Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸರ ಪ್ರಶ್ನೆಗಳಿಗೆ ಗೀತಾ ವಿಷ್ಣು ನೀಡಿದ ಉತ್ತರ ಇಲ್ಲಿದೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪೊಲೀಸರ ಪ್ರಶ್ನೆಗಳಿಗೆ ಗೀತಾ ವಿಷ್ಣು ನೀಡಿದ ಉತ್ತರ ಇಲ್ಲಿದೆ

Public TV
Last updated: October 4, 2017 9:05 pm
Public TV
Share
3 Min Read
GEETHA VISNU
SHARE

ಬೆಂಗಳೂರು: ಜಯನಗರದಲ್ಲಿ ಕಾರು ಅಪಘಾತ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಉದ್ಯಮಿಯ ಮೊಮ್ಮಗ ಗೀತಾವಿಷ್ಣು ಲಾಯರ್ ಜೊತೆ ತರಬೇತಿ ಪಡೆದು ಪ್ರಶ್ನೆಗಳಿಗೆ ಉತ್ತರ ನೀಡುತ್ತಿದ್ದಾನೆ ಎನ್ನುವ ಅನುಮಾನ ವ್ಯಕ್ತವಾಗಿದೆ.

ಕೋರಮಂಗಲದಲ್ಲಿ ಬಂಧನಕ್ಕೊಳಗಾದ ಬಳಿಕ ಗೀತಾ ವಿಷ್ಣುವನ್ನು ಮಧ್ಯರಾತ್ರಿ 1 ಗಂಟೆಗೆ ಸಿಸಿಬಿ ಕಚೇರಿಗೆ ಕರೆ ತಂದಿದ್ದಾರೆ. ಪೊಲೀಸರು ಪ್ರಾಥಮಿಕ ವಿಚಾರಣೆ ಮಾಡಲು ಪ್ರಶ್ನೆ ಕೇಳಿದ್ದಾರೆ. ಬಳಿಕ ವಿಷ್ಣುಗೆ ರಾತ್ರಿ ಕಛೇರಿಯ ಮೊದಲನೆ ಮಹಡಿಯಲ್ಲಿ ನಿದ್ದೆ ಮಾಡಲು ಅವಕಾಶನ್ನು ಕೊಡಲಾಗಿತ್ತು.

ಮಂಗಳವಾರ ರಾತ್ರಿ ಪೊಲೀಸರ ವಿಚಾರಣೆಗೆ ಒಪ್ಪಲು ಗೀತಾ ವಿಷ್ಣು ನಿರಾಕರಿಸಿದ್ದಾನೆ. ನಾಳೆ ಕಸ್ಟಡಿಗೆ ತಗೆದುಕೊಳ್ಳುತ್ತೀರಿ ಅಲ್ಲವೇ? ಅವಾಗ್ಲೇ ಉತ್ತರ ಕೊಡುತ್ತೇನೆ ಎಂದು ಹೇಳಿಕೆ ನೀಡಿದ್ದಾನೆ. ಅಪಘಾತ ಆಗಿದ್ದು ನಿಜ, ನಾನು ಡ್ರಿಂಕ್ಸ್ ಮಾಡಿದ್ದು ನಿಜ, ಆದರೆ ನಾನು ಕಾರು ಓಡಿಸುತ್ತಿರಲಿಲ್ಲ ಸಂತೋಷ್ ಕಾರನ್ನು ಓಡಿಸುತ್ತಿದ್ದನು. ಈ ವಿಷಯವನ್ನು ನಾನು ಟ್ರಾಫಿಕ್ ಪೊಲೀಸರ ಮುಂದೆಯೂ ಹೇಳಿದ್ದೇನೆ. ಟ್ರಾಫಿಕ್ ಪೊಲೀಸರು ಆಲ್ಕೋಮೀಟರ್‍ನಲ್ಲಿ ಪರ್ಸೆಂಟೇಜ್ ಚೆಕ್ ಮಾಡಿದ ಬಳಿಕ ನಾನು ಹೋಗಿದ್ದು. ಗಾಂಜಾ ಅದ್ಯಾವುದರ ಬಗ್ಗೆಯೂ ನನಗೆ ಗೊತ್ತಿಲ್ಲ ಆಮೇಲೆ ಹೇಳುತ್ತೆನೆ ಉಳಿದಿದ್ದನ್ನು ಎಂದು ತಿಳಿಸಿದ್ದಾನೆ.

ಗಾಂಜಾ ಬಗ್ಗೆ ಗೊತ್ತಿಲ್ಲ: ಗಾಂಜಾ ಬಗ್ಗೆ ನನಗೇನು ಗೊತ್ತಿಲ್ಲ, ಗಾಂಜಾ ನನ್ನ ಕಾರಲ್ಲಿ ಹೇಗೆ ಬಂತು ಎಂಬುದು ನನಗೆ ಗೊತ್ತಿಲ್ಲ, ನನ್ನ ಕಾರು ಅಪಘಾತವಾಗಿ ಬಲ ಭಾಗ ಸಂಪೂರ್ಣವಾಗಿ ಜಾಮ್ ಆಗಿತ್ತು. ಬಲಭಾಗದ ಡೋರ್ ಓಪನ್ ಮಾಡಲಿಕ್ಕೆ ಆಗುತ್ತಿರಲಿಲ್ಲ. ಗಾಂಜಾ ಸಿಕ್ಕಿರೋದು ಎಡಭಾಗದ ಡೋರ್‍ನ ವಾಟರ್ ಬಾಟಲ್ ಇಡುವ ಜಾಗದಲ್ಲಿ. ವಾಟರ್ ಬಾಟಲ್ ಇಡುವ ಜಾಗದಲ್ಲಿ ಗಾಂಜಾ ಪತ್ತೆಯಾಗಿದೆ ಅಂತ ಹೇಳ್ತಿದ್ದೀರಿ, ಯಾರೋ ಬೇರೆಯವರು ತಂದಿಟ್ಟಿರಬಹುದು. ನನಗೆ ಕುಡಿಯುವ ಅಭ್ಯಾಸ ಇದೆ, ಆದರೆ ಡ್ರಗ್ಸ್ ಅಭ್ಯಾಸ ಇಲ್ಲ ಕುಡಿದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆಮೇಲೆ ನಮ್ಮ ತಂದೆ ಬಂದ ಬಳಿಕ ಅವರ ಜೊತೆಯಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮೊದಲೇ ಆ ಗಾಂಜಾದ ಪ್ಯಾಕೆಟ್ ಸಿಕ್ಕಿದ್ರೆ ನನ್ನ ಪೊಲೀಸರು ಬಿಡುತ್ತಿರಲಿಲ್ಲ ಎಂದು ತಿಳಿಸಿದ್ದಾನೆ.

ವಕೀಲರಿಂದ ತರಬೇತಿ: ಶರಣಾಗುವ ಮುನ್ನ ವಕೀಲರೊಂದಿಗೆ ಮಾತುಕತೆ ನಡೆಸಿದ್ದು, ಯಾವ ಪ್ರಶ್ನೆಗಳಿಗೆ ಹೇಗೆ ಉತ್ತರ ನೀಡಬೇಕು ಎಂದು ತಿಳಿದುಕೊಂಡು ಬಂದಿದ್ದಾನೆ ಎನ್ನುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ವಿಷ್ಣು ಯಾರ್ಯಾರ ಜೊತೆಯಲ್ಲಿ ಕುಳಿತು ಪಾರ್ಟಿ ಮಾಡಿದ್ದಾನೆ ಎಂಬುದರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗಿದೆ. ಅಲ್ಲಿಯೂ ಒಂದಷ್ಟು ಗೊಂದಲದ ಹೇಳಿಕೆ ನೀಡಿದ್ದಾನೆ. ಸಿಸಿಬಿ ಅಧಿಕಾರಿಗಳು ವಿಷ್ಣು ಹೆಸರು ಹೇಳಿದವರಿಗೆಲ್ಲಾ ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ಜಯನಗರ ಪೊಲೀಸರು ರಕ್ತ ಮತ್ತು ಮೂತ್ರದ ಮಾದರಿ ಕಲೆ ಹಾಕಿದ್ದಾರೆ. ಎಫ್‍ಎಸ್‍ಎಲ್ ಗೆ ಮಾದರಿಗಳನ್ನು ಕಳುಹಿಸಿದ್ದಾರೆ. ಅದರ ಪೂರ್ಣ ವರದಿ ಬಂದಿಲ್ಲ, ಮತ್ತೆ ರಕ್ತ ಮತ್ತು ಮೂತ್ರದ ಮಾದರಿಯನ್ನು ಕಲೆ ಹಾಕುತ್ತಿಲ್ಲ ಎಂದು ಸಿಸಿಬಿ ಉನ್ನತ ಮೂಲಗಳು ಹೇಳಿವೆ.

ಗೀತಾವಿಷ್ಣು ಲೂಸ್ ಮೋಷನ್ ನಿಂದ  ಬಳಲುತ್ತಿದ್ದು, ಕಾಡುಗೋಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದಕೀಯ ಚಿಕಿತ್ಸೆ ಕೊಡಿಸಿ ಮತ್ತೆ ವಿಚಾರಣೆ ನಡೆಸಿದ್ದಾರೆ. ಅಪಘಾತದ ವೇಳೆಯಲ್ಲಿ ಪ್ರಣಾಮ್ ದೇವರಾಜ್ ನನ್ನ ಜೊತೆ ಇದ್ದದ್ದು ನಿಜ ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಉತ್ತರ ಸಿಕ್ಕಿಲ್ಲ: ಯಾರಿಂದ ಡ್ರಗ್ಸ್ ಬರುತ್ತೆ? ಯಾರ ಬಳಿಯಲ್ಲಿ ಡ್ರಗ್ಸ್ ಪಡೆದು ರೇವ್ ಪಾರ್ಟಿಯನ್ನು ಮಾಡ್ತೀಯಾ ಎಂಬಿತ್ಯಾದಿ ಪ್ರಶ್ನೆಗಳು ಗೀತಾ ವಿಷ್ಣುಗೆ ಕೇಳಿದ್ದಾರೆ. ಆದರೆ ಈ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡಲಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ವಿಚಾರಣೆ ವೇಳೆ ಡ್ರಗ್ಸ್ ಮೂಲ ಮತ್ತು ಡೀಲರ್ ಗಳ ಬಗ್ಗೆ ಮಾಹಿತಿ ನೀಡದೇ ಇದ್ದರೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಚಿಂತನೆ ನಡೆಸುತ್ತಿದ್ದಾರೆ. ಈ ಮೂಲಕ ಡ್ರಗ್ಸ್ ಕಿಂಗ್ ಪಿನ್‍ಪತ್ತೆ ಹಚ್ಚಲು ಪೊಲೀಸರು ಚಿಂತನೆ ನಡೆಸಿದ್ದಾರೆ.

Share This Article
Facebook Whatsapp Whatsapp Telegram
Previous Article DVG AND GDG RAIN small ಗದಗ, ದಾವಣಗೆರೆಯಲ್ಲಿ ಭಾರೀ ಮಳೆ: ಹಳ್ಳದ ನೀರಿನಲ್ಲಿ ಸಿಲುಕಿಕೊಂಡವು ವಾಹನಗಳು
Next Article Geetha Vishnu bail small ಅಪಘಾತ ಕೇಸ್: ಉದ್ಯಮಿ ಮೊಮ್ಮಗ ಗೀತಾ ವಿಷ್ಣುಗೆ ಜಾಮೀನು ಮಂಜೂರು

Latest Cinema News

Betting App case
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೇರಿ ಮೂವರಿಗೆ ಇಡಿ ಸಮನ್ಸ್
Cinema Cricket Latest National Sports Top Stories
kothalavadi movie actor mahesh guru
ಯಶ್ ತಾಯಿ ಪುಷ್ಪ ಅವರಿಗೂ ಈ ವೀಡಿಯೋ ತಲುಪಬೇಕು: ಪೇಮೆಂಟ್ ಆಗಿಲ್ಲ ಅಂತ ಕೊತ್ತಲವಾಡಿ ಸಿನಿಮಾ ಕಲಾವಿದ ಆರೋಪ
Cinema Latest Sandalwood Top Stories
katrina kaif and vicky kaushal 1
ಮೊದಲ ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್‌
Bollywood Cinema Latest Top Stories
Mark Movie Kichcha Sudeep
ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್
Cinema Latest Sandalwood Top Stories
Priyanka Upendra
ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಸೈಬರ್ ವಂಚಕರು ದೋಚಿದ್ದೆಷ್ಟು ಹಣ?
Cinema Karnataka Latest Sandalwood Top Stories

You Might Also Like

Auto 2
Bengaluru City

ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ – ಆಟೋ ಚಾಲಕ ಅರೆಸ್ಟ್

1 minute ago
K.S Eshwarappa Basangouda Patil Yatnal
Davanagere

ದಾವಣಗೆರೆ | ಸೆ.17 ರಂದು ಯತ್ನಾಳ್, ಈಶ್ವರಪ್ಪರಿಂದ ಜೆಸಿಬಿ ರ‍್ಯಾಲಿ?

35 minutes ago
Bidadi Township Farmers Protest 1
Districts

ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ವಿರೋಧಿಸಿ ರೈತರ ಹೋರಾಟ – ಬಿಜೆಪಿ ನಾಯಕರು ಸಾಥ್

48 minutes ago
K.S Manjunatha Gowda
Districts

Malur Election | ಸ್ವತಂತ್ರ ಅಭ್ಯರ್ಥಿಗಳು ಪಡೆದ ಮತ ಗೆದ್ದವರಿಗೆ ಸೇರಿಸಿದ್ದಾರೆ: ಕೆ.ಎಸ್‌ ಮಂಜುನಾಥ್‌ ಗೌಡ

51 minutes ago
H Vishwanath 1
Latest

ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಖರ್ಗೆ ಮಗನಿಗೂ ಮೀಸಲಾತಿ, ಇದು ಸರಿನಾ: ವಿಶ್ವನಾಥ್ ಪ್ರಶ್ನೆ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?