Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬದಲಾವಣೆಗಾಗಿ ಶರತ್ ಹಾಕಿದ್ದಾರೆ ‘ವೇಷ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬದಲಾವಣೆಗಾಗಿ ಶರತ್ ಹಾಕಿದ್ದಾರೆ ‘ವೇಷ’

Cinema

ಬದಲಾವಣೆಗಾಗಿ ಶರತ್ ಹಾಕಿದ್ದಾರೆ ‘ವೇಷ’

Public TV
Last updated: April 18, 2020 4:35 pm
Public TV
Share
2 Min Read
VISHA
SHARE

ಬೆಂಗಳೂರು ನಗರ ಸೇರಿದಂತೆ ಕೆಲವೊಂದು ಸಿಟಿಗಳಲ್ಲಿ ಸ್ವಚ್ಚತೆ ಅನ್ನೋದು ಮರಿಚಿಕೆಯಾಗಿದೆ. ಅದರಲ್ಲೂ ಕನ್ನಡದಲ್ಲಿ, ಇಂಗ್ಲಿಷ್ ನಲ್ಲಿ ಎಲ್ಲರಿಗೂ ಅರ್ಥವಾಗುವ ಭಾಷೆಯಲ್ಲಿ ಸ್ವಚ್ಛತೆ ಕಾಪಾಡಿ ಅಂತ ದೊಡ್ಡದಾಗಿ ಬರೆದ್ರೂ ಓದಿದವರಿಗೂ ಅದು ಕಾಣಿಸಲ್ಲ. ಕಾಪಾಡಬೇಕಾದವರೇ ಗಲೀಜು ಮಾಡಿ, ವಾತಾವರಣವನ್ನು ಕಲುಷಿತಗೊಳಿಸಿಬಿಡ್ತಾರೆ. ಈ ಬಗ್ಗೆ ಜಾಗೃತಿ ಮೂಡಿಸೋದು ತುಂಬಾ ಮುಖ್ಯವಾಗಿದೆ. ಆ ಜವಾಬ್ದಾರಿಯನ್ನು ಹೊತ್ತಿದ್ದಾರೆ ಶರತ್.

ಎಸ್, ಕಥೆ ಚಿತ್ರಕಥೆ ಬರೆದು ತಾವೇ ನಿರ್ದೇಶನ ಮಾಡಿ ನಟನೆಯಲ್ಲೂ ಮೊದಲ ಪ್ರಯೋಗದಲ್ಲೇ ಸೈ ಎನಿಸಿಕೊಂಡಿದ್ದಾರೆ ಶರತ್. G-Studios Media ಯೂಟ್ಯೂಬ್ ಚಾನೆಲ್ ನಲ್ಲಿ ‘ವೇಷ’ ಕಿರುಚಿತ್ರ ಇಂದು ರಿಲೀಸ್ ಆಗಿದೆ. ರಿಲೀಸ್ ಆದ ಕೆಲವೆ ಗಂಟೆಗಳಲ್ಲಿ ಸಖತ್ ವ್ಯೂವ್ ಪಡೆದಿದೆ.

VISHA A

ಈ ಕಿರುಚಿತ್ರದಲ್ಲಿರುವ ವಿಷಯ ತುಂಬಾ ಸಿಂಪಲ್. ನಮ್ಮ ಸುತ್ತಮುತ್ತಲಿನಲ್ಲಿರುವ ಸಮಸ್ಯೆಯನ್ನೇ ಕಥೆಯನ್ನಾಗಿ ಎಣೆದಿದ್ದಾರೆ. ನೋಡಿದವರಿಗೆ ವಾವ್ ಈ ಸಮಸ್ಯೆಯನ್ನ ಈ ರೀತಿಯೂ ಸಾಲ್ವ್ ಮಾಡಬಹುದಾ ಎಂಬ ಆಶ್ಚರ್ಯ ಉಂಟಾಗುವುದರಲ್ಲಿ ಅನುಮಾನವೇ ಇಲ್ಲ. ಕೇವಲ ಭಿಕ್ಷೆಗೆ ಮತ್ತೊಂದಕ್ಕೆ ಮಾತ್ರ ಸೀಮಿತರಾಗಿರುವ, ಸಮಾಜದಲ್ಲಿ ಎಲ್ಲರಿಂದ ದೂರ ನಿಂತಿರುವ ಮಂಗಳ ಮುಖಿಯರಿಂದ ಇಂಥ ಕೆಲಸವೂ ಸಾಧ್ಯ ಎಂಬುದನ್ನು ಈ ಕಿರು ಚಿತ್ರದಲ್ಲಿ ತೋರಿಸಿಕೊಟ್ಟಿದ್ದಾರೆ. ಅವರು ಹಾಕುವ ಒಂದೇ ಶಾಪಕ್ಕೆ ಹೆದರಿ ಹಣ ಕೊಡುವವರು ಅವರ ಮಾತಿಗೆ ಹೇಗೆ ಸ್ವಚ್ಛತೆಗೆ ಇಳಿಯುತ್ತಾರೆ ಎಂಬುದನ್ನು ಶರತ್ ಪ್ರೂವ್ ಮಾಡಿದ್ದಾರೆ. ಆ ಅದ್ಭುತ ನಿರೂಪಣೆಯನ್ನ ಕಿರುಚಿತ್ರದಲ್ಲೇ ನೋಡಿದರೆ ಖುಷಿ ಕೊಡುತ್ತೆ.

VISHA C

ನಟನಾಗಿ ಅನುಭವ ಇರುವ ಶರತ್, ಕಿರುಚಿತ್ರದ ಮೂಲಕ ನಿರ್ದೇಶಕನ ಪಟ್ಟಕ್ಕೇರಿದ್ದಾರೆ. ಮೊದಲ ಕಿರುಚಿತ್ರದಲ್ಲೇ ಒಬ್ಬ ಒಳ್ಳೆ ಡೈರೆಕ್ಟರ್ ಸಾಮಾಥ್ರ್ಯವಿರುವುದನ್ನು ತೋರಿಸಿಕೊಟ್ಟಿದ್ದಾರೆ ಎಂದರೆ ಅತಿಶಯೋಕ್ತಿ ಎನಿಸಲ್ಲ. ಸಮಾಜದಲ್ಲಿ ಇರುವ ಕೆಲವೊಂದು ಸಮಸ್ಯೆಗಳನ್ನು ಇಟ್ಟುಕೊಂಡು ಜನರಿಗೆ ಇಷ್ಟವಾಗುವ ರೀತಿಯಲ್ಲಿ ನಿರೂಪಣೆ ಮಾಡಿದ್ದಾರೆ. 10 ನಿಮಿಷ 40 ಸೆಕೆಂಡ್ ಈ ಕಿರುಚಿತ್ರ ಇದೆ. ಶರತ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಗೋಪಿ ಸ್ನೇಹಿತ ಪಾತ್ರದಲ್ಲಿ ಅಭಿನಯಿಸಿದ್ದು, ಸರಳ ಸೇರಿದಂತೆ ಅನೇಕ ಮಂಗಳಮುಖಿಯರು ಪಾತ್ರ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿರುವಂತೆ ಕ್ವಾಲಿಟಿ ಇದ್ದು ಎಲ್ಲೂ ಕಾಂಪ್ರೊಮೈಸ್ ಆಗಿಲ್ಲ ಅಂತಾರೆ ನಿರ್ದೇಶಕ ಕಂ ನಟ ಶರತ್.

ಒಟ್ಟಾರೆ ಸಮಸಾಜಕ್ಕೆ ಬೇಕಾದ ಒಂದೊಳ್ಳೆ ಮೆಸೇಜ್ ಈ ಕಿರುಚಿತ್ರದಲ್ಲಿದ್ದು, ಆ ಸಣ್ಣ ತಪ್ಪನ್ನ ಮಾಡುವಾಗ ಮನದ ಮೂಲೆಯಲ್ಲಿ ಅರಿವು ಮೂಡಿಸುವಂತ ಕೆಲಸ ಮಾಡುತ್ತೆ ‘ವೇಷ’ ಸಿನಿಮಾ. ಜೊತೆಗೆ ಕೊನೆಯಲ್ಲಿ ಬರುವ ದೇಶಕ್ಕಾಗಿ ಯಾವ ‘ವೇಷ’ ಬೇಕಾದ್ರೂ ಹಾಕ್ತಿನೋ ಅನ್ನೋ ಮಾತು ಎಲ್ಲರನ್ನು ಎಚ್ಚರಗೊಳಿಸುವಂತೆ ಮಾಡಿದೆ.

TAGGED:Sharathshort filmVeshaಕಿರುಚಿತ್ರಕ್ಲೀನ್ ಬೆಂಗಳೂರುಕ್ಲೀನ್ ಸಿಟಿಪಬ್ಲಿಕ್ ಟಿವಿಬೆಂಗಳೂರು ನಗರವೇಷಶರತ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
8 minutes ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
18 minutes ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
1 hour ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
1 hour ago
Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
1 hour ago
devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?