Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

    ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಅಶ್ವತ್ಥ ನಾರಾಯಣ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಅಂತರಾಷ್ಟ್ರೀಯ ಮ್ಯಾರಥಾನ್ ಓಟದಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಗಡಿ ಭಾಗದ ಯುವಕರು

    ಅಂತರಾಷ್ಟ್ರೀಯ ಮ್ಯಾರಥಾನ್ ಓಟದಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಗಡಿ ಭಾಗದ ಯುವಕರು

    ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ: ಬಿ.ಸಿ ಪಾಟೀಲ್

    ಕಷ್ಟಪಟ್ಟು ಮೇಲೆ ಬಂದವರ ವಿರುದ್ಧ ಷಡ್ಯಂತ್ರ ಅಂದ್ರು ಬಿ.ಸಿ.ಪಾಟೀಲ್

    ವೀಡಿಯೋ ಪ್ರಕರಣ- ಕನಕಪುರ, ಬೆಳಗಾವಿ ಕಡೆಯವರೇ ಇದಕ್ಕೆ ಕಾರಣ ಎಂದ ಯೋಗೇಶ್ವರ್

    ವೀಡಿಯೋ ಪ್ರಕರಣ- ಕನಕಪುರ, ಬೆಳಗಾವಿ ಕಡೆಯವರೇ ಇದಕ್ಕೆ ಕಾರಣ ಎಂದ ಯೋಗೇಶ್ವರ್

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಒಬ್ಬರ ಲೈಫಲ್ಲಿ ಹೀರೋ ಆಗ್ಬೇಕಂದ್ರೆ, ಇನ್ನೊಬ್ಬರ ಲೈಫಲ್ಲಿ ವಿಲನ್ ಆಗ್ಲೇಬೇಕು- ರಾಬರ್ಟ್ ಮಾಸ್, ಕ್ಲಾಸ್ ಟ್ರೈಲರ್

Public Tv by Public Tv
3 weeks ago
Reading Time: 1min read
ಒಬ್ಬರ ಲೈಫಲ್ಲಿ ಹೀರೋ ಆಗ್ಬೇಕಂದ್ರೆ, ಇನ್ನೊಬ್ಬರ ಲೈಫಲ್ಲಿ ವಿಲನ್ ಆಗ್ಲೇಬೇಕು- ರಾಬರ್ಟ್ ಮಾಸ್, ಕ್ಲಾಸ್ ಟ್ರೈಲರ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಇಂದು ಡಬಲ್ ಧಮಾಕಾ ಎನ್ನುವಂತಾಗಿದ್ದು, ಒಂದೆಡೆ ನೆಚ್ಚಿನ ನಟನ ಹುಟ್ಟುಹಬ್ಬವಾದರೆ, ಮತ್ತೊಂದೆಡೆ ಉಡುಗೊರೆ ನೀಡಿದ್ದು, ರಾಬರ್ಟ್ ಸಿನಿಮಾದ ಮಾಸ್ ಟ್ರೈಲರ್ ಬಿಡುಗಡೆ ಮಾಡಲಾಗಿದೆ.

ರಣ ರೋಚಕ ಲುಕ್, ಮಾಸ್ ಡೈಲಾಗ್, ಡಿ ಬಾಸ್ ಸ್ಟೈಲ್ ಸೇರಿದಂತೆ ಫುಲ್ ಖದರ್, ಕಡಕ್ ಲುಕ್‍ನ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಡಿ ಬಾಸ್ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳು ಸಹ ಸಿಡಿಪಿ ಮೂಲಕ ಅಷ್ಟೇ ಖುಷಿಯಿಂದ ಹಬ್ಬದಂತೆ ಆಚರಿಸುತ್ತಿದ್ದಾರೆ. ನೇರವಾಗಿ ದರ್ಶನ್ ಅವರೊಂದಿಗೆ ಹುಟ್ಟುಹಬ್ಬ ಆಚರಿಸಲು ಸಾಧ್ಯವಾಗದಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಸಿಡಿಪಿ ಮೂಲಕ ಭರ್ಜರಿಯಾಗಿಯೇ ಸದ್ದು ಮಾಡುತ್ತಿದ್ದಾರೆ.

ಇತ್ತ ಟ್ರೈಲರ್ ಬಿಡುಗಡೆ ಮೂಲಕ ಚಿತ್ರ ತಂಡ ಅಭಿಮಾನಿಗಳಿಗೆ ಉಡುಗೊರೆ ನೀಡಿದ್ದು, ಫುಲ್ ಖುಷಿಯಾಗಿದ್ದಾರೆ. ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ವ್ಯೂವ್ಸ್ ಪಡೆದಿದ್ದು, ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಟ್ರೈಲರ್ ನಲ್ಲಿ ಮಾಸ್, ಕ್ಲಾಸ್ ಹಾಗೂ ಭಾವನಾತ್ಮಕತೆ ಚಿತ್ರಣವನ್ನು ನೀಡಲಾಗಿದ್ದು, ನೀರಿಕ್ಷೆಯಂತೆಯೇ ಡಿ ಬಾಸ್ ಖದರ್, ಫೈಟ್ ಹುಬ್ಬೇರಿಸುವಂತೆ ಮಾಡಿದೆ.

ಟೀಸರ್ ಆರಂಭದಲ್ಲೇ ಡಿ ಬಾಸ್ ಮಾಸ್ ಲುಕ್ ತೋರಿಸಲಾಗಿದ್ದು, ನಂತರ ಖಡಕ್ ಫೈಟ್ ಇದೆ. ಬಳಿಕ ಡೀ ಬಾಸ್ ಸ್ಟೈಲ್ ಆಗಿ ಬಂದು ‘ಒಬ್ಬರ ಲೈಫಲ್ಲಿ ನಾವು ಹೀರೋ ಆಗಬೇಕಂದ್ರೆ, ಇನ್ನೊಬ್ಬರ ಲೈಫಲ್ಲಿ ನಾನು ವಿಲನ್ ಆಗಲೇಬೇಕು ಎಂದು ಮಾಸ್ ಡೈಲಾಗ್ ಹೊಡೆದಿದ್ದಾರೆ. ಬಳಿಕ ಮರಿ ಟೈಗರ್ ವಿನೋದ್ ಪ್ರಭಾಕರ್, ರವಿಶಂಕರ್ ಖಡಕ್, ಖದರ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಕೊನೆಗೆ ತೆಲುಗು ನಟ ಜಗಪತಿ ಬಾಬು ಫುಲ್ ಮಾಸ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದು, ಮನುಷ್ಯನಿಗೆ ಎರಡು ಸರಿ ಮೈ ನಡುಗುತ್ತೆ, ಒಂದು ತುಂಬಾ ಚಳಿ ಆದಾಗ, ಮತ್ತೊಂದು ಇನ್ನೊಂದು ತುಂಬಾ ಭಯ ಆದಾಗ ಎಂದು ಡೈಲಾಗ್ ಹೊಡೆದಿದ್ದಾರೆ. ಕೊನೆಗೆ ಡಿ ಬಾಸ್, ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು, ರಾವಣನ ಮುಂದೆ ಗೆಲ್ಲೋದು ಗೊತ್ತು, ಕೌಂಟ್‍ಡೌನ್ ಸ್ಟಾಟ್ರ್ಸ್ ಎಂದು ಹೇಳಿದ್ದಾರೆ.

ಇಂದು ಡಿ ಬಾಸ್ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಸೆಲೆಬ್ರೆಟಿಗಳು, ಅಭಿಮಾನಿಗಳು ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಕೋರುತ್ತಿದ್ದಾರೆ. ಅದೇ ರೀತಿ ನಟ ಪುನೀತ್ ರಾಜ್‍ಕುಮಾರ್ ಅವರು ಡಿ ಬಾಸ್ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.

Happy Birthday @dasadarshan ✨

— Puneeth Rajkumar (@PuneethRajkumar) February 16, 2021

ಡಿ ಬಾಸ್ 44ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳು ಸಿಡಿಪಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರುತ್ತಿದ್ದಾರೆ. ಅದೇ ರೀತಿ ನಟ, ನಟಿಯರು ಸಹ ಶುಭ ಕೋರುತ್ತಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ. ಹ್ಯಾಪಿ ಬರ್ತ್ ಡೇ ದರ್ಶನ್ ಎಂದು ಟ್ವೀಟ್ ಮಾಡಿದ್ದಾರೆ. ಅಭಿಮಾನಿಗಳು ಈ ಟ್ವೀಟ್‍ನ್ನು ರೀಟ್ವೀಟ್, ಕಮೆಂಟ್ ಮಾಡುವ ಮೂಲಕ ಸಂಭ್ರಮಿಸುತ್ತಿದ್ದಾರೆ.

ಪ್ರತಿ ವರ್ಷ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಸಾಗರವೇ ಅವರ ಮನೆ ಮುಂದೆ ನೆರೆದಿರುತ್ತಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಈ ಬಾರಿ ಅಭಿಮಾನಿಗಳೊಂದಿಗೆ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಬದಲಿಗೆ ಬಡವರಿಗೆ, ಅಸಹಾಯಕರಿಗೆ ನೆರವು ನೀಡುವ ಮೂಲಕ ಹುಟ್ಟುಹಬ್ಬ ಆಚರಿಸಿ. ನನ್ನ ಹುಟ್ಟುಹಬ್ಬಕ್ಕಾಗಿ ಅನವಶ್ಯಕವಾಗಿ ಖರ್ಚು ಮಾಡಬೇಡಿ ಎಂದು ದರ್ಶನ್ ಮನವಿ ಮಾಡಿದ್ದರು. ಈ ಹಿನ್ನೆಲೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಕೋರುತ್ತಿದ್ದಾರೆ.

Tags: birthdaydarshanPublic TVRobertsandalwoodtrailerಟ್ರೈಲರ್ದರ್ಶನ್ಪಬ್ಲಿಕ್ ಟಿವಿರಾಬರ್ಟ್ಸ್ಯಾಂಡಲ್‍ವುಡ್ಹುಟ್ಟುಹಬ್ಬ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV