ ಹಲವು ಸಂಚಲನಾತ್ಮಕ ವಿದ್ಯಮಾನಗಳಿಗೆ ಸಾಕ್ಷಿಯಾಗ್ತಿದೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಉತ್ತರಾಧಿಕಾರಿ ಘೋಷಣೆ ಮಾಡಿದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ ಮುಂದಿನ ಸಲ ತಮ್ಮ ಕಿರಿಯ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಯಡಿಯೂರಪ್ಪ ಅವರ ಈ ನಡೆ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ.

yediyurappa Vijayendra

ರಾಜ್ಯ ಬಿಜೆಪಿಯ ದಿಗ್ಗಜ ನಾಯಕ ಯಡಿಯೂರಪ್ಪ ಇಂದು ಹೈಕಮಾಂಡ್‍ಗೆ ಶಾಕ್ ಮೂಡಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಶಿಕಾರಿಪುರದಲ್ಲಿ ಮುಂದಿನ ಸಲ ತಾವು ನಿಲ್ಲಲ್ಲ, ತಮ್ಮ ಬದಲಾಗಿ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಎಂಬ ಮಹದ್ಘೋಷಣೆಯನ್ನು ಯಡಿಯೂರಪ್ಪ ಮಾಡಿದ್ದಾರೆ. ತಮ್ಮ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಜೊತೆಗೆ ಮಗನ ರಾಜಕೀಯ ಭವಿಷ್ಯಕ್ಕೆ ತಮ್ಮ ಕ್ಷೇತ್ರವನ್ನೇ ಯಡಿಯೂರಪ್ಪ ಬಿಟ್ಟುಕೊಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯದ ‘ಮೆಂಟಲ್ ಹೆಲ್ತ್ ಇನೀಶಿಯೇಟಿವ್’ ಮೆಚ್ಚಿದ ಕೇಂದ್ರ, ದೇಶದಾದ್ಯಂತ ಜಾರಿ: ಡಾ.ಕೆ ಸುಧಾಕರ್

bsy 123

ಯಡಿಯೂರಪ್ಪ ಅವರ ಈ ಘೋಷಣೆ ಪಕ್ಷದಲ್ಲಿ ನಾನಾ ತರ್ಕಗಳಿಗೆ ವೇದಿಕೆ ಒದಗಿಸಿದೆ. ಚುನಾವಣೆಗೆ ಒಂಭತ್ತು ತಿಂಗಳಿರುವಾಗ ಯಡಿಯೂರಪ್ಪ ಅವರ ಈ ಘೋಷಣೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದು ಯಡಿಯೂರಪ್ಪ ಅವರದ್ದೇ ವೈಯಕ್ತಿಕ ನಿರ್ಧಾರವಾಗಿದೆ. ಆದ್ರೆ ಇದಕ್ಕೆ ಹೈಕಮಾಂಡ್ ಒಪ್ಪಿಗೆ ಕೊಡುತ್ತಾ ಇಲ್ವಾ ಅನ್ನೋ ಜಿಜ್ಞಾಸೆಯೂ ಹುಟ್ಟಿಕೊಂಡಿದೆ. ಬಿಜೆಪಿ ಹೈಕಮಾಂಡ್, ವಿಜಯೇಂದ್ರಗೆ 2018ರ ಚುನಾವಣೆಯಲ್ಲಿ ವರುಣಾದಿಂದ ಟಿಕೆಟ್ ನಿರಾಕರಿಸಿತ್ತು. ಬಳಿಕ ನಡೆದ ಕೆಲವು ಉಪಚುನಾವಣೆಗಳಲ್ಲಿ ವಿಜಯೇಂದ್ರ ಸ್ಪರ್ಧೆಯ ಮಾತು ಕೇಳಿ ಬರುತ್ತಿತ್ತು. ಇತ್ತೀಚೆಗೆ ಪರಿಷತ್ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದ ವಿಜಯೇಂದ್ರಗೆ ಹೈಕಮಾಂಡ್ ಮತ್ತೆ ನಿರಾಸೆ ಮೂಡಿಸಿತ್ತು. ಇಷ್ಟಿದ್ರೂ ವಿಜಯೇಂದ್ರ, ಕಳೆದ ಕೆಲವು ವರ್ಷಗಳಿಂದ ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ರು. ಹಳೇ ಮೈಸೂರು ಭಾಗದ ವರುಣಾ ಅಥವಾ ಗುಬ್ಬಿ ಕ್ಷೇತ್ರಗಳಲ್ಲಿ ವಿಜಯೇಂದ್ರ ಸ್ಪರ್ಧಿಸಲು ಬಯಸಿದ್ರು. ಅವರಿಗೆ ಶಿಕಾರಿಪುರದಲ್ಲೂ ಸ್ಪರ್ಧಿಸುವಂತೆ ಭಾರೀ ಒತ್ತಾಯ ಇತ್ತು. ವಿಜಯೇಂದ್ರ ಒಂದು ಕಡೆ ಹೈಕಮಾಂಡ್‍ನ ಅಸಹಕಾರ ಮತ್ತೊಂದು ಕಡೆ ಕ್ಷೇತ್ರದ ಆಯ್ಕೆ ಗೊಂದಲದಲ್ಲಿದ್ದ ವೇಳೆಯಲ್ಲೇ ತಂದೆ ಯಡಿಯೂರಪ್ಪ ಘೋಷಣೆ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ನವರು ನನ್ನನ್ನು ಜೈಲಿಗೆ ಹಾಕಲು ಪ್ರಯತ್ನಿಸಿದ್ದರು: ಎಚ್‍ಡಿಕೆ

ಯಡಿಯೂರಪ್ಪ ಅವರ ಈ ನಡೆ ಹಿಂದೆ ಸಾಕಷ್ಟು ಲೆಕ್ಕಾಚಾರಗಳು ಕಂಡುಬರುತ್ತಿವೆ. ಶಿಕಾರಿಪುರ ಕ್ಷೇತ್ರ ಬೇರೆಯವರಿಗೆ ಬಿಟ್ಟುಕೊಡದೇ ತಮ್ಮ ಕುಟುಂಬದ ಹಿಡಿತದಲ್ಲಿ ಇರಿಸಿಕೊಳ್ಳುವ ಉದ್ದೇಶವೂ ಇದರ ಹಿಂದಿದೆ. ಹಳೇ ಮೈಸೂರು ಭಾಗದಲ್ಲಿ ವಿಜಯೇಂದ್ರಗೆ ಈ ಸಲವೂ ಹೈಕಮಾಂಡ್ ಟಿಕೆಟ್ ನಿರಾಕರಿಬಹುದೆಂಬ ಆತಂಕವೂ ಇದರಲ್ಲಿ ಇಣುಕಿದೆ. ಹೀಗಾಗಿ ತಾವೇ ತಮ್ಮ ಕ್ಷೇತ್ರವನ್ನು ಬಿಟ್ಟುಕೊಡುವ ಘೋಷಣೆ ಮಾಡಿದ್ದಾರೆ. ಈ ಮೂಲಕ ತಮ್ಮ ಪುತ್ರನಿಗೆ ಈ ಸಲ ಶತಾಯಗತಾಯ ವಿಧಾನಸಭೆಗೆ ಟಿಕೆಟ್ ಕೊಡಿಸಲೇಬೇಕೆಂಬ ಹಟವೂ ಇದರಲ್ಲಿದೆ ಎನ್ನಲಾಗಿದೆ. ಯಡಿಯೂರಪ್ಪ ಅವರ ಈ ನಡೆ ಹೈಕಮಾಂಡ್‍ಗೂ ಗೊಂದಲ ಮೂಡಿಸಿದೆ. ಹೈಕಮಾಂಡ್‍ನ ಪ್ರತಿಕ್ರಿಯೆ ಈ ವಿಚಾರದಲ್ಲಿ ಏನಿರುತ್ತೋ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:BS YediyurappaShikaripuraYediyurappaಬಿ.ವೈ.ವಿಜಯೇಂದ್ರಬಿಜೆಪಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
2 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
10 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
13 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
14 hours ago

You Might Also Like

Naveen Kumar
Crime

ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

Public TV
By Public TV
4 minutes ago
Omar Abdullah
Latest

ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

Public TV
By Public TV
11 minutes ago
virat kohli shreyas iyer 2
Cricket

ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

Public TV
By Public TV
31 minutes ago
Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
1 hour ago
Hemavati River
Districts

ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

Public TV
By Public TV
1 hour ago
Snehamayi Krishna 2
Districts

MUDA Scam| ತನಿಖಾಧಿಕಾರಿ ಬದಲಾವಣೆಗೆ ನ್ಯಾಯಾಲಯಕ್ಕೆ ಅರ್ಜಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?