Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪಿಗೆ ಥಿಯೇಟರ್ ಗಲಾಟೆಗೆ ಈಗ ಮತ್ತೊಂದು ಟ್ವಿಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಪಿಗೆ ಥಿಯೇಟರ್ ಗಲಾಟೆಗೆ ಈಗ ಮತ್ತೊಂದು ಟ್ವಿಸ್ಟ್

Bengaluru City

ಸಂಪಿಗೆ ಥಿಯೇಟರ್ ಗಲಾಟೆಗೆ ಈಗ ಮತ್ತೊಂದು ಟ್ವಿಸ್ಟ್

Public TV
Last updated: October 18, 2017 5:53 pm
Public TV
Share
3 Min Read
THEATRE FIGHT 3
SHARE

ಬೆಂಗಳೂರು: ಕನ್ನಡ ಸಿನಿಮಾಗಳಿಗೆ ಇಲ್ಲದಷ್ಟು ಅದ್ಧೂರಿಯಾಗಿ ತಮಿಳು ಸಿನಿಮಾಗೆ ಕರ್ನಾಟಕದಲ್ಲಿ ಆದ್ಯತೆ ನೀಡಲಾಗುತ್ತಿದೆ. ವಿಜಯ್ ಚಿತ್ರ ಫೋಟೋಗಳನ್ನು ಮೆರೆವಣಿಗೆ ಮೂಲಕ ತಂದು ಅಭಿಮಾನಿಗಳು ಸಿನಿಮಾ ವೀಕ್ಷಣೆ ಮಾಡುತ್ತಾರೆ. ಗಲಾಟೆ ನಡೆಯುತ್ತೆ ಅನ್ನುವ ಕಾರಣಕ್ಕೆ ಚಿತ್ರಮಂದಿರದ ಬಳಿ ಪೊಲೀಸ್ ನಿಯೋಜನೆ ಮಾಡಲಾಗುತ್ತದೆ.

ಸುಮಾರು ನಲವತ್ತು ಪೊಲೀಸರನ್ನು ಚಿತ್ರಮಂದಿರದ ಬಳಿ ನಿಯೋಜನೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್‍ನಲ್ಲಿ ಅಭಿಮಾನಿಗಳಿಗೆ ಸಿನಿಮಾ ತೋರಿಸಲಾಗುತ್ತದೆ. ಚಿತ್ರಮಂದಿರದ ಮಾಲೀಕರು ಥಿಯೇಟರ್ ಮುಂದೇ ಹಾಕಲಾಗಿರುವ ಪೋಸ್ಟರ್‍ಗಳನ್ನು ತೆರವುಗೊಳಿಸುತ್ತಿದ್ದಾರೆ.

ನಿನ್ನೆ ಬೆಂಗಳೂರಿನ ಸಂಪಿಗೆ ಚಿತ್ರಮಂದಿರದಲ್ಲಿ ಕನ್ನಡಿಗನ ಮೇಲೆ ಹಲ್ಲೆಯಾಗಿರೋ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಮಾಹಿತಿ ಪ್ರಕಾರ ಥಿಯೇಟರ್ ಮುಂದೆ ಬೈಕ್ ತೆಗೆದುಕೊಂಡು ಹೋಗುತ್ತಿರುವಾಗ ಆಕ್ಸಿಡೆಂಟ್ ಆಗಿದೆ. ಕನ್ನಡ ಪರ ಸಂಘಟನೆಗಳು ಥಿಯೇಟರ್ ಮುಂದೆ ಬಂದು ಗಲಾಟೆ ಮಾಡೋ ಸಾದ್ಯತೆಯಿದೆ.

THEATRE FIGHT

ನಡೆದಿದ್ದೇನು?: ಸಂಪಿಗೆ ಥಿಯೇಟರ್ ಮುಂದೆ ಕನ್ನಡಿಗನ ಮೇಲೆ ಹಲ್ಲೆ ನಡೆದ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ನಿನ್ನೆ ಘಟನೆ ನಡೆದದ್ದು ಸಿನಿಮಾ ವಿಚಾರಕ್ಕಲ್ಲ ಎಂದು ತಿಳಿದು ಬಂದಿದೆ. ರಸ್ತೆಯಲ್ಲಿ ಆಟೋ ಮತ್ತು ಬೈಕ್ ಸವಾರನ ಮಧ್ಯೆ ಗಲಾಟೆ ನಡೆದಿತ್ತು. ಆಗ ಥಿಯೇಟರ್ ಮುಂಭಾಗದಲ್ಲಿದ್ದವರು ಘಟನೆ ಬಿಡಿಸೋಕೆ ಹೋಗಿದ್ದಕ್ಕೆ ಈ ರೀತಿ ಕಲ್ಪಿಸಲಾಗಿದೆ ಎಂದು ವಿಜಯ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಜ ತಿಳಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿ ಥಿಯೇಟರ್ ಸಮಸ್ಯೆ ಇದೆ ಎಂದು ಹೇಳುತ್ತಾಯಿದ್ದಾರೆ. ಆದರೆ ನಮ್ಮ ಥಿಯೇಟರ್ ಗೆ ಕನ್ನಡ ಸಿನಿಮಾಗಳನ್ನ ಕೊಡುತ್ತಿಲ್ಲ ಎಂದು ಥಿಯೇಟರ್ ಮಾಲೀಕ ರಮೇಶ್ ಹೇಳುತ್ತಾರೆ.

THEATRE FIGHT 4

ಸಂಪಿಗೆ ಥಿಯೇಟರ್ ಮುಂದೆ ಕನ್ನಡಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ. ಥಿಯೇಟರ್ ಮುಂಭಾಗದಲ್ಲಿ ಇದೇನು ಕರ್ನಾಟಕ ನಾ ಅಥವಾ ತಮಿಳುನಾಡ ಎಂದು ಕನ್ನಡ ಪರ ಸಂಘಟನೆ ಪ್ರಶ್ನೆ ಮಾಡುತ್ತಿದ್ದಾರೆ. ತಮಿಳರೇ ಕರ್ನಾಟಕದವರ ಮೇಲೆ ಗುಂಡಾಗಿರಿ ಮಾಡಿದ್ದನ್ನು ಖಂಡಿಸುತ್ತೀವಿ. ಇದಕ್ಕೆ ಸವಾಲ್ ಹಾಕುತ್ತೀವಿ ಎಂದು ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಲಿಂಗೇಗೌಡ ಮತ್ತು ಸಂಗಡಿಗರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

THEATRE FIGHT 2

ಮನವಿಯಲ್ಲಿ ಸಲ್ಲಿಸಿದ್ದೇನು?: ಥಿಯೇಟರ್ ಮುಂದಿನ ಬ್ಯಾನರ್ ಮತ್ತು ಪೋಸ್ಟರ್ ಗಳನ್ನು ತೆಗೆಯೊವರೆಗೂ ಹೋರಾಟ ಮಾಡುತ್ತೀವಿ ಎಂದು ಕನ್ನಡಿಗರು ಹೇಳುತ್ತಿದ್ದಾರೆ. ಸಂಪಿಗೆ ಥಿಯೇಟರ್ ನಿಂದ ಫಿಲಂ ಛೆಂಬರ್ ಗೆ ಸಾ.ರಾ ಗೋವಿಂದ್ ಅವರಿಗೆ ಮನವಿ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಕನ್ನಡ ಪರ ಸಂಘಟನೆಗಳು ಮುಂದಾಗಿದ್ದಾರೆ. ಕನ್ನಡಪರ ಸಂಘಟನೆ ಒತ್ತಾಯಕ್ಕೆ ಮಣಿದು ಥಿಯೇಟರ್ ಮುಂದಿನ ಕಟೌಟ್ ಗಳನ್ನ ವಿಜಯ್ ಅಭಿಮಾನಿಗಳು ಕೆಳಗಿಳಿಸಿದ್ದಾರೆ.

THEATRE FIGHT 5

ಸಾ.ರಾ ಗೋವಿಂದ್ ಹೇಳಿದ್ದು ಹೀಗೆ: ಫಿಲ್ಮಂ ಚೆಂಬರ್ ನ ಅಧ್ಯಕ್ಷ ಸಾ.ರಾ ಗೋವಿಂದ್ ಚಿತ್ರಮಂದಿರದ ಮುಂಭಾಗದಲ್ಲಿ ನಡೆದ ಘಟನೆ ಖಂಡಿಸಿ ಸಾರಾ ಗೋವಿಂದ್, ಪ್ರವೀಣ್ ಶೆಟ್ಟಿ, ಶಿವಾರಾಮೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಘಟನೆಯನ್ನ ನಾವು ತೀವ್ರವಾಗಿ ಖಂಡಿಸ್ತೀವಿ. ಕನ್ನಡಿಗರ ಮೇಲೆ ನಡೆಯೋ ದಬ್ಬಾಳಿಕೆ ನಿಲ್ಲಬೇಕು. ಯಾರು ಹಲ್ಲೆಗೊಳಗಾಗಿದ್ದಾರೋ ಅವರು ಬಂದು ನನ್ನನ್ನು ಕೂಡಲೇ ಭೇಟಿ ಮಾಡಲಿ. ಹಲ್ಲೆ ಮಾಡಿದವರನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಬುಧವಾರ ಸಿನಿಮಾ ರಿಲೀಸ್ ಆಗಿರೋದನ್ನು ತಡೆಯೋ ಅಧಿಕಾರ ನಮ್ಮ ಕೈಲಿಲ್ಲ. ಈ ಬಗ್ಗೆ ಕೂಡಲೇ ಕ್ರಮ ಕೂಗೊಳ್ಳಬೇಕೆಂದು ಅಗ್ರಹಿಸಿದ ಕನ್ನಡ ಪರ ಸಂಘಟನೆಯವರು ಕಾವೇರಿ ವಿಚಾರದಲ್ಲಿ ನಡೆದ ಘಟನೆ ಮತ್ತೆ ಮರುಕಳಿಸದಂತೆ ಮನವಿ ಮಾಡಿಕೊಂಡಿದ್ದಾರೆ.

THEATRE FIGHT 6

ಡಿಸಿಪಿ ಪ್ರತಿಕ್ರಿಯೆ: ಸಂಪಿಗೆ ಥಿಯೇಟರ್ ಬಳಿ ಗಲಾಟೆ ನಡೆದ ಹಿನ್ನೆಲೆಯಲ್ಲಿ ಮಾತನಾಡಿದ ಡಿಸಿಪಿ ಚೇತನ್ ಸಿಂಗ್ ರೋಠಾರ್ ನಿನ್ನೆ ಸಂಜೆ ಬೈಕ್ ಮತ್ತು ಆಟೋ ನಡುವೆ ಅಪಘಾತವಾಗಿದೆ. ಅದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಯಾವುದೇ ರೂಮರ್ ಗಳಿಗೆ ಕಿವಿ ಕೊಡಬೇಡಿ. ಇದುವರೆಗೂ ಹಲ್ಲೆಗೊಳಗಾದ ವ್ಯಕ್ತಿ ಕಂಪ್ಲೇಟ್ ಕೊಟ್ಟಿಲ್ಲ. ತಮಿಳಿಗರು ಕನ್ನಡಿಗರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ತನಿಖೆ ನಂತರ ಸರಿಯಾದ ಮಾಹಿತಿ ಸಿಗುತ್ತದೆ. ಯಾವುದೇ ಗಾಳಿ ಸುದ್ದಿಗಳಿಗೆ ಗಮನ ಕೊಡಬೇಡಿ ಎಂದು ಹೇಳಿದ್ದಾರೆ.

THEATRE FIGHT 7

ಮರ್ಸೆಲ್ ಶೋ ರದ್ದು: ಮರ್ಸೆಲ್ ಸಿನಿಮಾದ ಈ ದಿನದ ಶೋಗಳನ್ನು ರದ್ದು ಮಾಡಲಾಗಿದೆ. ಸಂಪಿಗೆ ಚಿತ್ರಮಂದಿರದಲ್ಲಿ ಈ ದಿನ ಮರ್ಸೆಲ್ ಸಿನಿಮಾದ ಪ್ರದರ್ಶನ ಇರುವುದಿಲ್ಲ. ಸಂಪಿಗೆ ಥಿಯೇಟರ್ ಬಳಿ ನಡೆದ ಗಲಾಟೆ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ ನಗರದ ವೈಭವಿ ಚಿತ್ರಮಂದಿರದ ಮುಂಭಾಗದಲ್ಲಿರೋ ಪೋಸ್ಟರ್ ಮತ್ತು ಕಟೌಟ್‍ಗಳನ್ನ ತೆರವು ಗೊಳಿಸಲಾಗ್ತಿದೆ. ವೈಭವ್ ಚಿತ್ರಮಂದಿರದಲ್ಲಿ ಮರ್ಸೆಲ್ ಪ್ರದರ್ಶನ ಯತಾರೀತಿ ನಡೆಯುತ್ತಿದೆ.

THEATRE FIGHT 8

TAGGED:bengalurufightfilmMersalPublic TVSampige TheatreShow cancelಗಲಾಟೆಪಬ್ಲಿಕ್ ಟಿವಿಬೆಂಗಳೂರುಮರ್ಸೆಲ್ಶೋ ರದ್ದುಸಂಪಿಗೆ ಥಿಯೇಟರ್ಸಿನಿಮಾ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
7 minutes ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
14 minutes ago
big bulletin 28 February 2026 part 1
Big Bulletin

ಬಿಗ್‌ ಬುಲೆಟಿನ್‌ 28 February 2026 ಭಾಗ-1

Public TV
By Public TV
36 minutes ago
big bulletin 28 February 2026 part 2
Big Bulletin

ಬಿಗ್‌ ಬುಲೆಟಿನ್‌ 28 February 2026 ಭಾಗ-2

Public TV
By Public TV
37 minutes ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
45 minutes ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?