Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ

Cinema

ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ

Public TV
Last updated: January 21, 2026 3:11 pm
Public TV
Share
2 Min Read
Udaya Kannadiga 2025
SHARE

ಝಗಮಗಿಸುವ ವೇದಿಕೆ, ವರ್ಣರಂಜಿತ ನೃತ್ಯಗಳ ಮಧ್ಯೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟ ಪ್ರಕಾಶ್ ರಾಜ್, ಡಾಲಿ ಧನಂಜಯ್, ಮೇರು ಕಲಾವಿದರಾದ ಶ್ರೀನಾಥ್, ಉಮಾಶ್ರೀ, ಸಾಧುಕೋಕಿಲ, ಸಾಹಿತಿ ಜೋಗಿ, ಕವಿ ಬಿ.ಆರ್.ಲಕ್ಷ್ಮಣರಾವ್ ಸೇರಿದಂತೆ ಕರುನಾಡಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಿದ `ಉದಯ ಕನ್ನಡಿಗ-2025′ ಪುರಸ್ಕಾರ ಇದೇ ಶನಿವಾರ (ಜ.24) ಮತ್ತು ಭಾನುವಾರ (ಜ.25) ಸಂಜೆ 6 ಗಂಟೆಗೆ ಉದಯ ಟಿವಿಯಲ್ಲಿ (Udaya TV) ಪ್ರಸಾರವಾಗಲಿದೆ.

ಗಾಯಕ ಸಂಜಿತ್ ಹೆಗ್ಡೆ, ಕಬ್ಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಕಾರ್ಗಿಲ್ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ, ಉದ್ಯಮಿ ಕಿಶೋರ್ ಕುಮಾರ್ ರೈ, ಪರಿಸರವಾದಿ ಶಿವಾನಂದ ಕಳವೆ, ಸುರಂಗ ಕೊರೆದು ನೀರು ಉಕ್ಕಿಸಿದ ಕೃಷಿಕ ಅಮೈ ಮಹಾಲಿಂಗ ನಾಯ್ಕ, ಪತ್ರಕರ್ತೆ ಶೋಭಾ ಮಳವಳ್ಳಿ, ಐದು ರೂ.ವೈದ್ಯ ಎಂದೇ ಖ್ಯಾತರಾದ ಡಾ. ಶಂಕರೇಗೌಡ, ಜಾನಪದ ಗಾಯಕ ಪದ್ಮಶ್ರೀ ವೆಂಕಟಪ್ಪ ಸುಗತೇಕರ್ `ಉದಯ ಕನ್ನಡಿಗ-2025′ ಪುರಸ್ಕಾರ ಸ್ವೀಕರಿಸಿದ ಇತರ ಸಾಧಕರು. ನಾಗತಿಹಳ್ಳಿ ಚಂದ್ರಶೇಖರ್, ಬರಗೂರು ರಾಮಚಂದ್ರಪ್ಪ, ನಿರ್ಮಾಪಕರಾದ ಚಿನ್ನೇಗೌಡ, ಸಾ.ರಾ.ಗೋವಿಂದು, ಸುಪ್ರೀಮ್ ಹಿರೋ ಶಶಿಕುಮಾರ್, ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಕೆ.ಎಮ್.ಚೈತನ್ಯ, ಸಿಂಪಲ್ ಸುನಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಕಲಾವಿದರಾದ ರಮೇಶ್ ಭಟ್, ಗಿರಿಜಾ ಲೋಕೇಶ್, ಮಂಡ್ಯ ರಮೇಶ್, ಅರುಣ್ ಸಾಗರ್, ರಾಗು ನಿಡುವಾಳ್ ಅತಿಥಿಗಳಾಗಿ ಆಗಮಿಸಿ, ಸಾಧಕರಿಗೆ ವಿಶಿಷ್ಟ ವಿನ್ಯಾಸದ `ಉದಯ ಕನ್ನಡಿಗ’ ಟ್ರೋಫಿ ನೀಡಿ ಗೌರವಿಸಿದರು. ಇದನ್ನೂ ಓದಿ: BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?

Shweta Chengappa

ಶಿವರಾಜ್ ಕುಮಾರ್ ಮಾತನಾಡಿ, `ಕನ್ನಡ ಚಿತ್ರೋದ್ಯಮಕ್ಕೆ ದಶಕಗಳಿಂದ ಬೆಂಬಲವಾಗಿರುವ ಉದಯ ಟಿವಿ ನೀಡಿದ ಈ ಪುರಸ್ಕಾರ ಅತ್ಯಂತ ಮಹತ್ವದ್ದೆನಿಸುತ್ತದೆ’ ಎಂದು ಹೃದಯ ತುಂಬಿ ಮಾತನಾಡಿದರು. ನಟ ಶಶಿಕುಮಾರ್ ಜೊತೆಗೂಡಿ ನವಿಲೇ ಪಂಚರಂಗಿ ನವಿಲೇ ಹಾಡಿಗೆ ಶಿವಣ್ಣ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ಕಲಾವಿದೆ ಉಮಾಶ್ರೀ ಕಷ್ಟಪಟ್ಟ ದಿನಗಳನ್ನು ನೆನೆದು ಭಾವುಕರಾದರು. ಪ್ರಕಾಶ್ ರಾಜ್ ಬಹಳ ವರ್ಷಗಳ ನಂತರ ಕರ್ನಾಟಕದ ವಾಹಿನಿಯೊಂದರಿಂದ ಪ್ರಶಸ್ತಿ ಸ್ವೀಕರಿಸುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ರಾಕಿಂಗ್ ಸ್ಟಾರ್ ಯಶ್ ಅವರ `ಯಶೋಮಾರ್ಗ’ದ ವಿವರ ನೀಡಿದರು ಶಿವಾನಂದ ಕಳವೆ.

ವಿಶೇಷವೆಂದರೆ ನಟ ಡಾಲಿ ಧನಂಜಯ್ ತಮ್ಮ ಜೀವನದ ಮಹತ್ವದ ವಿಷಯವೊಂದನ್ನು ಕಾರ್ಯಕ್ರಮದಲ್ಲಿ ಬಹಿರಂಗಪಡಿಸಿದ್ದಾರೆ. ಚಿತ್ರ ತಾರೆಯರಾದ ನಿಧಿ ಸುಬ್ಬಯ್ಯ, ರಚನಾ ಇಂದರ್, ಮೋಕ್ಷಾ ಕುಶಾಲ್, ಅಂಕಿತಾ ಅಮರ್, ಅನುಷಾ ರೈ, ಪೃಥ್ವಿ ಅಂಬರ್ ನೃತ್ಯಪ್ರದರ್ಶನ, ಗಾಯಕರಾದ ವಾಸುಕಿ ವೈಭವ್, ಅಲೋಕ್ ಬಾಬು ಕಂಠಸಿರಿ ಕಾರ್ಯಕ್ರಮಕ್ಕೆ ಮೆರುಗು ನೀಡಿವೆ. ಕನ್ನಡ ಭಾಷೆ, ಪರಂಪರೆಗೆ ಮತ್ತು ಕರ್ನಾಟಕದ ಅಭ್ಯುದಯಕ್ಕೆ ವಿಶಿಷ್ಟ ಕೊಡುಗೆ ನೀಡುತ್ತಿರುವ ಸಾಧಕರನ್ನು ಗೌರವಿಸುವ ಉದ್ದೇಶದಿಂದ ಉದಯ ಟಿವಿ `ಉದಯ ಕನ್ನಡಿಗ’ ಪುರಸ್ಕಾರ ಆರಂಭಿಸಿದೆ. ಕಲೆ, ಸಾಹಿತ್ಯ, ಶಿಕ್ಷಣ, ಮಾಧ್ಯಮ, ಸಮಾಜ ಸೇವೆ, ಕೃಷಿ, ಉದ್ಯಮ ಮತ್ತಿತರ ಕ್ಷೇತ್ರಗಳಲ್ಲಿ ಕನ್ನಡದ ಹಿರಿಮೆ ಹೆಚ್ಚಿಸಿರುವ ವ್ಯಕ್ತಿಗಳನ್ನು ಗುರುತಿಸಿ, ಗೌರವಿಸುವ ಪುಟ್ಟ ಪ್ರಯತ್ನ ವಾಹಿನಿಯದಾಗಿದೆ. ಕಳೆದ ಮೂವತ್ತು ವರ್ಷಗಳಿಂದ ಮನರಂಜನೆ ನೀಡುತ್ತಿರುವ ಉದಯ ಟಿವಿ ಬಳಗದಿಂದ `ಉದಯ ಕನ್ನಡಿಗ’ ಪುರಸ್ಕಾರ ಕೃತಜ್ಞತೆಯ ಪುಟ್ಟ ಸಂಕೇತವಾಗಿದೆ ಎನ್ನುತ್ತಾರೆ ಉದಯ ಟಿ.ವಿ ಮುಖ್ಯಸ್ಥರು. ಇದೇ ಶನಿವಾರ (ಜ.24) ಮತ್ತು ಭಾನುವಾರ (ಜ.25) ಸಂಜೆ 6 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.ಇದನ್ನೂ ಓದಿ: ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ

TAGGED:Udaya KannadigaUdaya Kannadiga 2025Udaya TVಉದಯ ಕನ್ನಡಿಗ 2025ಉದಯ ಟಿವಿಸಿನಿತಾರೆಯರು
Share This Article
Facebook Whatsapp Whatsapp Telegram

Cinema news

kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows
Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows

You Might Also Like

young man was brutally murdered in Kalaburagi
Crime

ಕಲಬುರಗಿ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Public TV
By Public TV
18 minutes ago
Rajeev Gowda 2
Chikkaballapur

ರಾಜೀವ್‌ ಗೌಡ ನಟೋರಿಯಸ್‌ ಕ್ರಿಮಿನಲ್‌, 16 ಕೇಸ್‌ ಇದೆ – ಶೀಘ್ರ ಬಂಧನ: ಎಸ್ಪಿ

Public TV
By Public TV
20 minutes ago
Fake Pizza Hut
Latest

‌ಪಾಕ್‌ಗೆ ಮತ್ತೆ ಮುಖಭಂಗ – ನಕಲಿ ಪಿಜ್ಜಾ ಹಟ್‌ ಉದ್ಘಾಟಿಸಿ ಮರ್ಯಾದೆ ಕೆಡಿಸಿಕೊಂಡ ಖವಾಜ ಆಸಿಫ್!

Public TV
By Public TV
1 hour ago
CT Ravi 1
Bengaluru City

ಸಿಎಂ ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತಿದ್ದಾರೆ, ಈ ಸರ್ಕಾರವೇ ಭ್ರಷ್ಟಾಚಾರದಲ್ಲಿದೆ: ಸಿ.ಟಿ ರವಿ ವಾಗ್ದಾಳಿ

Public TV
By Public TV
1 hour ago
Trainer aircraft of IAF crashes in Prayagraj
Latest

ಪ್ರಯಾಗ್‌ರಾಜ್‌ನಲ್ಲಿ IAFನ ತರಬೇತಿ ವಿಮಾನ ಪತನ – ಇಬ್ಬರು ಪೈಲಟ್ ಸೇಫ್

Public TV
By Public TV
2 hours ago
Vijayapura raid
Districts

ವಿಜಯಪುರ ಪೊಲೀಸರ ಭರ್ಜರಿ ಬೇಟೆ – ಬರೋಬ್ಬರಿ 1.32 ಕೋಟಿ ನಗದು ಜಪ್ತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?