Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌

Bengaluru City

ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌

Public TV
Last updated: July 27, 2025 1:06 pm
Public TV
Share
3 Min Read
Pratham 2
SHARE

– ನಾನು ಕಂಪ್ಲೆಂಟ್‌ ಕೊಟ್ರೆ ಬೆಂಕಿ ಹೊತ್ತಿಕೊಳ್ಳುತ್ತೆ
– 2‌,000 ಜನ ಕಾಲ್‌ ಮಾಡಿ ದೂರು ಕೊಡು ಅಂದ್ರು; ಪ್ರಥಮ್‌

ಬೆಂಗಳೂರು: ತನಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದ ನಟ ಪ್ರಥಮ್‌ (Actor Pratham), ದರ್ಶನ್‌ ಅಭಿಮಾನಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ. ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿರುವ ಪ್ರಥಮ್‌ ಕೊಲೆ ಆರೋಪಿ ನಟ ದರ್ಶನ್‌ ಮತ್ತವರ ಅಭಿಮಾನಿಗಳಿಗೆ (Darshan Fans) ನೇರ ಎಚ್ಚರಿಕೆ ಕೊಟ್ಟಿದ್ದಾರೆ.

ನಮಗೂ ಅಭಿಮಾನಿಗಳಿದ್ದಾರೆ ಸರ್‌
ದರ್ಶನ್ ಸರ್, ಒಳ್ಳೆಯವ್ರ ಸಹವಾಸ ಇಟ್ಕೊಳ್ಳಿ. ನಿಮ್ಗೆ ಪ್ರೀತಿಯಿಂದ ಹೇಳ್ತಿದಿನಿ ದರ್ಶನ್ (Darshan) ಸರ್. ನಿಮ್ ಹುಡುಗರಿಗೆ ಹೇಳಿ. ನಿಮ್ಗೆ ಫ್ಯಾನ್ಸ್ ಇರುವಂತೆ ನಮಗೂ ಇದ್ದಾರೆ ಸರ್‌, ನಾವು ಪ್ರೀತಿ ಗಳಿಸಿದ್ದೀವಿ ಸರ್. ದರ್ಶನ್ ಜೊತೆ ಇದ್ದವ್ರು ಯೋಗ್ಯರು ಇರಬೇಕು. ನಮ್ಗೆ ಸಮಸ್ಯೆ ಆದ್ರೆ ಸುಮ್ಮನೆ ಇರಲ್ಲ ಅಂತ ವಾರ್ನಿಂಗ್‌ ಕೊಟ್ಟಿದ್ದಾರೆ ಪ್ರಥಮ್‌. ಇದನ್ನೂ ಓದಿ: ಏಯ್‌.. ಗೂಂಡಾಗಿರಿ ಬಿಟ್ಟುಬಿಡಿ, ಬಾಸಿಸಂ ನಡೆಯಲ್ಲ – ದರ್ಶನ್‌ ಫ್ಯಾನ್ಸ್‌ಗೆ ಒಳ್ಳೆ ಹುಡ್ಗ ಪ್ರಥಮ್‌ ವಾರ್ನಿಂಗ್‌

ದೇವಸ್ಥಾನದಲ್ಲಿ ಕೆಲವರು ಮಾರಾಕಾಸ್ತ್ರಗಳನ್ನ ಇಟ್ಕೊಂಡಿದ್ರು. ಅಲ್ಲಿಯೇ ರಕ್ಷಕ್ ಕೂಡ ಇದ್ರು. ಎಸ್ಪಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ. ಅವ್ರು ತನಿಖೆ ಮಾಡ್ತಾರೆ. ಆದ್ರೆ ಪ್ರೀತಿಯಿಂದ ಹೇಳ್ತಿದಿನಿ ಸರ್. ನಮ್ಮ ತಂಟೆಗೆ ಬರೋದು ಬೇಡ. ನಿಮ್ಮ ಹುಡ್ಗುರುಗಳಿಗೆ ಹೇಳಿ ಅಂತ ದರ್ಶನ್‌ ಅಭಿಮಾನಿಗಳಿಗೆ ಹೇಳಿ ಅಂತ ವಿನಯದಿಂದಲೇ ಡಿಚ್ಚಿ ಕೊಟ್ಟಿದ್ದಾರೆ. ಇದನ್ನೂ ಓದಿ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌

2,000 ಜನ ಫೋನ್‌ ಮಾಡಿ ಕಂಪ್ಲೆಂಟ್‌ ಕೊಡಿ ಅಂದ್ರು
ಡ್ರ್ಯಾಗರ್‌ ಹಿಡಿದು ಬಂದವರು ನಮ್ಮ ಬಾಸ್‌ ಬಗ್ಗೆ ಮಾತನಾಡಬೇಡಿ ಅಂತ ಹೇಳಿದ್ದು ನಿಜ. ಎಸ್ಪಿಗೆ ಹೇಳಿದ್ದೀನಿ, ತನಿಖೆ ಮಾಡ್ತಿದ್ದಾರೆ. ನಾನು ಯಾರ ಹೆಸರನ್ನು ಹೇಳಲ್ಲ. ಜನ ಪ್ರೀತಿ ಕೊಟ್ಟಾಗ ಪ್ರೀತಿಯಿಂದ ನಡೆದುಕೊಳ್ಳಬೇಕು. ನಾನು ಯಾರ ಹೆಸರನ್ನೂ ಯಾಕೆ ಹೇಳ್ತಿಲ್ಲ ಅಂದ್ರೆ, ಅವರ ಮೇಲೆ ಗೌರವ ಇದೆ. 2,000 ಜನ ಫೋನ್‌ ಮಾಡಿ ಕಂಪ್ಲೆಂಟ್‌ ಕೊಡಿ ಅಂತ ಹೇಳಿದ್ರು. ದೂರು ಕೊಟ್ಟರೆ ಬೆಂಕಿ ಹೊತ್ತಿಕೊಳ್ಳುತ್ತೆ ಅಂತ ಹೇಳಿದ್ದಾರೆ. ಇದನ್ನೂ ಓದಿ: Exclusive | ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ

ಎಚ್ಚೆತ್ತುಕೊಳ್ಳಿ
ಮುಂದುವರಿದು… ಇಂತಹ ಗೂಂಡಾಗಳನ್ನ ಯಾಕೆ ಸಾಕುತ್ತೀರಾ? ಮನೆಯಲ್ಲಿ ನಾಯಿ ಸಾಕಿ, ಬೆಕ್ಕು, ಗಿಳಿ, ಪಾರಿವಾಳ ಸಾಕಿ, ಇದೆಲ್ಲ ಬೇಡ. ಕಲಾವಿದರು ಕಲಾವಿದರಾಗಿಯೇ ಇರಿ. ನಿಮ್ಮ ಹೆಸರು ದುರ್ಬಳಕೆ ಆಗ್ತಿದೆ ಅಂದಾಗ ಎಚ್ಚೆತ್ತುಕೊಳ್ಳಿ ಅಂತ ದರ್ಶನ್‌ಗೆ ನೇರ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

ಏನಿದು ಪ್ರಕರಣ? ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ ಅನ್ನೋ ಆಡೊಯೋವೊಂದು ಸ್ಫೋಟಗೊಂಡಿತ್ತು. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿತ್ತು. ಈ ಕುರಿತು ವ್ಯಕ್ತಿಯೊಬ್ಬರೊಂದಿಗೆ ಪ್ರಥಮ್ ಮಾತನಾಡಿರುವ ಆಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದರು. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದು, ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಯವಾಗಿ ನಿಂದಿಸಿ ಬೆದರಿಸಿದ್ದಾರೆ. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡು ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದರು. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಎಸ್ಪಿ ಸಿಕೆ ಬಾಬಾ, ನಟ ಪ್ರಥಮ್ ಮೇಲೆ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಅವರನ್ನ ಈಗಾಗಲೇ ಕರೆದು ಮಾತನಾಡಿದ್ದೀನಿ. ಅವರಿಗೆ ದೂರು ಕೊಡೋಕೆ ಹೇಳಿದ್ದೀನಿ. ಇಲ್ಲಿವರೆಗೂ ಯಾವುದೇ ದೂರು ನೀಡಿಲ್ಲ. ದೂರು ಕೊಟ್ಟ ನಂತರ ತನಿಖೆ ಮಾಡಿ ಕ್ರಮ ಕೈಗೊಳ್ತಿವಿ ಎಂದು ಹೇಳಿದ್ದರು.

TAGGED:Actor PrathamBengaluru Rural PolicedarshanDarshan FansDoddaballapura Templeolle hudga prathamಕನ್ನಡ ಸಿನಿಮಾದೊಡ್ಡಬಳ್ಳಾಪುರ ದೇವಸ್ಥಾನನಟ ಪ್ರಥಮ್ಬೆಂಗಳೂರು ಗ್ರಾಮಾಂತರ ಪೊಲೀಸ್‌
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
2 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
3 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
3 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
4 hours ago
Chaluvarayaswamy
Districts

ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು: ಚಲುವರಾಯಸ್ವಾಮಿ

Public TV
By Public TV
4 hours ago
CJ Roy 6
Bengaluru City

ಬೆಲ್ಜಿಯಮ್ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?