Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ವೈಭವದ ಜೊತೆಗೆ ಜಗ್ಗಣ್ಣನ 8ಎಂಎಂ ಎಂಟ್ರಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಸರಾ ವೈಭವದ ಜೊತೆಗೆ ಜಗ್ಗಣ್ಣನ 8ಎಂಎಂ ಎಂಟ್ರಿ!

Bengaluru City

ದಸರಾ ವೈಭವದ ಜೊತೆಗೆ ಜಗ್ಗಣ್ಣನ 8ಎಂಎಂ ಎಂಟ್ರಿ!

Public TV
Last updated: October 1, 2018 2:44 pm
Public TV
Share
2 Min Read
JAGGESH
SHARE

ಒಂದು ದೊಡ್ಡ ಗ್ಯಾಪಿನ ನಂತರ ನವರಸ ನಾಯಕ ಜಗ್ಗೇಶ್ ನಾಯಕನಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಅದೂ ಕೂಡಾ ಭಾರೀ ಬದಲಾವಣೆಯೊಂದಿಗೆ. ಜಗ್ಗೇಶ್ ಅಂದರೆ ಅವರ ವಿಶಿಷ್ಟವಾದ ಮ್ಯಾನರಿಸಂ ನೆನಪಾಗುತ್ತದೆ. ಡೈಲಾಗುಗಳ ಗೊಡವೆಯೇ ಇಲ್ಲದೇ ಬರೀ ಮ್ಯಾನರಿಸಂ ಮೂಲಕವೇ ನಗೆಯುಕ್ಕಿಸಬಲ್ಲ ಜಗ್ಗೇಶ್ ನಗುವಿಗೇ ಹೆಸರಾದವರು. ಹೀಗೆ ಕಾಮಿಡಿ ಪಾತ್ರಗಳಾಚೆಗೆ ಗಂಭೀರವಾದ ತುಡಿತ ಹೊಂದಿದ್ದ ಜಗ್ಗೇಶ್ 8ಎಂಎಂ ಚಿತ್ರದ ನಾಯಕರಾಗಿ ಚಿತ್ರೀಕರಣ ಪೂರೈಸಿಕೊಂಡಿದ್ದಾರೆ. ಈ ಚಿತ್ರದ ಬಿಡುಗಡೆಯ ದಿನಾಂಕವೂ ಬಯಲಾಗಿದೆ.

ದಸರಾ ಮುಗಿದಾಕ್ಷಣವೇ ಈ ಚಿತ್ರ ತೆರೆ ಕಾಣಲಿದೆ. ಅಂದರೆ ಅಕ್ಟೋಬರ್ 26ರಂದು 8 ಎಂಎಂ ಚಿತ್ರ ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಮೂಲಕ ಜಗ್ಗೇಶ್ ಅವರನ್ನು ಹೊಸ ರೂಪದಲ್ಲಿ ನೋಡೋ ದಿನಾಂಕವೂ ನಿಗದಿಯಾದಂತಾಗಿದೆ.

ನಿಮ್ಮ 35ವರ್ಷಗಳ ಪ್ರೀತಿ ಅಭಿಮಾನದಿಂದ ಬೆಳೆದವ ನಾನು ನಿಮ್ಮಗಳ ವಿಭಿನ್ನವಾಗಿ ರಂಜಿಸಲು ಯತ್ನಿಸಿದ #8mm ಚಿತ್ರ ಅಕ್ಟೋಬರ್ 26ಕ್ಕೆ ನಿಮ್ಮಮುಂದೆ..ನನ್ನ ಯಾವ ಹಳೆಛಾಯೇ ನಿರೀಕ್ಷಿಸದೆ ಈ ಚಿತ್ರವೀಕ್ಷಿಸಿ ನಿಮಗೆ ನನ್ನ ಹೊಸಪ್ರಯತ್ನ ಖುಷಿನೀಡುತ್ತದೆ..ಹರಸಿ ಹಾರೈಸಿ..
ನಿಮ್ಮವ
ಜಗ್ಗೇಶ್…. pic.twitter.com/UqJCZ6CrMm

— ನವರಸನಾಯಕ ಜಗ್ಗೇಶ್ (@Jaggesh2) September 27, 2018

8 ಎಂಎಂ ಚಿತ್ರದ ಮೂಲಕ ಹರಿಕೃಷ್ಣ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ. ಇದು ಅಕಿರಾ ಕುರಸೋವಾ ಅವರ ಪ್ರಸಿದ್ಧ ಚಿತ್ರವೊಂದರಿಂದ ಸ್ಫೂರ್ತಿ ಪಡೆದ ಕಥೆಯನ್ನು ಹೊಂದಿದ್ದರೂ ಸ್ವತಂತ್ರ ಧಾಟಿಯ ಕಥಾ ಹಂದರ ಹೊಂದಿದೆಯಂತೆ. ಪೊಲೀಸ್ ಹಾಗೂ ಕ್ರಿಮಿನಲ್ ಕೆಲಸ ಮಾಡಿದ ವ್ಯಕ್ತಿಯೋರ್ವನ ನಡುವೆ ನಡೆಯೋ ರೋಚಕ ಕಥಾ ಎಳೆಯನ್ನು ‘8 ಎಂಎಂ’ ಚಿತ್ರ ಒಳಗೊಂಡಿದೆಯಂತೆ.

ನೀರ್ ದೋಸೆ ಚಿತ್ರದ ನಂತರ ಜಗ್ಗೇಶ್ ಅವರು ಯಾವುದೇ ಚಿತ್ರ ಒಪ್ಪಿಕೊಳ್ಳದಿರಲು ಕಾರಣ ಅವಕಾಶದ ಅಭಾವವೇನಲ್ಲ. ಅವರೇ ಹೇಳಿರೋ ಪ್ರಕಾರ ಒಂದಷ್ಟು ಕಥೆಗಳನ್ನು ಕೇಳಿಸಿಕೊಂಡು ನಿರಾಕರಿಸಿದ್ದಾರಂತೆ. ಈ ನಿರಾಕರಣೆಗೂ ಕಾರಣ ಇಲ್ಲದಿಲ್ಲ. ಸಾಮಾನ್ಯವಾಗಿ ಬಂದ ಕಥೆಗಳೆಲ್ಲವೂ ಈವರೆಗೆ ಜಗ್ಗೇಶ್ ಅವರಿಗಿದ್ದ ಕಾಮಿಡಿ ಇಮೇಜ್‍ಗೆ ಪೂರಕವಾಗಿಯೇ ಹೆಣೆದ ಕಥೆಗಳು ಮತ್ತು ನೀರ್ ದೋಸೆ ಮಾದರಿಯದ್ದೇ ಕಥೆಗಳಾಗಿದ್ದವಂತೆ.

139 4

ಈಗ ಐವತ್ತೈದರ ಹೊಸ್ತಿಲಲ್ಲಿರೋ ಜಗ್ಗೇಶ್ ಬೇರೆಯದ್ದೇ ಬಗೆಯ ಪಾತ್ರವೊಂದಕ್ಕಾಗಿ ತಹತಹಿಸುತ್ತಿದ್ದರಂತೆ. ಇದೇ ಹೊತ್ತಿಗೆ ಈ ಹಿಂದೆ ಟೀಸರ್ ಒಂದರ ಮೂಲಕ ಸದ್ದು ಮಾಡಿದ್ದ ಹರಿಕೃಷ್ಣ ಕೂಡಾ ಒಂದೊಳ್ಳೆ ಕಥೆ ಮಾಡಿಕೊಂಡು ನಿರ್ಮಾಪಕರನ್ನು ಭೇಟಿಯಾಗಿದ್ದರು. ಆದರೆ ಕಥೆ ಕೇಳಿದ ನಿರ್ಮಾಪಕರು ಜಗ್ಗೇಶ್ ನಟಿಸೋದಾದರೆ ಮಾತ್ರ ಹಣ ಹೂಡೋದಾಗಿ ಹೇಳಿ ಜಗ್ಗಣ್ಣನನ್ನು ಒಪ್ಪಿಸೋ ಜವಾಬ್ದಾರಿಯನ್ನೂ ಕೂಡಾ ಹರಿಕೃಷ್ಣ ಹೆಗಲಿಗೆ ಹಾಕಿದ್ದರಂತೆ. ತುಸು ಹೆದರಿಕೆಯಿಂದಲೇ ಅದನ್ನು ಒಪ್ಪಿಕೊಂಡ ಹರಿಕೃಷ್ಣ ಕಡೆಗೂ ಅದರಲ್ಲಿ ಯಶಸ್ವಿಯಾಗಿದ್ದರು.

8mm

ಅಳುಕಿನೊಂದಿಗೇ ಜಗ್ಗೇಶ್ ಅವರನ್ನು ಭೇಟಿಯಾಗಿ ರಿವರ್ಸ್ ವರ್ಷನ್ನಲ್ಲಿ ಕಥೆ ಹೇಳಿದೇಟಿಗೆ ಜಗ್ಗೇಶ್ ಸಂಪೂರ್ಣ ಒಪ್ಪಿಗೆ ಸೂಚಿಸಿದ್ದರಂತೆ. ಈ ಕಥೆಯಲ್ಲಿ ಜಗ್ಗೇಶ್ ಅವರನ್ನು ಅವರ ವಯಸ್ಸಿಗೆ ತಕ್ಕುದಾಗಿಯೇ ತೋರಿಸಿದ್ದು ಮತ್ತು ಮನ ಮಿಡಿಯುವ ಕ್ಲೈಮ್ಯಾಕ್ಸ್ ಕಥೆ ಒಪ್ಪಿಕೊಳ್ಳಲು ಕಾರಣ ಎಂಬುದು ಜಗ್ಗಣ್ಣನ ಅಭಿಪ್ರಾಯ. ಅಂತೂ ಈಗ ಸಿಕ್ಕಿರೋ ಸುಳಿವುಗಳ ಪ್ರಕಾರ ಹೇಳೋದಾದರೆ 8 ಎಂಎಂ ಚಿತ್ರ ಹಲವಾರು ವಿಶೇಷತೆಗಳನ್ನು ಹೊಂದಿದೆ. ಈ ಕಾರಣದಿಂದಲೇ ಕುತೂಹಲ ಹುಟ್ಟಿಸಿರೋ ಈ ಚಿತ್ರ ದಸರಾ ವೈಭವದ ಜೊತೆ ಜೊತೆಗೆ ಯಶಸ್ಸಿನ ವೈಭವವನ್ನೂ ತನ್ನದಾಗಿಸಿಕೊಳ್ಳೋ ಲಕ್ಷಣಗಳಿವೆ!

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

ಶುಭರಾತ್ರಿ ಸವಿಗನಸು…. pic.twitter.com/QCarOU1z4y

— ನವರಸನಾಯಕ ಜಗ್ಗೇಶ್ (@Jaggesh2) September 29, 2018

TAGGED:8 mm8 ಎಂಎಂDasaraharikrishnanavarasa nayaka jaggeshPublic TVದಸರಾನವರಸ ನಾಯಕ ಜಗ್ಗೇಶ್ಪಬ್ಲಿಕ್ ಟಿವಿಹರಿಕೃಷ್ಣ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
8 minutes ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
44 minutes ago
01 2
Big Bulletin

ಬಿಗ್‌ ಬುಲೆಟಿನ್‌ 08 February 2026 ಭಾಗ- 1

Public TV
By Public TV
47 minutes ago
02 3
Big Bulletin

ಬಿಗ್‌ ಬುಲೆಟಿನ್‌ 08 February 2026 ಭಾಗ- 2

Public TV
By Public TV
51 minutes ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
1 hour ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?