Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive Video | ಜೈಲಲ್ಲಿದ್ದುಕೊಂಡೇ ವೀಡಿಯೊ ಕಾಲ್ – 25 ಸೆಕೆಂಡುಗಳ ಆ ವೀಡಿಯೋನಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive Video | ಜೈಲಲ್ಲಿದ್ದುಕೊಂಡೇ ವೀಡಿಯೊ ಕಾಲ್ – 25 ಸೆಕೆಂಡುಗಳ ಆ ವೀಡಿಯೋನಲ್ಲಿ ಏನಿದೆ?

Bengaluru City

Exclusive Video | ಜೈಲಲ್ಲಿದ್ದುಕೊಂಡೇ ವೀಡಿಯೊ ಕಾಲ್ – 25 ಸೆಕೆಂಡುಗಳ ಆ ವೀಡಿಯೋನಲ್ಲಿ ಏನಿದೆ?

Public TV
Last updated: August 25, 2024 9:13 pm
Public TV
Share
3 Min Read
Darshan 03
SHARE

ಬೆಂಗಳೂರು: ಜೈಲಿನಲ್ಲಿದ್ದುಕೊಂಡು ನಟ ದರ್ಶನ್‌ ಐಷಾರಾಮಿ ಜೀವನ ನಡೆಸುತ್ತಿರೋ ಫೋಟೋ ಭಾರೀ ಚರ್ಚೆ ಹುಟ್ಟುಹಾಕಿರುವ ಬೆನ್ನಲ್ಲೇ ಮತ್ತೊಂದು ವೀಡಿಯೋ ವೈರಲ್‌ ಆಗಿದೆ. ನಟ ದರ್ಶನ್‌ನಿಂದ (Darshan) ವೀಡಿಯೊ ಕಾಲ್ ಮಾಡಿರುವ ವೀಡಿಯೋ ʻಪಬ್ಲಿಕ್‌ ಟಿವಿʼಗೆ (Public TV) ಲಭ್ಯವಾಗಿದೆ. ಇದರಿಂದ ನಟ ದರ್ಶನ್‌ಗೆ ಇನ್ನಷ್ಟು ಸಂಕಷ್ಟ ಎದುರಾಗಬಹುದು ಎನ್ನಲಾಗಿದೆ. ಇದನ್ನೂ ಓದಿ: ʻಡೆವಿಲ್ʼ ದರ್ಶನ್ ಜೈಲಿನಲ್ಲೂ ಬಿಂದಾಸ್ ಲೈಫು – ಕಾಸು ಕೊಟ್ರೆ ಎಲ್ಲವೂ ಖುಲ್ಲಂ ಖುಲ್ಲನಾ..?

ಹೌದು. ಜೈಲಿನಲ್ಲಿರುವ ದರ್ಶನ್‌ ಮೊಬೈಲ್‌ನಲ್ಲಿ ವೀಡಿಯೋ ಕಾಲ್‌ (Video Call) ಮೂಲಕ ಆಪ್ತರೊಬ್ಬರ ಜೊತೆ ವೀಡಿಯೊ ಮಾತನಾಡಿದ್ದಾರೆ. ಅತ್ಯಾಪ್ತವಾಗಿ ಮಾತಾಡಿರೊ ದರ್ಶನ್, ಊಟ ಆಯ್ತಾ ಚಿನ್ನ, ಆರಾಮಾಗಿದ್ದೀನಿ ಅಂತ ಮಾತುಕತೆ ನಡೆಸಿದ್ದಾರೆ. ಒಂದು ವೀಡಿಯೋ ಕಾಲ್‌ನಲ್ಲಿ ಸುಮಾರು 25 ಸೆಕೆಂಡುಗಳ ಕಾಲ ಮಾತನಾಡಿದ್ದಾರೆ. ಈ ವೀಡಿಯೋ ʻಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ. ಇದನ್ನೂ ಓದಿ: Exclusive Video | ಸೆಂಟ್ರಲ್‌ ಜೈಲಲ್ಲಿ ಕೊಲೆ ಆರೋಪಿ ದರ್ಶನ್‌ ಬಿಂದಾಸ್‌?

ಜೈಲಿನ ನಿಯಮಾವಳಿಗಳೇನು?
* ಆರೋಪಿಗಳನ್ನು ಭೇಟಿ ಮಾಡಬೇಕಾದರೇ ವಾರದಲ್ಲಿ ಎರಡು ದಿನ ಕುಟುಂಬದವರಿಗೆ ಅವಕಾಶ.
* ಕುಟುಂಬ ಹೊರತುಪಡಿಸಿ ಅಡ್ವೋಕೇಟ್ ಒಬ್ಬರಿಗೆ ಆರೋಪಿಯನ್ನು ಭೇಟಿ ಮಾಡಲು ಅವಕಾಶ.
* ಇದನ್ನ ಹೊರತುಪಡಿಸಿ ಮತ್ತ್ಯಾರಿಗೂ ಭೇಟಿಗೆ ಅವಕಾಶ ಕೊಡುವುದಿಲ್ಲ.
* ಕುಟುಂಬದವರು ಭೇಟಿಯಾಗುವ ವೇಳೆ ಬಟ್ಟೆ ಮತ್ತು ಹಣ್ಣುಗಳನ್ನು ಮಾತ್ರ ಕೊಡಲು ಅವಕಾಶ.
* ಬೇಕರಿ ಐಟಂ ಅಥವಾ ಊಟ ಕೊಡುವುದಕ್ಕೆ ಅವಕಾಶವಿಲ್ಲ.
* ದಿಂಬು ಅಥವಾ ಬೆಡ್ ಶೀಟ್ ಚಾಪೆ ಬೆಡ್ ಇದ್ಯಾವುದಕ್ಕೂ ಅವಕಾಶವಿಲ್ಲ.
* ಸಾಮಾನ್ಯ ಖೈದಿಗಳು ಮತ್ತು ಆರೋಪಿಗಳು ಸಾಮಾನ್ಯವಾಗಿ ಊಟದ ಅಥವಾ ತಿಂಡಿ ಸಮಯದಲ್ಲಿ ಭೇಟಿ ಮಾಡಬಹುದು.
* ವಿಐಪಿ ಆರೋಪಿಗಳು ಬೇರೆ ರೌಡಿಶೀಟರ್‌ಗಳ ಜೊತೆ ಭೇಟಿ ಮಾಡಲು ಅವಕಾಶವಿಲ್ಲ.
* ಅದರಲ್ಲೂ ವಿಶೇಷ ಭದ್ರತಾ ಕೊಠಡಿಯಲ್ಲಿ ಇರಬೇಕಾದರೆ ಅಲ್ಲಿ ಬೇರೆ ಆರೋಪಿಗಳಿಗೆ ಅವಕಾಶ ಇರುವುದಿಲ್ಲ.
* ವಿಐಪಿ ಕೊಠಡಿ ಜೈಲಿನ ಮುಖ್ಯ ದ್ವಾರದ ಬಳಿ ಇರುವುದರಿಂದ ಉಳಿದ ಖೈದಿಗಳು ಭೇಟಿ ಮಾಡಲು ಅವಕಾಶವಿಲ್ಲ.
* ವಿಐಪಿ ಸೆಲ್‌ನಲ್ಲಿರುವ ವಿಐಪಿಗಳನ್ನ ಜೈಲಿನಲ್ಲಿ ಕೆಲಸ ಮಾಡುವ ಸಿಬ್ಬಂದಿ ಸಹ ಮಾತನಾಡಲು ಅವಕಾಶವಿಲ್ಲ
* ಸಾಮಾನ್ಯ ಖೈದಿಗಳು ಬ್ಯಾರಕ್ ಇರುವ ಕೊಠಡಿಗಳ ಬಳಿ ಭೇಟಿ ಮಾಡಬಹುದು.
* ಅತಿ ಸೂಕ್ಷ್ಮ ಪ್ರಕರಣದಲ್ಲಿ ಜೈಲಿಗೆ ಹೋಗಿರುವ ಖೈದಿಗಳನ್ನ ಬೇರೆ ಯಾರು ಭೇಟಿ ಮಾಡೋದಕ್ಕೆ ಅವಕಾಶವಿಲ್ಲ.
* ನ್ಯಾಯಾಲಯದ ಅನುಮತಿ ಇದ್ದರೇ ಮಾತ್ರ ಮನೆ ಊಟ ಅಥವಾ ಬೇರೆ ಆರೋಗ್ಯದ ವಿಚಾರವಾಗಿ ಅವಕಾಶ ಮಾಡಿಕೊಡುತ್ತಾರೆ.
* ಬ್ಯಾರಕ್ ಹೊರಗೆ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅವಕಾಶ ಇಲ್ಲ
* ಜೈಲಿನೊಳಗು ಕುರ್ಚಿಯಲ್ಲಿ ಕುಳಿತುಕೊಳ್ಳಲು ಅವಕಾಶವಿಲ್ಲ
* ಟೀ ಕಪ್ ಸಹ ಕೈದಿಗಳಿಗೆ ನೀಡಲ್ಲ, ಮನೆಯವರು ತಂದು ಕೊಡಲು ಅವಕಾಶವಿಲ್ಲ

ಆಂತರಿಕ ತನಿಖೆಗೆ ಆದೇಶ:
ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಾಗೂ ರೌಡಿಗಳ ಜೊತೆ ಫೋಟೊ ವೈರಲ್ ಬೆನ್ನಲ್ಲೇ ಆಂತರಿಕ ತನಿಖೆಗೆ ಕಾರಾಗೃಹಗಳ ಡಿ.ಜಿ ಮಾಲಿನಿ ಕೃಷ್ಣಮೂರ್ತಿ ಆದೇಶ ನೀಡಿದ್ದಾರೆ. ರಾಜಾತಿಥ್ಯ ನೀಡಿದ ವಿಚಾರ ಹಾಗೂ ರೌಡಿಗಳ ಜೊತೆ ಇರಲು ಬಿಟ್ಟಿದ್ದು ಯಾರು? ಅನ್ನೋದನ್ನ ಜೈಲಿಗೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಪೊಲೀಸ್ ಅಧಿಕಾರಿಗಳಾದ ಆನಂದ್ ರೆಡ್ಡಿ ಹಾಗೂ ಸೋಮಶೇಖರ್‌ಗೆ ಸೂಚನೆ ನೀಡಿದ್ದು, ಬಹುತೇಕ ಸೋಮವಾರ ಅಥವಾ ಇವತ್ತು (ಭಾನುವಾರ) ರಾತ್ರಿಯೇ ಜೈಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅಧಿಕಾರಿಗಳ ವಿಚಾರಣೆ, ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸಿ, ಏನೆಲ್ಲಾ ರಾಜಾತಿಥ್ಯ ನೀಡಲಾಗಿತ್ತು ಅನ್ನೋ ಕುರಿತಾಗಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

TAGGED:darshanFSLHyderabadpavithra gowdaRenukaswamy Murder caseಎಫ್‍ಎಸ್‍ಎಲ್ದರ್ಶನ್ರೇಣುಕಾಸ್ವಾಮಿ ಕೊಲೆಹೈದರಾಬಾದ್
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Eshwar Khandre
Bidar

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ 1500 ಕೋಟಿ : ಈಶ್ವರ್‌ ಖಂಡ್ರೆ ಸ್ವಾಗತ

Public TV
By Public TV
44 minutes ago
Raichuru fire Accident
Districts

ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಸುಟ್ಟ ಗೋದಾಮು – ಲಕ್ಷಾಂತರ ಮೌಲ್ಯದ ಭತ್ತ, ಗೊಬ್ಬರ ಭಸ್ಮ

Public TV
By Public TV
2 hours ago
Budget 2026 Karnataka bans social media for children under 16 Siddaramaiah
Bengaluru City

ಕರ್ನಾಟಕ ಬಜೆಟ್‌| ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ಸಾಧ್ಯವೇ?

Public TV
By Public TV
3 hours ago
liquor alcohol
Bengaluru City

ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಪರೋಕ್ಷ ಟ್ಯಾಕ್ಸ್ ಶಾಕ್

Public TV
By Public TV
4 hours ago
Bagalkote
Bagalkot

ಸತ್ತಿದ್ದ ವ್ಯಕ್ತಿ ಮತ್ತೆ ಜೀವಂತ – ಅಂತ್ಯಕ್ರಿಯೆಗೆ ಕರೆದೊಯ್ಯುವಾಗ ಮಾತಾಡಿದ್ದನ್ನು ಕಂಡು ಮನೆಯವರೇ ಶಾಕ್

Public TV
By Public TV
4 hours ago
shivamogga airport 1
Districts

ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್, ಏರ್‌ಕ್ರಾಫ್ಟ್ ಅಸೆಂಬ್ಲಿ ಘಟಕ ಸ್ಥಾಪನೆಗೆ ಕ್ರಮ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?