Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರದಲ್ಲಿ ಕಂಡು ಕೇಳರಿಯದ ಮಳೆ – ಶಾಲಾ, ಕಾಲೇಜುಗಳಿಗೆ ರಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮನಗರದಲ್ಲಿ ಕಂಡು ಕೇಳರಿಯದ ಮಳೆ – ಶಾಲಾ, ಕಾಲೇಜುಗಳಿಗೆ ರಜೆ

Districts

ರಾಮನಗರದಲ್ಲಿ ಕಂಡು ಕೇಳರಿಯದ ಮಳೆ – ಶಾಲಾ, ಕಾಲೇಜುಗಳಿಗೆ ರಜೆ

Public TV
Last updated: August 29, 2022 12:24 pm
Public TV
Share
2 Min Read
ramanagara
SHARE

ರಾಮನಗರ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ರಾಮನಗರ ಹಾಗೂ ಚನ್ನಪಟ್ಟಣ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಒಂದೇ ದಿನ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ರಜೆ ಘೋಷಿಸಿದ್ದಾರೆ. ಇಂದು ನಡೆಯ ಬೇಕಿದ್ದ ತರಗತಿಯನ್ನ ಶನಿವಾರ ಪೂರ್ಣ ದಿನ ನಡೆಸುವುದಾಗಿ ತಿಳಿಸಿದ್ದಾರೆ.

ramanagara 1

ರಾಮನಗರ ಜಿಲ್ಲೆಯಾದ್ಯಂತ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಮನಗರ ರೈಲ್ವೆ ನಿಲ್ದಾಣ ಸಂಪೂರ್ಣ ಜಲಾವೃತವಾಗಿದ್ದು, ರೈಲ್ವೆ ಪ್ಲಾಟ್ ಫಾಂ ತುಂಬಾ ಮಳೆ ನೀರು ತುಂಬಿ ಹರಿಯುತ್ತಿದೆ. ರೈಲು ಬರಲು ಹಳಿ ಕಾಣದಂತೆ ನೀರು ತುಂಬಿರುವ ಹಿನ್ನೆಲೆ ಪ್ರತಿನಿತ್ಯ ಬೆಂಗಳೂರು ಮೈಸೂರಿಗೆ ಓಡಾಡುವ ನೂರಾರು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಅಪ್ಪು ಅಗಲಿ ಹತ್ತು ತಿಂಗಳು: ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

ramanagara 2

ಭಾರೀ ಮಳೆಯಿಂದಾಗಿ ರಾಮನಗರದಲ್ಲಿರುವ ಆರ್ಕೇಶ್ವರ ಕಾಲೋನಿ ಸಂಪೂರ್ಣ ಜಲಾವೃತವಾಗಿದ್ದು, ಕಾಲೋನಿಯಲ್ಲಿರುವ ಮುಕ್ಕಾಲು ಭಾಗ ಮಳೆಯಿಂದ ಮುಳುಗಡೆಯಾಗಿದೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು, ಬೈಕ್, ಕಾರು ಸಂಪೂರ್ಣ ಜಲಾವೃತವಾಗಿದೆ. ಇದರಿಂದಾಗಿ ಅಲ್ಲಿನ ಜನರಲ್ಲಿ ಆತಂಕ ಮೂಡಿದೆ. ವರುಣನ ಆರ್ಭಟಕ್ಕೆ ಕನಕಪುರ ರಸ್ತೆಯಲ್ಲಿನ ಗೌಡಯನದೊಡ್ಡಿ ಬಳಿ ಇರುವ ಅರ್ಕಾವತಿ ನದಿಯಲ್ಲಿ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಹಸುವೊಂದು ಕೊಚ್ಚಿ ಹೋಗಿದೆ.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ರಾಮಕೃಷ್ಣ ಆಸ್ಪತ್ರೆಯ ನೆಲಮಹಡಿ ಸಂಪೂರ್ಣ ಜಲಾವೃತವಾಗಿದ್ದು, ಹೊರರೋಗಿಗಳ ವಿಭಾಗ ಸಂಪೂರ್ಣ ಮುಳುಗಡೆಯಾಗಿದೆ. ಹೀಗಾಗಿ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಮಳೆಯಿಂದಾಗಿ ವೈದ್ಯಕೀಯ ಉಪಕರಣಗಳು ಸಂಪೂರ್ಣ ಹಾನಿಯಾಗಿದ್ದು, ಸದ್ಯ ಆಸ್ಪತ್ರೆಯ ಸಿಬ್ಬಂದಿ ವೈದ್ಯಕೀಯ ಸಲಕರಣೆಗಳನ್ನ ನೀರಿನಿಂದ ಹೊರತೆಗೆಯುತ್ತಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧ: ಅರ್ಜಿದಾರರ ವಿರುದ್ಧ ಸುಪ್ರೀಂಕೋರ್ಟ್ ಗರಂ – ರಾಜ್ಯ ಸರ್ಕಾರ, ಅರ್ಜಿದಾರರಿಗೆ ನೋಟಿಸ್

ಮತ್ತೊಂದೆಡೆ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ ನಡಸುತ್ತಿದ್ದು, ಕೆಲ ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದೆ. ಅಲ್ಲದೇ ರಾಮನಗರ ಸಮೀಪದ ಸಂಗಬಸವನ ದೊಡ್ಡಿ ಬಳಿ ವಾಹನ ಮುಳುಗಡೆಯಾಗಿರುವ ಹಿನ್ನೆಲೆ ಹೆದ್ದಾರಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಂ ಸಮಸ್ಯೆ ಎದುರಾಗಿದೆ.

ಧಾರಾಕಾರ ಮಳೆಗೆ ರಾಷ್ಟ್ರೀಯ ದಶಪಥ ಹೆದ್ದಾರಿಯಲ್ಲಿ ನೀರು ತುಂಬಿದ್ದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗುತ್ತಿಲ್ಲ, ಸಹಾಯವಾಣಿಯನ್ನೂ ತೆರೆದಿಲ್ಲ ಎಂದು ಕಿಡಿಕಾರಿದ್ದಾರೆ. ಸದ್ಯ ಜೆಸಿಬಿ ಮೂಲಕ ರಸ್ತೆ ಸರಿಪಡಿಸಿ ಸಂಚಾರಕ್ಕೆ ಪೊಲೀಸರು ಅವಕಾಶ ಮಾಡಿದ್ದಾರೆ.

ರಾಮನಗರ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಚನ್ನಪ್ಪಟ್ಟಣದ ರೇಷ್ಮೆ ಮಾರುಕಟ್ಟೆಯ ಮುಂಭಾಗದ ಬೆಂ-ಮೈ ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ನೀರು ನುಗ್ಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಚನ್ನಪಟ್ಟಣದ ತಟ್ಟಿಗೆರೆ ಬಡಾವಣೆಗೆ ನೀರು ನುಗ್ಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡದ ಕಾರಣ ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Bangalore-Mysuru Highwayfloodrainramanagaraschool-collegeಪ್ರವಾಹಬೆಂಗಳೂರು-ಮೈಸೂರು ಹೆದ್ದಾರಿಮಳೆರಾಮನಗರಶಾಲಾ ಕಾಲೇಜು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
9 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
13 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
20 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
30 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
37 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?