Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪರೂಪದಲ್ಲೇ ಅಪರೂಪದ ಕಲಾವಿದ – ಮುಖವೀಣೆ ಅಂಜಿನಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಅಪರೂಪದಲ್ಲೇ ಅಪರೂಪದ ಕಲಾವಿದ – ಮುಖವೀಣೆ ಅಂಜಿನಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Chikkaballapur

ಅಪರೂಪದಲ್ಲೇ ಅಪರೂಪದ ಕಲಾವಿದ – ಮುಖವೀಣೆ ಅಂಜಿನಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Public TV
Last updated: November 1, 2022 10:25 am
Public TV
Share
2 Min Read
Chikkaballapur Mukhaveene Anjinappa
SHARE

ಚಿಕ್ಕಬಳ್ಳಾಪುರ: ಅವರ ಕಲೆ ರಾಜ್ಯದಲ್ಲೇ, ಅಪರೂಪದಲ್ಲಿ ಅಪರೂಪ. ಅವರ ತರುವಾಯ ಆ ಕಲೆಯೂ ವಿನಾಶವಾಗುತ್ತದೆಂಬ ಚಿಂತೆ. ಇವೆಲ್ಲದರ ಮಧ್ಯೆ ರಾಜ್ಯ ಸರ್ಕಾರ ಈ ಬಾರಿ ಅಪರೂಪದ ಈ ಕಲಾವಿದನನ್ನು ಗುರುತಿಸಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ನೀಡಿ ಗೌರವಿಸಿದೆ. ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗುಡಿಬಂಡೆ ತಾಲೂಕು ಜನಪದ ಕಲಾವಿದ ಮುಖವೀಣೆ ಅಂಜಿನಪ್ಪನವರಿಗೆ (Mukhaveene Anjinappa) ಈ ಬಾರಿ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

Chikkaballapur Mukhaveene Anjinappa 2

ಮುಖವೀಣೆ ಅಂಜಿನಪ್ಪನವರ ಹಿನ್ನಲೆ:
ಮುಖವೀಣೆ ಅಂಜಿನಪ್ಪ ಮೂಲತಃ ಕಲಾವಿದ ಕುಟುಂಬದವರು. ತಮ್ಮ ಪೂರ್ವಜರಿಂದ ಬಂದಂತಹ ಮುಖವೀಣೆ ಕಲೆಯನ್ನು ಬಾಲ್ಯದಲ್ಲೇ ಕಲಿತುಕೊಂಡು, ಹೊಟ್ಟೆ ಪಾಡಿಗಾಗಿ ಊರೂರು ಸುತ್ತಿ ತಮ್ಮ ಕಲೆಯನ್ನು ಪ್ರದರ್ಶಿಸುತ್ತಾರೆ. ಹೊಟ್ಟೆಪಾಡಿಗಾಗಿ ಮಾಡುತ್ತಿದ್ದ ಕಲೆಯನ್ನು ದೇಶಾದ್ಯಂತ ಪ್ರಖ್ಯಾತಿಗೊಳಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಬೆರಳೆಣಿಕೆ ಸಂಖ್ಯೆಯಲ್ಲಿರುವ ಮುಖವೀಣೆ ಕಲಾವಿದರಲ್ಲಿ ಅಂಜಿನಪ್ಪ ಕೂಡಾ ಒಬ್ಬರು. ಅಂಜಿನಪ್ಪ ಹಾಗೂ ಅವರ ಕಲೆಯನ್ನು ಗುರುತಿಸಿ ರಾಜ್ಯ ಸರ್ಕಾರ ಈಗ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿ ಗೌರವ ಸಲ್ಲಿಸುತ್ತಿದೆ.

Chikkaballapur Mukhaveene Anjinappa 3

ಮುಖವೀಣೆಯ ವೈಶಿಷ್ಟ:
ಬಾಯಿಯ ಮೂಲಕ ಹಲವು ತರಹೇವಾರಿ ನಾದಸ್ವರಗಳನ್ನು ನುಡಿಸುವ ಅಂಜಿನಪ್ಪನವರು ನಾದಸ್ವರಗಳನ್ನು ಬಾಯಿಯ ಮೂಲಕ ನುಡಿಸುತ್ತಿರುವಾಗಲೇ ಒಂದು ಮೂಗಿನ ಹೊಳ್ಳೆಯ ಮೂಲಕ ನೀರು ಒಳಹೋಗಿಸಿ, ಮತ್ತೊಂದು ಮೂಗಿನ ಹೊಳ್ಳೆಯ ಮೂಲಕ ಹೊರಬರಿಸುವಂತಹ ಅಪರೂಪದ ಕಲಾ ಪ್ರದರ್ಶನವನ್ನು ಮೈಗೂಡಿಸಿಕೊಂಡಿದ್ದಾರೆ. ಬಹಳಷ್ಟು ಎಚ್ಚರಿಕೆಯಿಂದ ಮಾಡಬೇಕಾದ ಈ ಕಲೆಯನ್ನು ಅಂಜಿನಪ್ಪನವರು ನೀರು ಕುಡಿದಷ್ಟೇ ಸಲೀಸು ಎಂಬಂತೆ ಪ್ರದರ್ಶನ ಮಾಡುತ್ತಾರೆ. ಪುಟ್ಟ ಪುಟ್ಟ ವಾದ್ಯಗಳು ಹಾಗೂ ಮುಖವೀಣೆಯಿಂದ ಹೊರಬರುವ ಇವರ ನಾದಸ್ವರಗಳು ಎಂತಹವರನ್ನೂ ಮೋಡಿ ಮಾಡುತ್ತದೆ. ಇದನ್ನೂ ಓದಿ: ಕಾಂತಾರ ಎಫೆಕ್ಟ್ : ರಿಯಲ್ ಕಾಂತಾರಗೆ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Chikkaballapur Mukhaveene Anjinappa 1

ಚಿಕ್ಕಬಳ್ಳಾಪುರದ ಸನಾದಿ ಅಪ್ಪಣ್ಣ ಎಂದೇ ಖ್ಯಾತರಾಗಿರುವ ಮುಖವೀಣೆ ಅಂಜಿನಪ್ಪನವರಿಗೆ ಈಗಾಗಲೇ ಹಲವಾರು ಪ್ರಶಸ್ತಿ ಸನ್ಮಾನಗಳು ಬಂದಿವೆ. ಆದರೂ ಅಂಜಿನಪ್ಪನವರನ್ನು ಕಾಡುತ್ತಿರುವ ಆರ್ಥಿಕ ಸಂಕಷ್ಟ ಮಾತ್ರ ದೂರವಾಗಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆಗೆ ಅಂಜಿನಪ್ಪ ಕೀರ್ತಿ ತಂದಿದ್ದಾರೆ. ಈಗ ಕನ್ನಡ ರಾಜೋತ್ಸವ ಪ್ರಶಸ್ತಿ ನೀಡಿರುವುದಕ್ಕೆ ಜಿಲ್ಲೆಯ ಜನ ಹಾಗೂ ಸ್ವತಃ ಅಂಜಿನಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

ವಿವಿಧ ಪ್ರಶಸ್ತಿಗಳ ಮಧ್ಯೆ ಇದೀಗ ನಾಡಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಚಾರ. ಆದರೆ ಮುಖವೀಣೆ ಅಂಜಿನಪ್ಪನವರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಸರ್ಕಾರ ಹಾಗೂ ದಾನಿಗಳು ಅವರ ಸಹಾಯಕ್ಕೆ ಬರಬೇಕು ಎಂದು ಪ್ರಜ್ಞಾವಂತ ಅವರ ಒಡನಾಡಿಗಳು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನಟ ಪುನೀತ್‌ ರಾಜ್‌ಕುಮಾರ್‌ಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

Chikkaballapur Mukhaveene Anjinappa 4

ಜಿಲ್ಲೆಯ ಶಿಕ್ಷಣ ತಜ್ಞ ಕೋಡಿರಂಗಪ್ಪನವರಿಗೆ ಪ್ರಶಸ್ತಿ:
ಈ ಬಾರಿ ಮುಖವೀಣೆ ಅಂಜಿನಪ್ಪನವರ ಜೊತೆಯಲ್ಲೇ ಜಿಲ್ಲೆಯ ಶಿಕ್ಷಣ ತಜ್ಞ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೋಡಿ ರಂಗಪ್ಪನವರು ಕೂಡಾ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:chikkaballapurKannada RajyotsavaKannada Rajyotsava AwardMukhaveene Anjinappaಕನ್ನಡ ರಾಜ್ಯೋತ್ಸವಕನ್ನಡ ರಾಜ್ಯೋತ್ಸವ ಪ್ರಶಸ್ತಿಚಿಕ್ಕಬಳ್ಳಾಪುರಮುಖವೀಣೆ ಅಂಜಿನಪ್ಪ
Share This Article
Facebook Whatsapp Whatsapp Telegram

Cinema news

Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows
Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories

You Might Also Like

Shakuntala Nataraj 3
Court

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Public TV
By Public TV
7 hours ago
Mandya
Districts

ನಾಗಮಂಗಲ | ಬಗರ್‌ ಹುಕುಂನಲ್ಲಿ ಕೋಟಿ‌ ಕೋಟಿ ಅವ್ಯವಹಾರ; 11 ಅಧಿಕಾರಿಗಳ ವಿರುದ್ಧ FIR

Public TV
By Public TV
7 hours ago
Delhi Capitals
Cricket

ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ -‌ 2 ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಡೆಲ್ಲಿ ಕ್ಯಾಪಿಟಲ್ಸ್

Public TV
By Public TV
7 hours ago
S Jaishankar
Latest

ಜೈಶಂಕರ್‌ ಜೊತೆಗೆ ಇರಾನ್‌ ವಿದೇಶಾಂಗ ಸುದೀರ್ಘ ಮಾತುಕತೆ – ಭಾರತದ ಸಲಹೆ ಆಲಿಸಿದ ಅಬ್ಬಾಸ್‌!

Public TV
By Public TV
7 hours ago
chinnaswamy stadium
Bengaluru City

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್‌? – ಮಾರ್ಗಸೂಚಿಗಳ ಚರ್ಚೆ ಬಳಿಕ ನಿರ್ಧಾರ: ಕೆಎಸ್‌ಸಿಎ

Public TV
By Public TV
8 hours ago
MP Ramesh Jigajinagi
Districts

ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತೆ, ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಇರಲ್ಲ ಸತ್ಯನಾಶವಾಗಲಿದೆ – ರಮೇಶ ಜಿಗಜಿಣಗಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?