Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಡಿಗಾರ್ಡ್ ಜೊತೆ ದಿಢೀರ್ ಮೈಸೂರಿಗೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿದ ಪ್ರಕಾಶ್ ರೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಾಡಿಗಾರ್ಡ್ ಜೊತೆ ದಿಢೀರ್ ಮೈಸೂರಿಗೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿದ ಪ್ರಕಾಶ್ ರೈ

Districts

ಬಾಡಿಗಾರ್ಡ್ ಜೊತೆ ದಿಢೀರ್ ಮೈಸೂರಿಗೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿದ ಪ್ರಕಾಶ್ ರೈ

Public TV
Last updated: April 21, 2018 4:04 pm
Public TV
Share
2 Min Read
PRAKASH RAI
SHARE

ಮೈಸೂರು: ಯಾವುದೇ ಬಾಡಿಗಾರ್ಡ್ ಇಲ್ಲದೆ ಇಷ್ಟು ದಿನ ರಾಜ್ಯ ಸುತ್ತುತ್ತಿದ್ದ ನಟ ಪ್ರಕಾಶ್ ರೈ ಈಗ ದಿಢೀರನೆ ಇಬ್ಬರು ಬಾಡಿಗಾರ್ಡ್ ಗಳನ್ನು ಇಟ್ಟುಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಗೆ ಬಾಡಿಗಾರ್ಡ್ ಜೊತೆಯಲ್ಲೇ ರೈ ಆಗಮಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರೈ, ನನಗೆ ಯಾವಾಗ ಏನಾಗೋತ್ತೋ ಅನ್ನೋ ಆತಂಕ ಇದ್ದೇ ಇದೆ. ಹೀಗಾಗಿ ಮುನ್ನೆಚ್ಚರಿಕೆಯಾಗಿ ಬಾಡಿಗಾರ್ಡ್ ಜೊತೆಗಿಟ್ಟುಕೊಂಡಿದ್ದೇನೆ. ನನಗೆ ಭಯ ಇಲ್ಲ ಆದ್ರೆ ಜೀವದ ಬೆಲೆ ಗೊತ್ತಿದೆ. ಅದಕ್ಕೆ ಬಾಡಿಗಾರ್ಡ್ ಇಟ್ಟುಕೊಂಡಿದ್ದೇನೆ. ನನ್ನ ಕುಟುಂಬದ ರಕ್ಷಣೆಯನ್ನು ನೋಡಿಕೊಳ್ಳಬೇಕಿದೆ ಎಂದರು.

RAI

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಬಿಜೆಪಿಯವರು ನಿಮ್ಮನ್ನ ಬದುಕೋಕೆ ಬಿಡ್ತಾರಾ ಅಂತ ಪ್ರಶ್ನೆ ಕೇಳಿದ್ರು. ಆದ್ರೆ ನನಗೆ ಭಯ ಇರೋದು ನನ್ನಂತವರು ಇರಲೇಬಾರದಾ ಅಂತ. ಅದಕ್ಕೆ ನಾನು ಕೋಮುವಾದದ ವಿರುದ್ಧ ಪ್ರಶ್ನೆ ಮಾಡುತ್ತಿದ್ದೇನೆ. ನನ್ನ ಹೋರಾಟಕ್ಕೆ ಸ್ಪಷ್ಟತೆ ಇದೆ. ನಾನು ಸಂಪೂರ್ಣ ಬಿಜೆಪಿ ವಿರೋಧಿ. ನನ್ನ ಹೋರಾಟದ ಹಾದಿಯಲ್ಲಿ ಬಿಜೆಪಿ ತಪ್ಪುಗಳೇ ಎದ್ದು ಕಾಣ್ತಿವೆ. ಅದಕ್ಕಾಗಿ ಅವರ ವಿರುದ್ಧ ಹೋರಾಟ ಮಾಡ್ತಿನಿ. ನನಗೆ ವಾಜಪೇಯಿ ಇದ್ದ ಬಿಜೆಪಿ ಬೇಕು. ನಾನು ವಿರೋಧಿಸುವ ಜನರನ್ನ ಬಿಜೆಪಿಯಿಂದ ತೆಗೆದು ಹಾಕಿದ್ರೆ ಅವರಿಗೆ ಬೆಂಬಲ ಕೊಡ್ತಿನಿ ಎಂದು ತಮ್ಮ ಜಸ್ಟ್ ಆಸ್ಕಿಂಗ್ ಅಭಿಯಾನದ ಬಗ್ಗೆ ಸಮರ್ಥನೆ ನೀಡಿದರು.

PRATAP SIMHA

ಮೈಸೂರು ಸಂಸದ ಪ್ರತಾಪ್‍ಸಿಂಹ ಅವರ ನಟ ರೈ ಕಾಗೆ ಎಂಬ ಟ್ವೀಟ್ ಗೆ ಪ್ರತಿಕ್ರಿಯಿಸಿದ ಅವರು, ಪ್ರತಾಪ್‍ಸಿಂಹ ಹೇಳಿಕೆ ಚೆನ್ನಾಗಿದೆ. ನಾನು ಸಿಂಹ ಯಾವಾಗಾ ಬೇಕು ಅವಾಗ ಘರ್ಜಿಸುತ್ತೇನೆ ಎಂದಿದ್ದು ಉತ್ತಮ. ಆದ್ರೆ ಅವರ ತಿರುಗೇಟಿನಲ್ಲಿ ಆರೋಗ್ಯಕರ ಚರ್ಚೆ ಬದಲು ಡರ್ಟಿನೆಸ್ ಇದೆ. ಅದು ನನಗೆ ಇಷ್ಟ ಆಗೋಲ್ಲ. ಅವರ ಪದಬಳಕೆಯಲ್ಲೆ ಅವರ ಬ್ರೈನ್‍ನಲ್ಲಿ ಏನಿದೆ ಅಂತಾ ಗೊತ್ತಾಗುತ್ತೆ ಎಂದು ಟಾಂಗ್ ಕೊಟ್ಟರು.

ಕಾವೇರಿ ನದಿ ನೀರು ವಿಚಾರದಲ್ಲಿ ನಟರಾದ ರಜನೀಕಾಂತ್, ಕಮಲ್ ಹಾಸನ್ ನೀಡಿರೋ ಹೇಳಿಕೆಗೆ ಗರಂ ಆಗಿಯೇ ಪ್ರತಿಕ್ರಿಯಿಸಿದ ರೈ, ರಜನಿಕಾಂತ್, ಕಮಲಹಾಸನ್ ದೊಡ್ಡ ನಟರಾದ ತಕ್ಷಣ ಬಾಯಿಗೆ ಬಂದ ಹಾಗೇ ಮಾತನಾಡಬಹುದೇ. ಅವರ ಮಾತನ್ನ ನಾನು ಯಾಕೇ ಕೇಳಬೇಕು? ಎಂದು ರಜನಿಕಾಂತ್ ಹಾಗೂ ಕಮಲಹಾಸನ್ ವಿರುದ್ಧ ಹರಿಹಾಯ್ದರು.

AMMA CAUVERY 1

ಕಾವೇರಿ ನದಿ ನೀರು ವಿಚಾರ ಟಿ20 ಮ್ಯಾಚ್ ಅಲ್ಲ. ಅವರು ಹೇಳಿಕೆ ನೀಡಿದ್ರು ಅಂತ ನಾ ಮಾತಾಡೋಕೆ ಆಗೋಲ್ಲ. ಅವರು ಹಾಗೇ ಹೇಳಿದ್ರೆ ನಾನು ಹೀಗೆ ಹೇಳ್ತಿನಿ ಅಷ್ಟೇ. ಅವರದ್ದೆ ಭಾಷೆಯಲ್ಲಿ ನಾನು ಉತ್ತರ ಕೊಡಬೇಕು ಅಂತ ಏನೂ ಇಲ್ಲ. ಮೊದಲು ನದಿ ಏನು ಹೇಳುತ್ತೆ ಕೇಳೋಣ. ಆಮೇಲೆ ನಾವು ಮಾತನಾಡೋಣ. ಅದು ಬಿಟ್ಟು ರಜನಿಕಾಂತ್ ಹೇಳಿಕೆಗೆ ಮರು ಹೇಳಿಕೆ ಕೊಟ್ಟು ನಾನು ಜಗಳ ಆಡೋಲ್ಲ ಎಂದ ಅವರು, ಸಿಎಂ ಸಿದ್ದರಾಮಯ್ಯ ವ್ಯಕ್ತಿಗತವಾಗಿ ನನಗೆ ಇಷ್ಟ. ಆದರೆ, ಅವರ ಪರವಾಗಿ ನಾನು ಪ್ರಚಾರಕ್ಕೆ ಹೋಗಲ್ಲ. ಅವರೇ ಎಲ್ಲಾ ನೋಡಿಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.

cm siddaramaiah

ಕರ್ನಾಟದಲ್ಲಿ ಕೋಮುವಾದಿಗಳ ರಾಜಕೀಯ ಬೇಡ. ಕೋಮುವಾದ ಬೇಡ ಎನ್ನುವ ರಾಜಕಾರಣಿಗಳನ್ನ ನೀವು ಆರಿಸಿಕೊಳ್ಳಿ. ನಾನೊಬ್ಬ ಮತದಾರನಾಗಿ ಬಂದಿದ್ದೇನೆ. ಜನರು ಹೇಳೊದನ್ನ ದೊಡ್ಡ ವೇದಿಕೆ ಸಿಗದೆ ನಿಮ್ಮ ಮುಂದೆ ಹೇಳಲು ಬಂದಿದ್ದೇನೆ. ಇತ್ತೀಚೆಗೆ ರಾಜ್ಯಪಾಲರೊಬ್ಬರು ಮಹಿಳೆಯೊಬ್ಬರನ್ನ ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾರೆ. ಆಕೆ ನನ್ನ ಅನುಮತಿ ಇಲ್ಲದೆ ಹೇಗೆ ಮುಟ್ಟಿದ್ರಿ ಅನ್ನೋ ಪ್ರಶ್ನೆ ಮಾಡ್ತಾರೆ. ಇನ್ನೊಬ್ಬ ರಾಜಕಾರಣಿ ಹೆಣ್ಣುಮಕ್ಕಳು ದೊಡ್ಡ ಪತ್ರಕರ್ತರಾಗೋದು ದೊಡ್ಡವರ ಜೊತೆ ಮಲಗೋಕೆ ಅಂತಾರೇ. ಇವರೆಲ್ಲರನ್ನ ಕನಿಷ್ಠ ಪ್ರಶ್ನೆ ಮಾಡುವ ನೈತಿಕತೆ ನಿಮ್ಮ ಪಕ್ಷಗಳಿಗಿಲ್ಲ. ಇಂತಹ ರಾಜಕಾರಣಿಗಳು ನಮಗೆ ಬೇಕಿಲ್ಲ ಅಂತ ರೈ ಹೇಳಿದ್ದಾರೆ.

TAGGED:bjpelectionmysuruPrakash Raipratp simhapublictvಚುನಾವಣೆಪಬ್ಲಿಕ್ ಟಿವಿಪ್ರಕಾಶ್ ರೈರಾಜಕೀಯ ಪಕ್ಷ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
5 hours ago
01 8
Big Bulletin

ಬಿಗ್‌ ಬುಲೆಟಿನ್‌ 14 February 2026 ಭಾಗ-1

Public TV
By Public TV
5 hours ago
02 9
Big Bulletin

ಬಿಗ್‌ ಬುಲೆಟಿನ್‌ 14 February 2026 ಭಾಗ-2

Public TV
By Public TV
5 hours ago
03 8
Big Bulletin

ಬಿಗ್‌ ಬುಲೆಟಿನ್‌ 14 February 2026 ಭಾಗ-3

Public TV
By Public TV
5 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
5 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?