Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಕವಿ ಕುವೆಂಪುರವರ ನೆನಪು ಮೆಲುಕು ಹಾಕಿದ ನಟ ಜಗ್ಗೇಶ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ರಾಷ್ಟ್ರಕವಿ ಕುವೆಂಪುರವರ ನೆನಪು ಮೆಲುಕು ಹಾಕಿದ ನಟ ಜಗ್ಗೇಶ್

Public TV
Last updated: January 19, 2022 2:58 pm
Public TV
Share
3 Min Read
jaggesh 2
SHARE

ಬೆಂಗಳೂರು: ಸಿನಿಮಾ ಚಿತ್ರೀಕರಣದ ಬ್ಯುಸಿ ವೇಳೆಯಲ್ಲೂ ನವರಸ ನಟ ಜಗ್ಗೇಶ್ ಅವರು ಕುವೆಂಪು ಅವರ ಮನೆ ಕುಪ್ಪಳ್ಳಿಗೆ ಭೇಟಿ ನೀಡಿ, ಕುವೆಂಪು ಅವರ ನೆನಪನ್ನು ಮೆಲುಕು ಹಾಕುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.

ಸದ್ಯ ಜಗ್ಗೇಶ್ ಅವರು ರಾಘವೇಂದ್ರ ಸ್ಟೋರ್ಸ್ ಚಿತ್ರೀಕರಣದ ನಿಮಿತ್ತ ಶಿವಮೊಗ್ಗಕ್ಕೆ ತೆರಳಿದ್ದಾರೆ. ಚಿತ್ರೀಕರಣದಲ್ಲಿ 2 ಗಂಟೆ ವಿರಾಮ ಸಿಕ್ಕಿತು. ಸಮಯ ವ್ಯರ್ಥ ಮಾಡಲು ಮನಸ್ಸು ಬರಲಿಲ್ಲ. 14 ಕಿಮೀ ದೂರದಲ್ಲಿ ನನ್ನ ನೆಚ್ಚಿನ ಕವಿ ಕುವೆಂಪು ಅವರ ಮನೆ ನೆನಪಾಯಿತು ಹೋಗಿಬಿಟ್ಟೆ. ಅವರ ಮನೆಯ ಆವರಣಕ್ಕೆ ಕಾಲಿಟ್ಟಾಗ ನನಗರಿಯದೆ ರೋಮಾಂಚನ ಆಯಿತು. ಕುವೆಂಪು ಅವರ ಮನೆ ಒಂದು ಮೂಲೆಯು ಬಿಡದಂತೆ ತಾಳ್ಮೆಯಿಂದ ಸುತ್ತು ಹಾಕಿದೆ ಎಂದು ಬರೆದುಕೊಂಡು ಕುವೆಂಪು ಅವರ ಮನೆಯ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

Jaggesh 1

ಅವರ ಬಾಲ್ಯದಿಂದ ಕೊನೆಯವರೆಗೂ ಬಳಸಿದ ವಸ್ತುಗಳು, ಅವರ ಮಗ ಪೂರ್ಣಚಂದ್ರ ತೇಜಸ್ವಿ ಅವರು ಕೂಡಿಟ್ಟ ತನ್ನ ತಂದೆಯ ಅಮೂಲ್ಯ ಚಿತ್ರ ಭಂಡಾರ, ಕುವೆಂಪು ಅವರ ತಾತ, ತಂದೆ-ತಾಯಿ ಬಂಧುಗಳು ಬಳಸಿದ ಪುರಾತನ ವಸ್ತುಗಳನ್ನೆಲ್ಲಾ ನೋಡಿದೆ. ಅವರ ಪ್ರಥಮ ಬರವಣಿಗೆ ಅವರ ಗುರುಗಳಿಗೆ ಅರ್ಪಣೆಯ ನುಡಿಮುತ್ತು. ಅದರಲ್ಲಿ ತಿದ್ದಿ ಬರೆದ ಪದಪುಂಜ ನನ್ನನ್ನು ಅವರ ಕಾಲಕ್ಕೆ ಕರೆದೊಯ್ಯಿತು. ಅವರು ಹುಟ್ಟಿದ ವರ್ಷ 1904 ಎಂದಾಗ ಅಯ್ಯೋ ಸಾಯಿಬಾಬಾ ಬದುಕಿದ್ದರೆ ಆಗ ಎಂದು ಮನಚಿಂತಿಸಿತು ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by ???????????????????????????? ???????????????????????????????????????????????????? (@actor_jaggesh)

ಕುವೆಂಪು ತಂದೆಯ ಜೊತೆ ಕುಳಿತ ಬಾಲಕನ ಚಿತ್ರ ಹಾಗೂ ಅವರ ತಂದೆಯ ಮುಖ ಲಕ್ಷಣ ಒಬ್ಬ ಪಾಳೆಗಾರನಂತೆ ಭಾಸವಾಯಿತು. ಅವರ ತಾಯಿ ಬಳಸಿದ ಅಡುಗೆ ಸಾಮಗ್ರಿಗಳನ್ನು ನೋಡಿ ನನ್ನ ಅಜ್ಜಿ ಮನೆ ನೆನಪಾಯಿತು. ಅವರದ್ದು ಎಂತಹ ಅದ್ಭುತ ವಂಶ. ಇಂಥ ಪರಿಸರದಲ್ಲಿ ಅವರು ಹುಟ್ಟಿದ ಮನೆ ಇರುವುದನ್ನು ನೋಡಿ ಸಂತೋಷವಾಯಿತು. ಕುವೆಂಪು ಅವರ ಎರಡನೆಯ ಮಗನ ಹೆಂಡತಿ ನೋಡಿ ನನ್ನ ಸೊಸೆ ನೆನಪಾದಳು. ಜಾತಿಗಳ ಲೆಕ್ಕ ತಪ್ಪದೆ ಹೆಜ್ಜೆ ಹಾಕುವ ಆ ಕಾಲದಲ್ಲಿ ಕವಿಗಳಿಗೆ ಎಂತಹ ವಿಶಾಲ ಹೃದಯವಿತ್ತು. ವಿದೇಶಿ ಹೆಣ್ಣನ್ನು ಮನೆ ಸೊಸೆಯಾಗಿ ತುಂಬಿಸಿಕೊಂಡು ವಿಶೇಷ ವ್ಯಕ್ತಿಯಾಗಿ ಕುವೆಂಪುರವರು ಹೃದಯದಲ್ಲಿ ಉಳಿದು ಬಿಟ್ಟರು.

jaggesh 1 1

ನಾನು ನಮ್ಮ ತಂದೆಯನ್ನು ಅಣ್ಣ ಎಂದು ಕರೆಯುತ್ತಿದ್ದೆ. ಕುವೆಂಪು ಅವರ ಮಗನು ಅವರನ್ನು ಅಣ್ಣ ಎಂದು ಕರೆಯುತ್ತಿದ್ದರು ಎಂದಾಗ ನನ್ನ ಮನ ನನ್ನ ಅಪ್ಪನ ಕಡೆ ವಾಲಿತು. ಇದರಿಂದ ಭಾವುಕನಾಗಿ ಬಿಟ್ಟೆ. ಕುವೆಂಪು ಅವರು ತಮ್ಮ ಪತ್ನಿಯನ್ನು ಎಷ್ಟು ಪ್ರೀತಿಸುತ್ತಿದ್ದರು ಎನ್ನಲು ಅವರ ಮಾತು ತಿಳಿಸುತ್ತದೆ. ನನ್ನ ಧರ್ಮ ಪತ್ನಿ ಇದ್ದಿದ್ದರೆ ನಾನು ಶತವರ್ಷ ಬದುಕುತ್ತಿದ್ದೆ ಎಂದು ಹೇಳಿದ್ದು, ಎಂಥ ಅರ್ಥಪೂರ್ಣ ದಾಂಪತ್ಯ ಅವರದ್ದು ಅಲ್ಲವೆ ಎಂದರು.

kuvempu

ನನಗೆ ಅವರ ನೋಡುವ ಅವಕಾಶ ಸಿಗಲಿಲ್ಲ. ಆದರೆ ಅವರ ಬಿಳಿಮುಡಿ ಕತ್ತರಿಸಿ ಶೇಖರಿಸಿ ಇಟ್ಟದ್ದು, ನೋಡಿ ಅವರನ್ನೇ ನೋಡಿದಷ್ಟು ಆನಂದವಾಯಿತು. ಅವರ ಮನೆಯ ಮುಂದೆ ಕೂತು ಫೋಟೋ ತೆಗೆಸಿಕೊಳ್ಳಲು ಕೂತಾಗ ಮನಸಲ್ಲಿ ಅವರೊಟ್ಟಿಗೆ ನನ್ನ ಹಿಂದಿನ ಜನ್ಮದಲ್ಲಿ ಕೂತಂತೆ ಭ್ರಮಿಸಿದೆ. ರಾಮಕೃಷ್ಣ ಪರಮಹಂಸರ ಶಿಷ್ಯರಲ್ಲಿ ದೀಕ್ಷೆ ಪಡೆದ ವಿಷಯವಂತು ನನ್ನ ಮನಸ್ಸಿಗೆ ಹೇಳಲಾಗದ ಆನಂದವಾಯಿತು. ಕಾರಣ ಆಧ್ಯಾತ್ಮಿಕ ಮಾರ್ಗದಲ್ಲಿ ಸಣ್ಣ ಹೆಜ್ಜೆ ಹಾಕುತ್ತಿರುವುದರಿಂದ ಆ ನಡೆಯ ಆನಂದವಾಗಿದೆ. ಒಟ್ಟಾರೆ ರಾಜ ಮಹಾರಾಜರು ಆಶೀರ್ವಾದ, ದೇಶ ವಿದೇಶದಲ್ಲಿ ಓದುಗ ಅಭಿಮಾನಿಗಳು, ಸತ್ತ ಮೇಲು ಸಾವಿರ ವರ್ಷ ನೆನಪಲ್ಲಿ ಉಳಿಯುವ ಸಾಧನೆ, ಪ್ರಶಸ್ತಿ ಪುರಸ್ಕಾರಕ್ಕೆ ಇವರಿಂದ ಗೌರವ ಬಂದದ್ದೇನು ಅನ್ನಿಸುವಷ್ಟು ಪ್ರಶಸ್ತಿಗಳು ಇವರಿಗೆ ಸಂದಿವೆ. ಇದಕ್ಕೆ ಅಲ್ಲವೆ ಹೇಳೋದು ಬದುಕಿದರೆ ರಾಜನಂತೆ ಬದುಕು ಸತ್ತಮೇಲೆ ದೇವರಾಗು ಎಂದು ಹೇಳುತ್ತಾ ಕುವೆಂಪು ಅವರನ್ನು ನೆನೆಪು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತ – ದಿವ್ಯಾ ಸುರೇಶ್‌ಗೆ ಗಾಯ

kuvempu 1

ಕುವೆಂಪು ಬದುಕೆ ಅದ್ಭುತ ಅನುಕರಣೀಯ ಅಮೋಘವಾಗಿದೆ. ಇಂದು ನನ್ನ ಸಮಯ ಸಾರ್ಥಕ ಅನ್ನಿಸಿತು. ಸಮಯ ಸಿಕ್ಕರೆ ರಸ ಋಷಿ ಮನೆಗೆ ನೀವು ಹೋಗಿ ಬನ್ನಿ ಎಂದು ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಜಗ್ಗೇಶ್ ಅವರ ಈ ಪೋಸ್ಟ್ ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದನ್ನೂ ಓದಿ: ಇನ್‍ಸ್ಟಾ ಖಾತೆಯಿಂದ ಪತಿಯ ಹೆಸರು ಕೈಬಿಟ್ಟ ನಟ ಚಿರಂಜೀವಿ ಪುತ್ರಿ ಶ್ರೀಜಾ

Share This Article
Facebook Whatsapp Whatsapp Telegram
Previous Article divya suresh ರಸ್ತೆ ಅಪಘಾತ – ದಿವ್ಯಾ ಸುರೇಶ್‌ಗೆ ಗಾಯ
Next Article ESHWARAPPA 2 ಬಿಜೆಪಿಯವರ ಮೇಲೆಯೂ ಕೇಸ್ ಹಾಕಲಿ ಬೇಡ ಅನ್ನಲ್ಲ: ಕೆ.ಎಸ್ ಈಶ್ವರಪ್ಪ

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

Israel Strike
Latest

ಕತಾರ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌; ಹಮಾಸ್‌ ನಾಯಕನ ಪುತ್ರ ಸೇರಿ 6 ಮಂದಿ ಬಲಿ – ಟಾಪ್‌ ಲೀಡರ್‌ ಪಾರು

9 minutes ago
sonu nigam 2
Bengaluru City

ಸೋನು ನಿಗಮ್ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಪೊಲೀಸರು

29 minutes ago
H D Kumaraswamy 1
Districts

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ

42 minutes ago
Haveri Murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ – ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಉಸಿರುಗಟ್ಟಿಸಿ ಕೊಂದ ತಾಯಿ

1 hour ago
bjp flag
Bengaluru City

ಪಕ್ಷ ಸಂಘಟನೆ, ಚುನಾವಣಾ ತಯಾರಿ – ಸೆ.18, 19 ರಂದು ಬಿಜೆಪಿಯಿಂದ ಚಿಂತನ, ಮಂಥನ ಸಭೆ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?