Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಮೊದಲು ಹೇಗಿತ್ತು? ಈಗ ಏನು ಬದಲಾವಣೆಯಾಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಮೊದಲು ಹೇಗಿತ್ತು? ಈಗ ಏನು ಬದಲಾವಣೆಯಾಗಿದೆ?

Latest

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಮೊದಲು ಹೇಗಿತ್ತು? ಈಗ ಏನು ಬದಲಾವಣೆಯಾಗಿದೆ?

Public TV
Last updated: December 11, 2023 3:46 pm
Public TV
Share
2 Min Read
JAMMU KASHMIR G20
SHARE

ನವದೆಹಲಿ: ಜಮ್ಮು ಕಾಶ್ಮೀರಕ್ಕೆ (Jammu Kashnir) ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ ಕಾಶ್ಮೀರ ಈಗ ಸುರಕ್ಷಿತವಾಗಿದೆ. ಭಯೋತ್ಪಾದಕ ಚಟುವಟಿಕೆಗಳು (Terrorist Activity) 10 ಪಟ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

1 3

ಆರ್ಟಿಕಲ್ 370ರ (Article 370) ರದ್ದತಿಯ ನಂತರ, ಜಮ್ಮು ಮತ್ತು ಕಾಶ್ಮೀರವು ಸುಧಾರಣೆಗಳ ನೇತೃತ್ವದ ಪರಿವರ್ತಕ ಬದಲಾವಣೆಯ ಗಮನಾರ್ಹ ಯುಗಕ್ಕೆ ಸಾಕ್ಷಿಯಾಗಿದೆ ಮತ್ತು ಜನರ ಸಾಮೂಹಿಕ ಪ್ರಯತ್ನಗಳಿಂದ ನಡೆಸಲ್ಪಟ್ಟಿದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ 2014ರ ಮೊದಲು ಜಮ್ಮು ಕಾಶ್ಮೀರ ಹೇಗಿತ್ತು ಮತ್ತು ಈಗ ಹೇಗಿದೆ ಎಂಬ ಸಂಪೂರ್ಣ ಚಿತ್ರಣವನ್ನು ನೀಡಿದೆ. ಇದನ್ನೂ ಓದಿ: Article 370 Verdict: J&K, ಲಡಾಖ್‌ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ – ಅಮಿತ್‌ ಶಾ ಸಂತಸ

3 1

ಭಯೋತ್ಪಾದಕ ಘಟನೆಗಳು:
1994-2014ರ ನಡುವೆ ಒಟ್ಟು 47,381 ಭಯೋತ್ಪಾದಕ ಘಟನೆಗಳು ನಡೆದಿದ್ದು, ಪ್ರತಿ ವರ್ಷ ಸರಾಸರಿ 2,360 ಭಯೋತ್ಪಾದಕ ಘಟನೆಗಳು ನಡೆದಿದೆ. 2014ರಿಂದ ಒಟ್ಟು 2.197 ಕೃತ್ಯಗಳು ನಡೆದಿದ್ದು, ಪ್ರತಿ ವರ್ಷ ಸರಾಸರಿ 240 ಭಯೋತ್ಪಾದಕ ಘಟನೆಗಳು ನಡೆಯುತ್ತಿವೆ. ಇನ್ನು ನಾಗರಿಕ ಸಾವುನೋವುಗಳಲ್ಲಿ 72% ಕಡಿತವಾಗಿದ್ದು, ಭದ್ರತಾ ಸಿಬ್ಬಂದಿಯ ಸಾವುನೋವುಗಳಲ್ಲಿ 59% ಕಡಿತವಾಗಿದೆ. ಇದನ್ನೂ ಓದಿ: Article 370 Verdict – ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಮೋದಿ ಸಂತಸ

4

ಗ್ರಾಮಗಳನ್ನು ಸಂಪರ್ಕಿಸಿ ಸಮೃದ್ಧಿಯನ್ನು ಖಾತರಿಪಡಿಸುವಲ್ಲಿ 2014ರ ಮೊದಲು ಪ್ರತಿವರ್ಷ 158 ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡಲಾಗುತ್ತಿತ್ತು. ಆದರೆ ಈಗ ಅಂದರೆ 2014ರ ಬಳಿಕ ಪ್ರತಿ ವರ್ಷಕ್ಕೆ 8,068 ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಸ್ವಾತಂತ್ರದ ನಂತರ ಒಟ್ಟು 24,000 ಮನೆಗಳ ನಿರ್ಮಾಣ ಮಾಡಿದ್ದು, ಪ್ರಸ್ತುತ 5 ವರ್ಷಗಳಲ್ಲಿ 1.45 ಲಕ್ಷ ಮನೆಗಳ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: Article 370 Verdict – ಕೇಂದ್ರದ ಎಲ್ಲಾ ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ಸುಪ್ರೀಂ ಐತಿಹಾಸಿಕ ತೀರ್ಪಿನಲ್ಲಿ ಏನಿದೆ?

ಹರ್ ಘರ್ ನಲ್ ಸೆ ಜಲ್‌ನ ಯೋಜನೆಯಡಿ 2014ರ ಮೊದಲು 7.82 ಲಕ್ಷ ಮನೆಗಳಿಗೆ ಟ್ಯಾಪ್ ನೀರಿನ ಸಂಪರ್ಕ ಕಲ್ಪಿಸಲಾಗಿದೆ. 2014ರ ನಂತರ ಒಟ್ಟು 13 ಲಕ್ಷ ಮನೆಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಪಿಂಚಣಿ ಫಲಾನುಭವಿಗಳಲ್ಲಿ ಒಟ್ಟು 66% ಹೆಚ್ಚಳವಾಗಿದ್ದು 2014ರ ಮೊದಲು 6 ಲಕ್ಷ ಜನರಿಗೆ ಪಿಂಚಣಿ ನೀಡಲಾಗುತ್ತಿತ್ತು. ಈಗ 10 ಲಕ್ಷ ಜನರಿಗೆ ಪಿಂಚಣಿ ನೀಡಲಾಗುತ್ತಿದೆ. ಇದನ್ನೂ ಓದಿ: 3,500 ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ವಿಶೇಷ ಮಣ್ಣು

21ನೇ ಶತಮಾನದ ಈ ದಶಕವು ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಶಕವಾಗಿದೆ. ಈಗ ಹಳೆಯ ಸವಾಲುಗಳನ್ನು ಬಿಟ್ಟು ಹೊಸ ಸಾಧ್ಯತೆಗಳ ಸಂಪೂರ್ಣ ಲಾಭ ಪಡೆಯುವ ಸಮಯ. ಜಮ್ಮು ಮತ್ತು ಕಾಶ್ಮೀರದ ಯುವಕರು ತಮ್ಮ ಪ್ರದೇಶದ ಅಭಿವೃದ್ಧಿಗಾಗಿ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರುತ್ತಿದ್ದಾರೆ ಎಂದು ನನಗೆ ಸಂತೋಷವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಸಾಹಸಗಾಥೆಯನ್ನು ಬರೆಯುವವರು ನಮ್ಮ ಯುವಕರು ಎಂದು 2022ರ ಅಕ್ಟೋಬರ್ 30ರಂದು ಜಮ್ಮು ಕಾಶ್ಮೀರ ರೋಜ್‌ಗಾರ್ ಮೇಳದಲ್ಲಿ ಪ್ರಧಾನಿ ಮೋದಿ (Narendra Modi) ಸಂದೇಶ ನೀಡಿದ್ದರು. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

TAGGED:Article 370jammu kashmirnarendra modiಆರ್ಟಿಕಲ್ 370ಜಮ್ಮು ಕಾಶ್ಮೀರನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Nora Fatehi
ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Bollywood Cinema Latest Main Post
nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories
Prabhas 2
ದಿ ಸ್ಕ್ರಿಪ್ಟ್ ಕ್ರಾಫ್ಟ್ ಕಿರುಚಿತ್ರೋತ್ಸವಕ್ಕೆ ಪ್ರಭಾಸ್ ಚಾಲನೆ
Cinema Latest South cinema

You Might Also Like

RANJAN
Bengaluru City

ಮಕ್ಕಳ ಧ್ವನಿ, ಆಟವಾಡ್ತಿರೋದನ್ನ ಕಂಡ್ರೆ ನನಗೆ ಆಗಲ್ಲ – ಪೊಲೀಸರ ಮುಂದೆ ಸೈಕೋ ರಂಜನ್ ಹೇಳಿಕೆ

Public TV
By Public TV
13 minutes ago
South Africa Shooting
Latest

ದಕ್ಷಿಣ ಆಫ್ರಿಕಾದಲ್ಲಿ ಸಾಮೂಹಿಕ ಗುಂಡಿನ ದಾಳಿ – 10 ಮಂದಿ ಬಲಿ

Public TV
By Public TV
16 minutes ago
Hebbal
Bengaluru City

ವಾಹನ ಸವಾರರಿಗೆ ಗುಡ್‌ನ್ಯೂಸ್‌ – ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ರ‍್ಯಾಂಪ್‌ ಓಪನ್

Public TV
By Public TV
34 minutes ago
RCB Win 05
Bengaluru City

2026ರ ಐಪಿಎಲ್‌ ಬೆಂಗಳೂರಿನಲ್ಲೇ ನಡೆಯುತ್ತಾ? – ಪರಮೇಶ್ವರ್‌ ಹೇಳಿದ್ದೇನು?

Public TV
By Public TV
1 hour ago
Rajgoal Nagar
Bengaluru City

ಸಹಾಯ ಪಡೆದವಳನ್ನ ಮಂಚಕ್ಕೆ ಕರೆದ ಆನ್‌ಲೈನ್‌ ಗೆಳೆಯ – ಮಹಿಳೆ ಆತ್ಮಹತ್ಯೆಗೆ ಯತ್ನ

Public TV
By Public TV
2 hours ago
Rajanna DK Shivakumar
Bengaluru City

ಡಿಕೆಶಿ ಏನೇ ಮಾಡಿದ್ರೂ ನನ್ನ ಸ್ಟ್ಯಾಂಡ್‌ ಬದಲಾಗಲ್ಲ, ನಾನು ಸಿದ್ದರಾಮಯ್ಯ ಪರವೇ: ಕೆ.ಎನ್‌ ರಾಜಣ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?