Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ: ಕರ್ನಾಟಕಕ್ಕೆ ‘ಚಿನ್ನ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ: ಕರ್ನಾಟಕಕ್ಕೆ ‘ಚಿನ್ನ’

Bengaluru City

ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ: ಕರ್ನಾಟಕಕ್ಕೆ ‘ಚಿನ್ನ’

Public TV
Last updated: October 27, 2022 8:43 pm
Public TV
Share
3 Min Read
Murugesh Nirani 5
SHARE

– ಸುಲಲಿತ ವ್ಯವಹಾರಕ್ಕೆ ಒತ್ತು ನೀಡಿ ಸಿಐಎಸ್‌ ವ್ಯವಸ್ಥೆ ಜಾರಿ

ಬೆಂಗಳೂರು: ಸುಲಲಿತ ವ್ಯವಹಾರಕ್ಕೆ ಆದ್ಯತೆ ನೀಡುವ ರಾಜ್ಯಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕ(Karnataka) ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗಾಗಿ ಸ್ಕಾಚ್‌ ಅವಾರ್ಡ್‌ನಲ್ಲಿ(SKOCH Award) ‘ಚಿನ್ನ’ ಪಡೆದಿದೆ.

ಸುಲಲಿತ ವ್ಯವಹಾರಕ್ಕೆ ಅಫಿಡವಿಟ್‌ ಬೇಸ್ಡ್‌ ಕ್ಲಿಯರೆನ್ಸ್‌ ಯೋಜನೆ ಜಾರಿಗೊಳಿಸಿರುವ ಕರ್ನಾಟಕ, ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌ ಶ್ರೇಯಾಂಕ ಪಟ್ಟಿಯಲ್ಲಿ “ಟಾಪ್‌ ಅಚೀವರ್” ಆಗಿ ಹೊರಹೊಮ್ಮಿದೆ. ಇದೀಗ, ಕೈಗಾರಿಕೆಗಳಿಗೆ ಕೇಂದ್ರೀಕೃತ ತಪಾಸಣೆ ವ್ಯವಸ್ಥೆ ಜಾರಿಗೊಳಿಸಿರುವ ರಾಜ್ಯ ‘ಸ್ಕಾಚ್‌ ಅವಾರ್ಡ್ಸ್‌’ನಲ್ಲಿ ಚಿನ್ನ ಪಡೆದಿರುವುದು ಸಂತಸದ ವಿಷಯ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ಆರ್. ನಿರಾಣಿ(Murugesh Nirani) ಹರ್ಷ ವ್ಯಕ್ತಪಡಿಸಿದ್ದಾರೆ.

ಕೈಗಾರಿಕೆಗಳ ಕಾರ್ಯ ನಿರ್ವಹಣೆ ನಿಯಮಗಳ ಪಾಲನೆಗಳ ತಪಾಸಣೆ, ಮೇಲ್ವಿಚಾರಣೆಗಾಗಿ ನಾನಾ ಇಲಾಖೆಗಳು ಪ್ರತ್ಯೇಕವಾಗಿ ತಪಾಸಣಾ ಭೇಟಿ ನೀಡುವುದರಿಂದ ಉಂಟಾಗುವ ಅನಗತ್ಯ ಕಿರಿಕಿರಿ ತಪ್ಪಿಸಲು ಹಾಗೂ ಪಾರದರ್ಶಕ ಪರಿಶೀಲನೆಗಾಗಿ ವಾಣಿಜ್ಯ ಕೈಗಾರಿಕಾ ಇಲಾಖೆಯು ಕೇಂದ್ರೀಕೃತ ಪರಿವೀಕ್ಷಣಾ ವ್ಯವಸ್ಥೆ (ಸೆಂಟ್ರಲ್‌ ಇನ್‌ಸ್ಪೆಕ್ಷನ್‌ ಸಿಸ್ಟೆಮ್‌) ಜಾರಿ ತರಲಾಗಿದೆ ಎಂದರು. ಇದನ್ನೂ ಓದಿ: ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್‍ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ

K’taka leads all the states as the largest recipient of Foreign Direct Investments, holding a massive 38%.

In line with our Hon’ble PM Shri. Narendra Modi Ji’s vision of creating an Aatmanirbhar Bharat, we are confident that GIM 2022 will accentuate K’taka as the industrial hub pic.twitter.com/iwhEg3T5yJ

— Dr. Murugesh R Nirani (@NiraniMurugesh) October 26, 2022

ರಾಜ್ಯದ ಕೈಗಾರಿಕೆಗಳಲ್ಲಿ ನಿಯಮಾವಳಿಗಳ ಪಾಲನೆ, ಕಾರ್ಮಿಕರಿಗೆ ಸಂಬಂಧಪಟ್ಟ ಕಾನೂನುಗಳ ಅನುಷ್ಠಾನ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಸ್ಥಿತಿಗತಿ ಇತರೆ ಅಂಶಗಳ ಪರಿಶೀಲನೆಗಾಗಿ ಸಂಬಂಧಪಟ್ಟ ಇಲಾಖೆಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತವೆ. ಮುಖ್ಯವಾಗಿ ಕಾರ್ಮಿಕ ಇಲಾಖೆ, ಕಾರ್ಖಾನೆಗಳು- ಬಾಯ್ಲರ್‌ಗಳು, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಶೀಲನೆ ನಡೆಸುತ್ತವೆ ಎಂದು ಸಚಿವ ನಿರಾಣಿ ತಿಳಿಸಿದರು.

ಪ್ರತಿಯೊಂದು ಇಲಾಖೆಗಳು ಪ್ರತ್ಯೇಕವಾಗಿ ಭೇಟಿ ನೀಡುವುದರಿಂದ ವರ್ಷವಿಡೀ ತಪಾಸಣೆ ಕಾರ್ಯ ನಡದೇ ಇರುತ್ತದೆ. ಪ್ರತಿ ಇಲಾಖೆಯು ಅಧಿಕಾರಿಗಳು ಭೇಟಿ ನೀಡಿದಾಗ ಮಾಹಿತಿ ಒದಗಿಸುವುದು, ಪ್ರಾಯೋಗಿಕ ಪರಿಶೀಲನೆ ಕಾರ್ಯ ನಡೆಯುವುದರಿಂದ ಕೈಗಾರಿಕೆಗಳಿಗೆ ಕಿರಿಕಿರಿಯಾಗುತ್ತಿದೆ ಎಂಬ ದೂರು ಇತ್ತು. ಇದಕ್ಕೆ ಪರಿಹಾರವಾಗಿ ‘ಕೇಂದ್ರೀಕೃತ ಪರಿವೀಕ್ಷಣಾ ವ್ಯವಸ್ಥೆ’ ರೂಪಿಸಿದ್ದೇವೆ ಎಂದು ಸಚಿವರು ತಿಳಿಸಿದರು.

ಕೇಂದ್ರ ಸರಕಾರ ಈಸ್‌ ಆಫ್‌ ಡೂಯಿಂಗ್‌ ವ್ಯವಸ್ಥೆಯಡಿ ಕೈಗಾರಿಕೆಗಳ ಸುಗಮ ಕಾರ್ಯ ನಿರ್ವಹಣೆಗೆ ಸೂಕ್ತ ಕ್ರಮ ವಹಿಸುವಂತೆ ನೀಡಿರುವ ನಿರ್ದೇಶದನ್ವಯ ಹೊಸ ಸಿಐಎಸ್‌ ತಂತ್ರಾಂಶ ರೂಪುಗೊಂಡಿದೆ. ಈ ತಂತ್ರಾಂಶದ ಬಳಕೆಯಿಂದ ಕೈಗಾರಿಕೆಗಳ ತಪಾಸಣೆ, ನಿಯಮಗಳ ಪಾಲನೆ ಹಾಗೂ ಗುಣಮಟ್ಟದ ನಿರ್ವಹಣೆಗೆ ಸಹಕಾರಿಯಾಗಲಿದೆ ಎಂದು ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್‌ ಕೃಷ್ಣ ಅವರು ವಿವರಿಸಿದ್ದಾರೆ.

ಏನಿದು ಸಿಐಎಸ್‌ ವ್ಯವಸ್ಥೆ?
ಸಿಐಎಸ್‌ ವ್ಯವಸ್ಥೆಯಡಿ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಚರ್ಚಿಸಿ ಜಂಟಿ ತಪಾಸಣೆಗೆ ಆದ್ಯತೆ ನೀಡುವುದು. ತಪಾಸಣೆ ಬಗ್ಗೆ ಕೈಗಾರಿಕೆಗಳಿಗೆ ಮೊದಲೇ ಮಾಹಿತಿ ನೀಡದೇ, ಆ ದಿನ ಆಯಾ ಇಲಾಖೆಯು ತನ್ನ ಕಾರ್ಯವ್ಯಾಪ್ತಿಯಲ್ಲಿನ ಅಂಶಗಳ ಪರಿಶೀಲನೆ, ನಿಯಮ ಉಲ್ಲಂಘನೆ, ಲೋಪಗಳ ಪತ್ತೆ ಕಾರ್ಯವನ್ನು ಏಕಕಾಲಕ್ಕೆ ನಡೆಸಲಿದೆ. ತಪಾಸಣಾ ಅಧಿಕಾರಿಯನ್ನು ಗಣಕೀಕೃತ ವ್ಯವಸ್ಥೆ ಆಯ್ಕೆ ಮಾಡುವುದರಿಂದ ಒಬ್ಬರೇ ಅಧಿಕಾರಿ ಎರಡು ಬಾರಿ ಒಂದೇ ಕೈಗಾರಿಕೆಯಲ್ಲಿ ತಪಾಸಣೆ ನಡೆಸಲು ಅವಕಾಶವಿರುವುದಿಲ್ಲ. ಕೈಗಾರಿಕೆಗಳ ಮಾಲೀಕರೊಂದಿಗೆ ಮುಂಚಿತವಾಗಿ ಹಂಚಿಕೊಳ್ಳುವುದಲ್ಲದೇ, ತಪಾಸಣೆ ವರದಿಯನ್ನು ನಿರ್ದಿಷ್ಟ ಸಮಯದೊಳಗೆ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಮಾಹಿತಿ ನೀಡಿದರು.

ಸ್ಕಾಚ್‌ ಅವಾರ್ಡ್‌
ಸ್ಟೇಟ್‌ ಆಫ್‌ ಗವರ್ನನ್ಸ್‌’ ಎಂಬ ಪರಿಕಲ್ಪನೆಯಡಿ ನಡೆದ 83ನೇ ಸ್ಕಾಚ್‌ ಶೃಂಗಸಭೆಯಲ್ಲಿ ಸುಲಲಿತ ವ್ಯವಹಾರಗಳ ವಿಭಾಗದಲ್ಲಿ ಕರ್ನಾಟಕಕ್ಕೆ ಅಗ್ರಮಾನ್ಯ ಪ್ರಶಸ್ತಿ ಘೋಷಿಸಲಾಗಿದೆ. ಕಾರ್ಯಕ್ಷಮತೆಯ ಆಧಾರದ ಮೇಲೆ ರಾಜ್ಯಗಳು, ಇಲಾಖೆಗಳು, ಜಿಲ್ಲೆಗಳು ಮತ್ತು ಪುರಸಭೆಗಳನ್ನು ಶ್ರೇಣೀಕರಿಸಿ ಪ್ರತಿವರ್ಷ ಶ್ರೇಯಾಂಕವನ್ನು ಬಿಡುಗಡೆ ಮಾಡಲಾಗುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:businessgoldkarnatakaMurugesh niraniSKOCH Summitಕರ್ನಾಟಕಪ್ರಶಸ್ತಿಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
2 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
2 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
3 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
3 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
3 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?