Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮನ್ಯು ಕೇವಲ ದಸರಾ ಆನೆಯಲ್ಲ- ಈತ ಕೂಂಬಿಂಗ್ ಸ್ಪೆಷಲಿಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಭಿಮನ್ಯು ಕೇವಲ ದಸರಾ ಆನೆಯಲ್ಲ- ಈತ ಕೂಂಬಿಂಗ್ ಸ್ಪೆಷಲಿಸ್ಟ್

Districts

ಅಭಿಮನ್ಯು ಕೇವಲ ದಸರಾ ಆನೆಯಲ್ಲ- ಈತ ಕೂಂಬಿಂಗ್ ಸ್ಪೆಷಲಿಸ್ಟ್

Public TV
Last updated: October 9, 2021 5:46 pm
Public TV
Share
3 Min Read
Abhimanyu elephant publictv
SHARE

– 150ಕ್ಕೂ ಹೆಚ್ಚು ಕಾಡಾನೆಗಳ ಪೊಗರು ಇಳಿಸಿರುವ ಅಭಿಮನ್ಯು
– ಹುಲಿ ಕಾರ್ಯಾಚಾರಣೆಗೂ ಬೇಕು ಅಭಿಮನ್ಯು

ಮೈಸೂರು: ವಿಶ್ವ ವಿಖ್ವಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಸೆಂಟ್ರಾಆಫ್ ಅಟ್ರಾಕ್ಷನ್ ಎಂದರೆ ಜಂಬೂ ಸವಾರಿ ಮೆರವಣಿಗೆ. ಕಳೆದ ಕಳೆದ ವರ್ಷದಿಂದ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯುವಿಗೆ ನೀಡಲಾಗಿದೆ. ಕಳೆದ ಬಾರಿ ಅರಮನೆಯ ಆವರಣದಲ್ಲೇ ಗಜ ಗಾಂಭೀರ್ಯ ನಡಿಗೆಯ ಮೂಲಕವೇ ಯಶಸ್ವಿಯಾಗಿ ಅಭಿಮನ್ಯು ಜಂಬೂ ಸವಾರಿ ಮೆರಣಿಗೆಯನ್ನು ಮುಗಿಸವ ಮೂಲಕ ನಾಡಿನ ಜನರ ಹೆಗ್ಗಳಿಕೆಗೆ ಪಾತ್ರವಾಗಿದ್ದ. ಅಭಿಮನ್ಯು ದಸರಾ ಆನೆ ಮಾತ್ರವಲ್ಲ ಈತನ ಸಾಧನೆ ಸಾಕಷ್ಟು ಇವೆ. ಇದನ್ನೂ ಓದಿ:  ಸಿದ್ದರಾಮಯ್ಯ, ಕುಮಾರಸ್ವಾಮಿ ವೋಟಿಗಾಗಿ ಜೊಲ್ಲು ಸುರಿಸ್ತಿದ್ದಾರೆ: ಆರಗ ಜ್ಞಾನೇಂದ್ರ

Abhimanyu elephant publictv

ಸತತ ಏಳು ಬಾರಿ ತಾಯಿ ಚಾಮುಂಡೇಶ್ವರಿಯನ್ನು ಕೂರಿಸಿದ ಚಿನ್ನದ ಅಂಬಾರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜ ಬೀದಿಗಳಲ್ಲಿ ಹೆಜ್ಜೆ ಹಾಕಿದ್ದ ಅರ್ಜುನನಿಗೆ 60 ವರ್ಷ ದಾಟಿದ ಕಾರಣ ಒಲ್ಲದ ಮನಸ್ಸಿನಿಂದಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಳೆದ ಬಾರಿ ಆತನನ್ನು ದಸರಾ ಮಹೋತ್ಸವದಿಂದ ದೂರವಿಟ್ಟರು. ಅರ್ಜುನನ ಜಾಗಕ್ಕೆ ತರುವುದು ಎಂದು ಅಧಿಕಾರಿಗಳು ಯೋಚನೆ ಮಾಡುವ ವೇಳೆ ಕಂಡಿದ್ದೆ ಅಭಿಮನ್ಯು. 56 ವರ್ಷದ ಅಭಿಮನ್ಯುವನ್ನು 1970 ರಲ್ಲಿ ಕೊಡಗಿನ ಹೆಬ್ಬಾಳ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು. 21 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಅಭಿಮನ್ಯು 2012 ರಿಂದ 2015ರವರೆಗೆ ದಸರಾ ಮಹೋತ್ಸವದ ಜಂಬೂ ಸವಾರಿ ಮೆರಣಿಗೆಯಲ್ಲಿ ಕರ್ನಾಟಕ ವಾದ್ಯಗೋಷ್ಠಿಯವರು ಕುಳಿತುಕೊಳ್ಳುವ ಗಾಡಿ ಎಳೆಯು ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ. ಅರ್ಜುನ ಆನೆಯ ಜಾಗಕ್ಕೆ ಯಾರನ್ನು ತರುವುದು ಎಂದು ಹುಡುಕುವಾಗ ಕಣ್ಣಿಗೆ ಬಿದ್ದಿದ್ದು ಅಭಿಮನ್ಯು. ಇದಕ್ಕೆ ಕಾರಣ ಇತ ಬಹಳ ಸೌಮ್ಯ ಸ್ವಾಭಾವದ ಆನೆಯಾಗಿದ್ದು, ಇತನ ಬೆನ್ನು ಅಂಬಾರಿ ಕಟ್ಟಲು ಸೂಕ್ತವಾಗಿದೆ. ಜೊತೆಗೆ ಇತನ ತೂಕ 4720 ಕೆಜಿ, ಎತ್ತರ 2.72 ಮೀಟರ್, ಉದ್ದ 3.51 ಮೀಟರ್ ಇರುವ ಕಾರಣ ಜವಾಬ್ದಾರಿಯಾಗಿ ಅಭಿಮನ್ಯು ಅಂಬಾರಿಯನ್ನು ಹೊರಬಲ್ಲ ಎಂದು ಆಯ್ಕೆ ಮಾಡಲಾಗಿತ್ತು. ಅಧಿಕಾರಿಗಳ ನಿರೀಕ್ಷೆಯಂತೆ ಕಳೆದ ಬಾರಿ ಸಮರ್ಥವಾಗಿ ಚಿನ್ನದ ಅಂಬಾರಿ ಹೊತ್ತು ಅರಮನೆ ಆವರಣದಲ್ಲಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದನು. ಇದನ್ನೂ ಓದಿ:   ಪಟಾಕಿ, ವಾದ್ಯದ ಸದ್ದಿಗೆ ಬೆದರಿದ ಆನೆ – ಜಂಬೂ ಸವಾರಿ ಮೆರವಣಿಗೆ ಸ್ಥಗಿತ

Abhimanyu elephant publictv

ಬಹುತೇಕ ಜನರು ಅಭಿಮನ್ಯು ಎಲ್ಲಾ ಆನೆಗಳ ರೀತಿ ದಸರಾ ಆನೆ, ದಸರಾ ಮುಗಿದ ಬಳಿಕ ಈತ ಕಾಡಿನಲ್ಲಿ ಫುಲ್ ರೆಸ್ಟ್ ಮಾಡುತ್ತಾನೆ ಎಂದು ಎಲ್ಲರು ತಿಳಿದುಕೊಂಡಿದ್ದಾರೆ. ಆದ್ರೆ ಇತನಿಗೆ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದರಿಂದ. ಎಷ್ಟು ಹೆಸರಿದೆಯೋ ಅಷ್ಟೇ ಹೆಸರು ಕೂಂಬಿಂಗ್‍ನಲ್ಲೂ ಇದೆ. ಈ ಕಾರಣಕ್ಕೆ ಅಭಿಮನ್ಯುವನ್ನು ಕೂಂಬಿಂಗ್ ಸ್ಪೆಷಲಿಸ್ಟ್ ಎಂದು ಕರೆಯುತ್ತಾರೆ. ಕಾಡಂಚಿನ ಗ್ರಾಮಗಳಲ್ಲಿ ಕಾಡಿನಿಂದಬಂದು ಉಪಟಳ ಮಾಡುವ ಕಾಡಾನೆ ಹಾಗೂ ಹುಲಿ ಕಾರ್ಯಾಚರಣೆಗೆ ಅಭಿಮನ್ಯುವನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವ ಸಾಕಾನೆಗಳಿಗೆ ತುಂಬಾ ಧೈರ್ಯ ಬೇಕಾಗಿದೆ. ಅಭಿಮನ್ಯು ಯಾವುದಕ್ಕೂ ಭಯಪಡದೇ ಧೈರ್ಯದಿಂದ ನುಗ್ಗುವ ಕಾರಣಕ್ಕೆ ಇತನನ್ನು ಕೂಂಬಿಂಗ್‍ಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಲ್ಲಿಯವರೆಗೆ 150 ಕ್ಕೂ ಹೆಚ್ಚು ಕಾಡಾನೆಗಳ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಅಭಿಮನ್ಯು ಆ ಕಾಡಾನೆಗಳ ಪುಂಡಾಟವನ್ನು ಸದ್ದಿಲ್ಲಂದೆ ಅಡಗಿಸಿದ್ದಾನೆ. ಇನ್ನೂ ಇತ ಹೆಸರಿನಲ್ಲಿ 50ಕ್ಕೂ ಹೆಚ್ಚು ಹುಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಹೆಗ್ಗಳಿಕೆಯೂ ಸಹ ಇರುವುದು ಗಮನಾರ್ಹವಾಗಿದೆ. ಇದನ್ನೂ ಓದಿ: ದಸರಾ ಆನೆ ವಿಕ್ರಮನಿಗೆ ಮದ – ಈ ಬಾರಿ ದಸರಾದಿಂದ ವಿಕ್ರಮ ಔಟ್

Abhimanyu elephant publictv

ಒಟ್ಟಾರೆ ಕಳೆದ ವರ್ಷದಿಂದ ಯಶಸ್ಸಿಯಾಗಿ ಅಂಬಾರಿ ಹೊರುತ್ತಿರುವ ಅಭಿಮನ್ಯು ಮಾಡಿರು ಸಾಹಸ ಪರಾಕ್ರಮದಿಂದ ಇತನಿಗೆ ಕೂಂಬಿಂಗ್ ಸ್ಪೇಷಲಿಸ್ಟ್ ಎಂಬ ಬಿರುದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನೀಡಿದ್ದಾರೆ. ಅಭಿಮನ್ಯು ಇನ್ನಷ್ಟು ವರ್ಷಗಳ ಕಾಲ ಜಂಬೂ ಸವಾರಿಯ ಕ್ಯಾಪ್ಟನ್ ಶೀಪ್ ವಹಿಸಿಕೊಳ್ಳುವುದರ ಜೊತೆಗೆ ಇತನ ಈ ಯಶಸ್ವಿ ಕೂಂಬಿಂಗ್ ಜರ್ನಿಯನ್ನು ಮುಂದುವರೆಯಲಿ ಎನ್ನುವುದೇ ನಮ್ಮ ಆಶಯವಾಗಿದೆ.

TAGGED:AbhimanyuAbhimanyu elephantelephantmysurupublictvಅಭಿಮನ್ಯುಜಂಬೂ ಸವಾರಿದಸರಾಮೈಸೂರು
Share This Article
Facebook Whatsapp Whatsapp Telegram

Cinema news

Daali Dhananjaya
ನನ್ನ ಆಹಾರ ನನ್ನ ಚಾಯ್ಸ್, ಸಮುದಾಯ ಎಳೆದು ತಂದಿದ್ದು ಬಹಳ ಬೇಜಾರಾಯ್ತು: ಡಾಲಿ ಧನಂಜಯ್
Bengaluru City Cinema Districts Karnataka Latest Main Post Sandalwood
Prakash Raj
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ನಟ ಪ್ರಕಾಶ್‍ ರಾಜ್‌ ಒತ್ತಾಯ – ಪರ ವಿರೋಧ ಚರ್ಚೆ
Bengaluru City Cinema Karnataka Latest Sandalwood States Top Stories
CJ Roy 3
ಸಿನಿ ರಂಗದೊಂದಿಗೆ ಸಿಜೆ ರಾಯ್‌ ನಂಟು ಅಪಾರ – ಕನ್ನಡ, ಮಲಯಾಳಂ ನಲ್ಲಿ 11 ಸಿನಿಮಾ ನಿರ್ಮಾಣ
Bengaluru City Cinema Districts Karnataka Latest Sandalwood Top Stories
Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories

You Might Also Like

Lokayuktha Raid
Bellary

ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ

Public TV
By Public TV
39 minutes ago
Siddaramaiah 2 3
Bengaluru City

ಕೇಂದ್ರ ಬಜೆಟ್‌ ಹೊತ್ತಲ್ಲೇ ಸಿಎಂ ʻಜಸ್ಟೀಸ್ ಫಾರ್ ಕರ್ನಾಟಕʼ ಅಭಿಯಾನ ಶುರು

Public TV
By Public TV
53 minutes ago
Chamundeshwari Temple atop Chamundi Hills 20171007135340 e1597639651188
Bengaluru City

ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ – ಧಾರ್ಮಿಕ ದತ್ತಿ ಇಲಾಖೆಗೆ ಮಂದಿರ ಮಹಾಸಂಘ ಆಗ್ರಹ

Public TV
By Public TV
58 minutes ago
School Girls
Court

ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೊಡಿ, ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು – ಸುಪ್ರೀಂ ವಾರ್ನಿಂಗ್

Public TV
By Public TV
1 hour ago
KPTCL
Bengaluru City

ಸಿಎಂ ಸಭೆಗೆ ಗೈರಾಗಿದ್ದ IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಎತ್ತಂಗಡಿ!

Public TV
By Public TV
2 hours ago
seemanth kumar singh
Bengaluru City

ಎದೆಗೆ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್‌ ಆತ್ಮಹತ್ಯೆ – ಪೊಲೀಸ್‌ ಆಯುಕ್ತರ ಫಸ್ಟ್‌ ರಿಯಾಕ್ಷನ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?