Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ

Bengaluru City

ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ

Public TV
Last updated: November 5, 2022 4:21 pm
Public TV
Share
3 Min Read
BC Nagesh Siddaramaiah
SHARE

ಬೆಂಗಳೂರು: ಶಾಲಾ, ಕಾಲೇಜುಗಳಲ್ಲಿ (School College) ಪ್ರತಿನಿತ್ಯ 10 ನಿಮಿಷ ಧ್ಯಾನ (Meditation) ಮಾಡಬೇಕೆನ್ನುವ ಶಿಕ್ಷಣ ಸಚಿವರ (Education Minister) ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಸಚಿವ ಬಿ.ಸಿ ನಾಗೇಶ್ (BC Nagesh) ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾನ್ಯ @siddaramaiah ನವರೇ,

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ.
ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ? (1/8)

— B.C Nagesh (@BCNagesh_bjp) November 5, 2022

ವಿದ್ಯಾರ್ಥಿಗಳಲ್ಲಿ (Students) ಏಕಾಗ್ರತೆ, ಸಕಾರಾತ್ಮಕತೆ ಹೆಚ್ಚಿಸುವ ಸಲುವಾಗಿ ಶಾಲೆ, ಕಾಲೇಜುಗಳಲ್ಲಿ ಪ್ರತಿ ನಿತ್ಯ 10 ನಿಮಿಷ ಧ್ಯಾನ ಮಾಡಿಸಲು ಆದೇಶ ಹೊರಡಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಬಿ.ಸಿ ನಾಗೇಶ್ (BC Nagesh) ಪತ್ರ ಬರೆದಿದ್ದಾರೆ. ಇದರಿಂದ ಸಚಿವ ನಾಗೇಶ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿ.ಸಿ ನಾಗೇಶ್ ಅವರು ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಭಾರತ-ಜಿಂಬಾಬ್ವೆ ಪಂದ್ಯ ಮಳೆಯಿಂದ ರದ್ದಾದರೆ ಯಾರಿಗೆ ಅವಕಾಶ? – ಸೆಮಿಸ್ ಲೆಕ್ಕಾಚಾರ ಹೀಗಿದೆ

ಧ್ಯಾನವನ್ನೂ "ರಾಜಕೀಯ ಅಜೆಂಡಾ, ಗಿಮಿಕ್" ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ.

ಈ ಮೊದಲು @INCKarnataka ನಾಯಕರು ಯೋಗಾಚರಣೆಗೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ.@siddaramaiah ಅವರೇ, ಧ್ಯಾನದಿಂದ ಯಾವ ಕೆಡುಕು ಇದೆ ಎಂಬುದನ್ನು ವಿವರಿಸುವಿರಾ?‌ https://t.co/n63tWqgnAR

— BJP Karnataka (@BJP4Karnataka) November 3, 2022

ಟ್ವೀಟ್‌ನಲ್ಲಿ ಏನಿದೆ?
ಧ್ಯಾನವನ್ನೂ ರಾಜಕೀಯ (Politics) ಅಜೆಂಡಾ, ಗಿಮಿಕ್ ಎನ್ನಲು ಟಿಪ್ಪು (Tippu Sultan) ಆರಾಧಕರಿಂದ ಮಾತ್ರ ಸಾಧ್ಯ. ಈ ಮೊದಲು ಕಾಂಗ್ರೆಸ್ ನಾಯಕರು ಯೋಗಾಚರಣೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಧ್ಯಾನದಿಂದ ಯಾವ ಕೆಡಕು ಇದೆ ಎಂಬುದನ್ನು ವಿವರಿಸುವಿರಾ? ಇದನ್ನೂ ಓದಿ: ಕಾಂಗ್ರೆಸ್‍ನವರಿಗೆ ಧ್ಯಾನ ಅಂದ್ರೆ ಸೋನಿಯಾ, ರಾಹುಲ್ ಗಾಂಧಿಯೇ ಆಗಿದೆ: ಪ್ರಹ್ಲಾದ್ ಜೋಶಿ

ಕೋವಿಡ್-19 ಕಾರಣ ಎರಡು ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೆ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು 'ಕಲಿಕಾ ಚೇತರಿಕೆ' ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನಗೊಳಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.(3/8)

— B.C Nagesh (@BCNagesh_bjp) November 5, 2022

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ? ಇದನ್ನೂ ಓದಿ: ಯಶ್ ಅಭಿಮಾನಿಗಳಿಗೆ ಮತ್ತೆ ನಿರಾಸೆ: ‘ಬ್ರಹ್ಮಾಸ್ತ್ರ’ದಲ್ಲಿ ನಟಿಸುತ್ತಿಲ್ಲ ರಾಕಿಂಗ್ ಸ್ಟಾರ್

ನಿಮ್ಮ ಅವಧಿಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಅಭಿವೃದ್ಧಿ ಕಾರ್ಯಗಳನ್ನು ನೀವು ಮಾಡಿದ್ದರೇ ಶಿಕ್ಷಕರು ಮತ್ತು ಮೂಲಸೌಕರ್ಯಗಳ ಕೊರತೆ ಈ ಪ್ರಮಾಣದಲ್ಲಿ ಇರುತ್ತಿತ್ತೇ?

ನೀವು ಅಧಿಕಾರದಲ್ಲಿದ್ದಾಗ ಬಾರದ ಶೈಕ್ಷಣಿಕ ಅಭಿವೃದ್ಧಿಯ ಆಲೋಚನೆಗಳು ಈಗ ನಿಮಗೆ ಬರುತ್ತಿರುವುದು ಸಂತೋಷ ! (7/8)

— B.C Nagesh (@BCNagesh_bjp) November 5, 2022

ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಭೌತಿಕ ತರಗತಿಗಳನ್ನು ಆರಂಭಿಸಿತು. ಕೋವಿಡ್-19 ಕಾರಣ ಎರಡು ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೇ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು `ಕಲಿಕಾ ಚೇತರಿಕೆ’ ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

bc nagesh

21ನೇ ಶತಮಾನದ ಅಗತ್ಯಗಳಿಗೆ ಪೂರಕವಾಗಿರುವ `ರಾಷ್ಟ್ರೀಯ ಶಿಕ್ಷಣ ನೀತಿ-2020′ ಅನುಷ್ಠಾನಗೊಳಿಸಲಾಗುತ್ತಿದೆ. ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಲು 8,100 ಕೊಠಡಿ ನಿರ್ಮಿಸಲಾಗುತ್ತಿದೆ. ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ನೀಡಲಾಗುತ್ತಿದೆ.

BC Nagesh AND siddu

ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು/ಉಪನ್ಯಾಸಕರ ಸೇವೆ ಪಡೆಯಲಾಗಿದೆ. ದೈಹಿಕ ಶಿಕ್ಷಕರು ಸೇರಿದಂತೆ 2,500 ಪ್ರೌಢಶಾಲಾ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತಿದೆ. ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:BC NageshbjpcollegecongressMeditationNEPschoolsiddaramaiahtippu sultanyogaಎನ್‌ಇಪಿಕಾಂಗ್ರೆಸ್ಕಾಲೇಜುಟಿಪ್ಪು ಸುಲ್ತಾನ್ಧ್ಯಾನಬಿ.ಸಿ.ನಾಗೇಶ್ಬಿಜೆಪಿಯೋಗಶಾಲೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ravichandran bigg boss
ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ – ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌
Cinema Latest Top Stories TV Shows
Nidhhi Agerwal 3
Video Viral | ಸೆಲ್ಫಿಗಾಗಿ ಮೈಮೇಲೆ ಮುಗಿಬಿದ್ದ ಫ್ಯಾನ್ಸ್ – ನಟಿ ನಿಧಿ ಅಗರ್ವಾಲ್‌ಗೆ ಭಾರೀ ಕಸಿವಿಸಿ
Cinema Latest South cinema Top Stories
Venkat Bharadwaj
ಅಪರೂಪದ ಸಾಹಸಕ್ಕೆ ಸಾಕ್ಷಿಯಾದ ನಿರ್ದೇಶಕ ವೆಂಕಟ್ ಭಾರದ್ವಾಜ್
Cinema Latest Sandalwood Top Stories
film producer harshavardhan
ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ್ದ ಸಿನಿಮಾ ನಿರ್ಮಾಪಕ; ಕಳ್ಳತನ ಕೇಸಲ್ಲಿ ಅರೆಸ್ಟ್
Cinema Latest Main Post Sandalwood Uttara Kannada

You Might Also Like

d.k.shivakumar jagadeeshwari temple
Latest

ಕಾರವಾರ| ಇಷ್ಟಾರ್ಥ ಸಿದ್ಧಿಗಾಗಿ ಅಂದ್ಲೆ ಜಗದೀಶ್ವರಿ ದೇವಿ ಮೊರೆ ಹೋದ ಡಿಸಿಎಂ

Public TV
By Public TV
4 minutes ago
Chitta Reserved Forest
Bidar

ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ – ಪ್ರಾಣಿ ಪಕ್ಷಿಗಳಿಗೆ ಕಂಟಕ

Public TV
By Public TV
5 minutes ago
Belagavi Session Karnataka Assembly Passes Hate Speech Bill Despite Opposition Uproar
Belgaum

ವಿರೋಧದ ಮಧ್ಯೆ ದ್ವೇಷ ಭಾಷಣ ಮಸೂದೆ ಪಾಸ್‌ – ಪ್ರತಿಯನ್ನು ಹರಿದು ಹಾಕಿ ವಿಪಕ್ಷಗಳಿಂದ ಆಕ್ರೋಶ

Public TV
By Public TV
13 minutes ago
Shivamogga ASI
Crime

ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಳ್ಳರ ಕೈಚಳಕ – ಎಎಸ್‌ಐ ಮಾಂಗಲ್ಯ ಸರ ಕಳವು

Public TV
By Public TV
18 minutes ago
Parameshwar
Belgaum

ಪೊಲೀಸ್ ಇಲಾಖೆಯ 3,600 ಖಾಲಿ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ: ಪರಮೇಶ್ವರ್

Public TV
By Public TV
26 minutes ago
Lok Sabha Protest
Latest

ಭಾರೀ ಗದ್ದಲದ ನಡುವೆ ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಮಸೂದೆಯ ಪ್ರತಿ ಹರಿದು ವಿಪಕ್ಷಗಳ ಆಕ್ರೋಶ

Public TV
By Public TV
39 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?