Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ

    ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ

    ಸಿಂದಗಿಯಲ್ಲಿ ಆಪರೇಷನ್ ಕಾಂಗ್ರೆಸ್- ದಳ ತೊರೆದ ಎಂ.ಸಿ.ಮನಗೂಳಿ ಪುತ್ರ

    ಸಿಂದಗಿಯಲ್ಲಿ ಆಪರೇಷನ್ ಕಾಂಗ್ರೆಸ್- ದಳ ತೊರೆದ ಎಂ.ಸಿ.ಮನಗೂಳಿ ಪುತ್ರ

    ರಾಜಕೀಯದಲ್ಲಿ ಇಂಟರೆಸ್ಟ್ ಇಲ್ಲ, ಕುಟುಂಬ ಮುಖ್ಯ: ಜಾರಕಿಹೊಳಿ ವೈರಾಗ್ಯದ ಮಾತು

    ರಾಜಕೀಯದಲ್ಲಿ ಇಂಟರೆಸ್ಟ್ ಇಲ್ಲ, ಕುಟುಂಬ ಮುಖ್ಯ: ಜಾರಕಿಹೊಳಿ ವೈರಾಗ್ಯದ ಮಾತು

    ಎಷ್ಟೇ ಕೋಟಿ ಖರ್ಚಾಗಲಿ, ಅವರನ್ನ ಜೈಲಿಗೆ ಕಳಸ್ತೀನಿ: ಸಾಹುಕಾರ ಚಾಲೆಂಜ್

    ಎಷ್ಟೇ ಕೋಟಿ ಖರ್ಚಾಗಲಿ, ಅವರನ್ನ ಜೈಲಿಗೆ ಕಳಸ್ತೀನಿ: ಸಾಹುಕಾರ ಚಾಲೆಂಜ್

    ನನಗೇನೂ ಗೊತ್ತಿಲ್ಲ, ತುಂಬಾ ದುಃಖದಲ್ಲಿದ್ದೇನೆ: ರಮೇಶ್ ಜಾರಕಿಹೊಳಿ ಕಣ್ಣೀರು

    ನನಗೇನೂ ಗೊತ್ತಿಲ್ಲ, ತುಂಬಾ ದುಃಖದಲ್ಲಿದ್ದೇನೆ: ರಮೇಶ್ ಜಾರಕಿಹೊಳಿ ಕಣ್ಣೀರು

    ನಿಂತಿದ್ದ ಕಂಟೇನರ್​ಗೆ ಲಾರಿ ಡಿಕ್ಕಿ – ರಸ್ತೆ ಪಾಲಾದ ಲಕ್ಷಾಂತರ ಮೊಟ್ಟೆಗಳು

    ನಿಂತಿದ್ದ ಕಂಟೇನರ್​ಗೆ ಲಾರಿ ಡಿಕ್ಕಿ – ರಸ್ತೆ ಪಾಲಾದ ಲಕ್ಷಾಂತರ ಮೊಟ್ಟೆಗಳು

    ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ – ಜೆಸ್ಕಾಂ ಲೆಕ್ಕಾಧಿಕಾರಿಗೆ ಎಸಿಬಿ ಶಾಕ್

    ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ – ಜೆಸ್ಕಾಂ ಲೆಕ್ಕಾಧಿಕಾರಿಗೆ ಎಸಿಬಿ ಶಾಕ್

    ಬಿಗ್‍ಬಾಸ್ ಮನೆಯಲ್ಲಿ ಸ್ಪರ್ಧಿಗಳ ಈಜು-ಮೋಜು ಮಸ್ತಿ!

    ಬಿಗ್‍ಬಾಸ್ ಮನೆಯಲ್ಲಿ ಸ್ಪರ್ಧಿಗಳ ಈಜು-ಮೋಜು ಮಸ್ತಿ!

    ಹೆಂಡ್ತಿ ಕೊಲೆಗೈದ- ದೆವ್ವ ಆಗ್ತಾಳೆಂದು ದೇಹ ತುಂಡರಿಸಿ ನಾಲೆಗೆ ಎಸೆದ

    ಹೆಂಡ್ತಿ ಕೊಲೆಗೈದ- ದೆವ್ವ ಆಗ್ತಾಳೆಂದು ದೇಹ ತುಂಡರಿಸಿ ನಾಲೆಗೆ ಎಸೆದ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 9-3-2021

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಯಾರನ್ನು ಬೇಕಾದ್ರೂ ಮದ್ವೆಯಾಗು, ಆದ್ರೆ ನಾನು ಕರೆದಾಗೆಲ್ಲ ಬರ್ಬೇಕು – ನಟನಿಂದ ಯುವತಿಯ ಮೇಲೆ ರೇಪ್

Public Tv by Public Tv
2 years ago
Reading Time: 1min read
ಯಾರನ್ನು ಬೇಕಾದ್ರೂ ಮದ್ವೆಯಾಗು, ಆದ್ರೆ ನಾನು ಕರೆದಾಗೆಲ್ಲ ಬರ್ಬೇಕು – ನಟನಿಂದ ಯುವತಿಯ ಮೇಲೆ ರೇಪ್

ಬೆಂಗಳೂರು: ಸ್ಯಾಂಡಲ್‍ವುಡ್ ಸಿನಿಮಾ ನಟ ಮತ್ತು ಡ್ಯಾನ್ಸ್ ಮಾಸ್ಟರ್ ವಿರುದ್ಧ  ಯುವತಿ ಆತ್ಯಾಚಾರದ ಆರೋಪ  ಮಾಡಿ ದೂರು ದಾಖಲಿಸಿದ್ದಾರೆ.

ಕರಣ್ ಮಹಾದೇವ್ ಅಲಿಯಾಸ್ ಮಂಜುನಾಥ್ ಎಂಬಾತನ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಈತ ಗೂಳಿಹಟ್ಟಿ ಚಿತ್ರದ ಸಹನಟನಾಗಿದ್ದು, ಡ್ಯಾನ್ಸ್ ಕಲಿಸುತ್ತೇನೆ ಎಂದು ಸ್ನೇಹ ಬೆಳೆಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ದೂರಿನಲ್ಲಿ ಏನಿದೆ?
ಕರಣ್ ನನಗೆ ಫೇಸ್‍ಬುಕ್ ಮೂಲಕ ಪರಿಚಯವಾಗಿದ್ದನು. ಬಳಿಕ ಮಾತನಾಡಬೇಕು ಎಂದು ಉಲ್ಲಾಳ ಉಪನಗರಕ್ಕೆ ಕರೆಸಿಕೊಂಡು ನನ್ನ ಮನೆಯ ಮೇಲ್ಗಡೆ ಸ್ಟುಡಿಯೋ ಇಟ್ಟುಗೊಂಡಿದ್ದೇನೆ. ನಿನಗೆ ಸಂಗೀತ ಹೇಳಿಕೊಡುತ್ತೇನೆ ಎಂದು ಹೇಳಿದನು. ಹೀಗಾಗಿ ನಾನು ಪ್ರತಿದಿನ ಸಂಗೀತ ಕಲಿಯಲು ಹೋಗುತ್ತಿದ್ದೆ. ಒಂದು ದಿನ ಸಲುಗೆಯಿಂದ ನನ್ನ ಹತ್ತಿರ ಬಂದು ಅಸಭ್ಯವಾಗಿ ನಡೆದುಕೊಂಡನು. ಆಗ ನಾನು ಈ ರೀತಿ ಮಾಡುವುದು ತಪ್ಪು ಎಂದು ಹೇಳಿದ್ದೆ. ಅದಕ್ಕೆ ನಿನ್ನ ಬಗ್ಗೆ ಅಪಪ್ರಚಾರ ಮಾಡುತ್ತೇನೆ, ನಿನ್ನ ತಂದೆ-ತಾಯಿಯನ್ನು ಬಿಡುವುದಿಲ್ಲ ಎಂದು ಬೆದರಿಸಿ ಅತ್ಯಾಚಾರ ಎಸಗಿದನು. ಬಳಿಕ ನಾನು ಆತನ ಮನೆಗೆ ಹೋಗೋದನ್ನು ನಿಲ್ಲಿಸಿದೆ.

ಅಷ್ಟೇ ಅಲ್ಲದೇ ಲೈಂಗಿಕ ಸಂಪರ್ಕ ಹೊಂದಿರುವುದನ್ನು ಪೋಷಕರಿಗೆ ಹೇಳುತ್ತೇನೆ ಎಂದು ಬೆದರಿಸಿ ಮತ್ತೆ ಕರೆಸಿಕೊಂಡು ಅತ್ಯಾಚಾರ ಎಸಗಿದನು. ಬಳಿಕ ನನಗೆ ಬೇರೆ ಹುಡುಗನ ಜೊತೆ ನಿಶ್ಚಿತಾರ್ಥ ಮಾಡಿದ್ದರು. ಈ ಬಗ್ಗೆ ತಿಳಿದ ಕರಣ್, ನೀನು ಯಾರನ್ನೂ ಬೇಕಾದರೂ ಮದುವೆಯಾಗು ಆದರೆ ನಾನು ಕರೆದಾಗೆಲ್ಲಾ ಬಂದು ಲೈಂಗಿಕ ಕ್ರಿಯೆಗೆ ಸಹಕರಿಸಬೇಕು. ಇಲ್ಲವಾದರೆ ನೀನು ಮದುಯಾಗುವ ಹುಡುಗ ಮತ್ತು ಆತನ ಮನೆಯವರಿಗೆ ಹೇಳುತ್ತೇನೆ ಎಂದು ಬೆದರಿಕೆ ಒಡ್ಡುವ ಮೂಲಕ ನನ್ನನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದನು.

ನಾನು ಗರ್ಭಿಣಿಯಾದೆ, ಬಳಿಕ ಅವನು ಮನೆಯ ಬಳಿ ಇರುವ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಾವಿಬ್ಬರು ಗಂಡ-ಹೆಂಡತಿ, ನಮಗೆ ಇಷ್ಟುಬೇಗ ಮಗು ಬೇಡ ಎಂದು ಗರ್ಭಪಾತ ಮಾಡಿಸಿದನು. ಬಳಿಕ ನಾನು ಆತನ ಮನೆಗೆ ಹೋಗೋದನ್ನು ನಿಲ್ಲಿಸಿದೆ. ಈ ವೇಳೆ ನೀನು ಬರದೆ ಇದ್ದರೂ ನಿನ್ನ ಬಾಳನ್ನು ಹಾಳು ಮಾಡುತ್ತೇನೆ ಎಂದು ಹೇಳಿ ನಿಶ್ಚಿತಾರ್ಥವಾಗಿದ್ದ ಹುಡುಗನಿಗೆ ನಾವಿಬ್ಬರೂ ಸಲಿಗೆಯಿಂದ ಇದ್ದ ವಿಡಿಯೋ, ಆಡಿಯೋವನ್ನು ತೋರಿಸಿದ್ದಾನೆ. ಅವರು ನಮ್ಮ ಮನೆ ಬಳಿ ಬಂದು ಗಲಾಟೆ ಮಾಡಿ ಮದುವೆಯನ್ನು ಮುರಿದುಕೊಂಡು ಹೋಗಿದ್ದಾರೆ. ಇದಕ್ಕೆಲ್ಲಾ ಕರಣ್ ಮಹಾದೇವ್ ಕಾರಣನಾಗಿದ್ದು, ಆತನ ವಿರುದ್ಧ ಸೂಕ್ತ ಕ್ರಮಕೊಳ್ಳಬೇಕು ಎಂದು ದೂರಿನಲ್ಲಿ ಯುವತಿ ಉಲ್ಲೇಖಿಸಿದ್ದಾರೆ.

ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Tags: actorbengalurudancefacebookmarriagepolicePublic TVrapeಅತ್ಯಾಚಾರಡ್ಯಾನ್ಸ್ನಟಪಬ್ಲಿಕ್ ಟಿವಿಪೊಲೀಸ್ಫೇಸ್‍ಬುಕ್ಬೆಂಗಳೂರುಮದುವೆ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV