ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಚಳಿ ವಾತಾವಾರಣ ಇರಲಿದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವಾರಣ ಇರಲಿದೆ. ಕರಾವಳಿ ಸೇರಿದಂತೆ ಕೆಲ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನೂ ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 30-24
ಶಿವಮೊಗ್ಗ: 31-20
ಬೆಳಗಾವಿ: 28-18
ಮೈಸೂರು: 31-19
ಮಂಡ್ಯ: 31-20
ಮಡಿಕೇರಿ: 26-16
ರಾಮನಗರ: 29-22
ಹಾಸನ: 29-18
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 27-19
ಕೋಲಾರ: 28-21
ತುಮಕೂರು: 28-19
ಉಡುಪಿ: 30-24
ಕಾರವಾರ: 30-24
ಚಿಕ್ಕಮಗಳೂರು: 28-17
ದಾವಣಗೆರೆ: 31-20
ಚಿತ್ರದುರ್ಗ: 29-20
ಹಾವೇರಿ: 31-20
ಬಳ್ಳಾರಿ: 31-23
ಗದಗ: 30-20
ಕೊಪ್ಪಳ: 29-22
ರಾಯಚೂರು: 31-23
ಯಾದಗಿರಿ: 31-23
ವಿಜಯಪುರ: 28-21
ಬೀದರ್: 28-21
ಕಲಬುರಗಿ: 29-22
ಬಾಗಲಕೋಟೆ: 30-22