Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 4 ವರ್ಷದಲ್ಲಿ 300ಕ್ಕೂ ಅಧಿಕ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ: ವೇದವ್ಯಾಸ್ ಕಾಮತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | 4 ವರ್ಷದಲ್ಲಿ 300ಕ್ಕೂ ಅಧಿಕ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ: ವೇದವ್ಯಾಸ್ ಕಾಮತ್

Dakshina Kannada

4 ವರ್ಷದಲ್ಲಿ 300ಕ್ಕೂ ಅಧಿಕ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ: ವೇದವ್ಯಾಸ್ ಕಾಮತ್

Public TV
Last updated: October 16, 2022 11:24 pm
Public TV
Share
2 Min Read
Vedavyas Kamath
SHARE

ಮಂಗಳೂರು:ಕರ್ನಾಟಕ ಸರಕಾರದ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯಿಂದ ಮಂಗಳೂರು(Mangaluru) ನಗರ ದಕ್ಷಿಣ ವ್ಯಾಪ್ತಿಯಲ್ಲಿರುವ 108 ದೇವಸ್ಥಾನ, ದೈವಸ್ಥಾನ ಹಾಗೂ ಮಂದಿರಗಳ ಅಭಿವೃದ್ಧಿಗಾಗಿ 6 ಕೋಟಿಗೂ ಅಧಿಕ ಅನುದಾನ ಬಂದಿದ್ದು, ಶಾಸಕ ವೇದವ್ಯಾಸ್ ಕಾಮತ್(Vedavyas Kamath) ಅವರು ಕ್ಷೇತ್ರದ ಪ್ರಮುಖರಿಗೆ ಆದೇಶ ಪತ್ರವನ್ನು ವಿತರಿಸಿದರು.

ಉರ್ವಸ್ಟೋರ್ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ‌ಶಾಸಕ‌ ವೇದವ್ಯಾಸ್ ಕಾಮತ್, ನಗರದ ದೇವಸ್ಥಾನ, ದೈವಸ್ಥಾನ ಹಾಗೂ ಮಂದಿರಗಳ ಅಭಿವೃದ್ಧಿಯ ನೆಲೆಯಲ್ಲಿ ಕಳೆದ 4 ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಅನುದಾನ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಸದ್ಯ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ 108 ದೇವಸ್ಥಾನ, ದೈವಸ್ಥಾನ ಮತ್ತು ಮಂದಿರಗಳ ಅಭಿವೃದ್ಧಿಗೆ 6 ಕೋಟಿ ರೂಪಾಯಿಗೂ ಅಧಿಕ ಅನುದಾನ ಬಂದಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕ್ಷೇತ್ರದ ಆಡಳಿತ ಸಮಿತಿಯ ಪ್ರಮುಖರ ಸಭೆ ಕರೆದು ಆದೇಶ ಪತ್ರ ವಿತರಿಸಲಾಗಿದೆ ಎಂದು ಹೇಳಿದರು.

ಅನುದಾನ ಪಡೆಯುವ ಸಂದರ್ಭದಲ್ಲಿ ಪೂರಕ ದಾಖಲೆಗಳ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಪಡೆದುಕೊಂಡು ಕ್ಷೇತ್ರದ ಅಭಿವೃದ್ಧಿಪಡಿಸಲು ಸಹಕಾರ ನೀಡಲು ಅಧಿಕಾರಿಗೆ ಸೂಚನೆ ನೀಡಲಾಗಿದೆ. ಕಳೆದ 4 ವರ್ಷಗಳಿಂದ ಮಂಗಳೂರು ನಗರದ ಸರಿಸುಮಾರು 300ಕ್ಕೂ ಅಧಿಕ ದೇವಸ್ಥಾನ, ದೈವಸ್ಥಾನ, ನಾಗಬನ, ಮಂದಿರಗಳ ಅಭಿವೃದ್ಧಿಗೆ ಗರಿಷ್ಠ ಪ್ರಮಾಣದ ಅನುದಾನ ಬಿಡುಗಡೆಗೊಳಿಸಿದ್ದೇನೆ. ಈ ಹಿಂದಿನ ಸರಕಾರ‌ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಕಡೆಗಣಿಸಿದ್ದು, ನಮ್ಮ ಸರಕಾರದಿಂದ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಮೂಲಕ ಐತಿಹಾಸಿಕ ಪ್ರಮಾಣದ ಅನುದಾನ ಬಿಡುಗಡೆಗೊಳಿಸಲಾಗಿದೆ. ಬೇರೆ ಸರಕಾರದ ಅವಧಿಯಲ್ಲಿ ಈ ಮಟ್ಟದ ಅನುದಾನಗಳೇಕೆ ಬಂದಿಲ್ಲ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಇದನ್ನೂ ಓದಿ: ಮತ್ತೆ ಶುರುವಾಯಿತು ಚಾಮರಾಜಪೇಟೆ ಮೈದಾನ ಫೈಟ್ – ಈದ್ಗಾದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಪಟ್ಟು

ಮುಂದಿನ ದಿನಗಳಲ್ಲಿ ಮತ್ತಷ್ಟು ಹಿಂದೂ(Hindu) ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದ್ದು, 50 ರಿಂದ 60 ಕ್ಷೇತ್ರಗಳ ಅಭಿವೃದ್ಧಿಯ ಯೋಜನೆಯಿದೆ. ನಗರದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ಇಲಾಖೆಯಿಂದ 20 ಕೋಟಿಗೂ ಅಧಿಕ ಅನುದಾನ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದಿದ್ದಾರೆ.

ಹಿಂದೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಪಡೆಯುವ ಕುರಿತು ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ತನ್ನ ಕಚೇರಿಯಲ್ಲಿ ಮಾಹಿತಿ ಪಡೆದುಕೊಳ್ಳಲು ಶಾಸಕ ಕಾಮತ್ ತಿಳಿಸಿದ್ದು, ಕ್ಷೇತ್ರದ ನೊಂದಾಣಿಯಾದ ದಾಖಲೆ, ಬ್ಯಾಂಕ್ ಖಾತೆಯ ವಿವರ, ಕಾಮಗಾರಿ ಕೈಗೊಳ್ಳಲಿರುವ‌ ಸ್ಥಳದ ಪಹಣಿ ಪತ್ರ, ಕಟ್ಟಡ ಪರವಾನಗಿ ಪತ್ರ, ಕಾಮಗಾರಿಯ ಅಂದಾಜು ಪಟ್ಟಿ, ಹಾಗೂ ಸ್ಟಾಂಪ್ ಪೇಪರ್ ಮೂಲಕ ಅನುದಾನ ದುರ್ಬಳಕೆಯಾಗದಂತೆ ಪ್ರಮಾಣಪತ್ರವನ್ನು ಅಫಿಡವಿತ್ ಸಲ್ಲಿಸಿದರೆ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ನಿಕಟಪೂರ್ವ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು,ಮಾಜಿ ಕಾರ್ಪೋರೇಟರ್ ವಿಜಯ್ ಕುಮಾರ್ ಶೆಟ್ಟಿ, ರಾಜ್ಯ ಮೀನುಗಾರಿಕಾ ನಿಗಮದ ನಿಕಟಪೂರ್ವ ಅಧ್ಯಕ್ಷರಾದ ‌ನಿತಿನ್ ಕುಮಾರ್, ಪಾಲಿಕೆಯ ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳು, ಕ್ಷೇತ್ರಗಳ ಆಡಳಿತ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bjphindukarnatakaMangaluruvedavyas kamathಕರ್ನಾಟಕದೇವಸ್ಥಾನಬಿಜೆಪಿಮಂಗಳೂರುವೇದವ್ಯಾಸ ಕಾಮತ್ಹಿಂದೂ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
1 hour ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
1 hour ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
2 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?