ಬೆಂಗಳೂರು: ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru Murder) ನಡೆದಿದೆ.
ಬೆಂಗಳೂರಿನ ಕೆಆರ್ ಪುರ ಬಳಿಯ ಟಿನ್ ಫ್ಯಾಕ್ಟರಿ ಬಳಿ ಘಟನೆ ನಡೆದಿದೆ. ರಫೀಕ್ ಅಹಮದ್ ಕೊಲೆಯಾದ ಯುವಕ. ಮಹದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಟೆರರಿಸ್ಟ್ಗಳು ಎಸ್ಕೇಪ್ ಆಗಲು ಪಾಕ್ ಸೇನೆ ನೆರವು – ಮೂವರು ಭಯೋತ್ಪಾದಕರ ಹೊಡೆದುರುಳಿಸಿದ ಭಾರತೀಯ ಸೇನೆ
ರಫೀಕ್ 28 ವಯಸ್ಸಿನ ಯುವಕ. ಕೊಲೆ ಮಾಡಿದ ಆರೋಪಿ ಈತನಿಗೆ ಪರಿಚಿತ ಎಂದು ವೈಟ್ಫೀಲ್ಡ್ ಡಿಸಿಪಿ ಡಾ. ಸಂಜೀವ್ ಎಂ. ಪಾಟೀಲ್ ತಿಳಿಸಿದ್ದಾರೆ.
Web Stories