Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಸಿದ್ದರಾಮಯ್ಯ ನಿಮಗೆ ಕಾಳಜಿ ಇಲ್ಲವೇ?: ಬಿಸಿ ನಾಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಸಿದ್ದರಾಮಯ್ಯ ನಿಮಗೆ ಕಾಳಜಿ ಇಲ್ಲವೇ?: ಬಿಸಿ ನಾಗೇಶ್

Bengaluru City

ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಸಿದ್ದರಾಮಯ್ಯ ನಿಮಗೆ ಕಾಳಜಿ ಇಲ್ಲವೇ?: ಬಿಸಿ ನಾಗೇಶ್

Public TV
Last updated: September 11, 2022 12:03 pm
Public TV
Share
3 Min Read
bc nagesh 1
SHARE

ಬೆಂಗಳೂರು: ಖಾಸಗಿ ಶಾಲೆಗಳ ಅಕ್ರಮವು ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದ ಕಾಲದಲ್ಲಿ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್(BC Nagesh) ತಿರುಗೇಟು ನೀಡಿದರು.

ಸಿದ್ದರಾಮಯ್ಯ(Siddaramaiah) ವಿರುದ್ಧ ಮತ್ತೆ ಕಿಡಿಕಾರಿದ ಸಚಿವರು, ಭ್ರಷ್ಟ ಕಾಂಗ್ರೆಸ್(Congress) ಎಂದು ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಖಾಸಗಿ ಶಾಲೆಗಳ ಅಕ್ರಮ ಸಿದ್ದರಾಮಯ್ಯ ಕಾಲದಲ್ಲಿ ನಡೆದಿರೋದು ಎಂದು ತಿರುಗೇಟು ನೀಡಿದ್ದಾರೆ.

ನಿಮ್ಮ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್‌ಸಿ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ @siddaramaiah ಪಾತ್ರ ಏನು? (1/4) #ಭ್ರಷ್ಟಕಾಂಗ್ರೆಸ್ https://t.co/PnbzcLqeQR

— B.C Nagesh (@BCNagesh_bjp) September 11, 2022

ಟ್ವೀಟ್‍ನಲ್ಲಿ ಏನಿದೆ?: ನಿಮ್ಮ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್‍ಸಿ ಶಾಲೆಗಳ(School) ಆರಂಭಕ್ಕೆ ಎನ್‍ಒಸಿ ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ಸಿದ್ದರಾಮಯ್ಯ ಪಾತ್ರ ಏನು?

ಪಾರದರ್ಶಕ, ಪ್ರಾಮಾಣಿಕ, ಸುರಕ್ಷಿತ ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರ್ಕಾರದ ವಿರುದ್ಧ, ಕ್ರಿಮಿನಲ್ ಕೇಸ್ ಸೇರಿ ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಿಸಿ, ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ?
ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? (2/4)

— B.C Nagesh (@BCNagesh_bjp) September 11, 2022

ಪಾರದರ್ಶಕ, ಪ್ರಾಮಾಣಿಕ, ಸುರಕ್ಷಿತ ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರ್ಕಾರದ ವಿರುದ್ಧ, ಕ್ರಿಮಿನಲ್ ಕೇಸ್ ಸೇರಿ ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಿಸಿ, ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ? ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? ಇದನ್ನೂ ಓದಿ: ಕ್ಷುಲಕ ವಿಚಾರಕ್ಕೆ ಯುವಕನಿಗೆ ಥಳಿಸಿದ ಬಿಜೆಪಿ ಪುರಸಭಾ ಸದಸ್ಯ, ಪತ್ನಿ

2004ರಲ್ಲಿ ತಮಿಳುನಾಡಿನ ಕುಂಭಕೋಣಂನ ಶಾಲೆಯೊಂದರಲ್ಲಿ ನಡೆದ ಅಗ್ನಿದುರಂತದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನುಸಾರ ರೂಪಿಸಿರುವ ನಿಯಮಗಳು, ಮಾರ್ಗಸೂಚಿಗಳನ್ನೇ ನೀವು ಪ್ರಶ್ನಿಸುತ್ತಿದ್ದೀರಿ!

ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ @siddaramaiah ನಿಮಗೆ ಕಾಳಜಿ ಇಲ್ಲವೇ? (3/4)

— B.C Nagesh (@BCNagesh_bjp) September 11, 2022

2004ರಲ್ಲಿ ತಮಿಳುನಾಡಿನ ಕುಂಭಕೋಣಂನ ಶಾಲೆಯೊಂದರಲ್ಲಿ ನಡೆದ ಅಗ್ನಿದುರಂತದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನುಸಾರ ರೂಪಿಸಿರುವ ನಿಯಮಗಳು, ಮಾರ್ಗಸೂಚಿಗಳನ್ನೇ ನೀವು ಪ್ರಶ್ನಿಸುತ್ತಿದ್ದೀರಿ! ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಸಿದ್ದರಾಮಯ್ಯ ನಿಮಗೆ ಕಾಳಜಿ ಇಲ್ಲವೇ? ಇದನ್ನೂ ಓದಿ: ಗಣೇಶ ವಿಸರ್ಜನೆಯಲ್ಲಿ ಗಲಾಟೆ- ಯುವಕನ ಕೊಲೆಯಲ್ಲಿ ಅಂತ್ಯ

ಖಾಸಗಿ ಶಾಲೆ ಪ್ರಥಮ ಮಾನ್ಯತೆ & ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಆನ್‌ಲೈನ್‌ಗೊಳಿಸಿ, ಪಾರದರ್ಶಕ ವ್ಯವಸ್ಥೆಯನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಿದೆ. ಆದರೆ, ಶಿಸ್ತುಬದ್ಧ ವ್ಯವಸ್ಥೆಯ ಅನುಷ್ಠಾನದ ವಿರುದ್ಧವೇ ನಿಂತು, ಸಂಘಟನೆಯ ಅಧ್ಯಕ್ಷನೆಂದು ಹೇಳಿಕೊಂಡು ಓಡಾಡುವ ಬೂಟಾಟಿಕೆಯ ವ್ಯಕ್ತಿಯ ಅಕ್ರಮದಲ್ಲಿ @siddaramaiah ಪಾಲೆಷ್ಟು? (4/4)

— B.C Nagesh (@BCNagesh_bjp) September 11, 2022

ಖಾಸಗಿ ಶಾಲೆ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಆನ್‍ಲೈನ್‍ಗೊಳಿಸಿ, ಪಾರದರ್ಶಕ ವ್ಯವಸ್ಥೆಯನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಿದೆ. ಆದರೆ, ಶಿಸ್ತುಬದ್ಧ ವ್ಯವಸ್ಥೆಯ ಅನುಷ್ಠಾನದ ವಿರುದ್ಧವೇ ನಿಂತು, ಸಂಘಟನೆಯ ಅಧ್ಯಕ್ಷನೆಂದು ಹೇಳಿಕೊಂಡು ಓಡಾಡುವ ಬೂಟಾಟಿಕೆಯ ವ್ಯಕ್ತಿಯ ಅಕ್ರಮದಲ್ಲಿ ಸಿದ್ದರಾಮಯ್ಯನ ಪಾಲೆಷ್ಟು ಎಂದು ಕಿಡಿಕಾರಿದರು.

Live Tv
[brid partner=56869869 player=32851 video=960834 autoplay=true]

TAGGED:BC Nageshbjpcongressschoolsiddaramaiahಕಾಂಗ್ರೆಸ್ಬಿಜೆಪಿಬಿಸಿ ನಾಗೇಶ್ಶಾಲೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

supreme Court 1
Court

ಬೀದಿನಾಯಿಗಳ ಸಮಸ್ಯೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲ – ಸುಪ್ರೀಂ ಅಸಮಾಧಾನ

Public TV
By Public TV
9 minutes ago
Congress BJP
Bengaluru City

ಜ.20, 21ರಂದು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ: ಬಿಜೆಪಿ-ಕಾಂಗ್ರೆಸ್ ನಡುವೆ ರಣರಂಗ?

Public TV
By Public TV
12 minutes ago
Coffee beans washed away by rain in Chikkamagaluru
Chikkamagaluru

ಚಿಕ್ಕಮಗಳೂರಲ್ಲಿ ವರ್ಷದ ಮೊದಲ ಮಳೆಗೆ ಕೊಚ್ಚಿ ಹೋದ ಕಾಫಿ ಬೀಜ – ರೈತರ ಕಣ್ಣೀರು

Public TV
By Public TV
38 minutes ago
CT Ravi 1
Bengaluru City

ನರೇಗಾ ಬಗ್ಗೆ ಚರ್ಚೆಗೆ ಸಿದ್ಧ, ಸರ್ಕಾರ ವಿಶೇಷ ಅಧಿವೇಶನ ನಡೆಸಲಿ – ಸಿ.ಟಿ.ರವಿ

Public TV
By Public TV
41 minutes ago
sabarimala kerala karnataka
Chikkaballapur

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
1 hour ago
Operation Gang Bust Delhi Police Arrests 280 Gangsters In 48 hour Crackdown
Crime

ಆಪರೇಷನ್ ಗ್ಯಾಂಗ್ ಬಸ್ಟ್ | 48 ಗಂಟೆಯಲ್ಲಿ 280 ದರೋಡೆಕೋರರನ್ನು ಬಂಧಿಸಿದ ದೆಹಲಿ ಪೊಲೀಸರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?