Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಪ್ಪನ ಬೆಲೆ ಅಪ್ಪನಾದಾಗ ಅರಿವಾಗುತ್ತದೆ: ಜಗ್ಗೇಶ್

Public TV
Last updated: January 5, 2019 12:20 pm
Public TV
Share
2 Min Read
jaggesh tweet 2
SHARE

ಬೆಂಗಳೂರು: ಇಂದು ಪುತ್ರ ಗುರುರಾಜ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಂದೆ ಜಗ್ಗೇಶ್ ಮತ್ತು ತಾಯಿ ಪರಿಮಳ ಅವರು ಶುಭಾಶಯವನ್ನು ತಿಳಿಸಿದ್ದಾರೆ.

ಪರಿಮಳ ಜಗ್ಗೇಶ್ ಮತ್ತು ಜಗ್ಗೇಶ್ ಇಬ್ಬರು ಟ್ವೀಟ್ ಮಾಡುವ ಮೂಲಕ ತಮ್ಮ ಮಗನಿಗೆ ಬರ್ತ್ ಡೇ ಶುಭಾಶಯವನ್ನು ಕೋರಿದ್ದಾರೆ. ಮೊದಲಿಗೆ ಪರಿಮಳ ಅವರು, “ಇಂದು ನನ್ನ ಮಗ ಗುರು ಹುಟ್ಟಹಬ್ಬವಾಗಿದೆ. ಕಾಲ ಎಷ್ಟು ಬೇಗ ಉರುಳುತ್ತಿದೆ ಎಂಬುದೆ ತಿಳಿಯುವುದಿಲ್ಲ. ಅಂದು ನಾನು ನನ್ನ ಮಗನಿಗೆ ಮಾತನಾಡುವುದು ಮತ್ತು ನಡೆಯುವುದನ್ನು ಹೇಳಿಕೊಟ್ಟಿದ್ದೆ. ಆದರೆ ಇಂದು ಅವನು ನನಗೆ ಜೀವನದ ಮಾರ್ಗದರ್ಶನ ನೀಡುತ್ತಾನೆ. ನಾನು ಇಂತಹ ಮಗನನ್ನು ಪಡೆದಿದ್ದಕ್ಕೆ ಹೆಮ್ಮೆ ಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

Gururaj

ಪತ್ನಿಯ ಟ್ವೀಟ್‍ ಗೆ ನಟ ಜಗ್ಗೇಶ್, “ಮಗ ಗುರುರಾಜ ಅಮ್ಮನ ಮೇಷ್ಟ್ರು ಮತ್ತು ನೆಚ್ಚಿನ ಪುತ್ರನಾಗಿದ್ದಾನೆ. ಇಂದು ಅವನು ಹುಟ್ಟಿದ ದಿನವಾಗಿದೆ. ಅಂದು 1987ರಲ್ಲಿ ರಸ್ತೆ ಬದಿ ನಿಂತು ಅವನ ಹುಟ್ಟು ಸಂಭ್ರಮಿಸಿದೆ. ಆಗ ಅಮ್ಮ ಮತ್ತು ಮಗನನ್ನ ಸಾಕಿ ನಾನು ಹೇಗೆ ದಡಸೇರೋದು ಎಂದು ಕೊರಗುತಿದ್ದೆ. ಆದರೆ ರಾಯರ ಪ್ರಸಾದ ನನಗೆ ಅವನು, ಆತ ಬೆಳೆದಂತೆ ನಾನು ಬೆಳೆದೆ. ಒಳ್ಳೆಸಂಸ್ಕಾರ ಕಲಿಸಿದ ತಂದೆಯಾಗಿ ಹೆಮ್ಮೆಯಿದೆ. ಹುಟ್ಟುಹಬ್ಬದ ಶುಭಾಶಯಗಳು ದೇವರು ಒಳ್ಳೆಯದು ಮಾಡಲಿ” ಎಂದು ರೀಟ್ವೀಟ್ ಮಾಡಿದ್ದಾರೆ.

ಪರಿಮಳ ಅವರು ಮೊತ್ತೊಂದು ಟ್ವೀಟ್ ಮಾಡಿದ್ದು, “ಗುರು ಹುಟ್ಟಿದಾಗ ನಮಗೆ ಕುಟುಂಬದ ಯಾರೋಬ್ಬರು ಸಹಾಯ ಮಾಡಲಿಲ್ಲ. ಜಗ್ಗೇಶ್ ಒಬ್ಬರೆ ಮಗು ಮತ್ತು ನನ್ನ ಬಾಣಂತನವನ್ನು ಕಾಳಜಿಯಿಂದ ಮಾಡಿದ್ದರು. ಅಂದಿನ ಕಾಲದಲ್ಲಿ ಯಾವುದೇ ಡೈಪರ್ ಕೂಡ ಇರಲಿಲ್ಲ. ಮಣ್ಣಾದ ಬಟ್ಟೆಯನ್ನು ಅವರೇ ತೊಳೆಯುತ್ತಿದ್ದರು. ಜೊತೆಗೆ ಮೂರು ವರ್ಷದ ಮಗುವಿಗೆ ಸ್ನಾನ ಕೂಡ ಮಾಡಿಸಿದ್ದಾರೆ. ನಿಜಕ್ಕೂ ಹೆಮ್ಮೆಯಾಗುತ್ತದೆ” ಎಂದು ಬರೆದು ಪತಿಗೆ ಟ್ಯಾಗ್ ಮಾಡಿದ್ದಾರೆ.

????????????????ಅಪ್ಪನ ಬೆಲೆ ಅಪ್ಪನಾದಾಗ
ಅರಿವು..
ಹಾರಾಡಿ ಹುಡುಕಿ ತಡಕಿ ಕಾಳುತಂದು!
ಕಾದ ಮರಿಹಕ್ಕಿಗೆ ತುತ್ತುಣ್ಣಿಸುವ ಪಕ್ಷಿಗೆ ಆ ಕಾಯಕ ಕಲಿಸಿದವರು ಯಾರು?
ತಂದೆಯ ಕಾರ್ಯ ತಿನ್ನಿಸುವುದು ಒಂದೆ ಅಲ್ಲಾ!ತಾನು ಮುಂದೆ ತನ್ನವರಿಗೆ ತಿನ್ನಿಸಿ ಕಲಿಸಿ ತನ್ನ ಕುಲದ ಗೌರವ ನಾಲ್ಮಡಿಗೊಳಿಸುವ ಸಾಧಕನ ಮಾಡುವುದೆ ಶ್ರೇಷ್ಟ ತಂದೆಪರಂಪರೆ..#ಅಪ್ಪಅಮ್ಮದೇವರು. https://t.co/DTcgQaB2Od

— ನವರಸನಾಯಕ ಜಗ್ಗೇಶ್ (@Jaggesh2) January 5, 2019

ಇದಕ್ಕೆ ಜಗ್ಗೇಶ್, “ಅಪ್ಪನ ಬೆಲೆ ಅಪ್ಪನಾದಾಗ ಅರಿವಾಗುತ್ತದೆ. ಹಾರಾಡಿ ಹುಡುಕಿ ತಡಕಿ ಕಾಳುತಂದು, ಕಾದ ಮರಿಹಕ್ಕಿಗೆ ತುತ್ತುಣ್ಣಿಸುವ ಪಕ್ಷಿಗೆ ಆ ಕಾಯಕ ಕಲಿಸಿದವರು ಯಾರು? ತಂದೆಯ ಕಾರ್ಯ ತಿನ್ನಿಸುವುದು ಒಂದೇ ಅಲ್ಲಾ, ತಾನು ಮುಂದೆ ತನ್ನವರಿಗೆ ತಿನ್ನಿಸಿ, ಕಲಿಸಿ ತನ್ನ ಕುಲದ ಗೌರವ ನಾಲ್ಮಡಿಗೊಳಿಸುವ ಸಾಧಕನ ಮಾಡುವುದೆ ಶ್ರೇಷ್ಟ ತಂದೆ ಪರಂಪರೆಯಾಗಿದೆ” ಎಂದು ರೀಟ್ವೀಟ್ ಮಾಡಿದ್ದಾರೆ.

ಅಮ್ಮನ ಮೇಷ್ಟ್ರು.ಅಮ್ಮನ ನೆಚ್ಚು.
ಮಗ ಗುರುರಾಜ!ಇಂದು ಅವನು ಹುಟ್ಟಿದದಿನ!ಅಂದು1987ರಲ್ಲಿ ರಸ್ತೆಬದಿ ನಿಂತು ಅವನ ಹುಟ್ಟುಸಂಭ್ರಮಿಸಿ!ಹೇಗೆ ಅಮ್ಮಮಗನ ಸಾಕಿ ನಾನು ದಡಸೇರೋದು ಎಂದು ಕೊರಗುತ್ತಿದ್ದೆ!ರಾಯರ ಪ್ರಸಾದ ನನಗೆ ಅವನು!ಆತ ಬೆಳೆದಂತೆ ನಾನು ಬೆಳೆದೆ!
ಒಳ್ಳೆಸಂಸ್ಕಾರ ಕಲಿಸಿದ ತಂದೆಯಾಗಿ ಹೆಮ್ಮೆಯಿದೆ.ಹು.ಹ.ಶುಭಾಷಯಗಳು ಮಗನೆ God bless:) https://t.co/G57xvVKSse

— ನವರಸನಾಯಕ ಜಗ್ಗೇಶ್ (@Jaggesh2) January 5, 2019

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurubirthdayGururajjaggeshParimala jaggeshPublic TVtweetWishಗುರುರಾಜ್ಜಗ್ಗೇಶ್ಟ್ವೀಟ್ಪಬ್ಲಿಕ್ ಟಿವಿಪರಿಮಳ ಜಗ್ಗೇಶ್ಬೆಂಗಳೂರುಶುಭಾಶಯಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
17 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
18 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
20 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

BMTC bus
Bengaluru City

ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

Public TV
By Public TV
7 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
40 minutes ago
UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
1 hour ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
1 hour ago
Ahmedabad Plane Crash Survivor
Latest

ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

Public TV
By Public TV
1 hour ago
Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?