Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಮೋತ್ತೇಜಕ ಮಾತ್ರೆ ಸೇವಿಸಿ ರೇಪ್ – ವಿಪರೀತ ರಕ್ತಸ್ರಾವದಿಂದ ಗೆಳತಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಾಮೋತ್ತೇಜಕ ಮಾತ್ರೆ ಸೇವಿಸಿ ರೇಪ್ – ವಿಪರೀತ ರಕ್ತಸ್ರಾವದಿಂದ ಗೆಳತಿ ಸಾವು

Crime

ಕಾಮೋತ್ತೇಜಕ ಮಾತ್ರೆ ಸೇವಿಸಿ ರೇಪ್ – ವಿಪರೀತ ರಕ್ತಸ್ರಾವದಿಂದ ಗೆಳತಿ ಸಾವು

Public TV
Last updated: November 14, 2022 4:43 pm
Public TV
Share
4 Min Read
‘energy booster pills 1
SHARE

ಲಕ್ನೋ: 25ರ ವರ್ಷದ ಯುವಕನೊಬ್ಬ ತನ್ನ ಗೆಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಬಳಿಕ ಆಕೆಯ ಖಾಸಗಿ ಭಾಗದಿಂದ ರಕ್ತಸ್ರಾವವಾಗಿದ್ದು, ಮರುದಿನವೇ ಹುಡುಗಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದಲ್ಲಿ (UttarPradesh) ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕೊಲೆ ಹಾಗೂ ಅತ್ಯಾಚಾರ ಆರೋಪದ ಅಡಿಯಲ್ಲಿ 25ರ ಯುವಕನನ್ನು ಬಂಧಿಸಲಾಗಿದೆ.

ಆರೋಪಿ ರಾಜ್ ಗೌತಮ್ ಯುವತಿಯೊಂದಿಗೆ ಸಂಬಂಧ ಹೊಂದಿದ್ದು, ರಾತ್ರಿ ಮೃತ ಹುಡುಗಿಯ (Girl) ಮನೆಗೆ ಬರುವ ಮುನ್ನ ಎನರ್ಜಿ ಬೂಸ್ಟರ್ ಮಾತ್ರೆ (Energy Booster Pills) ಸೇವಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಹೆರಿಗೆಗೆಂದು ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿಯಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ

In UP’s Unnao, a woman brutally raped died of excessive bleeding. The accused after consuming energy booster pills forced himself on the victim and later abandoned her in fatal condition. Cause of death- shock and haemorrhage due to excessive bleeding. pic.twitter.com/3ruJesTSCQ

— Piyush Rai (@Benarasiyaa) November 13, 2022

ಪೊಲೀಸರ (Police) ಮಾಹಿತಿ ಪ್ರಕಾರ, ಕಳೆದ ಒಂದು ವರ್ಷದ ಹಿಂದೆ ಇಬ್ಬರು ಸಾಮಾಜಿಕ ಜಾಲತಾಣದಲ್ಲಿ (Social Media) ಪರಿಚಯವಾಗಿದ್ದರು. ಅವರ ನಡುವೆ ಅನೇಕ ಸಂದೇಶಗಳು ವಿನಿಮಯವಾಗಿದ್ದವು. ಕೆಲ ದಿನಗಳು ಕಳೆದ ನಂತರ ಯುವಕ ಹುಡುಗಿಯನ್ನು ಬರುವಂತೆ ಕೇಳಿದ್ದಾನೆ. ಮೊದಲು ನಿರಾಕರಿಸಿದ ಆಕೆ ನಂತರ ಬರುವುದಾಗಿ ಒಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ಗೆಳತಿಯ ದೇಹವನ್ನು 35 ಪೀಸ್ ಮಾಡಿ, ದೆಹಲಿಯಾದ್ಯಂತ ಕಾಡುಗಳಲ್ಲಿ ಹೂತು ಹಾಕಿದ!

‘energy booster pills

ಸಿನಿಮಾವನ್ನೂ ಮೀರಿಸುವ ಥ್ರಿಲ್ಲರ್ ಕಹಾನಿ: ಇದೇ ತಿಂಗಳ ನವೆಂಬರ್ 9ರಂದು ಘಟನೆ ನಡೆದಿದೆ. ಅಂದು ಆರೋಪಿ ಯುವಕ ರಾಜ್ ಬೆಳಗ್ಗೆ 11:32ರ ವೇಳೆಗೆ ತನ್ನ ಹಾಸ್ಟೆಲ್‌ನಿಂದ ಹೊರಟು 11:47ಕ್ಕೆ ಹುಡುಗಿ ಮನೆಗೆ ಬಂದಿದ್ದಾನೆ. ಬರುವ ವೇಳೆ ತನ್ನ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ಎನರ್ಜಿ ಬೂಸ್ಟರ್ ಮಾತ್ರೆ (Energy Booster Pills) ಸೇವಿಸಿದ್ದಾನೆ. ನಂತರ ಹುಡುಗಿ ಮನೆಗೆ ಬಂದವನೇ ಆಕೆಯೊಂದಿಗೆ ಲೈಂಗಿಕ ಕ್ರಿಯೆಗೆ ಮುಂದಾಗಿದ್ದಾನೆ. ಹುಡುಗಿ ಪ್ರತಿಭಟನೆಯ ಹೊರತಾಗಿಯೂ ಮೃಗೀಯವಾಗಿ ವರ್ತಿಸಿದ್ದು, ಆಕೆ ಮೂರ್ಛೆ ಹೋಗುವವರೆಗೂ ಅತ್ಯಾಚಾರ ಮಾಡಿದ್ದಾನೆ. ಇದರಿಂದ ಆಕೆಯ ಖಾಸಗಿ ಭಾಗದಲ್ಲಿ ರಕ್ತಸ್ರಾವವಾಗಿದೆ. ಇದನ್ನು ನೋಡಿದ ರಾಜ್ ಹೆದರಿ ಅಲ್ಲಿಂದ ಓಡಿಹೋಗಿದ್ದಾನೆ. ಅತಿಯಾದ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಹುಡುಗಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾಳೆ.

LOVERS 1 1

ಆಕೆಯ ಕಿರಿ ಸಹೋದರಿ ಮನೆಗೆ ಹಿಂತಿರುಗಿದಾಗ ಸಂತ್ರಸ್ತೆ ಹಾಸಿಗೆ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡಿದ್ದಾಳೆ. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ತಪಾಸಣೆ ನಡೆಸಿದ ಬಳಿಕ ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ದೃಢಪಟ್ಟಿದೆ. ಅಲ್ಲದೆ ಆಕೆಯ ಖಾಸಗಿ ಭಾಗಗಳಲ್ಲಿ ಉಂಟಾಗಿದ್ದ ಗಂಭೀರ ಗಾಯಗಳಿಂದಲೇ ಅತಿಯಾದ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕಿ ಬೈದಿದ್ದಕ್ಕೆ ಡೆತ್‍ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Lovers

ಇದಾದ ನಂತರ ಸಂತ್ರಸ್ತ ಹುಡುಗಿಯ ಕುಟುಂಬವು, ನೆರೆಹೊರೆಯವರು ಹಾಗೂ 65 ವರ್ಷದ ಮಹಿಳೆಯೊಬ್ಬರು ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಲಿಖಿತ ದೂರು ನೀಡಿದ್ದರು. ದೂರನ್ನು ಆಧರಿಸಿ ಪೊಲೀಸ್ ನೆರೆಹೊರೆಯವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಆದರೆ ಹುಡುಗಿಯ ಮೊಬೈಲ್ ಡೇಟಾ ಪರಿಶೀಲಿಸಿದಾಗ ಕೊಲೆಗೆ ರಾಜ್ ಕಾರಣ ಎಂಬುದು ಪತ್ತೆಯಾಗಿದೆ. ಬಳಿಕ ಪೊಲೀಸರು ಆರೋಪಿಯನ್ನು ಹಾಸ್ಟೆಲ್‌ನಿಂದ ಕರೆದುಕೊಂಡುಬಂದಿದ್ದಾರೆ.

CRIME (1)

ರಾಜ್ ರಹಸ್ಯವೇನು?
ಆರೋಪಿ ರಾಜ್ ಬರನ್ ಅಲಿಯಾಸ್ ರಾಜ್ ಗೌತಮ್ ಪೊಲೀಸರು ಬಂಧಿಸಿದ ಬಳಿಕ, ತಾನು ಮೃತ ಹುಡುಗಿಯನ್ನು ಪ್ರೀತಿಸುತ್ತಿದ್ದು, ಇಬ್ಬರ ನಡುವೆ ಸಂಬಂಧವಿತ್ತೆಂದು ಒಪ್ಪಿಕೊಂಡಿದ್ದಾನೆ. ಆಕೆ ಒಬ್ಬಳೆ ಇದ್ದಾಳೆ ಎಂದು ತಿಳಿಸಿದ ಬಳಿಕವೇ ನಾನು ಆಕೆಯ ಮನೆಗೆ ಹೋದೆ. ನಂತರ ಲೈಂಗಿಕ ಕ್ರಿಯೆಗೆ ಮುಂದಾದೆವು. ಆದರೆ ಸಂಭೋಗದ ಸಮಯದಲ್ಲೇ ಹುಡುಗಿಗೆ ವಿಪರೀತ ರಕ್ತಸ್ರಾವ ಪ್ರಾರಂಭವಾಯಿತು. ಆಕೆ ಪ್ರಜ್ಞೆ ಕಳೆದುಕೊಂಡಳು. ನಂತರ ಆಕೆಗೆ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಹೋದೆನು. ಆದರೆ ಅವರು ರೋಗ ನಿರ್ಣಯಕ್ಕಾಗಿ ಆಕೆಯನ್ನು ಕರೆತರಲೇಬೇಕು ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

crime

ರಾಜ್ ಮೊಬೈಲ್ ಪರಿಶೀಲನೆ ಮಾಡಿದಾಗ ಮೃತ ಹುಡುಗಿಯ ಹೊರತಾಗಿ ಇತರ ಹುಡುಗಿಯರೊಂದಿಗೂ ಚಾಟ್ ಮಾಡಿರುವುದು ಪತ್ತೆಯಾಗಿವೆ. ನಾವು ಎಲ್ಲಾ ಸಾಂದರ್ಭಿಕ ಸಾಕ್ಷ್ಯಗಳನ್ನು ತನಿಖೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದರು.

ಕುಟುಂಬದ ಆರೋಪ ಏನು?
ವರದಿಗಳ ಪ್ರಕಾರ, ಅತ್ಯಾಚಾರವೇ ಸಾವಿಗೆ ಕಾರಣ ಅನ್ನೋದನ್ನ ಒಪ್ಪುವುದಿಲ್ಲ. ಆರೋಪಿ ಅತ್ಯಾಚಾರದ ಬಳಿಕ ಆಕೆಯ ಖಾಸಗಿ ಭಾಗಗಳಿಗೆ ಚಾಕುವಿನಿಂದ ಇರಿದಿದ್ದಾನೆ. ಸತ್ಯಾಂಶ ತಿಳಿಯಲು ವಿಧಿವಿಜ್ಞಾನಗಳ ತನಿಖೆಗೆ ಮತ್ತು ಶವ ಪರೀಕ್ಷೆ ನಡೆಸಬೇಕು ಎಂದು ಯುವತಿ ತಂದೆ ಒತ್ತಾಯಿಸಿದ್ದಾರೆ.

ವೈದ್ಯರು ಹೇಳಿದ್ದೇನು?
ಸಾಮಾನ್ಯವಾಗಿ ಮಿತಿ ಮೀರಿದ ಔಷಧ ಸೇವನೆಗಳಿಂದ ಗುಪ್ತಾಂಗಗಳಲ್ಲಿ ಗಾಯ ಉಂಟಾಗಬಹುದು. ಇದರಿಂದ ರಕ್ತಸ್ರಾವವಾಗಲಿ, ರಕ್ತ ಹೆಪ್ಪುಗಟ್ಟುವಿಕೆಯಾಗಲಿ ಆಗುವುದಿಲ್ಲ. ಆದರೆ ಈ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕಂಡುಬಂದಿರುವ ಗಾಯಗಳು ರಾಡ್‌ಗಳ ಪ್ರಯೋಗಗಳಿಂದ ಸಂಭವಿಸಬಹುದು ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:accusedBooster PillscrimeFIRForensic Departmentmobilepolicerelationshiputtarpradeshಉತ್ತರ ಪ್ರದೇಶಎಫ್‍ಐಆರ್ಪೊಲೀಸ್ಮೊಬೈಲ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
6 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
7 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
7 hours ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
7 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
8 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?