Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

Dakshina Kannada

ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

Public TV
Last updated: August 11, 2022 12:10 pm
Public TV
Share
3 Min Read
POLICE 2 3
SHARE

– ಬಿಜೆಪಿ ಯುವ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌
– ಬೆಳ್ಳಾರೆಯ ಮೂವರು ಆರೋಪಿಗಳು ಅರೆಸ್ಟ್‌

ಮಂಗಳೂರು: ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವಾರ ಹಿಂದೆಯೇ ಹಂತಕರು ಯೋಜನೆ ರೂಪಿಸಿದ್ದರು. ಆದರೆ ಪ್ರತಿ ನಿತ್ಯ ಪತ್ನಿ ಜೊತೆ ಪ್ರವೀಣ್‌ ಬರುತ್ತಿದ್ದ ಹಿನ್ನೆಲೆಯಲ್ಲಿ ಹತ್ಯೆ ದಿನವನ್ನು ಮುಂದೂಡುತ್ತಿದ್ದರು. ಆದರೆ ಜುಲೈ 26ರ ರಾತ್ರಿ ಪತ್ನಿ ಇಲ್ಲದ ಸಮಯದಲ್ಲಿ ಹತ್ಯೆ ಮಾಡಿದ ವಿಚಾರ ಈಗ ತಿಳಿದು ಬಂದಿದೆ.

ಪ್ರವೀಣ್ ಹತ್ಯೆ ಮಾಡಿದ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಾದ ಶಿಯಾಬ್, ರಿಯಾಝ್, ಬಶೀರ್ ಬೆಳ್ಳಾರೆ ಆಸುಪಾಸಿನ ನಿವಾಸಿಗಳಾಗಿದ್ದಾರೆ. ಮಸೂದ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಕ್ಕೆ ಈ ಕೃತ್ಯ ನಡೆದಿದೆ ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಪ್ರವೀಣ್‌ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ 10 ಮಂದಿಯ ಬಂಧನವಾಗಿದೆ.

PRAVEEN KUMAR NETTAR NUTHAN 2

ಹತ್ಯೆ ಮಾಡಿದ್ದು ಯಾಕೆ?
ಜುಲೈ 19ರಂದು ಬೆಳ್ಳಾರೆಯಲ್ಲಿ ಮಸೂದ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಜುಲೈ 21ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಸೂದ್ ಸಾವನ್ನಪ್ಪಿದ್ದಕ್ಕೆ ಪ್ರತೀಕಾರಕ್ಕಾಗಿ ಜುಲೈ 21ರಂದೇ ಬೆಳ್ಳಾರೆಯಲ್ಲೇ ಸಂಘ ಪರಿವಾರದ ಪ್ರಮುಖನ ಹತ್ಯೆಗೆ ಹಂತಕರು ಸ್ಕೆಚ್‌ ಹಾಕಿದ್ದರು.

ಬೆಳ್ಳಾರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದ ಪ್ರವೀಣ್ ನೆಟ್ಟಾರು ಕೋಳಿ ಉದ್ಯಮವನ್ನೂ ಆರಂಭಿಸಿ ಯಶಸ್ವಿಯಾಗಿದ್ದರು. ಹೀಗಾಗಿ ಪ್ರವೀಣ್ ಅವರನ್ನು ಹತ್ಯೆಯನ್ನು ಮಾಡಲು ಗ್ಯಾಂಗ್‌ ಸಿದ್ಧತೆ ಮಾಡಿತ್ತು. ಹತ್ಯೆಗಾಗಿ ಒಂದು ವಾರಗಳ ತಯಾರಿ ಮಾಡಿದ್ದ ಹಂತಕರು ಜುಲೈ 21ರ ಬಳಿಕ ಪ್ರತಿದಿನ ಪ್ರವೀಣ್ ಅಂಗಡಿ ಬಳಿ ಬರುತ್ತಿದ್ದರು. ಆದರೆ ಪ್ರವೀಣ್ ಜೊತೆಗೆ ಪತ್ನಿ ಇರುತ್ತಿದ್ದನ್ನು ಗಮನಿಸಿ ಮರಳುತ್ತಿದ್ದರು. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿ ಸೀಜ್: ಅಲೋಕ್ ಕುಮಾರ್

Praveen Kumar Nettar Case

ಜುಲೈ 26 ರಂದು ಪ್ರವೀಣ್ ಒಬ್ಬರೇ ಅಂಗಡಿಯಲ್ಲಿ ಇರುವುದನ್ನು ಗಮನಿಸಿದ್ದ ಗ್ಯಾಂಗ್‌ ಹತ್ಯೆ ಮಾಡಿ ಹಳೆಯ ಸ್ಪ್ಲೆಂಡರ್ ಬೈಕ್ ಏರಿ ಪರಾರಿಯಾಗಿತ್ತು. ನಂಬರ್ ಪ್ಲೇಟ್ ಅಸ್ಪಷ್ಟವಾಗಿ ಕಾಣುತ್ತಿದ್ದ ಬೈಕ್‌ ಏರಿದ್ದ ಇವರು ಬಳಿಕ ಕಾರಿನನಲ್ಲಿ ಕೇರಳಕ್ಕೆ ಪರಾರಿಯಾಗಿದ್ದರು.

ಮೊದಲೇ ಪ್ಲ್ಯಾನ್‌:
ಪ್ರವೀಣ್‌ ಹತ್ಯೆಗೆ ಮೊದಲೇ ಕೇರಳದಲ್ಲಿ ಎಲ್ಲಿ ತಂಗಬೇಕು ಎಂಬುದನ್ನು ಹಂತಕರು ಪ್ಲ್ಯಾನ್‌ ಮಾಡಿದ್ದರು. ಅದರಂತೆ ಮೊದಲು ತಲಶೇರಿ, ಬಳಿಕ ಕಣ್ಣೂರು, ಮಲ್ಲಪುರಂನಲ್ಲಿರುವ ಅಡಗುತಾಣದಲ್ಲಿ ತಂಗಿದ್ದರು. 15 ದಿನದ ಅಂತರದಲ್ಲಿ ಏಳು ಕಡೆಗಳಲ್ಲಿ ಹಂತಕರು ಅಶ್ರಯ ಪಡೆದಿದ್ದರು. ಹಂತಕರು ನೆಲೆಸಿದ್ದ ಜಾಗ ಪತ್ತೆಯಾಗಿ ಪೊಲೀಸರು ಸ್ಥಳಕ್ಕೆ ಹೋದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗುತ್ತಿದ್ದರು.

praveen nettaru

ಪೊಲೀಸರ ಪ್ಲ್ಯಾನ್‌ ಏನಿತ್ತು?
ಆರೋಪಿಗಳ ಬುಡಸಮೇತ ಹೆಡೆಮುರಿ ಕಟ್ಟಲು ಎಡಿಜಿಪಿ ಅಲೋಕ್ ಕುಮಾರ್ ಪ್ಲ್ಯಾನ್‌ ಮಾಡಿದ್ದರು. ಮೊದಲು ಹಂತಕರ ಕುಟುಂಬ ಬಳಿಕ ಹಂತಕರ ಆತ್ಮೀಯರ ತೀವ್ರ ವಿಚಾರಣೆ ನಡೆಸಿದ್ದರು. ಈ ವೇಳೆ ಕೃತ್ಯಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗವಹಿಸಿದವರ ಎಲ್ಲರ ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎಚ್ಚರಿಕೆ ನೀಡಿದ್ದರು. ಅಷ್ಟೇ ಅಲ್ಲದೇ ಹಂತಕರಿಗೆ ಆಶ್ರಯ ನೀಡಿದವರಿಗೂ ಖಡಕ್ ಎಚ್ಚರಿಕೆ ನೀಡಿದ್ದರು.

ಹದಿನೈದು ದಿನದಲ್ಲಿ ಐದು ಬಾರಿ ಬೆಳ್ಳಾರೆಗೆ ಭೇಟಿ ನೀಡಿದ್ದ ಎಡಿಜಿಪಿ ಅಲೋಕ್ ಕುಮಾರ್ ಬುಧವಾರವೂ ಆರು ಜಿಲ್ಲೆಯ ಎಸ್ಪಿಗಳ ಜೊತೆ ಸಭೆ ನಡೆಸಿದ್ದರು. ಹಂತಕರಿಗೆ ಆಶ್ರಯ ನೀಡಿದವರಿಗೆ ಅಡಗುತಾಣಗಳಿಗೆ ಸೇನಾ ಮಾದರಿಯಲ್ಲೇ ಕಾರ್ಯಾಚರಣೆ ಮಾಡಲಾಗುವುದು ಎಚ್ಚರಿಕೆಯ ಸಂದೇಶವನ್ನು ಅಲೋಕ್‌ ಕುಮಾರ್‌ ರವಾನಿಸಿದ್ದರು. ಎಚ್ಚರಿಕೆ ನೀಡಿದ ಬೆನ್ನಲ್ಲೇ ಹಂತಕರು ಸೆರೆಯಾಗಿದ್ದಾರೆ ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ಸಿಕ್ಕಿದೆ.

ಪ್ರವೀಣ್‌ ನೆಟ್ಟಾರು ಹಂತಕರ ಬಂಧನಕ್ಕೆ ಪೊಲೀಸರು 6 ವಿಶೇಷ ತಂಡವನ್ನು ರಚಿಸಿತ್ತು. ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದರಿಂದ ಈ ಹತ್ಯೆ ಕೇಸ್‌ ತನಿಖೆಯನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವರ್ಗಾಯಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:bjpkeralapolicePraveen Nettaruಅಲೋಕ್ ಕುಮಾರ್ಪೊಲೀಸ್ಪ್ರವೀಣ್ ನೆಟ್ಟಾರುಬೆಳ್ಳಾರೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
14 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
25 minutes ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
48 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
1 hour ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
1 hour ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?