Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸರ್ಕಾರಿ ಇಲಾಖೆಯಲ್ಲಿ ಲಂಚ ಇಲ್ಲದೇ ಕೆಲಸ ನಡೆಯಲ್ಲ; ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ – ಸಿದ್ದು ಆರೋಪ

Public TV
Last updated: September 4, 2022 6:24 pm
Public TV
Share
3 Min Read
Siddramaiah Narendra Modi copy
SHARE

ಹಾಸನ: ಇಂದು ಯಾವುದೇ ಸರ್ಕಾರಿ ಇಲಾಖೆಯ ಕಚೇರಿಗಳಿಗೆ ಹೋದರೂ ಲಂಚವಿಲ್ಲದೇ ಕೆಲಸ ನಡೆಯೋದಿಲ್ಲ. ಹೀಗಿದ್ದೂ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಅರಸೀಕೆರೆ ತಾಲ್ಲೂಕಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ. ಕೆಂಪಣ್ಣ ಅವರು ಪತ್ರ ಬರೆದು ಒಂದು ವರ್ಷ ಆಯ್ತು. ಇವತ್ತಿನವರೆಗೂ ಪ್ರಧಾನಿ ಕ್ರಮ ತೆಗೆದುಕೊಂಡಿಲ್ಲ. ಈ ಹಿಂದೆಯೂ ನಾ ಕಾವೂಂಗ್, ನಾ ಕಾನೇದೊಂಗಾ ಅಂತ ಪ್ರಧಾನಮಂತ್ರಿ ಹೇಳಿದ್ರು. ಅವರ ಹೇಳಿಕೆಯಂತೆ ಏನೂ ಕ್ರಮ ತೆಗೆದುಕೊಂಡಿಲ್ಲ. ಕರ್ನಾಟಕದಲ್ಲಿ ಭ್ರಷ್ಟಾಚಾರ ಅವ್ಯಾಹತವಾಗಿ ನಡೆಯುತ್ತಿದೆ. ತಹಸೀಲ್ದಾರ್ ಕಚೇರಿ, ಪೊಲೀಸ್ ಠಾಣೆ, ಪಿಡಬ್ಲ್ಯೂಡಿ ಇಲಾಖೆ, ನೀರಾವರಿ ಇಲಾಖೆ ಯಾವ ಸರ್ಕಾರಿ ಕಚೇರಿಗಳಿಗೆ ಹೋದರೂ ಭ್ರಷ್ಟಾಚಾರವಿಲ್ಲದೇ ಏನೂ ಕೆಲಸ ನಡೆಯುವುದಿಲ್ಲ ಎಂದು ಆರೋಪಿಸಿದ್ದಾರೆ.

Siddramaiah

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಸಂಧಿಸಿದಂತೆ `ಭ್ರಷ್ಟಾಚಾರ ನಡೆದಿದ್ದರೆ ಸಾಕ್ಷಿ ನೀಡಲಿ’ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರರ ಸಂಘ, ಕೆಂಪಣ್ಣ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ: ಮುನಿರತ್ನ

ಭ್ರಷ್ಟಾಚಾರ ಮಾಡಿರೋರು ಲಂಚ ಕೊಟ್ಟಿದ್ದಕ್ಕೆಲ್ಲಾ ರಶೀದಿ ಕೊಡ್ತಾರಾ? ತನಿಖೆ ಮಾಡಿಸಿದರೆ ಗೊತ್ತಾಗುತ್ತದೆ. ಕೆಂಪಣ್ಣ ನ್ಯಾಯಾಂಗ ತನಿಖೆ ಮಾಡಿದರೆ ದಾಖಲೆ ಕೊಡ್ತೀವಿ ಅಂದಿದ್ದಾರೆ. ನಮ್ಮ ಆರೋಪ ಸಾಬೀತಾಗದೇ ಇದ್ದರೆ ನಮಗೆ ಏನು ಬೇಕಾದರೂ ಶಿಕ್ಷೆ ಕೊಡಿ ಎಂದು ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು. ನೀವು ಪ್ರಾಮಾಣಿಕರಾಗಿದ್ದರೆ ತನಿಖೆ ಮಾಡಿಸೋಕೆ ಭಯ ಯಾಕೆ ಎಂದು ಪ್ರಶ್ನಿಸಿದ್ದಾರೆ.

kempanna

ಕೆಂಪಣ್ಣ ಕಾಂಗ್ರೆಸ್ಸೋ, ಬಿಜೆಪಿಯೊ ನಂಗೆ ಗೊತ್ತಿಲ್ಲ. ಪ್ರಧಾನಿಗೆ ಪತ್ರ ಬರೆದ ಒಂದು ವರ್ಷದ ನಂತರ ಅವರು ನನ್ನನ್ನು ಭೇಟಿಯಾಗಿದ್ದಾರೆ. ಸಂಘದ 25 ಪದಾಧಿಕಾರಿಗಳು ಪಕ್ಷಾತೀತವಾಗಿ ಬಂದು ನನ್ನ ಭೇಟಿಯಾಗಿದ್ದಾರೆ. ಅವರ ಭೇಟಿ ಬಳಿಕ ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪ ಮಾಡೋಕೆ ಹೇಳಿದ್ದರು ಅಷ್ಟೇ ಹೊರತಾಗಿ ಬೇರೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಿಂದ ಜನೋತ್ಸವ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಜನೋತ್ಸವ ಅಲ್ಲ, ಭ್ರಷ್ಟ ಪ್ಲಸ್ ಉತ್ಸವ ಭ್ರಷ್ಟೋತ್ಸವ. ರೂಪ್ಸಾದವರು ಲಂಚ ತೆಗೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ. ಕೆಂಪಣ್ಣ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದು ಸೆಲೆಕ್ಷನ್ ಕಮಿಟಿ ಅಧ್ಯಕ್ಷ ಎಡಿಜಿಪಿ ಜೈಲಿಗೆ ಹೋಗಿದ್ದಾರೆ. ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕೆಲವರು ಅರೆಸ್ಟ್ ಆಗಿದ್ದಾರೆ. ಬೆಂಕಿಯಿಲ್ಲದೆ ಹೊಗೆ ಬರುತ್ತಾ? `ದಿಸ್ ಗವರ್ನಮೆಂಟ್ ಈಸ್ ಎ ಮೋಸ್ಟ್ ಕರಪ್ಟ್ ಗೌರ್ನಮೆಂಟ್’. ಈಗ ವರ್ಗಾವಣೆಗೂ ದುಡ್ಡು ತೆಗೆದುಕೊಳ್ಳೋಕೆ ಶುರು ಮಾಡಿದ್ದಾರೆ ಎಂದು ಸಾಲು-ಸಾಲು ಹಗರಣಗಳನ್ನು ಉದಾಹರಣೆ ನೀಡಿದ್ದಾರೆ.

siddaramaiah

ಅರವಿಂದ ಲಿಂಬಾವಳಿ ಜನಪ್ರತಿನಿಧಿಯಾಗಲು ನಾಲಾಯಕ್:
ಅಹವಾಲು ಹೇಳಲು ಬಂದ ಮಹಿಳೆ ಜೊತೆ ದುರ್ವರ್ತನೆ ತೋರಿದ ಅರವಿಂದ ಲಿಂಬಾವಳಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದು, ಲಿಂಬಾವಳಿ ಜನಪ್ರತಿನಿಧಿಯಾಗಲು ನಾಲಾಯಕ್. ಆಯಮ್ಮ ಏನು ಹೇಳ್ತಾರೆ ಕೇಳಬೇಕಿತ್ತು. ಅವರು ರಾಜಕಾಲುವೆ ಒತ್ತುವರಿ ಮಾಡಿದ್ದರೆ ಕ್ರಮ ತಗೊಳ್ಳಿ. ನೀವೊಬ್ಬ ಜನಪ್ರತಿನಿಧಿಯಾಗಿ ಸಮಸ್ಯೆ ಕೇಳೋದು ನಿಮ್ಮ ಕರ್ತವ್ಯ ಅಲ್ಲವೇ? ಯಾರೇ ಆಗಲಿ ಕಷ್ಟ-ಸುಖ ಹೇಳಿಕೊಳ್ಳಲು ಬಂದಾಗ ಕೆಟ್ಟದಾಗಿ ಬೈಯ್ದು ಬಿಡೋದಾ? ನಾವೇನು ಆಯಮ್ಮನಿಗೆ ರೇಪ್ ಮಾಡಿದಿವಾ ಅಂದರೆ ಏನರ್ಥ ಹೇಳಿ ನೋಡೋಣ ಎಂದು ಪ್ರಶ್ನಿಸಿದ್ದಾರೆ.

Aravind Limbavali 1

ಆಯಮ್ಮ ಸುಳ್ಳು ಹೇಳುತ್ತಿದ್ದಾರೆ, ಅಕ್ರಮವಾಗಿ ರಾಜಕಾಲುವೆ ಒತ್ತುವರಿ ಮಾಡಿದ್ದಾರೆ ಅಂತಲೇ ಅಂದುಕೊಳ್ಳೋಣ. ಅವರು ಹೇಳೋದನ್ನು ಕೇಳೋಕೆ ಏನು ಕಷ್ಟ. ತಾಳ್ಮೆಯಿಂದ ಅವರ ಕಷ್ಟ-ಸುಖ ಕೇಳಬೇಕು ಅಲ್ಲವಾ? ಅದು ಬಿಟ್ಟು ಮೈ ಮೇಲೆ ಬಿದ್ದರೆ ಹೇಗೆ? ಅವರು ಎಂಎಲ್‌ಎ ಆಗಲು ಲಾಯಕ್ಕಾ, ನಾಲಾಯಕ್ಕ ನೀವೆ ಹೇಳಿ ವಾಗ್ದಾಳಿ ನಡೆಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:40 percent commission40 ಪರ್ಸೆಂಟ್‌ ಕಮಿಷನ್‌Arvind limbavalihassanKarnataka State Contractors Associationnarendra modisiddaramaiahಅರವಿಂದ ಲಿಂಬಾವಳಿಕರ್ನಾಟಕ ಗುತ್ತಿಗೆದಾರರ ಸಂಘಕಾಂಗ್ರೆಸ್ನರೇಂದ್ರಮೋದಿಬಿಜೆಪಿಸಿದ್ದರಾಮಯ್ಯಹಾಸನ
Share This Article
Facebook Whatsapp Whatsapp Telegram

You Might Also Like

Sidharth Malhotra Kiara
Bollywood

ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ

Public TV
By Public TV
3 hours ago
bakery
Bengaluru City

ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್‌ – ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

Public TV
By Public TV
3 hours ago
fauja singh Dead
Crime

ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

Public TV
By Public TV
3 hours ago
rowdy sheeter murder
Bengaluru City

ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

Public TV
By Public TV
3 hours ago
Ukrainian PM Denys Shmyhal
Latest

ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

Public TV
By Public TV
3 hours ago
Chinnaswamy Stampede 1
Bengaluru City

ಬೆಂಗಳೂರು ಕಾಲ್ತುಳಿತ ಕೇಸ್‌ – ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?