Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಸಣ್ಣ ವಿಮಾನ ನಿಲ್ದಾಣಗಳಲ್ಲಿ ಮೊಬೈಲ್ ಎಟಿಸಿ: ಹೇಗೆ ಕಾರ್ಯನಿರ್ವಹಿಸುತ್ತೆ? ವಿಡಿಯೋ ನೋಡಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೇಶದ ಸಣ್ಣ ವಿಮಾನ ನಿಲ್ದಾಣಗಳಲ್ಲಿ ಮೊಬೈಲ್ ಎಟಿಸಿ: ಹೇಗೆ ಕಾರ್ಯನಿರ್ವಹಿಸುತ್ತೆ? ವಿಡಿಯೋ ನೋಡಿ

Public TV
Last updated: November 23, 2018 3:16 pm
Public TV
Share
2 Min Read
MOBILE TOWER ATC f
SHARE

ನವದೆಹಲಿ: ಭಾರತದ ಪ್ರಮುಖ ಸಣ್ಣ ವಿಮಾನ ಕೇಂದ್ರಗಳಲ್ಲಿ ವಿಮಾನ ಸೇವೆ ಒದಗಿಸಲು 8 ಮೊಬೈಲ್ ವಿಮಾನ ನಿಯಂತ್ರಣ ಕೇಂದ್ರ(ಏರ್ ಟ್ರಾಫಿಕ್ ಕಂಟ್ರೋಲ್)ಗಳನ್ನು ಸ್ಥಾಪಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ನಿರ್ಧರಿಸಿದೆ.

ಮೊದಲ ಬಾರಿಗೆ ಜಾರ್ಖಂಡ್‍ನ ಸ್ಟೀಲ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೋಕಾರೊ ಮೊಬೈಲ್ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಕೇಂದ್ರವನ್ನು ಈ ಸೇವೆಯನ್ನು ಪಡೆಯಲಿದೆ. ಸಣ್ಣ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ನಿಯಂತ್ರಣ ಮಾಡಲು ಎಟಿಸಿ ಬಳಕೆ ಮಾಡಲಿದ್ದು, 64.6 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಸಂಪರ್ಕ ಯೋಜನೆ (ಆರ್ ಸಿಎಸ್) ಅಡಿ ಸ್ಲೊವಾಕಿಯಾ ದೇಶದ ಎಂಎಸ್‍ಎಂ ಕಂಪನಿಯಿಂದ 8 ಮೊಬೈಲ್ ಎಟಿಸಿ ಖರೀದಿ ಮಾಡಲು ಮುಂದಾಗಿದೆ.

MOBILE TOWER ATC 5

ಕೇಂದ್ರ ಸರ್ಕಾರದ ವಿಮಾನಯಾನದಲ್ಲಿ ಪಗ್ರತಿ ಸಾಧಿಸುವ ದೃಷ್ಟಿಯಿಂದ ಜಾರಿ ಮಾಡಿದ ಅಗ್ಗದ ಬೆಲೆಯ ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯ ಭಾಗವಾಗಿ ಸಣ್ಣ ವಿಮಾನದಲ್ಲಿ ಪ್ರತಿ ದಿನ 1 ಅಥವಾ 2 ವಿಮಾನ ಸೇವೆಗಳನ್ನು ನೀಡಲಾಗುತ್ತಿದೆ. ಈ ವಿಮಾನಗಳ ನಿಯಂತ್ರಣಕ್ಕಾಗಿ ಸದ್ಯ ವಿಮಾನ ಪ್ರಾಧಿಕಾರ ಈ ನಿರ್ಣಯ ಕೈಗೊಂಡಿದೆ. ಉಡಾನ್ ಯೋಜನೆ ಅಡಿ 2,500 ರೂ. ಗಿಂತ ಕಡಿಮೆ ಬೆಲೆಯಲ್ಲಿ ಸೇವೆ ನೀಡಲಾಗುತ್ತಿದೆ.

ಸಣ್ಣ ವಿಮಾನ ನಿಲ್ದಾಣಗಳಲ್ಲಿ ಮೊಬೈಲ್ ಏರ್ ಟ್ರಾಫಿಕ್ ಕಂಟ್ರೋಲ್ ಬಳಸುವುದು ಸೂಕ್ತ ಎಂದು ಎಎಐ ಅಧ್ಯಕ್ಷ ಗುರುಪ್ರಸಾದ್ ಮೊಹಾಪತ್ರಾ ಅಭಿಪ್ರಾಯ ಪಟ್ಟಿದ್ದಾರೆ. ದೇಶದಲ್ಲಿ ಸದ್ಯ 8 ಸಣ್ಣ ವಿಮಾನ ನಿಲ್ದಾಣಗಳು ಈ ಸೇವೆಯನ್ನು ಪಡೆಯಲಿದ್ದು, ಪ್ರಮುಖವಾಗಿ ಬಿಲಾಸ್ಪುರ (ಚತ್ತೀಸ್‍ಗಢ), ಅಂಬಿಕಾಪುರ (ಚತ್ತೀಸ್‍ಗಢ), ಜಗದಾಲ್ಪುರ (ಚತ್ತೀಸ್‍ಗಢ), ಜೆಪೋರ್ ಒಡಿಸ್ಸಾ), ಉತ್ಕೇಳ (ಒಡಿಸ್ಸಾ), ವೆಲ್ಲೂರ್ (ತಮಿಳುನಾಡು), ಬೋಕಾರೊ (ಜಾರ್ಖಂಡ್), ಮಿಥಾಪುರ್ (ಗುಜರಾತ್) ವಿಮಾನ ನಿಲ್ದಾಣಗಳು ಎಟಿಸಿ ಕೇಂದ್ರಗಳನ್ನು ಪಡೆಯಲಿದೆ.

MOBILE TOWER ATC

ಸದ್ಯ ತಯಾರಿಸಲಾಗಿರುವ ಎಟಿಸಿ ಕೇಂದ್ರಗಳನ್ನು ಭಾರತದ ಸಣ್ಣ ವಿಮಾನ ನಿಲ್ದಾಣಗಳನ್ನು ಗಮನದಲ್ಲಿಟ್ಟುಕೊಂಡೆ ನಿರ್ಮಾಣ ಮಾಡಲಾಗಿದ್ದು, ತಾಂತ್ರೀಕವಾಗಿ ಈ ಕೇಂದ್ರಗಳು ಆಧುನಿಕ ಸೌಲಭ್ಯಗಳನ್ನು ಹೊಂದಿದೆ

ಏನೆಲ್ಲಾ ಸೌಲಭ್ಯ ಹೊಂದಿದೆ:
ಮೊಬೈಲ್ ಏರ್ ಟ್ರಾಫಿಕ್ ಕಂಟ್ರೋಲ್ ನಲ್ಲಿ ಆಧುನಿಕ ಸಂವಹನ ಸಾಧನ, ದಿಕ್ಸೂಚಿ, ಕಣ್ಗಾವಲು ಕೇಂದ್ರ, ಸ್ವಯಂ ಚಾಲಿತ ಹವಾಮಾನ ವೀಕ್ಷಣಾ ವ್ಯವಸ್ಥೆ ಸಾಧನಗಳನ್ನು ಹೊಂದಿದೆ.

MOBILE TOWER ATC 3

ಈ ಸಾಧನವನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕೊಂಡ್ಯೊಯಲು ಸುಲಭವಾಗಿದ್ದು ಕ್ಯಾಬಿನನ್ನು 8 ಮೀಟರ್ ಎತ್ತರವರೆಗೂ ಏರಿಸಬಹುದು. ಈ ಕ್ಯಾಬಿನ್ ಆಲುಮಿನಿಯಮ್ ನಿಂದ ಸಿದ್ಧಪಡಿಸಲಾಗಿದ್ದು, 360 ಡಿಗ್ರಿ ವ್ಯೂ ಸಿಗುತ್ತಿದೆ. ಅಲ್ಲದೇ ಇದು ಸ್ಫೋಟ, ಚಳಿ ಹಾಗೂ ಕಿಟಕಿಗಳು ಮಬ್ಬಾಗುವುದನ್ನು ತಡೆಯುವ ಸಾಮಥ್ರ್ಯ ಹೊಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ 2017 ಏಪ್ರಿಲ್‍ನಲ್ಲಿ ಉಡಾನ್ ಸೇವೆಗೆ ಹಸಿರು ನಿಶಾನೆ ತೋರಿದ್ದರು. ಶಿಮ್ಲಾದಿಂದ ದೆಹಲಿಗೆ ಮೊದಲ ವಿಮಾನ ಹಾರಾಟವಾಗಿತ್ತು. 2017 ಏಪ್ರಿಲ್ ನಿಂದ 2018 ಸೆಪ್ಟೆಂಬರ್ 23ರ ಅವಧಿಯಲ್ಲಿ ಇದುವರೆಗೂ 4.5 ಲಕ್ಷ ಮಂದಿ ಉಡಾನ್ ಸೇವೆಯನ್ನು ಬಳಕೆ ಮಾಡಿದ್ದಾರೆ. ಈ ಸೇವೆಯನ್ನು ಮತ್ತಷ್ಟು ಜನರಿಗೆ ಲಭ್ಯವಾಗುವಂತೆ ಮಾಡಲು ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

MOBILE TOWER ATC 4

https://www.youtube.com/watch?v=S_a7_3BsQSw

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Facebook Whatsapp Whatsapp Telegram
Previous Article DKSHI BLG copy ಬಳ್ಳಾರಿ ಆಯ್ತು ಈಗ ಜಾರಕಿಹೊಳಿ ಕೋಟೆಯಲ್ಲಿ ಹವಾ – ರೈತರ ಜೊತೆ ಡಿಕೆಶಿ ಸಂಧಾನ ಯಶಸ್ವಿ
Next Article HDK BBMP Roshini 3 ಕಾಲೇಜಿನಲ್ಲಿ ಲ್ಯಾಪ್‍ಟಾಪ್, ಮೊಬೈಲ್ ಬ್ಯಾನ್ ಹಿಂಪಡೆದ ಸಮ್ಮಿಶ್ರ ಸರ್ಕಾರ

Latest Cinema News

Ramya Ravichandran
ತುಮಕೂರು ದಸರಾಗೆ ರಮ್ಯಾ – ರವಿಚಂದ್ರನ್
Cinema Districts Karnataka Latest Sandalwood Top Stories Tumakuru
Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories
Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National

You Might Also Like

DVG SHANTANA GOWDA AV
Davanagere

ಆಣೆ ಪ್ರಮಾಣಕ್ಕಾಗಿ ದೇವಾಲಯಕ್ಕೆ ಬಂದ ಹೊನ್ನಾಳಿ ಶಾಸಕ – ಸವಾಲೆಸೆದು ಕೈಕೊಟ್ಟ ರೇಣುಕಾಚಾರ್ಯ ಆಪ್ತ

17 minutes ago
Mahesh Shetty Timarodi
Districts

ವಿಚಾರಣೆಗೆ ಗೈರು – ತಿಮರೋಡಿಗೆ ಎರಡನೇ ನೋಟಿಸ್‌ ಜಾರಿ

18 minutes ago
Madhu Bangarappa 1
Bengaluru City

ಶಾಲಾ ಅವಧಿ ಬದಲು ರಜೆ ವೇಳೆ ಸರ್ವೆಗೆ ಶಿಕ್ಷಕರ ಬಳಕೆ: ಮಧು ಬಂಗಾರಪ್ಪ

26 minutes ago
NITIN GADKARI
Latest

ಮೀಸಲಾತಿ ತೆಗೆದುಕೊಳ್ಳದಿರುವುದೇ ಬ್ರಾಹ್ಮಣನಾದ ನನಗೆ ದೇವರು ಮಾಡಿದ ದೊಡ್ಡ ಆಶೀರ್ವಾದ: ನಿತಿನ್‌ ಗಡ್ಕರಿ

43 minutes ago
Ambulance Dirver
Districts

ಅಂಬುಲೆನ್ಸ್‌ ಬ್ರೇಕ್ ಫೇಲಾದ್ರೂ ಗರ್ಭಿಣಿಯನ್ನ ಹಾಸ್ಪಿಟಲ್‌ಗೆ ತಲುಪಿಸಿದ ಚಾಲಕ – ಜನರಿಂದ ಮೆಚ್ಚುಗೆ

55 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?