Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪು ಸ್ಮರಣಾರ್ಥ ಮೈಸೂರಿನ ಮಿಷನ್ ಆಸ್ಪತ್ರೆಗೆ ಸುಸಜ್ಜಿತ ಅಂಬುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಪ್ಪು ಸ್ಮರಣಾರ್ಥ ಮೈಸೂರಿನ ಮಿಷನ್ ಆಸ್ಪತ್ರೆಗೆ ಸುಸಜ್ಜಿತ ಅಂಬುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ

Cinema

ಅಪ್ಪು ಸ್ಮರಣಾರ್ಥ ಮೈಸೂರಿನ ಮಿಷನ್ ಆಸ್ಪತ್ರೆಗೆ ಸುಸಜ್ಜಿತ ಅಂಬುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ

Public TV
Last updated: August 6, 2022 12:07 pm
Public TV
Share
2 Min Read
PRAKASH RAI APPU AMBULANCE 1
SHARE

– ಅಂಬುಲೆನ್ಸ್ ಗೆ ‘ಅಪ್ಪು ಎಕ್ಸ್ ಪ್ರೆಸ್’ ಎಂದು ಹೆಸರಿಟ್ಟಿದ್ದೇವೆ
– ರಾಜ್ಯಾದ್ಯಂತ ಸೇವೆ ನೀಡಲಾಗುತ್ತದೆ

ಮೈಸೂರು: ನಟ ದಿ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ನಟ ಪ್ರಕಾಶ್ ರೈ ಅವರು ಸಾಮಾಜಿಕ ಸೇವಾ ಕಾರ್ಯ ಆರಂಭಿಸಿದ್ದಾರೆ. ಮೈಸೂರಿನ ಮಿಷನ್ ಆಸ್ಪತ್ರೆಗೆ ಸುಸಜ್ಜಿತ ಅಂಬುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ.

Contents
  • – ಅಂಬುಲೆನ್ಸ್ ಗೆ ‘ಅಪ್ಪು ಎಕ್ಸ್ ಪ್ರೆಸ್’ ಎಂದು ಹೆಸರಿಟ್ಟಿದ್ದೇವೆ – ರಾಜ್ಯಾದ್ಯಂತ ಸೇವೆ ನೀಡಲಾಗುತ್ತದೆ
  • Live Tv

PRAKASH RAI APPU AMBULANCE 6

ಮೈಸೂರಿನ ಮಿಷನ್ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ, ಅಪ್ಪು ಎಂದೆಂದಿಗೂ ಇರುವ ಕಥಾನಾಯಕ. ಅಪ್ಪು ನಮ್ಮನ್ನು ಅಗಲಿದ್ದಾಗ ಇಡೀ ರಾಜ್ಯಕ್ಕೆ ಅನಾಥ ಪ್ರಜ್ಞೆ ಕಾಡಿತು. ಮಾತು ಹೊರಡದ ಮೌನ ನನ್ನನ್ನು ಕೂಡ ಆವರಿಸಿತ್ತು. ಹೀಗಾಗಿ ಇದುವರೆಗೂ ಅಪ್ಪು ಬಗ್ಗೆ ನಾನು ಎಲ್ಲಿಯೂ ಮಾತಾಡಿರಲಿಲ್ಲ ಎಂದರು.  ಇದನ್ನೂ ಓದಿ: ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

PRAKASH RAI APPU AMBULANCE 2

ಯಾರು ಯಾರಿಗೂ ಸಮಾಧಾನ ಹೇಳುವ ಸ್ಥಿತಿಯಲ್ಲಿ ಅಪ್ಪು ಅಗಲಿದ್ದಾಗ ಇರಲಿಲ್ಲ. ಮತ್ತೊಬ್ಬ ಅಪ್ಪು ಹುಟ್ಟಿ ಬರುತ್ತಾನೋ ಗೊತ್ತಿಲ್ಲ. ಶ್ರೀಮಂತರ ಮನೆಯಲ್ಲಿ ಹುಟ್ಟಿದ ಅಪ್ಪುಗೆ ಇದ್ದ ಸಾಮಾಜಿಕ ಬದ್ಧತೆ ಬಹಳ ಅಭೂತಪೂರ್ವವಾದದ್ದು. ಹೊಸ ಪ್ರತಿಭೆಗೆ ಅವಕಾಶ ಕೊಡಲು ಸಣ್ಣಸಣ್ಣ ಸಿನಿಮಾ ಮಾಡಬೇಕು ಎಂದು ಸಲಹೆ ಕೊಟ್ಟಿದ್ದೆ. ಆ ಸಲಹೆಯನ್ನು ಅಪ್ಪು ಅವರು ಗಂಭೀರವಾಗಿ ಪರಿಗಣಿಸಿ ಸಣ್ಣ ಸಣ್ಣ ಸಿನಿಮಾ ನಿರ್ಮಾಣಕ್ಕೆ ಮುಂದಾದರು ಎಂದು ಹಳೆಯ ನೆನಪನ್ನು ಮೆಲುಕು ಹಾಕಿಕೊಂಡರು.

PRAKASH RAI APPU AMBULANCE 5

ಕೋವಿಡ್ ಸಂದರ್ಭದಲ್ಲಿ ಪ್ರಕಾಶ್ ರಾಜ್ ಫೌಂಡೇಶನ್ ಗೆ ರಾಜ್ ಫೌಂಡೇಶನ್ ನಿಂದ ಅಪ್ಪು ಅವರು 2 ಲಕ್ಷ ಕೊಟ್ಟಿದ್ರು. ಅಪ್ಪು ಇದನ್ನು ಎಲ್ಲೂ ಹೇಳಲಿಲ್ಲ. 10 ನಿಮಿಷ ಮುಂಚೆ ಅಪ್ಪು ಗೆ ಅಂಬುಲೆನ್ಸ್ ಸಿಕ್ಕಿದ್ದರೆ ಅಪ್ಪು ಬದುಕುತ್ತಿದ್ದರೇನೋ ಅಂತಾ ನನಗೆ ಅನ್ನಿಸಿತ್ತು. ಈ ಕಾರಣ ಅಂಬುಲೆನ್ಸ್ ವ್ಯವಸ್ಥೆ ಎಲ್ಲಾ ಕಡೆ ಮಾಡಲು ಮುಂದಾಗಿದ್ದೇನೆ. ‘ಅಪ್ಪು ಎಕ್ಸ್‍ಪ್ರೆಸ್’ ಅಂತಾ ಅಂಬುಲೆನ್ಸ್ ಗೆ ಹೆಸರು ಇಟ್ಟಿದ್ದೇವೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅಂಬುಲೆನ್ಸ್ ಕೊಡುತ್ತೇವೆ. ಇನ್ನೊಂದು ವರ್ಷದಲ್ಲಿ ಈ ಕೆಲಸ ಆಗುತ್ತದೆ. ಜನರು, ಆತ್ಮೀಯರ ಬಳಿ ಇದಕ್ಕಾಗಿ ಹಣ ಕೇಳುತ್ತೇನೆ. ಅಷ್ಟು ಹಣ ಸಂಗ್ರಹವಾಗದೆ ಇದ್ದರೂ ನಾನೇ ದುಡಿದ ಈ ಕೆಲಸ ಸಂಪೂರ್ಣ ಮಾಡುತ್ತೇನೆ ಎಂದು ನಟ ವಿವರಿಸಿದರು.

PRAKASH RAI APPU AMBULANCE 4

ಇದೇ ವೇಳೆ ಮೈಸೂರಿನ ಮಿಷನ್ ಆಸ್ಪತ್ರೆಯಲ್ಲಿ ನಿರ್ದೇಶಕ ಆನಂದರಾಮ್ ಮಾತನಾಡಿ, ಅಂಬುಲೆನ್ಸ್‍ಗೆ ರಾಜಕುಮಾರ್ ಚಿತ್ರದ ಅಪ್ಪು ಅವರ ಚಿತ್ರವನ್ನು ಬಳಸಿಕೊಳ್ಳಲಾಗಿದೆ. ಇಡೀ ರಾಜ್ಯಾದ್ಯಂತ ಇಂತಹ ಅಂಬುಲೆನ್ಸ್ ಗಳನ್ನು ನೀಡಲಾಗುತ್ತದೆ. ಪ್ರಕಾಶ್ ರಾಜ್ ಫೌಂಡೇಶನ್ ನಿಂದ ಅಪ್ಪು ಅವರ ಸ್ಮರಣೆ ಆಗುತ್ತಿದೆ. ಅಪ್ಪು ಬಲಗೈನಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗುತ್ತಿರಲಿಲ್ಲ. 10 ವರ್ಷದ ಹಿಂದೆ ನಮ್ಮ ತಂದೆಯ ಹೃದಯದ ಶಸ್ತ್ರ ಚಿಕಿತ್ಸೆಗೆ ಅಪ್ಪು ಅವರು ಹಣ ಕೊಟ್ಟರು ಎಂದು ಮೊನ್ನೆ ಹೋಟೆಲ್ ಸಪ್ಲೈಯರ್ ಒಬ್ಬ ಹೇಳಿದ. ಎಲ್ಲಿಯ ಹೋಟೆಲ್ ಸಪ್ಲೈಯರ್ ಎಲ್ಲಿಯಾ ಅಪ್ಪು, ಒಳ್ಳೆ ಕೆಲಸ ಮಾಡುವವರನ್ನೂ ಟ್ರೋಲ್ ಮಾಡಿಕೊಂಡು ತಿರುಗಾಡುವ ಸಮಾಜದಲ್ಲಿ ಅಪ್ಪು ಅವರು ಸದ್ದಿಲ್ಲದೆ ಸಾಮಾಜಿಕವಾಗಿ ಜನರಿಗೆ ನೆರವಾದರು ಎಂದು ಹೇಳುತ್ತಾ ಅಪ್ಪುವನ್ನು ಕೊಂಡಾಡಿದರು.

Live Tv
[brid partner=56869869 player=32851 video=960834 autoplay=true]

TAGGED:actorambulancemysuruPrakash RaiPuneeth Raj Kumarಅಂಬುಲೆನ್ಸ್ನಟಪುನೀತ್ ರಾಜ್ ಕುಮಾರ್ಪ್ರಕಾಶ್ ರೈಮೈಸೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

SATISH JARKIHOLI 1
Latest

ನಾವ್ಯಾರೂ ಸಿಎಂ ರೇಸ್‌ನಲ್ಲಿ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
23 minutes ago
Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
1 hour ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
1 hour ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
2 hours ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
2 hours ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?