Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸಭೆ ಚುನಾವಣೆ 2023: ಬೈಂದೂರಿನ ಕೆರಾಡಿಯಲ್ಲಿ ನಟ ರಿಷಬ್ ಶೆಟ್ಟಿ ಮತದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಧಾನಸಭೆ ಚುನಾವಣೆ 2023: ಬೈಂದೂರಿನ ಕೆರಾಡಿಯಲ್ಲಿ ನಟ ರಿಷಬ್ ಶೆಟ್ಟಿ ಮತದಾನ

Cinema

ವಿಧಾನಸಭೆ ಚುನಾವಣೆ 2023: ಬೈಂದೂರಿನ ಕೆರಾಡಿಯಲ್ಲಿ ನಟ ರಿಷಬ್ ಶೆಟ್ಟಿ ಮತದಾನ

Public TV
Last updated: May 10, 2023 12:06 pm
Public TV
Share
2 Min Read
Rishabh Shetty 2
SHARE

ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ (Rishabh Shetty) ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ (Voting) ಮಾಡುವ ಮೂಲಕ ಮಾದರಿಯಾಗಿದ್ದಾರೆ.

Rishabh Shetty 1

ಕಾಂತಾರ-2 ಸ್ಕ್ರಿಪ್ಟ್ ವರ್ಕ್ ನಲ್ಲಿ ಬ್ಯುಸಿಯಾಗಿರುವ ರಿಷಬ್ ಶೆಟ್ಟಿ, ಮತದಾನಕ್ಕೋಸ್ಕರ ಬಿಡುವು ಮಾಡಿಕೊಂಡು ಮನೆಗೆ ಆಗಮಿಸಿದ್ದರು. ಬೆಳಗ್ಗೆ 11 ಗಂಟೆಗೆ ಮತಗಟ್ಟೆಗೆ ಆಗಮಿಸಿದ ರಿಷಬ್ ಸಾರ್ವಜನಿಕರ ಜೊತೆ ಸರದಿ ಸಾಲಿನಲ್ಲಿ ನಿಂತರು. ಸುಮಾರು 20 ನಿಮಿಷಗಳ ಕಾಲ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದರು. ಮತಗಟ್ಟೆ ಸಮೀಪ ಇದ್ದ ರಿಷಬ್ ಅಭಿಮಾನಿಗಳು ಸೆಲ್ಫಿ ತೆಗೆದುಕೊಂಡರು.

voting celebrity 2

ಬೆಳಗ್ಗೆ 7 ಗಂಟೆಯಿಂದಲೇ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದ್ದು, ದಿನದ ಮೊದಲರ್ಧದಲ್ಲೇ ಸ್ಯಾಂಡಲ್ ವುಡ್ (Sandalwood) ನ ಬಹುತೇಕ ನಟ (Actor) -ನಟಿಯರು (Actress) ಹಾಗೂ ತಂತ್ರಜ್ಞರು ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ತಮ್ಮ ಹಕ್ಕನ್ನು ಚಲಾಯಿಸುವುದರ ಜೊತೆಗೆ ಅಭಿಮಾನಿಗಳಿಗೆ ಸಂದೇಶವನ್ನೂ ಸಾರಿದ್ದಾರೆ.

voting celebrity 8

ನಟ ಯಶ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರೆ, ಸುದೀಪ್ ಪುಟ್ಟೇನಹಳ್ಳಿ, ಶಿವರಾಜ್ ಕುಮಾರ್ ಬ್ಯಾಟರಾಯನ ಪುರ (ರಾಚೇನಹಳ್ಳಿ), ರವಿಚಂದ್ರನ್ ರಾಜಾಜಿನಗರ, ಉಪೇಂದ್ರ ಕತ್ರಿಗುಪ್ಪೆ, ಧ್ರುವ ಸರ್ಜಾ ತ್ಯಾಗರಾಜನಗರ(ಶಾಸ್ರ್ತಿ ನಗರ), ರಾಘವೇಂದ್ರ ರಾಜ್ ಕುಮಾರ್  ಸದಾಶಿವನಗರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಸದಾಶಿವನಗರ, ರಾಧಿಕ ಪಂಡಿತ್ ದೇವಯ್ಯ ಪಾರ್ಕ್, ಸುಧಾರಾಣಿ ಮಲ್ಲೇಶ್ವರಂ, ರಕ್ಷಿತಾ ಪ್ರೇಮ್ ಚಂದ್ರ ಲೇಔಟ್ ಪ್ರೇಮ್ ಚಂದ್ರ ಲೇಔಟ್ ನಲ್ಲಿ ತಮ್ಮ ಮತದಾನ ಮಾಡಿದ್ದಾರೆ.

voting celebrity 9

ಅಮೂಲ್ಯ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ನೆನಪಿರಲಿ ಪ್ರೇಮ್ ಆರ್ ಆರ್ ನಗರ,  ರಚಿತಾ ರಾಮ್ ಆರ್ ಆರ್ ನಗರ, ಮೇಘನಾ ಸರ್ಜಾ ಜೆಪಿ ನಗರ, ತಾರಾ ಜೆ ಪಿ ನಗರ, ದ್ವಾರಕೀಶ್ ಬೊಮ್ಮನಹಳ್ಳಿ, ಸೃಜನ್ ಲೋಕೇಶ್  ಕತ್ರಿಗುಪ್ಪೆ, ಅಜಯ್ ರಾವ್ ರಾಜಾಜಿನಗರ, ಬಿ.ಸರೋಜದೇವಿ ಮಲ್ಲೇಶ್ವರಂ, ಹರ್ಷಿಕಾ ಪೂಣಚ್ಚ ಕೆ ಆರ್ ಪುರ, ಪೂಜಾ ಗಾಂಧಿ  ಕತ್ರಿಗುಪ್ಪೆ, ಯೋಗರಾಜ್ ಭಟ್ ಗಿರಿ ನಗರ, ಅನಂತ್ ನಾಗ್  ಮಲ್ಲೇಶ್ವರಂ ಮತ ಕೇಂದ್ರಗಳಲ್ಲಿ ತಮ್ಮ ಮತದಾನ ಮಾಡಿದ್ದಾರೆ.

voting celebrity 4

ಚಂದನ್ ಶೆಟ್ಟಿ ನಾಗರಭಾವಿಯಲ್ಲಿ ಮತದಾನ ಮಾಡಿದರೆ, ಕಾರುಣ್ಯ ರಾಮ್ ಆರ್ ಆರ್ ನಗರ, ಅವಿನಾಶ್  ಆರ್ ಆರ್ ನಗರ, ಜಗ್ಗೇಶ್ ಮಲ್ಲೇಶ್ವರಂ, ಶರಣ್ ಹೊಸಕೆರೆಹಳ್ಳಿ, ದುನಿಯಾ ವಿಜಯ್ ಕತ್ತಿಗುಪ್ಪೆ,  ಸಾಧು ಕೋಕಿಲ ನಾಗರಭಾವಿ, ಅರ್ಜುನ್ ಜನ್ಯ ಹೆಬ್ಬಾಳ, ಶ್ರೀಮುರುಳಿ ವಸಂತನಗರ, ವಿಜಯ್ ರಾಘವೇಂದ್ರ ಯಲಹಂಕ, ಸಪ್ತಮಿಗೌಡ ಜೆ ಪಿ ನಗರ, ರಮೇಶ್ ಅರವಿಂದ್ ಪದ್ಮನಾಭ ನಗರ, ಮಾಲಾಶ್ರೀ ಶಿವಾಜಿನಗರದಲ್ಲಿ ಮತ ಚಲಾವಣೆ ಮಾಡಿದ್ದಾರೆ.

voting celebrity 6

ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ಶ್ರುತಿ ಹೊಸಕೆರೆ ಹಳ್ಳಿ,  ಭಾರತಿ ಜಯನಗರ, ಅನಿರುದ್ದ್ ಜಯನಗರ, ಅಭಿಷೇಕ್ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಜೆ ಪಿ ನಗರ, ಪ್ರಶಾಂತ್ ನೀಲ್ ವಸಂತನಗರದಲ್ಲಿ ತಮ್ಮ ಮತದಾನದ ಹಕ್ಕುಗಳನ್ನು ಚಲಾಯಿಸಿದ್ದಾರೆ.

Dolly Dhananjay 2

ರಿಷಬ್ ಶೆಟ್ಟಿ ಕೆರಾಡಿ, ಕುಂದಾಪುರ, ರಕ್ಷಿತ್ ಶೆಟ್ಟಿ ಉಡುಪಿ, ರಾಜ್ ಬಿ ಶೆಟ್ಟಿ ಉಡುಪಿ, ನಿಖಿಲ್ ಕುಮಾರಸ್ವಾಮಿ ಕೇತಗನಹಳ್ಳಿ (ಬಿಡದಿ), ಡಾಲಿ ಧನಂಜಯ ಅರಸೀಕೆರೆ, ಅಶಿಕಾ ರಂಗನಾಥ್ ತುಮಕೂರು, ಚಿಕ್ಕಣ್ಣ ಮೈಸೂರು, ಲೀಲಾವತಿ ಸೋಲದೇವನಹಳ್ಳಿ, ವಿನೋದ್ ರಾಜ್ ಸೋಲದೇವನ ಹಳ್ಳಿ, ದೊಡ್ಡಣ್ಣ ಬಿದರುಕಲ್ಲು ಮತದಾನ ಮಾಡಿದ್ದಾರೆ.

TAGGED:actoractresscelebritydirectorRishabh Shettysandalwoodvotingನಟನಟಿನಿರ್ದೇಶಕಮತದಾನರಿಷಬ್ ಶೆಟ್ಟಿಸೆಲೆಬ್ರಿಟಿಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Petrol 4
Bagalkot

ಕೊಲ್ಲಿ ಯುದ್ಧದ ಮಧ್ಯೆ ಕರ್ನಾಟಕದಲ್ಲಿ ತೈಲಾತಂಕ – ಡ್ರಮ್, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಂಡ ಜನ

Public TV
By Public TV
7 minutes ago
IPL RCB
Bengaluru City

Breaking | 17 ಸಾವಿರ ಕೋಟಿಗೆ ಆರ್‌ಸಿಬಿ ಸೇಲ್‌

Public TV
By Public TV
14 minutes ago
Kalaburagi Youth Death Due To Thunder
Districts

ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

Public TV
By Public TV
28 minutes ago
Haveri Tomb Of Early Humans Found In Ranebennur
Districts

ರಾಣೇಬೆನ್ನೂರಿನಲ್ಲಿ 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಪತ್ತೆ

Public TV
By Public TV
59 minutes ago
Chitradurga Murder
Chitradurga

ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

Public TV
By Public TV
2 hours ago
KSOU 2
Bengaluru City

KSOU ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ – ಸರ್ಕಾರಕ್ಕೆ ಪತ್ರ ಬರೆದು ವಿವಿ ಕುಲಪತಿಗಳಿಂದ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?