Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶವೇ ಪರಮೋಚ್ಛ ಎಂದು ಭಾವಿಸಿ – ರಾಜ್ಯಪಾಲರ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶವೇ ಪರಮೋಚ್ಛ ಎಂದು ಭಾವಿಸಿ – ರಾಜ್ಯಪಾಲರ ಕರೆ

Bengaluru City

ದೇಶವೇ ಪರಮೋಚ್ಛ ಎಂದು ಭಾವಿಸಿ – ರಾಜ್ಯಪಾಲರ ಕರೆ

Public TV
Last updated: November 20, 2022 7:02 pm
Public TV
Share
2 Min Read
cooperatives felicitate 2
SHARE

ಬೆಂಗಳೂರು: ಬದುಕಿಗೆ ಅರ್ಥ ಕಲ್ಪಿಸಲು, ಸಾಮಾಜಿಕ ಅಸಮಾನತೆ, ಅನಿಷ್ಟ ಪದ್ಧತಿ, ವ್ಯಸನಗಳಿಂದ ದೂರವಿದ್ದು, ದೇಶವೇ ಪರಮೋಚ್ಛ ಎಂದು ಭಾವಿಸಿ, ದೇಶದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌‌ (Thawarchand Gehlot) ಕರೆ ನೀಡಿದರು.

ನಗರದ ಯವನಿಕಾ ಸಂಭಾಂಗಣದಲ್ಲಿ ಕೇಂದ್ರ ಕ್ರೀಡಾ ಸಚಿವಾಲಯ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ ಸಂಘಟನೆ ವತಿಯಿಂದ ಆಯೋಜಿಸಿದ್ದ 14ನೇ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಯಡಿಯೂರಪ್ಪರಿಂದ ಸಿದ್ದರಾಮಯ್ಯ ದುಡ್ಡು ಪಡೆದಿದ್ದಾರೆ – ಸಿಎಂ ಇಬ್ರಾಹಿಂ

cooperatives felicitate 2

ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದಿಂದ ಧಾರ್ಮಿಕ, ಸಾಂಸ್ಕೃತಿಕ, ಪ್ರಾಕೃತಿಕ ಮತ್ತು ಭೌಗೋಳಿಕ ಮಾಹಿತಿಯೊಂದಿಗೆ ನೋಡುವ, ಕೇಳುವ, ಓದುವ ಮತ್ತು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ನಾವು ಪರಸ್ಪರ ಅರ್ಥ ಮಾಡಿಕೊಳ್ಳಲು ಹಾಗೂ ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಪಡೆಯುತ್ತೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಛತ್ತೀಸಗಡ, ಜಾರ್ಖಂಡ್, ಒರಿಸ್ಸಾ ಹಾಗೂ ಬಿಹಾರ ರಾಜ್ಯಗಳ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹೊಂದಿದ ಕರ್ನಾಟಕ ರಾಜ್ಯದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಉಡುಗೆ, ಆಹಾರ ಮತ್ತು ಇತರ ಅಂಶಗಳನ್ನು ಪರಿಚಯಿಸಿಕೊಳ್ಳುವ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಸೌಲಭ್ಯದ ಕೊರತೆಯಿಂದ ವಿಶ್ವಕರ್ಮರು ಮತಾಂತರವಾಗ್ತಿದ್ದಾರೆ: ಕೆ.ಪಿ ನಂಜುಂಡಿ ವಿಷಾದ

Narendra Modi 1 3

ದೇಶದ ಪ್ರಧಾನ ಮಂತ್ರಿಗಳ ಚಿಂತನೆಯು “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್” ಆಗಿದೆ. ಈ ಚಿಂತನೆಯೊಂದಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬುಡಕಟ್ಟು ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ನಿರ್ಧರಿಸಲಾಗಿದೆ. ಬುಡಕಟ್ಟು ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿವೆ. ಈ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆನೀಡಿದರು.

ದೇಶದ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಮತ್ತು ಈಗಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಡತನದಿಂದ ಬಂದವರು. ಆದರೆ ಶ್ರದ್ಧೆ ಮತ್ತು ಕಠಿಣ ಪರಿಶ್ರಮದಿಂದ ಅವರು ದೇಶದ ಅತ್ಯುನ್ನತ ಸ್ಥಾನವನ್ನು ತಲುಪಿದರು. ಅವರ ಜೀವನ ಪರಿಚಯದಿಂದ ನೀವು ಸ್ಫೂರ್ತಿ ಪಡೆಯಬಹುದು ಎಂದು ತಿಳಿಸಿದರು.

ಹವಾಮಾನ ಬದಲಾವಣೆ ಇಂದು ಜಾಗತಿಕ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ನಾವು ಪರಿಸರ ಸಂರಕ್ಷಣೆಗಾಗಿ ಮರಗಳನ್ನು ನೆಡಬೇಕು. ಮರಗಳನ್ನು ಕಡಿಯದಂತೆ ಉಳಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ನಿಮ್ಮ ಪಾತ್ರ ಮಹತ್ವದ್ದು. ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದ ಮೂಲಕ ಕೌಶಲ್ಯ ಅಭಿವೃದ್ಧಿ ಮತ್ತು ಕೈಗಾರಿಕೆ, ಹೊಸ ತಂತ್ರಜ್ಞಾನ, ತಂತ್ರಜ್ಞಾನ, ತಜ್ಞರನ್ನು ಆಲಿಸಿ ವೃತ್ತಿಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯುವುದು, ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಮತ್ತು ಅದರ ಸಾಂಸ್ಕೃತಿಕ ಮತ್ತು ಭೌಗೋಳಿಕ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಬಹುದು. ಪರಿಚಯ ಮಾಡಿಕೊಳ್ಳುವ ಅವಕಾಶ ಸಿಗಲಿದೆ. ಈ ಮಾಹಿತಿಯು ನಿಮ್ಮ ಒಟ್ಟಾರೆ ಅಭಿವೃದ್ಧಿಯಲ್ಲಿ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಪಡೆಯುವಲ್ಲಿ ಸಹಾಯಕವಾಗುತ್ತದೆ. ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bengaluruThawarchand GehlotTribalಥಾವರ್‌ಚಂದ್ ಗೆಹ್ಲೋಟ್ಬುಡಕಟ್ಟುಬೆಂಗಳೂರು
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
7 seconds ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
22 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
40 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
41 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
58 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?