Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಪೊಲೀಸರು ತನಿಖೆಗೆ ಅಸಮರ್ಥರು- ಸುಪ್ರೀಂ ಆಕ್ರೋಶ

Public TV
Last updated: August 1, 2023 4:34 pm
Public TV
Share
2 Min Read
SHARE

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರ (Violence in Manipur) , ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಪೊಲೀಸರು ತನಿಖೆಗೆ ಅಸಮರ್ಥರು ಎಂದು ಸುಪ್ರೀಂಕೋರ್ಟ್ (Supreme Court) ಆಕ್ರೋಶ ಹೊರಹಾಕಿದೆ. ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಪೊಲೀಸ್ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ 6000 ಅಧಿಕ ಎಫ್‍ಐಆರ್ ಗಳು ದಾಖಲಾಗಿವೆ, ಆದರೆ ಒಂದೆರಡು ಪ್ರಕರಣಗಳಲ್ಲಿ ಮಾತ್ರ ಆರೋಪಿಗಳ ಬಂಧನವಾಗಿದೆ. ತನಿಖೆ ನಿಧಾನವಾಗಿ ನಡೆಯುತ್ತಿದೆ. ಘಟನೆ ನಡೆದು ಬಹಳಷ್ಟು ದಿನಗಳ ಬಳಿಕ ಹೇಳಿಕೆ ಪಡೆಯಲಾಗಿದೆ. ಇದರಿಂದ ಕಾನೂನು ಮತ್ತು ಆಡಳಿತ ಯಂತ್ರ ನಿಷ್ಕ್ರಿಯವಾಗಿತ್ತು ಎನ್ನುವುದು ಗೊತ್ತಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡದ ಕಾರಣ ಆರೋಪಿಗಳನ್ನು ಬಂಧಿಸಿಲ್ಲ ಎಂದುಕೊಂಡರೂ, ಎರಡು ತಿಂಗಳಿಂದ ಎಫ್‍ಐಆರ್ ಯಾಕೆ ದಾಖಲಿಸಿಲ್ಲ ಎಂದು ಸಿಜೆಐ ಚಂದ್ರಚೂಡ್ ಪ್ರಶ್ನಿಸಿದರು.

ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನೆಲದ ಪರಿಸ್ಥಿತಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದರು. ವೀಡಿಯೋ ಪ್ರಕರಣದಲ್ಲಿ ಅಪ್ರಾಪ್ತ ಆರೋಪಿ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದೆ. ಸಂತ್ರಸ್ತ ಮಹಿಳೆಯರಿಂದ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಹೇಳಿಕೆ ಪಡೆದಿದ್ದಾರೆ ಎಂದು ವಿವರಿಸಿದರು. ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳುತ್ತಿದೆ ಮತ್ತು ಅದಕ್ಕಾಗಿಯೇ ನಾವು ಸಿಬಿಐ ತನಿಖೆಗೆ ಆದೇಶಿಸಿದ್ದೇವೆ. ಇದನ್ನು ನ್ಯಾಯಾಲಯವು ಮೇಲ್ವಿಚಾರಣೆ ಮಾಡಲಿ ಎಂದು ಅವರು ಹೇಳಿದರು.

6000 ಎಫ್‍ಐಆರ್ ದಾಖಲಾಗಿದೆ, 11 ಎಫ್‍ಐಆರ್‍ಗಳಲ್ಲಿ ಏಳು ಮಂದಿ ಆರೋಪಿಗಳನ್ನು ಮಾತ್ರ ಬಂಧಿಸಿದೆ. ಯಾವುದೇ ಮುಜುಗರವಿಲ್ಲದೇ ಹೇಳಿಕೆ ದಾಖಲಿಸುತ್ತಿದ್ದೀರಿ ಇದರ ಪರಿಣಾಮ ನಿಮಗೆ ಅರಿವಿದೆಯೇ? ಕಾನೂನು ಮತ್ತು ಸುವ್ಯವಸ್ಥೆ ರಕ್ಷಿಸಲು ಸಾಧ್ಯವಾಗದಿದ್ದರೆ ಜನರಿಗೆ ಏನಾಗುತ್ತದೆ ಎಂದು ಗೊತ್ತಿದೆಯೇ ಎಂದು ಸಿಜೆಐ ಕೇಳಿದರು. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ – ಆಗಸ್ಟ್ 8ರಿಂದ 10ರವರೆಗೆ ಲೋಕಸಭೆಯಲ್ಲಿ ಚರ್ಚೆ

6,496 ಎಫ್‍ಐಆರ್ ಗಳನ್ನು ದಾಖಲಿಸಲಾಗಿದೆ. ಅಧಿಕೃತ ಅಂಕಿ ಅಂಶಗಳ ಪ್ರಕಾರ, 150 ಸಾವುಗಳು ಸಂಭವಿಸಿವೆ. ಮೇ 3 ರಿಂದ ಮೇ 5 ರವರೆಗೆ 59 ಸಾವುಗಳು, ಮೇ 27 ರಿಂದ ಮೇ 29 ರ ನಡುವೆ 28 ಸಾವುಗಳು ಸಂಭವಿಸಿವೆ. 502 ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಬೆಂಕಿ ಹಚ್ಚಿದ 501 ಪ್ರಕರಣಗಳು ನಡೆದಿವೆ ಎಂದು ಸರ್ಕಾರ ಹೇಳಿದೆ.

ಮೊದಲ ಎಫ್‍ಐಆರ್ ವಿಂಗಡನೆ ಆಗಬೇಕು ಅದರಲ್ಲಿ ಪ್ರಕರಣಗಳು ನಡೆದ ವಿವರ ಹೊಂದಿರಬೇಕು, ಝೀರೋ ಎಫ್‍ಐಆರ್ ದಾಖಲು ಮಾಡಿದ ದಿನಾಂಕ, ಸಾಮಾನ್ಯ ಎಫ್‍ಐಆರ್ ದಾಖಲಿಸಿದ ದಿನಾಂಕ, ಸಾಕ್ಷಿಗಳ ಹೇಳಿಕೆ ದಾಖಲು ಮಾಡಿದ ದಿನಾಂಕ, ಯಾವ ದಿನಾಂಕದಂದು ಬಂಧಿಸಲಾಗಿದೆ ಎಂಬ ವಿವರಣೆ ನೀಡುವಂತೆ ಸಿಜೆಐ ಸೂಚನೆ ನೀಡಿದರು.

ಘಟನೆ ಮತ್ತು ದೂರು ದಾಖಲಾದ ದಿನಾಂಕದಲ್ಲಿ ವ್ಯತ್ಯಾಸವಿದೆ. ತನಿಖೆ ವಿಳಂಬವಾಗಿರುವುದು ಗೊತ್ತಾಗುತ್ತಿದೆ, ತನಿಖೆಯ ಪೂರ್ಣ ವಿವರಣೆಗಾಗಿ ಶುಕ್ರವಾರದ ವಿಚಾರಣೆ ವೇಳೆ ಕೋರ್ಟ್ ಮುಂದೆ ಪೊಲೀಸ್ ಮಹಾ ನಿರ್ದೇಶಕರು ಖುದ್ದು ಹಾಜರಿರಬೇಕು ಎಂದು ಸೂಚಿಸಿತು. ಇದೇ ವೇಳೆ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲು ಚಿಂತಿಸಿದ್ದೇವೆ. ಸಂತ್ರಸ್ತರು ಎಲ್ಲೇ ಇದ್ದರೂ ಹೇಳಿಕೆ ದಾಖಲಿಸಿಕೊಳ್ಳಬೇಕು. ಕೆಲವು ಸಂತ್ರಸ್ತರು ಮಣಿಪುರ ತೊರೆದಿದ್ದಾರೆ. ಈ ಕಾರಣದಿಂದ ಸಮಿತಿ ರಚಿಸಲು ಚಿಂತಿಸುತ್ತಿದ್ದೇವೆ. ಈ ಬಗ್ಗೆ ಯಾರು ತನಿಖೆ ಮಾಡಬೇಕು ಎಂದು ಮಾಹಿತಿ ನೀಡಿ ಎಂದು ಸಾಲಿಸಿಟರ್ ಜನರಲ್‍ಗೆ ಸೂಚಿಸಿದರು.

 Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:FIRManipurSupreme Courtಎಫ್‍ಐಆರ್ಮಣಿಪುರಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema Updates

darshan renukaswamy pavithra gowda
`ಡಿ’ ಗ್ಯಾಂಗ್‍ಗೆ ಢವಢವ – ದರ್ಶನ್ ಸೇರಿ 7 ಮಂದಿ ಜಾಮೀನು ಭವಿಷ್ಯ ಇಂದು?
Cinema Court Karnataka Latest Main Post Sandalwood States Top Stories
Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories

You Might Also Like

Nandini Shop in Metro Stations
Bengaluru City

ನಮ್ಮ ಮೆಟ್ರೋ ಸ್ಟೇಷನ್‌ಗಳಲ್ಲಿ ನಂದಿನಿ ಮಳಿಗೆ ತೆರೆಯಲು ದಿನಾಂಕ ಫಿಕ್ಸ್‌

Public TV
By Public TV
7 minutes ago
AshokNagara Police
Bengaluru City

ಇನ್‌ಸ್ಟಾದಲ್ಲಿ ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ – ಕಾಮುಕ ಅರೆಸ್ಟ್

Public TV
By Public TV
36 minutes ago
Lokayukta
Bengaluru City

ಸಚಿವ ಬೈರತಿ ಸುರೇಶ್ ಪಿಎಸ್ ಮನೆ ಮೇಲೆ ʻಲೋಕಾʼ ದಾಳಿ – ಭಾರೀ ಪ್ರಮಾಣದ ಆಸ್ತಿ ದಾಖಲೆ ವಶಕ್ಕೆ

Public TV
By Public TV
1 hour ago
bjp flag
Latest

ಬಿಜೆಪಿಯಿಂದ ಮುಂದಿನ ಉಪರಾಷ್ಟ್ರಪತಿ ಆಯ್ಕೆ – ಮೋದಿ ವಿದೇಶಿ ಪ್ರವಾಸದ ಬಳಿಕ ಅಂತಿಮ ನಿರ್ಧಾರ

Public TV
By Public TV
1 hour ago
PM Modi 2 1
Latest

ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

Public TV
By Public TV
2 hours ago
Elephant
Bengaluru Rural

ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಾಣಿಗಳ ವಿನಿಮಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?