Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Interview- ಸ್ನೇಹಿತ್ ನಂತಹ ಮಗನ ಪಡೆಯೋಕೆ ಪುಣ್ಯ ಮಾಡಿದ್ದೀವಿ, ಅವನು ಚಿನ್ನ : ಸೌಂದರ್ಯ ಜಗದೀಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Interview- ಸ್ನೇಹಿತ್ ನಂತಹ ಮಗನ ಪಡೆಯೋಕೆ ಪುಣ್ಯ ಮಾಡಿದ್ದೀವಿ, ಅವನು ಚಿನ್ನ : ಸೌಂದರ್ಯ ಜಗದೀಶ್

Cinema

Interview- ಸ್ನೇಹಿತ್ ನಂತಹ ಮಗನ ಪಡೆಯೋಕೆ ಪುಣ್ಯ ಮಾಡಿದ್ದೀವಿ, ಅವನು ಚಿನ್ನ : ಸೌಂದರ್ಯ ಜಗದೀಶ್

Public TV
Last updated: September 30, 2022 6:52 pm
Public TV
Share
3 Min Read
FotoJet 2 104
SHARE

ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagdish)  ಅವರ ಮಗ, ನಟ ಸ್ನೇಹಿತ್ ಮೇಲೆ ಎರಡನೇ ಬಾರಿ ಎಫ್.ಐ.ಆರ್ (FIR) ದಾಖಲಾಗಿದೆ. ಅವರ ಮನೆ ಹತ್ತಿರದ ವ್ಯಕ್ತಿಗಳಿಂದಲೇ ಈ ರೀತಿ ಪದೇ ಪದೇ ದೂರು ದಾಖಲಾಗುತ್ತಿದೆ. ಸ್ನೇಹಿತ್  (Snehith) ಈ ಬಾರಿಯೂ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದದಿಂದ ಬೈದರು ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ಮತ್ತೆ ದೂರು ದಾಖಲಾಗಿದೆ. ಈ ಕುರಿತು ಸೌಂದರ್ಯ ಜಗದೀಶ್ ಅವರು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಎಕ್ಸ್ ಕ್ಲೂಸಿವ್ ಆಗಿ ಮಾತನಾಡಿದ್ದಾರೆ.

ಪದೇ ಪದೇ ನಿಮ್ಮ ಮಗನೇ ಟಾರ್ಗೆಟ್ ಆಗ್ತಿರೋದು ಯಾಕೆ?

ಅದು ನಮಗೂ ಕೂಡ ಗೊತ್ತಾಗುತ್ತಿಲ್ಲ. ಅವನು ಓದುತ್ತಿರುವ ಹುಡುಗ. ಮುಂದಿನ ಭವಿಷ್ಯವನ್ನು ಕಟ್ಟಿಕೊಳ್ಳುತ್ತಿದ್ದಾನೆ. ಅಂಥ ಹುಡುಗನ ಮೇಲೆ ಈ ರೀತಿ ಪದೇ ಪದೇ ದೂರು ನೀಡಿದರೆ, ಅವನ ಬಗ್ಗೆ ಸಮಾಜ ಏನನ್ನುಕೊಳ್ಳೋದು ಬೇಡ.  ಟಾರ್ಗೆಟ್ ಮಾಡುತ್ತಿರುವವರ ಉದ್ದೇಶ ಏನು ಅಂತಾನೇ ಅರ್ಥ ಆಗ್ತಿಲ್ಲ. ನನ್ನ ಮಗ ಒಳ್ಳೆಯವನು. ಅವನು ಯಾರ ತಂಟೆಗೂ ಹೋಗುವುದಿಲ್ಲ.

ಸ್ನೇಹಿತ್ ಜೊತೆ ಬೌನ್ಸರ್ ಇರೋದು ಯಾಕೆ? ಅವರಿಗೆ ಜೀವ ಭಯ ಏನಾದರೂ ಇದೆಯಾ?

ಅವನ ಜೊತೆ ಯಾವ ಬೌನ್ಸರೂ ಇರೋದಿಲ್ಲ. ರಕ್ಷಿತ್ ಅಂತ ಕಾರು ಡ್ರೈವರ್ ಇರ್ತಾನೆ. ರಕ್ಷಿತ್ ಇಲ್ಲದೇ ಇರೋ ವೇಳೆಯಲ್ಲಿ ಅವನೊಬ್ಬನೇ ಕಾಲೇಜಿಗೆ ಕಾರು ತಗೆದುಕೊಂಡು ಹೋಗುತ್ತಾನೆ. ಫ್ಯಾಮಿಲಿ ಎಲ್ಲಿಗಾದರೂ ಟ್ರೀಪ್ ಗೆ ಹೋದರೆ, ಮನೆಯಲ್ಲಿ ಕೆಲಸ ಮಾಡುವವರನ್ನೂ ಕರೆದುಕೊಂಡು ಹೋಗುತ್ತೇವೆ. ಈಗ ಅವನ ಜೊತೆ ಯಾರೂ ಇರುವುದಿಲ್ಲ. ಇದನ್ನೂ ಓದಿ:ಐಶ್ವರ್ಯ ಪಿಸ್ಸೆಗೆ ಐ ಲವ್‌ ಯೂ ಎಂದ ಸೈಕ್‌ ನವಾಜ್

FotoJet 3 61

 

ಮಗನ ಮೇಲೆ ಎಫ್.ಐ.ಆರ್ ದಾಖಲೆ ಆದರೆ, ಅವರ ಭವಿಷ್ಯ ಹಾಳಾಗಲ್ವೆ?

ನಮಗೂ ಅದೇ ಯೋಚನೆ. ಓದುವ ಮಕ್ಕಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವುದನ್ನು ದೂರು ದಾಖಲಿಸುವವರೂ ಯೋಚನೆ ಮಾಡಬೇಕು. ನಾವು ಯಾವತ್ತೂ ಒಬ್ಬರ ತಂಟೆಗೆ ಹೋದವರಲ್ಲ, ನಮ್ಮ ಮಗನನ್ನೂ ಹಾಗೆಯೇ ಬೆಳೆಸಿದ್ದೇವೆ. ಅವನಾಯಿತು, ಅವನ ಓದು, ಜಿಮ್ ಆಯಿತು ಅಷ್ಟೇ ಇರುವಂತಹ ಹುಡುಗ. ಅಂಥವನ ಮೇಲೆ ನಿರಂತರ ತೊಂದರೆ ಮಾಡಲಾಗುತ್ತಿದೆ. ಹೀಗೆ ಮಾಡಿದರೆ ಕಂಡಿತಾ ಭವಿಷ್ಯ ಹಾಳಾಗತ್ತೆ.

ಒಂದು ವರ್ಷದ ಹಿಂದಿನ ಪ್ರಕರಣ ಏನಾಗಿದೆ?

ಕೇಸ್ ನಡೆತಾ ಇದೆ. ಆದರೆ, ಈ  ಪ್ರಕರಣದಿಂದ ಸ್ನೇಹಿತ್ ಮತ್ತು ನನ್ನ ಪತ್ನಿಯನ್ನು ಕೈ ಬಿಡಲಾಗಿದೆ. ದೂರು ಕೊಟ್ಟವರೇ ಈ ಘಟನೆ ನಡೆದಾಗ ಸ್ನೇಹಿತ್ ಮತ್ತು ನನ್ನ ಪತ್ನಿ ಇರಲಿಲ್ಲವೆಂದು ಹೇಳಿದ್ದಾರೆ. ಹಾಗಾಗಿ ಬಿ ರಿಪೋರ್ಟ್‌ ಆಗಿದೆ.

 

FotoJet 1 114

ಮಹಿಳೆ ನಿಂದನೆ ಮಾಡುವಂತಹ ಘಟನೆ ನಡೆದದ್ದು ಹೇಗೆ? ನಿಮ್ಮ ಗಮನಕ್ಕೆ ಬಂದಿದ್ದು ಯಾವಾಗ?

ಸೆಪ್ಟೆಂಬರ್ 26 ರಂದು ನಮ್ಮ ಗಮನಕ್ಕೆ ಬಂತು. ವಿಷಯ ಕೇಳಿದ ತಕ್ಷಣವೇ ಶಾಕ್ ಆದೆ. ದೂರಿನಲ್ಲಿ ಬರೆದ ಅಂಶಗಳನ್ನು ನೋಡಿ ಅಸಹ್ಯ ಅನಿಸಿತು. ಇಷ್ಟೊಂದು ಕೆಳಮಟ್ಟಕ್ಕೆ ಅವರು ಇಳಿಯಬಾರದಿತ್ತು. ನನ್ನ ಮಗ ಯಾವತ್ತೂ ಅಂತ ಭಾಷೆಯನ್ನು ಬಳಸಲ್ಲ. ಮತ್ತು ಆ ಘಟನೆ ನಡೆದಾಗ ಅವನು ಆ ಸ್ಥಳದಲ್ಲೂ ಇರಲಿಲ್ಲ. ನನ್ನ ಮಗ ಎಲ್ಲಿದ್ದ ಅಂತ ಹೇಳೋದಕ್ಕೆ ನಮ್ಮ ಹತ್ತಿರ ವಿಡಿಯೋ ಸಾಕ್ಷಿಗಳಿವೆ.

FotoJet 145

 

ಸ್ನೇಹಿತ್ ಈಗ ಏನ್ ಮಾಡ್ತಿದ್ದಾರೆ?

ಮೊದಲ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದಾನೆ. ಅವನ ಪಾಡಿಗೆ ಅವನು ಓದಿಕೊಂಡು ಇದ್ದವನಿಗೆ ಈ ರೀತಿ ತೊಂದರೆ ಮಾಡುತ್ತಿದ್ದಾರೆ.

ಮತ್ತೆ ಸಿನಿಮಾ ರಂಗಕ್ಕೆ ಬರುವ ತಯಾರಿ ಮಾಡ್ಕೋತಿದ್ದಾರಾ?

ಓದು ಮುಗಿಯಲಿ ಅಂತ ಕಾಯುತ್ತಿದ್ದೇವೆ. ಇನ್ನೂ ಎರಡು ವರ್ಷ ಬಿಟ್ಟು ಸಿನಿಮಾ ರಂಗಕ್ಕೆ ನಾಯಕನಟನಾಗಿ  ಲಾಂಚ್ ಮಾಡುವ ಉದ್ದೇಶವಿದೆ. ಓದಿನ ಜೊತೆ ಜೊತೆಗೆ ಅವನು ನಟನಾಗಲು ಏನೆಲ್ಲ ತಯಾರಿ ಬೇಕೋ ಅದನ್ನು ಮಾಡಿಕೊಳ್ಳುತ್ತಿದ್ದಾನೆ.

Live Tv
[brid partner=56869869 player=32851 video=960834 autoplay=true]

TAGGED:FIRpolicesandalwoodSanekhSoundarya Jagdishಎಫ್ ಐ ಆರ್ಪೊಲೀಸ್ಸೌಂದರ್ಯ ಜಗದೀಶ್ಸ್ನೇಹಿತ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
12 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
18 minutes ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
1 hour ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
2 hours ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
2 hours ago
suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?