ಕಲಬುರಗಿ: ಹಳೇ ದ್ವೇಷ ಹಿನ್ನಲೆ ವ್ಯಕ್ತಿಯೊಬ್ಬರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ, ಕಲಬುರಗಿ (Kalaburagi) ಹೊರವಲಯದ ಫಿರೋಜಾಬಾದ ಬಳಿ ನಡೆದಿದೆ.
ಮೃತ ವ್ಯಕ್ತಿ ಕಲಬುರಗಿಯ ಕಿಂಗ್ ಪ್ಯಾಲೇಸ್ ಹಾಲ್ ಹತ್ತಿರದ ನಿವಾಸಿ ನಿಜಾಮುದ್ದೀನ್ ಬಾವರ್ಚಿ. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್, ಉಳಿದವರು ಎಸ್ಕೇಪ್
ಕೊಲೆಗೆ ಹಳೇ ದ್ವೇಷವೇ ಕಾರಣ ಎನ್ನಲಾಗಿದೆ. ನಡು ರಸ್ತೆಯಲ್ಲಿ ಬರ್ಬರ ಹತ್ಯೆ ಮಾಡಿರೋ ಶಂಕೆಯಿದೆ. ಕೊಲೆಯಾದ ವ್ಯಕ್ತಿ ಸಹ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಕೆಲ ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಈ ಕುರಿತು ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತನ್ನ ಬಾಯ್ಫ್ರೆಂಡ್ನಿಂದ ಮಗಳ ಮೇಲೆಯೇ ರೇಪ್ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್