Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಹಣ, ಆಸ್ತಿ ಬೇಡ- ತಂದೆಯನ್ನ ಗಲ್ಲಿಗೇರಿಸಿ: ಅಮೃತಾ ಆಕ್ರೋಶದ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನನಗೆ ಹಣ, ಆಸ್ತಿ ಬೇಡ- ತಂದೆಯನ್ನ ಗಲ್ಲಿಗೇರಿಸಿ: ಅಮೃತಾ ಆಕ್ರೋಶದ ಮಾತು

Crime

ನನಗೆ ಹಣ, ಆಸ್ತಿ ಬೇಡ- ತಂದೆಯನ್ನ ಗಲ್ಲಿಗೇರಿಸಿ: ಅಮೃತಾ ಆಕ್ರೋಶದ ಮಾತು

Public TV
Last updated: September 28, 2018 2:38 pm
Public TV
Share
2 Min Read
PRANAY
SHARE

ಹೈದರಾಬಾದ್: ದೇಶಾದ್ಯಂತ ಸಂಚಲನ ಹುಟ್ಟಿಸಿದ್ದ ಪ್ರಣಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಅಮೃತ ಪೊಲೀಸರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ನನಗೆ ಡಬಲ್ ಬೆಡ್ ರೂಮ್, ಕೃಷಿ ಜಮೀನು, ಹಣ ಯಾವುದೂ ಬೇಡ. ಪ್ರಣಯ್ ನನ್ನು ಕೊಂದ ನನ್ನ ತಂದೆ ಸೇರಿದಂತೆ ಇತರೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿ. ಅಷ್ಟೇ ಸಾಕು ನನಗೆ ಎಂದು ಅಮೃತಾ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಫೇಸ್‍ಬುಕ್ ಮತ್ತು ಇನ್ಸ್ ಸ್ಟಾಗ್ರಾಮ್ ಮುಖಾಂತರ ಹಲವು ಮೆಸೇಜ್‍ಗಳು ಬಂದಿದೆ. ಹಲವರು ಪ್ರಣಯ್ ಸಾವಿನ ಬಳಿಕ ಸರ್ಕಾರ ನೀಡುವ ಆಸ್ತಿಯನ್ನು ಪಡೆದುಕೊಳ್ಳುವುದರ ಕುರಿತು ವಿರೋಧ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಸರ್ಕಾರ ನೀಡುವ ಸೌಲಭ್ಯ ನಿಮ್ಮ ಭವಿಷ್ಯಕ್ಕೆ ಸಹಕಾರಿ ಆಗಲಿದ್ದು, ಸ್ವೀಕರಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂಬ ಮೆಸೇಜ್ ಗಳು ಬರುತ್ತಿವೆ ಅಂತ ತಿಳಿಸಿದರು. ಇದನ್ನೂ ಓದಿ:  ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಬದುಕಿರುವುದು ಈ ವಿಡಿಯೋದಲ್ಲಿ ಮಾತ್ರ

Honour killing 1

ನನಗೆ ಸರ್ಕಾರ ನೀಡುತ್ತಿರುವ ಪರಿಹಾರ ಬೇಕಾಗಿಲ್ಲ. ನಾವು ಆರ್ಥಿಕವಾಗಿಯೂ ಸಬಲರಾಗಿ ಇದ್ದೇವೆ. ಮನೆ, ಕೃಷಿ ಭೂಮಿ, ಉದ್ಯೋಗ ಮತ್ತು ಹಣ ನೀಡಿ ಎಂದು ಯಾರ ಬಳಿಯೂ ನಾನಾಗಲಿ ಅಥವಾ ಕುಟುಂಬಸ್ಥರು ಕೇಳಿಕೊಂಡಿಲ್ಲ. ಪ್ರಣಯ್ ಕೊಂದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ನನ್ನ ಮನವಿ ಆಗಿದೆ ಎಂದು ಅಮೃತ ಸ್ಪಷ್ಟಪಡಿಸಿದ್ದಾರೆ.

ಸರ್ಕಾರದಿಂದ ಉದ್ಯೋಗ:
ತೆಲಂಗಾಣ ಪರಿಶಿಷ್ಟ ಜಾತಿ ಅಭಿವೃದ್ಧಿ ಸಚಿವ ಜಿ. ಜಗದೀಶ್ ರೆಡ್ಡಿ ಅವರು ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ ಮೃತ ಪ್ರಣಯ್ ಕುಟುಂಬದವರನ್ನು ಭೇಟಿ ಮಾಡಿ ಸಂತಾಪ ವ್ಯಕ್ತಪಡಿಸಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಇಂತಹ ಘಟನೆಗಳು ಪ್ರಸ್ತುತ ದಿನಗಳಲ್ಲಿ ಇನ್ನೂ ನಡೆಯುತ್ತಿವೆ ಎಂದು ನಾಚಿಕೆ ಆಗುತ್ತದೆ. ಈ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಮರ್ಯಾದಾ ಹತ್ಯೆ: 13 ವರ್ಷದ ಹಿಂದೆ ಮದ್ವೆಯಾದ ದಂಪತಿಯನ್ನು ಕೊಂದೇ ಬಿಟ್ಟ!

Pranay Amrutha

ಮೃತ ಪ್ರಣಯ್ ಪತ್ನಿ ಅಮೃತವರ್ಶಿನಿ ಅವರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು. ಜೊತೆಗೆ ಕೃಷಿ ಭೂಮಿ ಮತ್ತು ಡಬಲ್ ಬೆಡ್ ರೂಮ್ ಮನೆಯನ್ನು ನೀಡುತ್ತೇವೆ. ಈಗಾಗಲೇ ಪ್ರಣಯ್ ಕುಟುಂಬದವರಿಗೆ ತಕ್ಷಣದ ವೆಚ್ಚಕ್ಕಾಗಿ ಸರ್ಕಾರ 8.25 ಲಕ್ಷ ರೂ. ಅನುಮೋದಿಸಿದೆ. ಇದರ ಜೊತೆ ನಾನು ವೈಯಕ್ತಿಕವಾಗಿ ಅಮೃತಾಗೆ 4.12 ಲಕ್ಷ ರೂ. ಚೆಕ್ ನೀಡಿದ್ದೇನೆ ಎಂದು ತಿಳಿಸಿದ್ದರು. ಸರ್ಕಾರದ ಸೌಲಭ್ಯಗಳನ್ನು ಅಮೃತ ಪಡೆದಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಏನಿದು ಪ್ರಕರಣ..?
ಪ್ರಣಯ್ ಮತ್ತು ಅಮೃತ ಇಬ್ಬರು ಪ್ರೀತಿಸಿದ್ದು, ಎರಡೂ ಕುಟುಂಬಗಳ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದವು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೂ ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಆದರೆ ಸೆಪ್ಟೆಂಬರ್ 15 ಶನಿವಾರ ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತನ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ರೂ. ಹಣವನ್ನು ಹಂತಕರಿಗೆ ನೀಡಿದ್ದನು ಎಂದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

TAGGED:Honour killingmoneyPranaypropertyPublic TVಆಸ್ತಿಪಬ್ಲಿಕ್ ಟಿವಿಪ್ರಣಯ್ಮರ್ಯದಾ ಹತ್ಯೆಹಣ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Indias Big Decolonisation Move Chakravarti Rajagopalachari replaces Lutyens at Rashtrapati Bhavan Delhi 1
Latest

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ – ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ

Public TV
By Public TV
20 minutes ago
School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
2 hours ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
2 hours ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
2 hours ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
2 hours ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?