Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸೂರು ರೋಡ್ ಮರ್ಡರ್‌ಗೆ ಟ್ವಿಸ್ಟ್ – 3 ಮದ್ವೆಯಾಗಿದ್ದ ಅರ್ಚನಾ ಆಸ್ತಿ ಮೇಲೆ ಕಣ್ಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಹೊಸೂರು ರೋಡ್ ಮರ್ಡರ್‌ಗೆ ಟ್ವಿಸ್ಟ್ – 3 ಮದ್ವೆಯಾಗಿದ್ದ ಅರ್ಚನಾ ಆಸ್ತಿ ಮೇಲೆ ಕಣ್ಣು

Bengaluru Rural

ಹೊಸೂರು ರೋಡ್ ಮರ್ಡರ್‌ಗೆ ಟ್ವಿಸ್ಟ್ – 3 ಮದ್ವೆಯಾಗಿದ್ದ ಅರ್ಚನಾ ಆಸ್ತಿ ಮೇಲೆ ಕಣ್ಣು

Public TV
Last updated: December 29, 2021 9:52 pm
Public TV
Share
3 Min Read
ARCHANA REDDY 5
SHARE

– ಅಮ್ಮನ ಜೊತೆ ಲವ್ವಿಡವ್ವಿ, ಮಗಳ ಮೇಲೆ ಕಣ್ಣು

ಆನೇಕಲ್: ಬೆಂಗಳೂರನ್ನೇ ಬಿಚ್ಚಿ ಬೀಳಿಸಿದ್ದ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಬಹುತೇಕ ಬೇಧಿಸಿದ್ದಾರೆ. ಹೊಸ ರೋಡ್‍ನಲ್ಲಿ ನಡೆದ ಕೊಲೆ ಪ್ರಕರಣವನ್ನು ಪೊಲೀಸರು ಕೆದಕ್ತಿದ್ದಂತೆ ಹೊಸ ತಿರುವು ಪಡೆದುಕೊಂಡಿದೆ. ಅರ್ಚನಾ ನಡುಬೀದಿಯಲ್ಲಿ ಹೆಣವಾಗಲು ಹೆತ್ತ ಮಗಳೇ ಕಾರಣವಾದಳಾ ಎಂಬ ಅನುಮಾನ ಮೂಡಿದೆ. ಕೊಲೆಗೆ ಆಸ್ತಿ, ಹಣ, ಅಕ್ರಮ ಸಂಬಂಧನೇ ಕಾರಣ ಅಂತಾನೂ ಹೇಳಲಾಗ್ತಿದೆ.

ARCHANA REDDY 8

ಇದೇ ತಿಂಗಳ 27ರ ರಾತ್ರಿ ಹೊಸೂರು ರೋಡ್ ಸಿಗ್ನಲ್ ಬಳಿ ನಡೆದಿದ್ದ ಬರ್ಬರ ಕೊಲೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡ್ತಿದ್ದಂತೆ ಇಬ್ಬರು ಕಿಡಿಗೇಡಿಗಳು ಮಾರಕಾಸ್ತ್ರಗಳಿಮದ ಅರ್ಚನಾ ರೆಡ್ಡಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ರು. ಕೇಸ್ ದಾಖಲಿಸಿಕೊಂಡು ಆರೋಪಿಗಳ ಬೆನ್ನತ್ತಿದ್ದ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳ ಕೈಗೆ ಖೋಳ ತೊಡಿಸಿದ್ದಾರೆ. ಇಷ್ಟಕ್ಕೂ ಇಲ್ಲಿ ನಡುರಸ್ತೆಯಲ್ಲಿ ನೆತ್ತರಕೋಡಿ ಹರಿಸಿದ್ದು ಬೇರಾರೂ ಅಲ್ಲ, ಕೊಲೆಯಾದ ದುರ್ದೈವಿ ಅರ್ಚನಾ ಪ್ರಿಯಕರ ಅಲಿಯಾಸ್ ಮೂರನೇ ಪತಿ ನವೀನ್.

ARCHANA REDDY 6

ಅರವಿಂದ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದ ಅರ್ಚನಾ 10 ವರ್ಷ ಸಂಸಾರ ಮಾಡಿದ್ಲು. 1 ಗಂಡು, 1 ಹೆಣ್ಣು ಮಗುವಾಗಿತ್ತು. ಬಳಿಕ ಮೊದಲ ಡಿವೋರ್ಸ್ ಪಡೆದು 15 ಕೋಟಿ ಪರಿಹಾರ ಪಡೆದುಕೊಂಡಿದ್ಲು. ಅದ್ರಲ್ಲೇ ರಿಯಲ್ ಎಸ್ಟೇಟ್ ಬಿಸಿನೆಸ್ ಶುರುಮಾಡಿದ್ಲು. ಈ ವೇಳೆ ಬೆಂಗಳೂರಿನ ಬಹುತೇಕ ರೌಡಿಗಳ ಪರಿಚಯವಾಗಿ, ಸಿದ್ದಿಕ್ ಎಂಬಾತನ ಜೊತೆ 3 ವರ್ಷ ಲೀವಿಂಗ್ ಟುಗೆದರ್ ರಿಲೇಶನ್‍ನಲ್ಲಿದ್ಲು. ಆದ್ರೆ ಆದನ ಜೊತೆಗೂ ಜಗಳವಾಗಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ಲು. ಈ ವೇಳೆ ಈ ಖರ್ತನಾಕ್ ನವೀನ್ ಪರಿಚಯವಾದ.

ARCHANA REDDY 7

ಅರ್ಚನಾ ಹೆಸರಲ್ಲಿತ್ತು 40 ಕೋಟಿ ಆಸ್ತಿ!
ನವೀನ್ ಪರಿಚಯದ ಬಳಿಕ ಇಬ್ಬರ ಅರ್ಚನಾ ಜೊತೆ ಸಲುಗೆ ಹೆಚ್ಚಾಗಿ ಅಕ್ರಮ ಸಂಬಂಧ ಶುರುವಾಗಿತ್ತು. ಅರ್ಚನಾ ಹೆಸ್ರಲ್ಲಿದ್ದ ಆಸ್ತಿ ಮೇಲೆ ಕಿರಾತಕ ನವೀನನ ಕಣ್ಣು ಬಿದ್ದಿತ್ತು. 40 ಕೋಟಿ ಒಡತಿಯಾಗಿದ್ದ ಅರ್ಚನಾ ಚನ್ನಪಟ್ಟಣದಲ್ಲಿ 12 ಎಕರೆ ಜಮೀನು, ಜಿಗಣಿ, ಹೆಚ್‍ಎಸ್‍ಆರ್ ಲೇಔಟ್‍ನಲ್ಲಿ 2 ಐಷಾರಾಮಿ ಬಂಗಲೆ, ಐಷಾರಾಮಿ ಕಾರುಗಳನ್ನು ಹೊಂದಿದ್ದಳು. ಇದನ್ನೂ ಓದಿ: ಪತಿಯನ್ನು ಜೈಲಿನಿಂದ ಹೊರತರಲು ಸಹಾಯ ಮಾಡೋದಾಗಿ ಹೇಳಿ ಮಹಿಳೆಯ ರೇಪ್ ಮಾಡಿದ್ರು!

ARCHANA REDDY 3

ನವೀನ್ ಜೊತೆ ಲಿವಿಂಗ್ ಟುಗೆದರ್ ರಿಲೇಷನ್‍ನಲ್ಲಿದ್ದ ಅರ್ಚನಾಗೆ ನವೀನ್ ಗೆಳೆಯ ರೌಡಿ ರೋಹಿತರ ಪರಿಚಯವಾಗಿತ್ತು. ಅವ್ನ ಜೊತೆಯೂ ಅರ್ಚನಾಗೆ ಸಂಬಂಧ ಶುರುವಾಗಿತ್ತು. ಇದೇ ವಿಚಾರವಾಗಿ ಅರ್ಚನಾ – ನವೀನ್ ನಡುವೆ ಜಗಳವಾಗಿತ್ತು. ಅರ್ಚನಾ ವರ್ತನೆಯಿಂದ ಬೇಸತ್ತಿದ್ದ ನವೀನ್ ಅರ್ಚನಾ ಪುತ್ರಿ ಯುವಿಕಾ ಜೊತೆ ತುಂಬ ಸಲುಗೆಯಿಂದ ಇರ್ತಿದ್ದ. ಯುವಿಕಾ ಜೊತೆ ಆಸ್ತಿಯೂ ಸಿಗುತ್ತೆ ಅಂತ ಮಗಳಿಗೆ ಬಲೆ ಬೀಸಿದ್ದ. ಈ ವಿಚಾರವನ್ನು ರೌಡಿ ರೋಹಿತ್ ಬಳಿ ಹೇಳಿಕೊಂಡಿದ್ದ ಅರ್ಚನಾ, ನವೀನ್‍ಗೆ ಬೆದರಿಕೆ ಹಾಕಿಸಿದ್ಲು.. ಇದರಿಂದ ಸಿಟ್ಟಿಗೆದ್ದಿದ್ದ ನವೀನ್ ಅರ್ಚನಾ ಕೊಲೆಗೆ ಸಂಚು ರೂಪಿಸಿದ್ದ.. ಅಂದುಕೊಂಡಂತೆ ಹೊಸೂರು ರಸ್ತೆಯಲ್ಲಿ ಡಿಸೆಂಬರ್ 27 ರಂದು ಅರ್ಚನಾಳನ್ನು ಯಮನಪಾದ ಸೇರಿಸಿದ್ದ.

ARCHANA REDDY 1

ಇಡೀ ಪ್ರಕರಣವನ್ನು ಭೇದಿಸಿರೋ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿ ನವೀನ್ ಹಾಗೂ ಆತನ ಸ್ನೇಹಿತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ನಡುವೆ ಅರ್ಚನಾ ಪುತ್ರ ನವೀನ್ ಆಸ್ತಿಗಾಗಿ ತನ್ನ ಅಕ್ಕಳನ್ನು ಬಳಸಿಕೊಂಡಿದ್ದ ಅಂತ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದಾನೆ. ಇದೀಗ ಪೊಲೀಸರಿಗೆ ಅಮ್ಮನ ಕೊಲೆಗೆ ಮಗಳೇ ಕಾರಣವಾದಳಾ ಎಂಬ ಅನುಮಾನ ಮೂಡಿದ್ದು, ಆಕೆಯ ಬೆನ್ನು ಬಿದ್ದಿದ್ದಾರೆ. ಒಟ್ಟಿನಲ್ಲಿ ನಡುರಸ್ತೆಯಲ್ಲಿ ಭೀಕರವಾಗಿ ಕೊಲೆಯಾಗಿ ಹೋದ 40 ಕೋಟಿಗೂ ಹೆಚ್ಚಿನ ಆಸ್ತಿಯ ಒಡತಿ ಅರ್ಚನಾ ಸಾವು ದಿನಕ್ಕೊಂದು ರೀತಿಯ ಟ್ವಿಸ್ಟ್ ಪಡೆಯುತ್ತಿದ್ದು, ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ. ಇದನ್ನೂ ಓದಿ: ತಾಯಿ ಮೇಲೆ ಹಲ್ಲೆ ಮಾಡಿದನೆಂದು  ಸಂಬಂಧಿಯನ್ನೇ  ಕೊಂದ ಬಾಲಕಿಯರು!

TAGGED:anekalarchana reddymurder twistNaveenಅರ್ಚನಾ ರೆಡ್ಡಿಆನೇಕಲ್ನವೀನ್
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

towing
Bengaluru City

ಬೆಂಗಳೂರಿನಲ್ಲಿ ಶೀಘ್ರದಲ್ಲೇ ಮತ್ತೆ ಟೋಯಿಂಗ್ – ಟ್ರಾಫಿಕ್ ಕಂಟ್ರೋಲ್‌ಗೆ ಮಾಸ್ಟರ್ ಪ್ಲ್ಯಾನ್‌

Public TV
By Public TV
12 minutes ago
serial accident near nelamangala toll plaza
Bengaluru Rural

ಸಾಲು ಸಾಲು ರಜೆ, ಟ್ರಾಫಿಕ್ ಬಿಸಿ – ನೆಲಮಂಗಲ ಟೋಲ್‌ ಬಳಿ ಸರಣಿ ಅಪಘಾತ

Public TV
By Public TV
33 minutes ago
H.D Kumaraswamy
Districts

ರಾಜ್ಯದಲ್ಲಿರೋದು ಬ್ರೋಕರ್‌ಗಳ ಸರ್ಕಾರ – ಹೆಚ್‌ಡಿಕೆ ವಾಗ್ದಾಳಿ

Public TV
By Public TV
1 hour ago
medicine distributor suicide case two arrest
Crime

ಔಷಧಿ ವಿತರಕ ಆತ್ಮಹತ್ಯೆ ಕೇಸ್; ಮೂವರು ಆರೋಪಿಗಳ ಬಂಧನ

Public TV
By Public TV
1 hour ago
Donald Trump Canada
Latest

ಚೀನಾ ಜೊತೆ ವ್ಯಾಪಾರ ಒಪ್ಪಂದ; ಕೆನಡಾಗೆ 100% ಸುಂಕ ವಿಧಿಸುವುದಾಗಿ ಟ್ರಂಪ್‌ ಬೆದರಿಕೆ

Public TV
By Public TV
2 hours ago
M.B Patil
Bengaluru City

13,070 ಕೋಟಿ ರೂ. ಹೂಡಿಕೆ ವಾಗ್ದಾನಕ್ಕೆ ದಾವೋಸ್‌ನಲ್ಲಿ ಅಧಿಕೃತ ಮುದ್ರೆ: ಎಂ.ಬಿ ಪಾಟೀಲ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?