Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Bengaluru Kambala: ಬೆಂಗ್ಳೂರಲ್ಲಿ ಕಂಬಳಕ್ಕೆ ಅದ್ಧೂರಿ ಚಾಲನೆ

Public TV
Last updated: November 25, 2023 2:03 pm
Public TV
Share
3 Min Read
Kambala 02
SHARE

– ಕ್ಯಾ.ಪ್ರಾಂಜಲ್‌ಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಕೆ
– ಗ್ರಾಮೀಣ ಕ್ರೀಡೆಯೊಂದಿಗೆ ಸಾಂಸ್ಕೃತಿಕ ವೈಭವ
– ಕಂಬಳಕ್ಕೆ 200 ಜೋಡಿ ಕೋಣಗಳು ರೆಡಿ
– ವಿಜೇತರಿಗೆ 16 ಗ್ರಾಂ ಚಿನ್ನ, 1 ಲಕ್ಷ ನಗದು ಬಹುಮಾನ

ಬೆಂಗಳೂರು: ಸದ್ಯ ರಾಜ್ಯ ರಾಜಧಾನಿಯಲ್ಲಿ ಕರಾವಳಿ ಭಾಗದ ಗ್ರಾಮೀಣ ಕ್ರೀಡೆ ಕಂಬಳಕ್ಕೆ (Kambala) ಪ್ರಮುಖ ಗಣ್ಯರಿಂದ ಅದ್ಧೂರಿ ಚಾಲನೆ ಸಿಕ್ಕಿದೆ.

Kambala 03

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar), ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa), ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇತರ ಗಣ್ಯರು ಚಾಲನೆ ನೀಡಿದ್ದಾರೆ. ಸಂಸದ ಸದಾನಂದಗೌಡ, ಪಿ.ಸಿ ಮೋಹನ್, ಯಲಹಂಕ ಕ್ಷೇತ್ರದ ಶಾಸಕ ವಿಶ್ವನಾಥ್, ಗಾಯಕ ಗುರುಕಿರಣ್‌, ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹಾಗೂ ಬೆಂಗಳೂರು ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಭಾಗಿಯಾಗಿದ್ದಾರೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಗಂಗಾರತಿ ಮಾಡುವ ಮೂಲಕ 155 ಮೀಟರ್ ಅತೀ ಉದ್ದದ ಕಂಬಳ ಕೆರೆ (ಟ್ರ್ಯಾಕ್‌ಗೆ) ಚಾಲನೆ ನೀಡಿದ್ದಾರೆ.

Kambala 01

ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಕಂಬಳದ ಕಲರವ ಇರಲಿದೆ. ಕಂಬಳದ ಕೋಣಗಳೀಗ ಸಿಲಿಕಾನ್ ಸಿಟಿಗೆ ಕಾಲಿಟ್ಟಿದ್ದು, ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರು ಸಾಂಸ್ಕೃತಿಕ ಕ್ರೀಡೆಗೆ ಸಾಕ್ಷಿಯಾಗುತ್ತಿದೆ. ಈ ಮೊದಲು ಕಡಲತೀರದ ಜನರಿಗಷ್ಟೇ ಸೀಮಿತವಾಗಿದ್ದ ಈ ಕ್ರೀಡೆಯನ್ನು ಮೊದಲ ಬಾರಿಗೆ ಬೆಂಗಳೂರು ನಿವಾಸಿಗಳಿಗೂ ಪರಿಚಯಿಸಲಾಗುತ್ತಿದೆ. ನಮ್ಮ ಕಂಬಳ ಘೋಷವಾಕ್ಯದೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಕಂಬಳ (Kambala) ನಡೆಯುತ್ತಿದ್ದು, 200 ಜೋಡಿ ಕೋಣಗಳು ಓಟದ ರಂಗು ಬೀರಲು ಸಿದ್ಧವಾಗಿವೆ.

01 5

ಸಾರ್ವಜನಿಕರಿಗೆ ಪ್ರವೇಶ ಉಚಿತ:
ಕಂಬಳದ ಸಂಭ್ರಮದ ನಡುವೆ ಕೆಲವು ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ. ಇಡೀ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳ ಕಲರವವೂ ಇರಲಿದೆ. ಮಿಂಚಿನ ಓಟದಲ್ಲಿ ಓಡಿ ಪ್ರಶಸ್ತಿ ಮುಡಿಗೇರಿಸಲು 200 ಜೋಡಿ ಕೋಣಗಳು ಸಜ್ಜಾಗಿರಲಿವೆ. ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಫನ್ ವರ್ಲ್ಡ್ ಕಡೆಯಿಂದ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4ರಲ್ಲಿ ಸಾರ್ವಜನಿಕರಿಗೆ ಎಂಟ್ರಿ ಇರಲಿದೆ. ಮುಖ್ಯವಾಗಿ ಪ್ರವೇಶ ಉಚಿತವಾಗಿರಲಿದೆ. ಯಾವುದೇ ಟಿಕೆಟ್ ಇಲ್ಲದೆ ಉಚಿತವಾಗಿ ಪ್ರವೇಶ ಮಾಡಬಹುದು. ಸಾರ್ವಜನಿಕರು ಯಾವುದೇ ಪಾಸ್ ತೋರಿಸುವ ಅಗತ್ಯವೂ ಇಲ್ಲ. ಆದರೆ ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಬಳವನ್ನು ನೋಡಲು ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. 6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು.

ಸಾಂಸ್ಕೃತಿಕ ವೈಭವ:
ಸಿಲಿಕಾನ್ ಸಿಟಿ ಜನರಿಗೆ ಕಂಬಳದ ಜೊತೆಗೆ ಸಾಂಸ್ಕೃತಿಕ ವೈಭವ ಕಣ್ತುಂಬಿಕೊಳ್ಳುವ ಅವಕಾಶವೂ ಸಿಕ್ಕಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದ್ದು, ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ. ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ, ಜನಪದ ಕುಣಿತ ಕಂಗೀಲು, ಕಂರ್ಗೋಲು, ಮಾಂಕಾಳಿ ಕುಣಿತ ಸೇರಿದಂತೆ ಅಪರೂಪದ ಕುಣಿತಗಳಿಗೂ ಇರಲಿವೆ.

ಕೋಣಗಳ ಮೇಲೆ ವಿಶೇಷ ಕಾಳಜಿ:
ಇನ್ನೂ ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ. ಕೋಣಗಳಿಗೆ ಆಹಾರ ಮತ್ತು ಕುಡಿಯುವ ನೀರು ಕಲ್ಪಿಸುವ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ. ಕೋಣಗಳ ಆರೋಗ್ಯ ದೃಷ್ಟಿಯಿಂದ ಬೈಹುಲ್ಲು, ನೀರನ್ನು ಕೂಡ ಕರಾವಳಿಯಿಂದಲೇ ತರಿಸಲಾಗಿದೆ. ಕಂಬಳದ ಸ್ಥಳಕ್ಕೆ ಪಶುವೈದ್ಯರು, ನಾಟಿ ವೈದ್ಯರೂ ಸಹ ಸ್ಥಳದಲ್ಲಿದ್ದಾರೆ. ಗೆದ್ದ ಕೋಣಗಳಿಗೆ ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು, 2ನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು, 3ನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.

TAGGED:ಅಶ್ವಿನಿ ಪುನೀತ್ ರಾಜ್‍ಕುಮಾರ್ಕಂಬಳಕರಾವಳಿ ಗ್ರಾಮೀಣ ಕೀಡೆಬಿ.ಎಸ್.ಯಡಿಯೂರಪ್ಪಬೆಂಗಳೂರುಶೋಭಾ ಕರಂದ್ಲಾಜೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
4 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
4 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
5 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
5 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
5 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?