Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸಿದ್ಧಗಂಗಾ ಶ್ರೀಗಳು ಮತ್ತು ಸ್ಯಾಂಡಲ್ ವುಡ್ ನಂಟು

Public TV
Last updated: April 1, 2022 12:19 pm
Public TV
Share
2 Min Read
sandalwood and siddanga shree 1
SHARE

ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೂ ಸ್ಯಾಂಡಲ್ ವುಡ್ ಗೂ ಗುರು ಶಿಷ್ಯರ ನಂಟಿದೆ. ಹಾಗಾಗಿ ಕನ್ನಡ ಸಿನಿಮಾ ರಂಗದಲ್ಲಿ ಅವರ ಕುರಿತಾಗಿ ಡಾಕ್ಯುಮೆಂಟರಿ, ವೆಬ್ ಸೀರಿಸ್ ಮತ್ತು ಸಿನಿಮಾಗಳ ರೂಪದಲ್ಲಿಯೂ ಶಿವಕುಮಾರ ಸ್ವಾಮೀಜಿ ದರ್ಶನ ಭಾಗ್ಯ ನೀಡಿದ್ದಾರೆ.

sandalwood and siddanga shree 10

ಅಲ್ಲದೇ, ಸಿನಿಮಾ ಸಂಬಂಧಿ ಅನೇಕ ಕಾರ್ಯಕ್ರಮಗಳಿಗೆ ಶ್ರೀಗಳು ಆಗಮಿಸಿದ ಆಶೀರ್ವಾದ ಮಾಡಿದ್ದಾರೆ. ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಡಾ. ಅಂಬರೀಶ್, ಶಿವರಾಜ್ ಕುಮಾರ್, ಜಗ್ಗೇಶ್, ಯಶ್, ಸುದೀಪ್, ರಶ್ಮಿಕಾ ಮಂದಣ್ಣ, ಅರ್ಜುನ್ ಸರ್ಜಾ, ಉಪೇಂದ್ರ ಸೇರಿದಂತೆ  ಸಾಕಷ್ಟು ಕಲಾವಿದರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಕೂಡ ಪಡೆದಿದ್ದಾರೆ. ಇದನ್ನೂ ಓದಿ:  ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

sandalwood and siddanga shree 9

ಶ್ರೀಗಳೇ ನಟಿಸಿರುವ ಸಿನಿಮಾ

ಓಂಕಾರ್ ನಿರ್ದೇಶನದಲ್ಲಿ ಮೂಡಿ ಬಂದ ಜ್ಞಾನ ಜ್ಯೋತಿ ಸಿದ್ಧಗಂಗಾ ಸಿನಿಮಾದಲ್ಲಿ ಸ್ವತಃ ಶಿವಕುಮಾರ ಸ್ವಾಮೀಜಿ ಕೂಡ ನಟಿಸಿದ್ದಾರೆ. ಇದು ಶಿವಕುಮಾರ ಸ್ವಾಮಿಗಳ ಜೀವನ ಚರಿತ್ರೆಯನ್ನು ಆಧರಿಸಿದ ಸಿನಿಮಾವಾಗಿದ್ದು, ಸಿದ್ಧಗಂಗಾ ಮಠದ ಇತಿಹಾಸವನ್ನೇ ಹೇಳುವಂತಹ ಚಿತ್ರ ಇದಾಗಿದೆ. ವಿಷ್ಣುವರ್ಧನ್, ಭಾರತಿ ವಿಷ್ಣುವರ್ಧನ್, ರಾಷ್ಟ್ರ ಕವಿ ಜಿ.ಎಸ್. ಶಿವರುದ್ರಪ್ಪ, ಶ್ರೀಧರ್ ಸೇರಿದಂತೆ ಅನೇಕ ಹಿರಿಯ ಕಲಾವಿದರು ನಟಿಸಿದ ಸಿನಿಮಾ ಇದಾಗಿದೆ. ಸಿನಿಮಾದ ಮತ್ತೊಂದು ವಿಶೇಷ  ಅಂದರೆ, ಮಠದಲ್ಲಿ ಓದುತ್ತಿದ್ದ ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಹಾಡೊಂದರಲ್ಲಿ ತೋರಿಸಿದ್ದಾರೆ ನಿರ್ದೇಶಕರು.

sandalwood and siddanga shree 4

ಶ್ರೀಗಳ ಕುರಿತು ವೆಬ್ ಸಿರೀಸ್

ಸಿದ್ಧಗಂಗಾ ಶ್ರೀಗಳ ಕುರಿತಾಗಿ ಹಂಸಲೇಖ ವೆಬ್ ಸೀರಿಸ್ ವೊಂದನ್ನು ತಯಾರಿಸಲು ರೆಡಿ ಮಾಡಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಸಂಸ್ಕೃತ ಸೇರಿದಂತೆ ಹತ್ತು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಈ ವೆಬ್ ಸೀರಿಸ್ ನಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು ಶ್ರೀಗಳ ಪಾತ್ರ ಮಾಡಬೇಕು ಎನ್ನುವುದು ಹಂಸಲೇಖಾ ಆಸೆ. ಹಾಗಾಗಿ ಅಮಿತಾಭ್ ಅವರಿಗೆ ಈ ವಿಷಯವನ್ನು ಮುಟ್ಟಿಸಿದ್ದಾರೆ. ಇನ್ನಷ್ಟೇ ಇದರ ಶೂಟಿಂಗ್ ಆರಂಭವಾಗಬೇಕಿದೆ. ಇದನ್ನೂ ಓದಿ: ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ್ರು

sandalwood and siddanga shree 3

ನಿಡಸಾಲೆ ಪುಟ್ಟಸ್ವಾಮಯ್ಯ ತಯಾರಿಸಿದ ಸಿದ್ದಗಂಗಾ

ಕನ್ನಡದ ಹೆಸರಾಂತ ಪ್ರಕಾಶಕ, ಲೇಖಕ ಹಾಗೂ ನಟ ನಿಡಸಾಲೆ ಪುಟ್ಟಸ್ವಾಮಯ್ಯ ನಿರ್ಮಾಣದಲ್ಲಿ ‘ಸಿದ್ದಗಂಗಾ’ ಹೆಸರಿನಲ್ಲಿ ಸಿನಿಮಾ ಮೂಡಿ ಬಂದಿದೆ. ಸಿದ್ಧಗಂಗಾ ಚಿತ್ರವು ಸಿದ್ದ ಮತ್ತು ಗಂಗಾರ ಬದುಕಿನ ಕಥೆಯಾಗಿದ್ದರೂ, ಸಿದ್ದಗಂಗಾ ಮಠದ ಇತಿಹಾಸವನ್ನೂ ಈ ಚಿತ್ರ ಹೇಳುತ್ತದೆ. ಈ ಸಿನಿಮಾದ ಆಡಿಯೋವನ್ನು ಸ್ವತಃ ಸಿದ್ಧಗಂಗಾ ಶ್ರೀಗಳೇ ಮಾಡಿದ್ದು ವಿಶೆಷ. ಜಿ ಮೂರ್ತಿ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ನೈಜ ಬದುಕಿನ ಕಥಾಹಂದರ ಹೊಂದಿತ್ತು.

sandalwood and siddanga shree 2

ಕಾಯಕ ಯೋಗಿ ಸಿನಿಮಾ

ನಿರ್ದೇಶಕ ಪುರುಷೋತ್ತಮ್ ಅವರು ‘ಕಾಯಕಯೋಗಿ’ ಶೀರ್ಷಿಕೆಯೊಂದಿಗೆ ಶ್ರೀಗಳ ಕುರಿತಾಗಿ ಸಿನಿಮಾ ಮಾಡಿದ್ದರು. ಈ ಚಿತ್ರಕ್ಕೆ ಸ್ವತಃ ಶ್ರೀಗಳೇ ಚಾಲನೆ ನೀಡಿದ್ದರು. ಭಕ್ತಿ ಪ್ರದಾನ ಸಿನಿಮಾಗಳಿಗೆ ಹೆಸರಾಗಿದ್ದ ಪುರುಷೋತ್ತಮ್, ಸಿದ್ಧಗಂಗಾ ಮಠದ ಚರಿತ್ರೆಯನ್ನು ಈ ಸಿನಿಮಾದ ಮೂಲಕ ಕಟ್ಟಿಕೊಟ್ಟಿದ್ದರು. ಇದನ್ನೂ ಓದಿ : ಸೆನ್ಸಾರ್ ಪಾಸ್ ಆದ ರಾಕಿಭಾಯ್ : ಕೆಜಿಎಫ್ 1 ಗಿಂತ ಕೆಜಿಎಫ್ 2 ಸಿನಿಮಾ 13 ನಿಮಿಷ ಉದ್ದ

sandalwood and siddanga shree 5

ಟಗರು ಸಿನಿಮಾದಲ್ಲಿ ಶ್ರೀಗಳು

ಶಿವರಾಜ್ ಕುಮಾರ್ ನಟನೆಯ ಟಗರು ಸಿನಿಮಾದಲ್ಲಿಯೂ ಒಂದು ಸಣ್ಣ ಪಾತ್ರದಲ್ಲಿ ಶಿವಕುಮಾರ ಸ್ವಾಮಿಗಳು ಕಾಣಿಸಿಕೊಂಡಿದ್ದರು. ಈ ಮಠದಲ್ಲಿ ಬೆಳೆದ ಹುಡುಗನೊಬ್ಬ ದೊಡ್ಡ ಅಧಿಕಾರಿಯಾಗಿ ಬೆಳೆಯುತ್ತಾನೆ ಎನ್ನುವ ಕಥೆಯನ್ನು ಈ ಸಿನಿಮಾ ಹೊಂದಿತ್ತು. ಹಾಗಾಗಿ ಶ್ರೀಗಳು ನಾಯಕನಿಗೆ ಆಶೀರ್ವಾದ ಮಾಡುವಂತಹ ದೃಶ್ಯವನ್ನು ಈ ಸಿನಿಮಾದಲ್ಲಿ ತೋರಿಸಲಾಗಿತ್ತು.

TAGGED:ambarishPuneet Raj KumarRaj KumarsandalwoodShivakumar Swamijisiddaganga shreesudeepVishnuvardhanYashಅಂಬರೀಶ್ಪುನೀತ್ ರಾಜ್ ಕುಮಾರ್ಯಶ್ರಾಜ್ ಕುಮಾರ್ವಿಷ್ಣುವರ್ಧನ್ಶಿವಕುಮಾರ ಸ್ವಾಮೀಜಿಸಿದ್ಧಗಂಗಾ ಶ್ರೀಸುದೀಪ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

You Might Also Like

bihar elections the rise of women as vote bank
Court

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್ – ಬಿಹಾರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ತಡೆಗೆ ‘ಸುಪ್ರೀಂ’ ನಕಾರ

Public TV
By Public TV
5 minutes ago
Dinesh Gundurao 1
Bengaluru City

ಹಾಸನದಲ್ಲಿ ಹಠಾತ್‌ ಸಾವು| 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು: ದಿನೇಶ್‌

Public TV
By Public TV
28 minutes ago
DARSHAN 5
Cinema

Exclusive- ಇಂದು ಮಧ್ಯರಾತ್ರಿ ಥೈಲ್ಯಾಂಡ್‌ಗೆ ಹೊರಡಲಿದ್ದಾರೆ ನಟ ದರ್ಶನ್; ಏನೇನು ಶೂಟಿಂಗ್‌ ನಡೆಯಲಿದೆ?

Public TV
By Public TV
33 minutes ago
Increase in number of heart attack cases in Hassan Government forms special committee to investigate
Bengaluru City

ಹಾಸನ ಸರಣಿ ಹೃದಯಾಘಾತದ ವರದಿ ಬಹಿರಂಗ – ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಯಾಬ್‌ ಚಾಲಕರು!

Public TV
By Public TV
43 minutes ago
Bidar Woman
Bidar

ಫ್ರೀ ರೇಷನ್ ಕಾರ್ಡ್ ಅಂದ್ರು, ಈಗ 100, 200 ರೂ. ತೆಗೆದುಕೊಂಡ್ರು – ಗ್ಯಾರಂಟಿ ಜಿಲ್ಲಾಧ್ಯಕ್ಷನಿಗೆ ಚಳಿ ಬಿಡಿಸಿದ ಮಹಿಳೆ

Public TV
By Public TV
56 minutes ago
Gali Anjaneya Temple Bengaluru
Bengaluru City

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?