Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಂಬಳ ವಿಚಾರದ ಬಗ್ಗೆ ಮ್ಯಾನೇಜರ್ ಕಿರಿಕ್ – ಅಂಬರೀಶ್ ಬಾಂಧವ್ಯದ ಬಗ್ಗೆ ಜಗ್ಗೇಶ್ ಮನದಾಳದ ಮಾತು

Public TV
Last updated: November 26, 2018 10:22 am
Public TV
Share
3 Min Read
JAGGESH
SHARE

ಬೆಂಗಳೂರು: ಕಲಿಯುಗ ಕರ್ಣ ಅಂಬರೀಶ್ ಜೊತೆ ಹಲವರು ತುಂಬಾ ಆತ್ಮೀಯ ಒಡನಾಟ ಇಟ್ಕೊಂಡಿದ್ರು. ಅಂಥವರಲ್ಲೊಬ್ಬರು ನಟ ಜಗ್ಗೇಶ್. ಜಗ್ಗೇಶ್ – ಅಂಬರೀಶ್ ಒಡನಾಟ ವೈಯಕ್ತಿಕ, ಕೌಟುಂಬಿಕ, ಚಿತ್ರರಂಗ ಹಾಗೂ ರಾಜಕೀಯವಾಗಿತ್ತು. ಜಗ್ಗೇಶ್ ಅಂಬರೀಶ್ ಕುರಿತ ತಮ್ಮ ಮನದ ಮಾತುಗಳನ್ನು ಪಬ್ಲಿಕ್ ಟಿವಿ ಜೊತೆ ಹಂಚಿಕೊಂಡಿದ್ದಾರೆ.

ಅಂಬರೀಶ್ ಅವರ ಜೊತೆ ಮೊದಲು ನಾನು ನಟಿಸಿಲ್ಲ. ನನ್ನ ದೊಡ್ಡ ಮಗ ಗುರುರಾಜ್ ನಟಿಸಿದ್ದನು. ಮಲ್ಲಿಗೆ ಹೂವೆ ಎಂಬ ಚಿತ್ರಕ್ಕೆ ಒಂದು ಮಗು ಬೇಕು ಅಂತ ಕೇಳಿದಾಗ ನಿರ್ದೇಶಕರು ಜಗ್ಗೇಶ್ ಮಗನೇ ಇದ್ದಾನೆ ಅಂತ ಹೇಳಿ ಕರೆದುಕೊಂಡು ಬರಲು ಹೇಳಿದ್ದರು. ಹೀಗಾಗಿ 2 ವರ್ಷದ ಗುರುರಾಜ್ ಅವರ ಜೊತೆ ಅಭಿನಯಿಸಿದ್ದನು. ಆ ಸಂದರ್ಭದಲ್ಲೇ ನಮ್ಮಿಬ್ಬರ ಗೆಳೆತನ ಆರಂಭವಾಯಿತು ಅಂದ್ರು.

kichcha sudeep 2

ಮೊದಲು ಅವರು ನನ್ನ ನೋಡಿ ತಮಿಳಿನವನು ಅಂದುಕೊಂಡು ತಮಿಳಿನಲ್ಲೇ ಮಾತು ಶುರು ಮಾಡಿದ್ರು. ಆಗ ನಾನು ಇಲ್ಲ ನಾನು ಗೌಡನೇ ಅಂತ ಹೇಳಿದ್ದೆ. ತುಮಕೂರು ಕಡೆಯವರು ಅಂತ ಹೇಳಿದ ಬಳಿಕ ಹೌದೆನು ಅಂತ ಮಧ್ಯಾಹ್ನ ಒಟ್ಟಿಗೆ ಕುಳಿತು ಮಾತನಾಡಿದ್ದೆವು ಅಂತ ತಿಳಿಸಿದ್ರು.

ಇದಾದ ಬಳಿಕ ಅವರು ನನ್ನ ಬಳಿ ತುಂಬಾನೇ ಆತ್ಮೀಯತೆಯಿಂದ ನಡೆದುಕೊಂಡರು. ರೌಡಿ ಎಂಎಲ್ ಎ ಅನ್ನೋ ಚಿತ್ರವೊಂದನ್ನು ಮಾಡಿದ್ದೆ. ಆ ಸಿನಿಮಾ ಮಾಡಲು 35 ಸಾವಿರ ಸಂಬಳ ಕೇಳಿದ್ದೆ. ಆಗ ಮ್ಯಾನೇಜರ್ ಬಂದು ನಿನ್ನ ಮಕಕ್ಕೆ 35 ಸಾವಿರ ಅಂತ ಹೇಳಿ ನನ್ನ ಮೇಲಿಂದ ಕೆಳಗೆವರೆಗೆ ನೋಡಿದ್ದ. ಇದರಿಂದ ನನಗೆ ಬೇಜಾರಾಗಿತ್ತು. ಈ ವೇಳೆ ಮಾತಿಗೆ ಮಾತು ಬೆಳೆಸಿ ಸಿಟ್ಟುಮಾಡಿಕೊಂಡಿದ್ದೆ. ಸಂಜೆ ಅಂಬರೀಶ್ ಬಳಿ ಹೋಗಿ ಆತ, ಯಾರು ಯಾರು ಏನೇನು ಮಾಡಿದ್ದಾರೆ ಅಂತ ಲಿಸ್ಟ್ ಕೊಟ್ಟಿದ್ದ. ಅದರಲ್ಲಿ ಒಂದು ಪಾತ್ರಕ್ಕೆ ಸಿಹಿಕಹಿ ಚಂದ್ರುನ ಹಾಕಿದ್ದೀರಿ ಅಂತ ಅಂಬಿ ಪ್ರಶ್ನಿಸಿದ್ದರು. ಈ ವೇಳೆ ಮ್ಯಾನೇಜರ್ ಜಗ್ಗೇಶ್ ಜಾಸ್ತಿ ಹಣ ಕೇಳಿಬಿಟ್ಟ ಅದಕ್ಕೆ ಚಂದ್ರುನ ಹಾಕಿದ್ದೀವಿ ಅಂತ ಹೇಳಿದ್ರಂತೆ. ಅವಾಗ ಅಂಬಿ ಎಷ್ಟು ಕೇಳಿದ ಅಂತ ಮರು ಪ್ರಶ್ನಿಸಿದ್ರು. ಈ ವೇಳೆ ಮ್ಯಾನೇಜರ್ 35 ಸಾವಿರ ಅಂದಿದ್ದಾರೆ. ಇದರಿಂದ ಸಿಟ್ಟುಗೊಂಡ ಅಂಬಿ, ನನ್ನ ಮಗನೇ ಅವನು ಒಂದು ಲಕ್ಷ ತೆಗೆದುಕೊಂಡಿದ್ದ. ನಾನೇ ಅವನಿಗೆ 35 ಕೇಳು ಅಂತ ಹೇಳಿದ್ದು. ಇದೀಗ ನೀನು ಹೇಳಿದ ಹಾಗೂ ಅವನನ್ನು ಬೇಡ ಅಂದ ತಪ್ಪಿಗೆ ಅವನಿಗೆ 50 ಸಾವಿರ ಕೊಡು ಅಂತ ಹೇಳಿದ್ದರು. ಕೊಟ್ರೆ ಸಿನಿಮಾ ಆರಂಭಿಸುವುದಾಗಿ ಅಂಬಿ ಹೇಳಿದ್ದರು. ಅದೇ ದಿನ ಆ ಮ್ಯಾನೇಜರ್ ಬಂದು ನನ್ನ ಕಾಲಿಗೆ ಬಿದ್ದಿದ್ದಾನೆ. ಅಂಬರೀಶ್ ಅವರು ಬೈದ್ರು. ಲಕ್ಷ ಕೇಳೋನಿಗೆ ನೀವು ಕಮ್ಮಿ ಹೇಳಿ ಅಪಮಾನ ಮಾಡಿದ್ದೀರಿ ಅಂತ ಬೈದರು ಅಂತ ಹೇಳಿದ. ಬಳಿಕ ನಾನು ಆ ಸಿನಿಮಾದಲ್ಲಿ ನಟಿಸಿದ್ದೆ ಅಂತ ಅಂದಿನ ದಿನವನ್ನು ಮೆಲುಕು ಹಾಕಿಕೊಂಡರು.

ambareesh cremation process 4

ಅದು ಒಬ್ಬ ಕಲಾವಿದನಿಗೆ ಇದ್ದಂತಹ ಅಭಿಮಾನ. ನನ್ನಂತೆ ಇನ್ನೊಬ್ಬ ಕಲಾವಿದನೂ ಚೆನ್ನಾಗಿರಬೇಕು ಅನ್ನೋದು ದೊಡ್ಡ ಗುಣ ಅವರಲ್ಲಿತ್ತು. ಇತ್ತೀಚೆಗೆ ಕಲಾವಿದರ ಸಂಘದಲ್ಲೇ ಅವರನ್ನು ಭೇಟಿ ಮಾಡಿದ್ದೆ. ಸುಮಾರು 4 ತಾಸು ಮಾತುಕತೆ ನಡೆಸಿದ್ದೆವು. ತುಂಬಾ ಜನರಿಗೆ ಅನ್ನ ಹಾಕಿ, ಆನಂದಪಡುವ ಜೀವ ಅದು. ನಾನು ಹೋಗ್ತೀನಿ ಅಂದ್ರೂ ಬಿಡದೆ ಕೂರಿಸಿ ಊಟ ಹಾಕಿ ತಿನ್ನಿಸಿ, ಭಾವನಾತ್ಮಕವಾಗಿ ಮಾತನಾಡಿಸುವ ಒಳ್ಳೆಯ ಗುಣ ಅವರಲ್ಲಿತ್ತು ಅಂದ್ರು.

vlcsnap 2018 11 25 10h48m57s104

ರಾಜ್ ಕುಮಾರ್ ಕನಸನ್ನು ನೀನು ಸಾಕಾರ ಮಾಡಿಬಿಟ್ಟಿದ್ದೀಯಾ. ಇದಕ್ಕೋಸ್ಕರ ನಾನು ತುಂಬಾನೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಚಿತ್ರರಂಗದ ವತಿಯಿಂದ ತುಂಬಾನೇ ಥ್ಯಾಂಕ್ಸ್ ಹೇಳುತ್ತೇನೆ. ಯಾಕಂದ್ರೆ ರಾಜ್ ಕುಮಾರ್ ಅವರಿಗೆ ಎಲ್ಲಾ ಕಲಾವಿದರು ನೆರಳಲ್ಲಿ ಕುಳಿತುಕೊಳ್ಳಬೇಕು ಅನ್ನೊ ಒಂದು ದೊಡ್ಡ ಕನಸಿತ್ತು ಇತ್ತು. ಆದ್ರೆ ಅದನ್ನು ಯಾರಿಗೂ ಮಾಡಲು ಸಾಧ್ಯವಾಗಿರಲಿಲ್ಲ. ಯಾರಿಗೂ ಒಂದೇ ಒಂದು ಕೂದಲು ಅಲ್ಲಾಡಿಸಲು ಸಾಧ್ಯವಾಗಿಲ್ಲ. ಆದ್ರೆ ಅಂಬರೀಶ್ ಅವರು ತಾನೇ ನಿಂತು ಸರ್ಕಾರಗಳ ಜೊತೆ ಜಗಳವಾಡುತ್ತಿದ್ದರು. ಅವರಿಗೆ ಒಂದು ಪ್ರೀತಿ ಇತ್ತು. ಎಲ್ಲಾರಿಗೂ ಪಕ್ಷ ಇತ್ತು. ಆದ್ರೆ ಅಂಬರೀಶ್ ಅವರಿಗೆ ಪಕ್ಷ ಇರಲಿಲ್ಲ. ನಾನು ಅವರ ಜೊತೆ ಹೋಗಿ 4 ಜನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೆ. ಆ ಸಂತೋಷವನ್ನು ನಾನು ಕಣ್ಣಾರೆ ಕಂಡಿದ್ದೇನೆ ಅಂದ್ರು.

ambareesh airlift

ಅಂಬಿ ಸಾವು ನನಗೂ ನೋವು ತಂದಿದೆ. ಸಾವು ಖಚಿತ. ಅವರು ಇನ್ನೂ 15- 20 ವರ್ಷ ನಮ್ಮ ಜೊತೆ ಇರ ಬೇಕಿತ್ತು. ಆದ್ರೂ ಅವರ ಆಥ್ಮಕ್ಕೆ ಶಾಂತಿ ಸಿಗಲಿ ಅಂತ ಅವರು ಸಂತಾಪ ಸೂಚಿಸಿದ್ರು.

https://www.youtube.com/watch?v=E1eeCqAkbf0

https://www.youtube.com/watch?v=t5JPHT_oqa0

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:AmbareeshbengalurujaggeshKannada Film IndustryPublic TVsandalwoodಅಂಬರೀಶ್ಕನ್ನಡ ಚಿತ್ರರಂಗಜಗ್ಗೇಶ್ಪಬ್ಲಿಕ್ ಟಿವಿಬೆಂಗಳೂರುಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
15 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
18 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
19 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
19 hours ago

You Might Also Like

manjunath bhandary
Dakshina Kannada

ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಾಸಕ ಭಂಡಾರಿ ಒತ್ತಾಯ

Public TV
By Public TV
7 minutes ago
PM Modi 3 1
Latest

ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

Public TV
By Public TV
9 minutes ago
Head Constable Narasimha Raju
Bengaluru City

ದಯಾನಂದ್‌ ಅಮಾನತು – ಸರ್ಕಾರದ ನಡೆ ಖಂಡಿಸಿ ಅಂಬೇಡ್ಕರ್‌ ಫೋಟೋ ಹಿಡಿದು ಹೆಡ್ ಕಾನ್‌ಸ್ಟೇಬಲ್‌ ಪ್ರತಿಭಟನೆ

Public TV
By Public TV
10 minutes ago
Nikhil Sosale
Bengaluru City

ಸರ್ಕಾರದ ವೈಫಲ್ಯದಿಂದ ಕಾಲ್ತುಳಿತ, ಪತಿ ಯಾವುದೇ ತಪ್ಪು ಮಾಡಿಲ್ಲ: ಕೋರ್ಟ್‌ ಮೊರೆ ಹೋದ ನಿಖಿಲ್‌ ಸೋಸಲೆ ಪತ್ನಿ

Public TV
By Public TV
38 minutes ago
ashok kumaraswamy Vijayendra
Bengaluru City

ನಾನು ಈ ರಾಜ್ಯದ ಸಿಎಂ, ವಿಧಾನಸೌಧದಲ್ಲಿ ಕಾಯಕ್ರಮ ಆಗ್ಬೇಕು – ಆಯುಕ್ತರಿಗೆ ಗದರಿದ್ದಕ್ಕೆ ಭದ್ರತೆ ಎಂದ ಹೆಚ್‌ಡಿಕೆ

Public TV
By Public TV
2 hours ago
Lakshmi Hebbalkar 1
Belgaum

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಒಂದೊಂದು ಕೋಟಿ ಪರಿಹಾರ ಕೊಡಬೇಕು – ಲಕ್ಷ್ಮಿ ಹೆಬ್ಬಾಳ್ಕರ್‌ ಆಗ್ರಹ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?