Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ್ಞಾನವಾಪಿ ಪ್ರಕರಣ: ಇಂದು ಕೋರ್ಟ್ ತೀರ್ಪು – ವಾರಣಾಸಿಯಲ್ಲಿ ಬಿಗಿಭದ್ರತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜ್ಞಾನವಾಪಿ ಪ್ರಕರಣ: ಇಂದು ಕೋರ್ಟ್ ತೀರ್ಪು – ವಾರಣಾಸಿಯಲ್ಲಿ ಬಿಗಿಭದ್ರತೆ

Latest

ಜ್ಞಾನವಾಪಿ ಪ್ರಕರಣ: ಇಂದು ಕೋರ್ಟ್ ತೀರ್ಪು – ವಾರಣಾಸಿಯಲ್ಲಿ ಬಿಗಿಭದ್ರತೆ

Public TV
Last updated: September 12, 2022 2:13 pm
Public TV
Share
3 Min Read
GYANVAPI MOSQUE 2
SHARE

ವಾರಣಾಸಿ: ಜ್ಞಾನವಾಪಿ ಮಸೀದಿಯ (Gyanvapi Masjid) ಆವರಣದಲ್ಲಿ ಇದೆ ಎನ್ನಲಾದ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯವಾಗಿದಿಯೇ, ಇಲ್ಲವೇ ಎನ್ನುವ ಬಗ್ಗೆ ವಾರಣಾಸಿ (Varanasi) ಜಿಲ್ಲಾ ನ್ಯಾಯಲಯ ಇಂದು ತೀರ್ಪು (Verdict) ನೀಡಲಿದೆ.

GYANVAPI MOSQUE (1)

ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಕೋಮು ಸೂಕ್ಷ್ಮ ಪ್ರಕರಣದ ಆದೇಶವನ್ನು ಸೆಪ್ಟೆಂಬರ್ 12 ರವರೆಗೆ ಕಾಯ್ದಿರಿಸಿದ್ದರು. ಇದಕ್ಕೂ ಮುನ್ನ ಜ್ಞಾನವ್ಯಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು. ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು ಅಧಿಕಾರಿಗಳು ಕೋರ್ಟ್‍ಗೆ ವರದಿ ನೀಡಿದ್ದರು. ಈ ವರದಿಯ ಬೆನ್ನಲೆ ದೊಡ್ಡ ಪ್ರಮಾಣ ಸಂಚಲನ ಸೃಷ್ಟಿಯಾಗಿತ್ತು. ಮಸೀದಿಯ ಜಾಗದಲ್ಲಿ ಮಂದಿರಾ ಇದೆ ಎಂದು ಕೆಲವರು ವಾದಿಸಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ

ಈ ನಡುವೆ ಐವರು ಮಹಿಳೆಯರು ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರ್ಟ್ ಮೇಟ್ಟಿಲೇರಿದ್ದರು. ಪ್ರಕರಣ ಗಂಭೀರವಾಗಿರುವ ಹಿನ್ನಲೆ ಸುಪ್ರೀಂಕೋರ್ಟ್ (Supreme Court) ಜಿಲ್ಲಾ ನ್ಯಾಯಾಲಯಕ್ಕೆ ವಿಚಾರಣೆ ನಡೆಸಲು ಸೂಚಿಸಿತ್ತು. ಈ ಐದು ಮಂದಿ ಮಹಿಳೆಯರು ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಇದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಮಸೀದಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಈ ಮಹಿಳೆಯರು ಸಲ್ಲಿರುವ ಅರ್ಜಿ ವಿಚಾರಣೆಗೆ ಯೋಗ್ಯವಾಗಿದಿಯೇ ಇಲ್ಲವೇ ಎನ್ನುವ ಬಗ್ಗೆ ಕೋರ್ಟ್ ಮೊದಲು ವಿಚಾರಣೆ ನಡೆಸಿತ್ತು, ಇಂದು ಈ ಬಗ್ಗೆ ಕೋರ್ಟ್ ಮೊದಲ ತೀರ್ಪು ನೀಡುತ್ತಿದೆ. ಈ ಅರ್ಜಿ ವಿಚಾರಣೆಗೆ ಯೋಗ್ಯವಾಗಿದ್ದಲ್ಲಿ ಮಾತ್ರ ಕೋರ್ಟ್ ಪೂಜೆಗೆ ಅವಕಾಶ ನೀಡಬೇಕಾ ಎನ್ನುವ ಅರ್ಜಿಯ ವಿಚಾರಣೆ ನಡೆಸಲಿದೆ.

gyanvapi old picture 1

ಈ ಹಿಂದೆ ಏನಾಗಿತ್ತು:
ಮುಸ್ಲಿಮರ ಪರ ವಾದ ಮಂಡಿಸಿದ ವಕೀಲರು 1991ರ ವಿಶೇಷ ಪೂಜಾ ಸ್ಥಳ ಕಾಯ್ದೆಯನ್ನು ಪ್ರಮುಖವಾಗಿ ವಿಚಾರಣೆ ವೇಳೆ ಉಲ್ಲೇಖಿಸಿದ್ದರು. 1991ರ ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ದೇಶದ ಯಾವುದೇ ಧಾರ್ಮಿಕ ಸ್ಥಳದಲ್ಲಿ ಸದ್ಯ ಚಾಲ್ತಿಯಲ್ಲಿ ಇರುವ ಯಾವುದೇ ಧರ್ಮದ ಆಚರಣೆಯ ಧಾರ್ಮಿಕ ಸ್ವರೂಪವನ್ನು ಬದಲಿಸುವಂತಿಲ್ಲ. 1947ರ ಆಗಸ್ಟ್ 15ರ ನಂತರ ಯಾವ ಧಾರ್ಮಿಕ ಸ್ಥಳದಲ್ಲಿ ಯಾವ ಧರ್ಮದ ಆಚರಣೆ ಇತ್ತೋ, ಅದೇ ಆಚರಣೆ ಮುಂದೆಯೂ ನಿರಂತರವಾಗಿ ಮುಂದುವರೆಯಬೇಕು. ಈ ಕಾಯಿದೆಯ ಅನ್ವಯ ಜ್ಞಾನವ್ಯಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಸಾಧ್ಯವಿಲ್ಲ. ಜ್ಞಾನವ್ಯಾಪಿ ಮಸೀದಿ 16-17 ಶತಮಾನದ ಪುರಾತನ ಧಾರ್ಮಿಕ ಪ್ರದೇಶವಾಗಿರುವ ಈ ಹಿನ್ನಲೆ ಈ ನಿಯಮ ಅನ್ವಯವಾಗಲಿದೆ. ಒಂದು ವೇಳೆ ಪೂಜೆಗೆ ಅವಕಾಶ ನೀಡಿದ್ದಲ್ಲಿ ದೇಶದಲ್ಲಿ ಇಂತಹ ಹತ್ತಾರು ವಿವಾದಾತ್ಮಕ ಪ್ರದೇಶಗಳಲ್ಲೂ ಪೂಜೆ ಅವಕಾಶ ಕೇಳುವ ಸಾಧ್ಯತೆಗಳಿರುತ್ತದೆ, ಇದು ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲದಕ್ಕಿಂತ ಮುಖ್ಯವಾಗಿ ವಝುಖಾನದಲ್ಲಿ ಪತ್ತೆಯಾಗಿರುವುದು ನೀರಿನ ಕಾರಂಜಿ ಮತ್ತು ಅಲ್ಲಿ ಯಾವುದೇ ಶೃಂಗಾರ ಗೌರಿ ಮೂರ್ತಿಗಳಿಲ್ಲ, ಅದು ಹಳೆಯ ವಾಸ್ತು ಶಿಲ್ಪ ಶೈಲಿಯಾಗಿದೆ ಎಂದು ವಾದ ಮಂಡಿಸಿದ್ದರು. ಇದನ್ನೂ ಓದಿ: ಜ್ಞಾನವಾಪಿ ವಿವಾದ – ಶಿವಲಿಂಗ ಪೂಜೆಗಿಲ್ಲ ಅವಕಾಶ: ಸುಪ್ರೀಂ ಕೋರ್ಟ್

Gyanvapi Masjid

ಸೂಕ್ಷ್ಮ ವಿಚಾರವಾಗಿರುವ ಜ್ಞಾನವಾಪಿ ಮಸೀದಿ ವಿಚಾರದಲ್ಲಿ ವಾರಣಾಸಿಯ ಜಿಲ್ಲಾ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟ ಮಾಡಲಿದೆ. ಈ ಕಾರಣಕ್ಕಾಗಿ ಇಡೀ ನಗರದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮಿಶ್ರ ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯುಲ್ಲಿ ನಿಯೋಜನೆಯಾಗಿದೆ. ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:Gyanvapi MasjidSupreme CourtVaranasiVaranasi courtverdictಕೋರ್ಟ್ಜ್ಞಾನವಾಪಿವಾರಣಾಸಿ
Share This Article
Facebook Whatsapp Whatsapp Telegram

Cinema news

Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows
Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories

You Might Also Like

Shakuntala Nataraj 3
Court

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Public TV
By Public TV
7 hours ago
Mandya
Districts

ನಾಗಮಂಗಲ | ಬಗರ್‌ ಹುಕುಂನಲ್ಲಿ ಕೋಟಿ‌ ಕೋಟಿ ಅವ್ಯವಹಾರ; 11 ಅಧಿಕಾರಿಗಳ ವಿರುದ್ಧ FIR

Public TV
By Public TV
7 hours ago
Delhi Capitals
Cricket

ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ -‌ 2 ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಡೆಲ್ಲಿ ಕ್ಯಾಪಿಟಲ್ಸ್

Public TV
By Public TV
7 hours ago
S Jaishankar
Latest

ಜೈಶಂಕರ್‌ ಜೊತೆಗೆ ಇರಾನ್‌ ವಿದೇಶಾಂಗ ಸುದೀರ್ಘ ಮಾತುಕತೆ – ಭಾರತದ ಸಲಹೆ ಆಲಿಸಿದ ಅಬ್ಬಾಸ್‌!

Public TV
By Public TV
7 hours ago
chinnaswamy stadium
Bengaluru City

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್‌? – ಮಾರ್ಗಸೂಚಿಗಳ ಚರ್ಚೆ ಬಳಿಕ ನಿರ್ಧಾರ: ಕೆಎಸ್‌ಸಿಎ

Public TV
By Public TV
8 hours ago
MP Ramesh Jigajinagi
Districts

ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತೆ, ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಇರಲ್ಲ ಸತ್ಯನಾಶವಾಗಲಿದೆ – ರಮೇಶ ಜಿಗಜಿಣಗಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?