Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಬ್ಯಾಚುರಲ್ ಪಾರ್ಟಿ’ ಕಾಪಿರೈಟ್ ಕೇಸ್: ಕಾನೂನು ಹೋರಾಟ ಮಾಡುತ್ತೇನೆ ಎಂದ ರಕ್ಷಿತ್ ಶೆಟ್ಟಿ

Public TV
Last updated: July 16, 2024 11:10 am
Public TV
Share
3 Min Read
rakshit shetty 4
SHARE

‘ಬ್ಯಾಚುಲರ್ ಪಾರ್ಟಿ’ (Bachelor Party) ಕಾಪಿರೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ರಿಯಾಕ್ಟ್ ಮಾಡಿದ್ದಾರೆ. ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ, ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ ಎಂದು ಪರಂವಃ ಸ್ಟೂಡಿಯೋಸ್ (Paramvah Studios) ಪ್ರತಿಕ್ರಿಯೆ ನೀಡಿದೆ. ಕಾನೂನು ಹೋರಾಟ ಮಾಡುವುದಾಗಿ ರಕ್ಷಿತ್ ಶೆಟ್ಟಿ ಸುದೀರ್ಘ ಪತ್ರ ಬರೆದಿದ್ದಾರೆ. ಇದನ್ನೂ ಓದಿ:ಅಪ್ಪು ಕಪ್ ಸೀಸನ್ 2: ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

rakshit shetty 1

ನಾವು ಈ ಬಹಿರಂಗ ಪತ್ರವನ್ನು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು. ಅಲ್ಲದೆ, ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ ಎಂಬುದಾಗಿ ಪತ್ರವನ್ನು ಹಂಚಿಕೊಳ್ಳಲಾಗಿದೆ.

Let’s find out what really is copyright infringement ☺️ https://t.co/OGMIB5y8xK

— Rakshit Shetty (@rakshitshetty) July 15, 2024

ಈ ಮುಂಚೆ, ಅಂದರೆ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ತೆರೆಕಾಣುವುದಕ್ಕೂ ಮುನ್ನವೆ ನಾವು ಎಂ ಆರ್ ಟಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಕುರಿತು ಮಾತು ಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ, ನಮ್ಮ ಬಜೆಟ್ ಅನ್ನು ಮೀರಿತ್ತು. ಎಂಆರ್‌ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರು ಮಾತುಕತೆಗೆ ತಯಾರಿರರಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂ ಆರ್ ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Rakshit Shetty 1

ಹಾಗಾಗಿ, ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿಸಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು, ನಮ್ಮ ಈ ಪ್ರಾಮಾಣಿಕ ಪ್ರಯತ್ನ ಎಂದು ಪರಂವಃ ಸ್ಟುಡಿಯೋಸ್ ಪತ್ರದ ಮೂಲಕ ಉತ್ತರಿಸಿದ್ದಾರೆ.

ಏನಿದು ಪ್ರಕರಣ?
ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಂವಃ ಸ್ಟೂಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ ‘ಗಾಳಿ ಮಾತು’ ಮತ್ತು ‘ನ್ಯಾಯ ಎಲ್ಲಿದೆ’ ಚಿತ್ರದ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ. ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕನ್ನ ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ನವೀನ್ ಕುಮಾರ್ ಆರೋಪಿಸಿದ್ದಾರೆ.

2024ರ ಜನವರಿಯಲ್ಲಿ ಚಿತ್ರದ ಹಾಡುಗಳ ಬಳಕೆ ಬಗ್ಗೆ ಮಾತುಕತೆಯಾಗಿತ್ತು. ಆದರೆ ಈ ಸಿನಿಮಾದ ಹಾಡಿನ ಬಳಕೆ ಬಗ್ಗೆ ಮಾತುಕತೆ ಸರಿ ಹೊಂದದೇ ಇದ್ದರಿಂದ ಅಲ್ಲಿಗೆ ನಿಲ್ಲಿಸಲಾಗಿತ್ತು. ಬಳಿಕ 2024ರ ಮಾರ್ಚ್‌ನಲ್ಲಿ ಒಟಿಟಿಯಲ್ಲಿ ರಕ್ಷಿತ್ ಶೆಟ್ಟಿ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿತ್ತು. ಈ ವೇಳೆ, ಸಿನಿಮಾ ಗಮಿಸಿದಾಗ ಎರಡು ಚಿತ್ರಗಳ ಹಾಡು ಬಳಕೆಯಾಗಿತ್ತು.

TAGGED:MRT MusicRakshit Shettysandalwoodಎಂಆರ್‌ಟಿ ಮ್ಯೂಸಿಕ್‌ಬ್ಯಾಚುಲರ್‌ ಪಾರ್ಟಿ ಸಿನಿಮಾರಕ್ಷಿತ್ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
60 minutes ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
1 hour ago
yash kajal
Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?
2 hours ago
drithi puneeth rajkumar
ವಿದೇಶದಲ್ಲಿ ಪದವಿ ಪಡೆದ ಪುನೀತ್ ರಾಜ್‌ಕುಮಾರ್ ಪುತ್ರಿ ಧೃತಿ
3 hours ago

You Might Also Like

Kothur Manjunath Basangouda Patil Yatnal
Davanagere

ಕಾಂಗ್ರೆಸ್‌ನವ್ರಿಗೆ ಪಾಕ್‌ ಫ್ರೀ ವೀಸಾ ಕೊಡುತ್ತೆ, ಮಂಜುನಾಥ್ ನೋಡ್ಕೊಂಡು ಬರಲಿ: ಯತ್ನಾಳ್ ಕಿಡಿ

Public TV
By Public TV
25 minutes ago
C T Ravi
Bengaluru City

ಕಾಂಗ್ರೆಸ್ ಭಯೋತ್ಪಾದನಾ ಕೇಂದ್ರಗಳಿಗೆ ನೀರು ಗೊಬ್ಬರ ಹಾಕಿ ಪೋಷಿಸ್ತಿದೆ: ಸಿಟಿ ರವಿ

Public TV
By Public TV
48 minutes ago
RCB Player Tim David
Bengaluru City

ಚಿನ್ನಸ್ವಾಮಿ ಮೈದಾನದಲ್ಲಿ ಮಕ್ಕಳಂತೆ ಈಜಾಡಿದ ಡೇವಿಡ್‌!

Public TV
By Public TV
1 hour ago
Raichuru Theft Arrest
Districts

ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳ ಅರೆಸ್ಟ್ – ಚಿನ್ನಾಭರಣ ಸೇರಿ 7.89 ಲಕ್ಷ ಮೌಲ್ಯದ ವಸ್ತು ಜಪ್ತಿ

Public TV
By Public TV
1 hour ago
Parappana Agrahara Jail
Bengaluru City

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ – ಓರ್ವನಿಗೆ ಗಂಭೀರ ಗಾಯ

Public TV
By Public TV
1 hour ago
Kothur Manjunath
Districts

ಆಪರೇಷನ್ ಸಿಂಧೂರ ಸಮಾಧಾನ ತಂದಿಲ್ಲ ಅಂದಿದ್ದು, ಸೇನೆ ಬಗ್ಗೆ ಹಗುರವಾಗಿ ಮಾತಾಡಿಲ್ಲ: ಮಂಜುನಾಥ್ ಸ್ಪಷ್ಟನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?