ದಾವಣಗೆರೆ: ತುಂಗಾಭದ್ರಾ ನದಿಯಲ್ಲಿ (Tungabhadra River) ಮುಳುಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ (Ukkadagatri) ನಡೆದಿದೆ.
ಮೃತ ಯುವಕನನ್ನು ಹಿರೇಕೇರೂರು ತಾಲೂಕಿನ ಹದರಿಹಳ್ಳಿಯ ನಾಗರಾಜ್ (26) ಎಂದು ಗುರುತಿಸಲಾಗಿದೆ. ಯುವಕ ಕುಟುಂಬದವರೊಂದಿಗೆ ಉಕ್ಕಡಗಾತ್ರಿ ಕರಿ ಬಸವೇಶ್ವರ ರಥೋತ್ಸವಕ್ಕೆ ಆಗಮಿಸಿದ್ದ. ಈ ವೇಳೆ ನದಿಗೆ ಇಳಿದು ಸ್ನಾನ ಮಾಡುವಾಗ ಈ ಅವಘಡ ಸಂಭವಿಸಿದೆ.
Advertisement
Advertisement
ಈ ಸಂಬಂಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.