Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸೂರು ರೋಡ್ ಮರ್ಡರ್‌ಗೆ ಟ್ವಿಸ್ಟ್ – 3 ಮದ್ವೆಯಾಗಿದ್ದ ಅರ್ಚನಾ ಆಸ್ತಿ ಮೇಲೆ ಕಣ್ಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಹೊಸೂರು ರೋಡ್ ಮರ್ಡರ್‌ಗೆ ಟ್ವಿಸ್ಟ್ – 3 ಮದ್ವೆಯಾಗಿದ್ದ ಅರ್ಚನಾ ಆಸ್ತಿ ಮೇಲೆ ಕಣ್ಣು

Bengaluru Rural

ಹೊಸೂರು ರೋಡ್ ಮರ್ಡರ್‌ಗೆ ಟ್ವಿಸ್ಟ್ – 3 ಮದ್ವೆಯಾಗಿದ್ದ ಅರ್ಚನಾ ಆಸ್ತಿ ಮೇಲೆ ಕಣ್ಣು

Public TV
Last updated: December 29, 2021 9:52 pm
Public TV
Share
3 Min Read
ARCHANA REDDY 5
SHARE

– ಅಮ್ಮನ ಜೊತೆ ಲವ್ವಿಡವ್ವಿ, ಮಗಳ ಮೇಲೆ ಕಣ್ಣು

ಆನೇಕಲ್: ಬೆಂಗಳೂರನ್ನೇ ಬಿಚ್ಚಿ ಬೀಳಿಸಿದ್ದ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಬಹುತೇಕ ಬೇಧಿಸಿದ್ದಾರೆ. ಹೊಸ ರೋಡ್‍ನಲ್ಲಿ ನಡೆದ ಕೊಲೆ ಪ್ರಕರಣವನ್ನು ಪೊಲೀಸರು ಕೆದಕ್ತಿದ್ದಂತೆ ಹೊಸ ತಿರುವು ಪಡೆದುಕೊಂಡಿದೆ. ಅರ್ಚನಾ ನಡುಬೀದಿಯಲ್ಲಿ ಹೆಣವಾಗಲು ಹೆತ್ತ ಮಗಳೇ ಕಾರಣವಾದಳಾ ಎಂಬ ಅನುಮಾನ ಮೂಡಿದೆ. ಕೊಲೆಗೆ ಆಸ್ತಿ, ಹಣ, ಅಕ್ರಮ ಸಂಬಂಧನೇ ಕಾರಣ ಅಂತಾನೂ ಹೇಳಲಾಗ್ತಿದೆ.

ARCHANA REDDY 8

ಇದೇ ತಿಂಗಳ 27ರ ರಾತ್ರಿ ಹೊಸೂರು ರೋಡ್ ಸಿಗ್ನಲ್ ಬಳಿ ನಡೆದಿದ್ದ ಬರ್ಬರ ಕೊಲೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡ್ತಿದ್ದಂತೆ ಇಬ್ಬರು ಕಿಡಿಗೇಡಿಗಳು ಮಾರಕಾಸ್ತ್ರಗಳಿಮದ ಅರ್ಚನಾ ರೆಡ್ಡಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ರು. ಕೇಸ್ ದಾಖಲಿಸಿಕೊಂಡು ಆರೋಪಿಗಳ ಬೆನ್ನತ್ತಿದ್ದ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳ ಕೈಗೆ ಖೋಳ ತೊಡಿಸಿದ್ದಾರೆ. ಇಷ್ಟಕ್ಕೂ ಇಲ್ಲಿ ನಡುರಸ್ತೆಯಲ್ಲಿ ನೆತ್ತರಕೋಡಿ ಹರಿಸಿದ್ದು ಬೇರಾರೂ ಅಲ್ಲ, ಕೊಲೆಯಾದ ದುರ್ದೈವಿ ಅರ್ಚನಾ ಪ್ರಿಯಕರ ಅಲಿಯಾಸ್ ಮೂರನೇ ಪತಿ ನವೀನ್.

ARCHANA REDDY 6

ಅರವಿಂದ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದ ಅರ್ಚನಾ 10 ವರ್ಷ ಸಂಸಾರ ಮಾಡಿದ್ಲು. 1 ಗಂಡು, 1 ಹೆಣ್ಣು ಮಗುವಾಗಿತ್ತು. ಬಳಿಕ ಮೊದಲ ಡಿವೋರ್ಸ್ ಪಡೆದು 15 ಕೋಟಿ ಪರಿಹಾರ ಪಡೆದುಕೊಂಡಿದ್ಲು. ಅದ್ರಲ್ಲೇ ರಿಯಲ್ ಎಸ್ಟೇಟ್ ಬಿಸಿನೆಸ್ ಶುರುಮಾಡಿದ್ಲು. ಈ ವೇಳೆ ಬೆಂಗಳೂರಿನ ಬಹುತೇಕ ರೌಡಿಗಳ ಪರಿಚಯವಾಗಿ, ಸಿದ್ದಿಕ್ ಎಂಬಾತನ ಜೊತೆ 3 ವರ್ಷ ಲೀವಿಂಗ್ ಟುಗೆದರ್ ರಿಲೇಶನ್‍ನಲ್ಲಿದ್ಲು. ಆದ್ರೆ ಆದನ ಜೊತೆಗೂ ಜಗಳವಾಗಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ಲು. ಈ ವೇಳೆ ಈ ಖರ್ತನಾಕ್ ನವೀನ್ ಪರಿಚಯವಾದ.

ARCHANA REDDY 7

ಅರ್ಚನಾ ಹೆಸರಲ್ಲಿತ್ತು 40 ಕೋಟಿ ಆಸ್ತಿ!
ನವೀನ್ ಪರಿಚಯದ ಬಳಿಕ ಇಬ್ಬರ ಅರ್ಚನಾ ಜೊತೆ ಸಲುಗೆ ಹೆಚ್ಚಾಗಿ ಅಕ್ರಮ ಸಂಬಂಧ ಶುರುವಾಗಿತ್ತು. ಅರ್ಚನಾ ಹೆಸ್ರಲ್ಲಿದ್ದ ಆಸ್ತಿ ಮೇಲೆ ಕಿರಾತಕ ನವೀನನ ಕಣ್ಣು ಬಿದ್ದಿತ್ತು. 40 ಕೋಟಿ ಒಡತಿಯಾಗಿದ್ದ ಅರ್ಚನಾ ಚನ್ನಪಟ್ಟಣದಲ್ಲಿ 12 ಎಕರೆ ಜಮೀನು, ಜಿಗಣಿ, ಹೆಚ್‍ಎಸ್‍ಆರ್ ಲೇಔಟ್‍ನಲ್ಲಿ 2 ಐಷಾರಾಮಿ ಬಂಗಲೆ, ಐಷಾರಾಮಿ ಕಾರುಗಳನ್ನು ಹೊಂದಿದ್ದಳು. ಇದನ್ನೂ ಓದಿ: ಪತಿಯನ್ನು ಜೈಲಿನಿಂದ ಹೊರತರಲು ಸಹಾಯ ಮಾಡೋದಾಗಿ ಹೇಳಿ ಮಹಿಳೆಯ ರೇಪ್ ಮಾಡಿದ್ರು!

ARCHANA REDDY 3

ನವೀನ್ ಜೊತೆ ಲಿವಿಂಗ್ ಟುಗೆದರ್ ರಿಲೇಷನ್‍ನಲ್ಲಿದ್ದ ಅರ್ಚನಾಗೆ ನವೀನ್ ಗೆಳೆಯ ರೌಡಿ ರೋಹಿತರ ಪರಿಚಯವಾಗಿತ್ತು. ಅವ್ನ ಜೊತೆಯೂ ಅರ್ಚನಾಗೆ ಸಂಬಂಧ ಶುರುವಾಗಿತ್ತು. ಇದೇ ವಿಚಾರವಾಗಿ ಅರ್ಚನಾ – ನವೀನ್ ನಡುವೆ ಜಗಳವಾಗಿತ್ತು. ಅರ್ಚನಾ ವರ್ತನೆಯಿಂದ ಬೇಸತ್ತಿದ್ದ ನವೀನ್ ಅರ್ಚನಾ ಪುತ್ರಿ ಯುವಿಕಾ ಜೊತೆ ತುಂಬ ಸಲುಗೆಯಿಂದ ಇರ್ತಿದ್ದ. ಯುವಿಕಾ ಜೊತೆ ಆಸ್ತಿಯೂ ಸಿಗುತ್ತೆ ಅಂತ ಮಗಳಿಗೆ ಬಲೆ ಬೀಸಿದ್ದ. ಈ ವಿಚಾರವನ್ನು ರೌಡಿ ರೋಹಿತ್ ಬಳಿ ಹೇಳಿಕೊಂಡಿದ್ದ ಅರ್ಚನಾ, ನವೀನ್‍ಗೆ ಬೆದರಿಕೆ ಹಾಕಿಸಿದ್ಲು.. ಇದರಿಂದ ಸಿಟ್ಟಿಗೆದ್ದಿದ್ದ ನವೀನ್ ಅರ್ಚನಾ ಕೊಲೆಗೆ ಸಂಚು ರೂಪಿಸಿದ್ದ.. ಅಂದುಕೊಂಡಂತೆ ಹೊಸೂರು ರಸ್ತೆಯಲ್ಲಿ ಡಿಸೆಂಬರ್ 27 ರಂದು ಅರ್ಚನಾಳನ್ನು ಯಮನಪಾದ ಸೇರಿಸಿದ್ದ.

ARCHANA REDDY 1

ಇಡೀ ಪ್ರಕರಣವನ್ನು ಭೇದಿಸಿರೋ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿ ನವೀನ್ ಹಾಗೂ ಆತನ ಸ್ನೇಹಿತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ನಡುವೆ ಅರ್ಚನಾ ಪುತ್ರ ನವೀನ್ ಆಸ್ತಿಗಾಗಿ ತನ್ನ ಅಕ್ಕಳನ್ನು ಬಳಸಿಕೊಂಡಿದ್ದ ಅಂತ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದಾನೆ. ಇದೀಗ ಪೊಲೀಸರಿಗೆ ಅಮ್ಮನ ಕೊಲೆಗೆ ಮಗಳೇ ಕಾರಣವಾದಳಾ ಎಂಬ ಅನುಮಾನ ಮೂಡಿದ್ದು, ಆಕೆಯ ಬೆನ್ನು ಬಿದ್ದಿದ್ದಾರೆ. ಒಟ್ಟಿನಲ್ಲಿ ನಡುರಸ್ತೆಯಲ್ಲಿ ಭೀಕರವಾಗಿ ಕೊಲೆಯಾಗಿ ಹೋದ 40 ಕೋಟಿಗೂ ಹೆಚ್ಚಿನ ಆಸ್ತಿಯ ಒಡತಿ ಅರ್ಚನಾ ಸಾವು ದಿನಕ್ಕೊಂದು ರೀತಿಯ ಟ್ವಿಸ್ಟ್ ಪಡೆಯುತ್ತಿದ್ದು, ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ. ಇದನ್ನೂ ಓದಿ: ತಾಯಿ ಮೇಲೆ ಹಲ್ಲೆ ಮಾಡಿದನೆಂದು  ಸಂಬಂಧಿಯನ್ನೇ  ಕೊಂದ ಬಾಲಕಿಯರು!

TAGGED:anekalarchana reddymurder twistNaveenಅರ್ಚನಾ ರೆಡ್ಡಿಆನೇಕಲ್ನವೀನ್
Share This Article
Facebook Whatsapp Whatsapp Telegram

Cinema news

ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows

You Might Also Like

Zameer Ahmed House Allocation Meeting
Dharwad

ಮನೆ ಹಂಚಿಕೆ ವಿಚಾರ – ಅಧಿಕಾರಿಗಳ ಜೊತೆ ಸಚಿವ ಜಮೀರ್ ಸಭೆ

Public TV
By Public TV
4 minutes ago
DGP Ramachandra Rao Parameshwara
Bengaluru City

ತಿರುಚಿದ ವಿಡಿಯೋ ಎಂದ ಡಿಜಿಪಿ – ಭೇಟಿಗೆ ಅನುಮತಿ ನೀಡದ ಪರಮೇಶ್ವರ್‌

Public TV
By Public TV
14 minutes ago
ramachandra rao
Bengaluru City

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ – ವಿಡಿಯೋ ವೈರಲ್‌

Public TV
By Public TV
16 minutes ago
udupi paryaya dc
Latest

ಉಡುಪಿ ಪರ್ಯಾಯ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಚಾಲನೆಗೆ ಆಕ್ಷೇಪ – ಡಿಸಿ ಸ್ಪಷ್ಟನೆ

Public TV
By Public TV
29 minutes ago
siddaramaiah
Bengaluru City

ರಾಮಚಂದ್ರ ರಾವ್ ರಾಸಲೀಲೆ ಕೇಸ್‌ – ಗೃಹ ಇಲಾಖೆಗೆ ವರದಿ ನೀಡಲು ಸಿಎಂ ಸೂಚನೆ

Public TV
By Public TV
44 minutes ago
Mysuru RFO
Districts

15 ದಿನಗಳ ಹಿಂದಷ್ಟೇ ವರ್ಗಾವಣೆಯಾಗಿದ್ದ RFO ಖಾಸಗಿ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ!

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?