Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಬಿಎಂಪಿ ಎಫ್‍ಡಿಎ ನೌಕರನ ಬಳಿ ಕೋಟಿ ಕೋಟಿ ಆಸ್ತಿ – ಸರ್ಕಾರಕ್ಕೆ ಬರಬೇಕಿದೆ 125 ಕೋಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಬಿಎಂಪಿ ಎಫ್‍ಡಿಎ ನೌಕರನ ಬಳಿ ಕೋಟಿ ಕೋಟಿ ಆಸ್ತಿ – ಸರ್ಕಾರಕ್ಕೆ ಬರಬೇಕಿದೆ 125 ಕೋಟಿ

Bengaluru City

ಬಿಬಿಎಂಪಿ ಎಫ್‍ಡಿಎ ನೌಕರನ ಬಳಿ ಕೋಟಿ ಕೋಟಿ ಆಸ್ತಿ – ಸರ್ಕಾರಕ್ಕೆ ಬರಬೇಕಿದೆ 125 ಕೋಟಿ

Public TV
Last updated: November 24, 2021 1:01 pm
Public TV
Share
3 Min Read
ACB Conduct Raid On BBMP Clerk Mayanna 1
SHARE

– ಮತದಾರರಿಗೆ ಬೆಳ್ಳಿ ನಾಣ್ಯ ಗಿಫ್ಟ್

ಬೆಂಗಳೂರು: ಬಿಬಿಎಂಪಿ ನೌಕರ ಮಾಯಣ್ಣ ಅವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆಸಿದೆ. ದಾಳಿಯಲ್ಲಿ ಭಾರೀ ಪ್ರಮಾಣದ ದಾಖಲೆಗಳು ದೊರೆತಿದ್ದು, ಇವರ ಬಗ್ಗೆ ಗಂಭೀರ ಆರೋಪಗಳು ಕೇಳಿಬರುತ್ತಿದೆ.

ಮಾಯಣ್ಣ ಅವರು ರಸ್ತೆ ಹಾಗೂ ಮೂಲಭೂತ ಸೌಕರ್ಯ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಬಿಬಿಎಂಪಿ ಎಂಪ್ಲೈಯ್ ಅಸೋಸಿಯೇಷನ್ ಮೂಲಕ ಹಾಗೂ ಸಾಹಿತ್ಯ ಪರಿಷತ್‍ನಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದರು. ಅವರ ಹೆಸರು ಬಿಬಿಎಂಪಿ ನೌಕರಿಗಿಂತ ಹೆಚ್ಚಾಗಿ ಬಿಬಿಎಂಪಿ ಅಕ್ರಮಗಳಲ್ಲೇ ಕೇಳಿ ಬರುತ್ತಿತ್ತು.

ACB Conduct Raid On BBMP Clerk Mayanna 1

ಒಂದೇ ಪೋಸ್ಟ್: ಬಿಬಿಎಂಪಿ ಇತಿಹಾಸದಲ್ಲೇ 11 ವರ್ಷಗಳ ಕಾಲ ಒಂದೇ ಪೋಸ್ಟ್‌ ನಲ್ಲಿ  ದ್ದ ಏಕೈಕ ವ್ಯಕ್ತಿ ಮಾಯಣ್ಣ. 2009 ರಿಂದ 11 ವರ್ಷಗಳ ಕಾಲ ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾಕಷ್ಟು ಬಾರಿ ಬಿಬಿಎಂಪಿಯ ಬೇರೆ ವಿಭಾಗಗಳಿಗೆ ವರ್ಗಾವಣೆಗಳಾದ್ದರೂ, ಮೇಲಾಧಿಕಾರಿಗಳಿಂದ ಒತ್ತಡ ತಂದು ಮತ್ತದೇ ಪೋಸ್ಟ್‌ನಲ್ಲಿ ಉಳಿದುಕೊಳ್ಳುತ್ತಿದ್ದರು. ಐದು ವರ್ಷದ ಹಿಂದೆ ಸಸ್ಪೆಂಡ್ ಆಗಿದ್ದರು. ಸಸ್ಪೆಂಡ್ ರಿವೋಕ್ ಮಾಡಿಸಿಕೊಂಡು ಮತ್ತೆ ಇದೇ ಹುದ್ದೆಯಲ್ಲೇ ಮುಂದುವರೆದಿದ್ದರು. ಇದನ್ನೂ ಓದಿ: ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ: ಸುಮಲತಾ

ಕೆಲಸಕ್ಕಿಂತ ಬೇರೆ ಬೇರೆ ಡೀಲ್‍ಗಳಲ್ಲೇ ಹೆಚ್ಚು ಬ್ಯುಸಿಯಾಗಿರುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. 2012-13 ರಲ್ಲಿ ಕಾನೂನು ಬಾಹಿರವಾಗಿ ಗುತ್ತಿಗೆದಾರರಿಗೆ 135 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು. ಜೊತೆಗೆ 26 ಕೋಟಿ ರೂಪಾಯಿ ಹೆಚ್ಚಿನ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಿದ್ದ ಎನ್ನುವುದರ ಬಗ್ಗೆಯೂ ಆರೋಪ ಇವರ ಮೇಲಿದೆ.

ACB Conduct Raid On BBMP Clerk Mayanna 2

ಬಿಬಿಎಂಪಿ ಲೆಕ್ಕಪರಿಶೋಧಕ ವರದಿಯಲ್ಲಿ ಮಾಯಣ್ಣ ಅಕ್ರಮ ಬಯಲಾದ ಹಿನ್ನೆಲೆಯಲ್ಲಿ ಮಾಯಣ್ಣ ಅವರ ಸ್ವಂತ ಅಕೌಂಟ್‍ನಿಂದ ಹಣ ವಸೂಲಿ ಮಾಡುವಂತೆ ನಗರಾಭಿವೃದ್ಧಿ ಇಲಾಖೆ ಆದೇಶಿಸಿತ್ತು. ಎಸಿಬಿ ಬೇಟೆಗೆ ಬಿದ್ದ ಮಾಯಣ್ಣ ಅವರು ಒಟ್ಟಾರೆಯಾಗಿ 135 ಕೋಟಿ ರೂ.ಗಳನ್ನು ಸರ್ಕಾರಕ್ಕೆ ನೀಡಬೇಕಿದೆ.

ಮಾಯಣ್ಣ ವಿರುದ್ಧ ಸಾಮಾಜಿಕ ಕಾರ್ಯಕರ್ತ ರಾಬರ್ಟ್ ಎಂಬುವವರು ಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಸೂಚನೆ ಅನ್ವಯ ಮಾಯಣ್ಣರಿಂದ 135 ಕೋಟಿ ವಸೂಲಿ ಮಾಡಬೇಕೆಂದು ನಗರಾಭಿವೃದ್ಧಿ ಇಲಾಖೆಗೆ ಆದೇಶಿಸಲಾಗಿದೆ. ಆದರೆ, ಸರ್ಕಾರದ ಆದೇಶಕ್ಕೆ ಕ್ಯಾರೆ ಅನ್ನದೆ ಮಾಯಣ್ಣ ತಮ್ಮ ಹುದ್ದೆಯಲ್ಲಿ ಮುಂದುವರೆದಿದ್ದರು. ಇದನ್ನೂ ಓದಿ: ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿಗೆ ವಿಶೇಷವಾಗಿ ವಿಶ್ ಮಾಡಿದ ಧ್ರುವ

ಬೆಳ್ಳಿ ನಾಣ್ಯ ಗಿಫ್ಟ್: ಮೊನ್ನೆ ನಡೆದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಹುದ್ದೆಗೆ ಮಾಯಣ್ಣ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಮತ ನೀಡಲು ಸದಸ್ಯರಿಗೆ ಬೆಳ್ಳಿ ಕಾಯಿನ್ ಜೊತೆಗೆ ಸಾಕಷ್ಟು ಹಣಗಳ ಆಮಿಷ ಒಡ್ಡಿದ್ದರು. ಆದರೂ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಪಡೆದು ಸೋಲನ್ನು ಒಪ್ಪಿಕೊಂಡಿದ್ದರು.

ಈ ಹಿಂದೆ ಬೆಂಗಳೂರು ನಗರ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಮಾಯಣ್ಣ ಕರ್ತವ್ಯ ನಿರ್ವಹಿಸುತ್ತಿದ್ದರು. ಬಿಬಿಎಂಪಿಯಲ್ಲಿ ಕನ್ನಡ ಸಾಹಿತ್ಯದ ಕಾರ್ಯಕ್ರಮ ಮಾಡಿ ಸಾಕಷ್ಟು ಹಣವನ್ನು ಗುಳುಂ ಮಾಡಿದ್ದಾರೆ ಎಂಬ ಆರೋಪಗಳೂ ಈಗ ಕೇಳಿ ಬರುತ್ತಿವೆ.

ಈ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿದ್ದ ಎಸಿಬಿ ಇಂದು ದಾಳಿ ನಡೆಸಿದ್ದು, ಮಾಯಣ್ಣನ ಅಕ್ರಮ ಆಸ್ತಿಯ ಬಗ್ಗೆ ಹಲವು ದಾಖಲೆಗಳು ಲಭ್ಯವಾಗುತ್ತಿದೆ. ಮಾಯಣ್ಣ ಪತ್ನಿ ಹೆಸರಲ್ಲಿ ಬೆಲೆಬಾಳೋ ಬೆನ್ಜ್ ಹಾಗೂ ಇನ್ನೋವಾ ಕಾರುಗಳಿದೆ. ಮಾಯಣ್ಣ ಕುಣಿಗಲ್, ಮಾಗಡಿ, ಬೆಂಗಳೂರು ಸೇರಿದಂತೆ ಹತ್ತಾರು ಕಡೆ ಇಪ್ಪತ್ತಕ್ಕೂ ಹೆಚ್ಚು ಆಸ್ತಿ-ಪಾಸ್ತಿ ಹೊಂದಿದ್ದಾರೆ. ಅಷ್ಟೇ ಅಲ್ಲದೇ ತನ್ನ ಹೆಂಡತಿ- ಮಕ್ಕಳ ಹೆಸರಲ್ಲೇ ಕೋಟಿ ಕೋಟಿ ರೂ. ಬೆಲೆ ಬಾಳುವ ಆಸ್ತಿ ಮಾಡಿರುವುದು ಪತ್ತೆಯಾಗಿದೆ. ಈ ಎಲ್ಲಾ ದಾಖಲೆಗಳನ್ನು ಚಾಮರಾಜಪೇಟೆಯಲ್ಲಿರುವ ಕಚೇರಿಯಲ್ಲಿ ಶೇಖರಿಸಿ ಇಟ್ಟಿದ್ದರು.

ಎಸಿಬಿ ದಾಳಿಯಾದ ಮೇಲಾದರೂ 135 ಕೋಟಿ ರೂ. ನಗರಾಭಿವೃದ್ಧಿ ಇಲಾಖೆ ವಸೂಲಿ ಮಾಡುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

TAGGED:ACB AttacksbbmpcorruptionMayannaಎಸಿಬಿ ದಾಳಿಬಿಬಿಎಂಪಿಭ್ರಷ್ಟಾಚಾರಮಾಯಾಣ್ಣ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
3 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
3 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
4 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
4 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
4 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?