Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಹಣ ವರ್ಗಾವಣೆ ಪ್ರಕರಣ – ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಕ್ರಮ ಹಣ ವರ್ಗಾವಣೆ ಪ್ರಕರಣ – ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Latest

ಅಕ್ರಮ ಹಣ ವರ್ಗಾವಣೆ ಪ್ರಕರಣ – ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Public TV
Last updated: August 2, 2022 5:02 pm
Public TV
Share
3 Min Read
DK SHIVAKUMAR
SHARE

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಯಲ್ಲಿರುವ ಇಡಿ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಪ್ರಕರಣ ಇತರೆ ಆರೋಪಿಗಳಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮಾ ಮತ್ತು ರಾಜೇಂದ್ರಗೂ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿತು. ಪ್ರತಿ ಆರೋಪಿಯೂ ತಲಾ ಒಂದು ಲಕ್ಷ ಶ್ಯೂರಿಟಿ ನೀಡಬೇಕು. ಅನುಮತಿ ಇಲ್ಲದೇ ವಿದೇಶ ಪ್ರವಾಸ ಮಾಡಬಾರದು ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು ಎಂದು ಕೋರ್ಟ್ ಷರತ್ತು ವಿಧಿಸಿದೆ.

DK SHIVAKUMAR

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಇತರೆ ಆರೋಪಿಗಳ ವಿರುದ್ಧ ದೂರು ದಾಖಲಿಸಿರುವ ಇಡಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ಜಾರ್ಜ್‍ಶೀಟ್ ಸಲ್ಲಿಕೆ ಮಾಡಿತ್ತು. ಜಾರ್ಜ್‍ಶೀಟ್ ಸಲ್ಲಿಕೆ ಹಿನ್ನೆಲೆ ಹೈಕೋರ್ಟ್‍ನಿಂದ ಪಡೆದ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಾಗಿ ಪರಿವರ್ತಿಸಲು ಡಿ.ಕೆ. ಶಿವಕುಮಾರ್ ಮತ್ತು ಹೊಸದಾಗಿ ಜಾಮೀನು ನೀಡುವಂತೆ ಇತರೆ ಆರೋಪಿಗಳು ಕೋರ್ಟ್‍ಗೆ ಮನವಿ ಮಾಡಿದ್ದರು.

ವಿಚಾರಣೆ ವೇಳೆ ವಾದ ಮಂಡಿಸಿದ್ದ ಇಡಿ ಪರ ವಕೀಲರು, ಬೇಲ್ ಕೊಡುವುದು, ಬಿಡುವುದು ನ್ಯಾಯಾಲಯದ ವಿವೇಚನೆಗೆ ಬಿಟ್ಟದ್ದು, ಆದರೆ ಬೇಲ್ ಕೊಡುವ ಪೂರ್ವದಲ್ಲಿ ಪಿಎಂಎಲ್‍ಎ ಕಾಯ್ದೆಯ ಸೆಕ್ಷನ್ 45ರ ಎರಡು ಷರತ್ತು ಪಾಲನೆಯಾಬೇಕು. ಆರೋಪಿ (ಡಿಕೆಶಿ) ಹಣಕಾಸು ಅವ್ಯವಹಾರ ಮಾಡಿಲ್ಲ ಅನ್ನೋದು ಮೇಲ್ನೋಟಕ್ಕೆ ದೃಢವಾಗಬೇಕು, ಇಲ್ಲವಾದಲ್ಲಿ ಬೇಲ್ ನೀಡಬಾರದು.

dk shivakumar temple

ಎರಡನೇಯದಾಗಿ ಬೇಲ್ ಸಿಕ್ಕ ನಂತರ ಇದೇ ತರಹದ ಇನ್ನೊಂದು ಅಪರಾಧ ಮಾಡುವುದಿಲ್ಲ ಎನ್ನುವುದನ್ನು ಕೋರ್ಟ್ ಕಂಡುಕೊಳ್ಳಬೇಕು. ಇತ್ತಿಚೇಗಿನ ಸುಪ್ರೀಂಕೋರ್ಟ್ ಕೂಡ ಟ್ವಿನ್ ಕಂಡಿಷನ್ ನ್ಯಾಯಾಲಯಕ್ಕೆ ತೃಪ್ತಿಯಾದಲ್ಲಿ ಬೇಲ್ ನೀಡಬಹುದು ಎಂದು ತೀರ್ಪು ನೀಡಿದೆ. ಪ್ರಕರಣವೊಂದನ್ನು ಮೇಲ್ನೋಟಕ್ಕೆ ಪರಿಶೀಲನೆ ಮಾಡಿ, ಚಾರ್ಜ್‍ಶೀಟ್ ಸಲ್ಲಿಕೆ ನಂತರ ಅಪರಾಧ ಎಸಗುವ ಸಾಧ್ಯತೆ ಕಡಿಮೆ ಎಂದರೆ ಬೇಲ್ ನೀಡಲು ಪರಿಗಣಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಪರಾಧ ಮಾಡಿರುವುದು ಸ್ಪಷ್ಟವಾಗಿದೆ. ಹೀಗಾಗಿ ಬೇಲ್ ನೀಡಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ

ed

ಇದಕ್ಕೆ ಡಿಕೆಶಿ ಮತ್ತು ಇತರೆ ಆರೋಪಿಗಳ ಪರ ವಾದ ಮಂಡಿಸಿದ್ದ ವಕೀಲರು, ಸುಪ್ರೀಂಕೋರ್ಟ್ ನ್ಯಾ. ಖಾನ್ವಿಲ್ಕರ್ ನೇತೃತ್ವದ ಪೀಠದ ಮುಂದೆ ಪಿಎಂಎಲ್‍ಎ ಕಾಯ್ದೆ ಎಲ್ಲಾ ಪ್ರಾವಿಷನ್‍ಗಳ ಮೇಲೆ ಚರ್ಚೆಯಾಗಿತ್ತು. ಕೇವಲ ಸೆಕ್ಷನ್ 45ರ ಬಗ್ಗೆ ಅಲ್ಲ, ಅಂತಿಲ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ಬಗ್ಗೆ ಸ್ಪಷ್ಟ ತೀರ್ಪು ನೀಡಿದ್ದನ್ನು ಪರಿಗಣಿಸಬೇಕು. ಎಲ್ಲಾ ಐಪಿಸಿ ಅಥವಾ ಬೇರೆ ಮಾದರಿಯ ಅಪರಾಧ ಆಗಿರಲಿ ಯಾವ ಹಂತದಲ್ಲಿ ಆರೋಪಿಗಳಿಗೆ ಬೇಲ್ ನೀಡಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ. ಪಿಎಂಎಲ್‍ಎ ಕೇಸ್‍ನಲ್ಲಿ ಆರೋಪಿ ತನಿಖೆ ಹಂತದಲ್ಲಿ ಬಂಧನವಾಗಿ ನಂತರ ಜಾಮೀನು ಸಿಕ್ಕಿದ್ದರೆ ಚಾರ್ಜ್‍ಶೀಟ್ ಸಲ್ಲಿಕೆ ಬಳಿಕ ಬಂಧಿಸುವುದರಲ್ಲಿ ಯಾವುದೇ ಲಾಜಿಕ್ ಇಲ್ಲ, ಚಾರ್ಜ್‍ಶೀಟ್ ಸಲ್ಲಿಕೆ ಸಂದರ್ಭದಲ್ಲಿ ಬಂಧನವಾಗಿಲ್ಲದಿದ್ದರೆ ಚಾರ್ಜ್‍ಶೀಟ್ ಆದ ಮೇಲೂ ಬಂಧಿಸಬಾರದು. ಬಂಧಿಸಿದರೆ ಅದು ಪ್ಯುನಿಟಿವ್ ಪನಿಶ್‍ಮೆಂಟ್ ಆಗುತ್ತದೆ ಎಂದು ವಾದಿಸಿದ್ದರು.

court hammer

ಕೋರ್ಟ್ ಆದೇಶದ ಬಳಿಕ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅವರು, ನ್ಯಾಯ ಸಿಗುವ ವಿಶ್ವಾಸ ಇತ್ತು, ಸಿಕ್ಕಿದೆ. ಕೃಷಿ, ವ್ಯವಹಾರ, ರಾಜಕೀಯ ಮಾಡಿಕೊಂಡು ಇದ್ದವರು ನಾವು. ಗುಜರಾತ್ ರಾಜ್ಯಸಭಾ ಚುನಾವಣೆ ಬಳಿ ಐಟಿ ದಾಳಿ ಆಗಿತ್ತು. ಐಟಿ ದಾಳಿ ಆಗಿ ಐದು ವರ್ಷ ಆಗಿದೆ. ನನಗಿಂತ ಹೆಚ್ಚು ನನ್ನ ಜೊತೆ ಇದ್ದ ಸಹಪಾಠಿಗಳ ಯೋಚನೆ ಆಗಿತ್ತು. ಅವರಿಗೂ ಜಾಮೀನು ಸಿಕ್ಕಿರುವುದು ಹೆಚ್ಚು ಸಂತೋಷ ತಂದಿದೆ ಎಂದರು. ಇದನ್ನೂ ಓದಿ: ಮನೆಯಲ್ಲಿ ಸಿಕ್ಕಿದ ಹಣ ನನಗೆ ಸೇರಿದ್ದಲ್ಲ, ಯಾರೋ ಅಲ್ಲಿ ಇಟ್ಟಿದ್ದಾರೆ: ಅರ್ಪಿತಾ ಮುಖರ್ಜಿ

Live Tv
[brid partner=56869869 player=32851 video=960834 autoplay=true]

TAGGED:bailDK ShivakumarEDMoney laundering caseNew Delhiಅಕ್ರಮ ಹಣ ವರ್ಗಾವಣೆಕೋರ್ಟ್ಡಿಕೆ ಶಿವಕುಮಾರ್
Share This Article
Facebook Whatsapp Whatsapp Telegram

Cinema news

Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories
Rashmika Mandanna Vijay Deverakonda 1
ರಶ್ಮಿಕಾ ರಿಸೆಪ್ಷನ್ ಸೀರೆಯಲ್ಲಿ ಕನ್ನಡದ ಕಂಪು – ಗಂಡಭೇರುಂಡ, ಕೊಡವರ ಒಡಿಕತ್ತಿ ಕಸೂತಿ
Cinema Latest South cinema
Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories

You Might Also Like

Dharwad Big twist in hit and run case It was intentional murder
Crime

ಧಾರವಾಡ | ಹಿಟ್‌ & ರನ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌ – ಬಸ್‌ನ ಡ್ಯಾಶ್‌ ಕ್ಯಾಮೆರಾದಿಂದ ಕೊಲೆ ರಹಸ್ಯ ಬಯಲು

Public TV
By Public TV
18 minutes ago
Arjun Tendulkar
Cricket

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್

Public TV
By Public TV
35 minutes ago
Strait of Hormuz
Latest

ಅಮೆರಿಕ, ಇಸ್ರೇಲ್‌, ಯುರೋಪ್‌ ಹಡಗುಗಳಿಗೆ ಮಾತ್ರ ಹಾರ್ಮುಜ್ ಜಲಸಂಧಿ ಬಂದ್‌: ಇರಾನ್‌

Public TV
By Public TV
36 minutes ago
Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
41 minutes ago
Rice
Latest

Explainer | 2 ಲಕ್ಷ ಟನ್ ಬಾಸ್ಮತಿ ಅಕ್ಕಿ, 3,000 ಕಂಟೇನರ್‌ ಬಂದರಿನಲ್ಲೇ ಲಾಕ್‌ – ಭಾರತಕ್ಕೆ ಮತ್ತೊಂದು ಸಂಕಷ್ಟ!

Public TV
By Public TV
2 hours ago
Om Birla
Latest

ಮಾ.9 ರಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಲಿದೆ ಲೋಕಸಭೆ – ಸದಸ್ಯರ ನಡುವೆ ಕುಳಿತುಕೊಳ್ಳಲಿದ್ದಾರೆ ಓಂ ಬಿರ್ಲಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?