Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಟ ಸೂರಜ್ ಗೆ ಕಾಲು ಕತ್ತರಿಸಿದ ವಿಷಯ 4 ದಿನದ ನಂತರ ಹೇಳಿದೆವು : ಡಾ. ಅಜಯ್ ಹೆಗಡೆ ಕೊಟ್ಟ ಹೆಲ್ತ್ ಅಪ್ ಡೇಟ್

Public TV
Last updated: July 1, 2023 12:24 pm
Public TV
Share
2 Min Read
Dhruvan 2 1
SHARE

ಪಾರ್ವತಮ್ಮ ರಾಜ್ ಕುಮಾರ್ (Parvathamma Rajkumar) ಸಹೋದರ, ನಿರ್ಮಾಪಕ ಎಸ್. ಎ ಶ್ರೀನಿವಾಸ್ ಪುತ್ರ ಹಾಗೂ ನಟ ಧ್ರುವನ್ (Dhruvan) ಅಲಿಯಾಸ್ ಸೂರಜ್ (Suraj) ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬಲಗಾಲಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಕಾಲು ಕತ್ತರಿಸುವುದು ವೈದ್ಯರಿಗೆ ಅನಿವಾರ್ಯವಾಗಿತ್ತು. ಈ ಕುರಿತು ಮಣಿಪಾಲ್ ಆಸ್ಪತ್ರೆಯ ವೈದ್ಯ ಅಜಯ್ ಹೆಗಡೆ (Ajay Hegde) ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ. ಸೂರಜ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

Dhruvan 1 2

‘ಸೂರಜ್ ಅವರನ್ನು ಆಸ್ಪತ್ರೆಗೆ ಸೇರಿಸಿದಾಗ ಬಲಗಾಲಿನಲ್ಲಿ ತೀವ್ರ ರಕ್ತಸ್ರಾವ ಆಗಿತ್ತು. ಬಲ ಮೊಣಕಾಲಿಗೆ ಸಾಕಷ್ಟು ಏಟು ಬಿದ್ದಿರುವುದರಿಂದ ಕತ್ತರಿಸಿ ತೆಗೆಯುವುದು ಅನಿವಾರ್ಯವಾಗಿತ್ತು. ಅಪಘಾತದ ದಿನ ಅವರನ್ನು ವೆಂಟಿಲೇಟರ್ ನಲ್ಲೇ ಇಟ್ಟು ಚಿಕಿತ್ಸೆ ನೀಡಲಾಯಿತು. ಕಾಲಿನಲ್ಲಿ 6 ಇಂಚಿನಷ್ಟು ಜಾಗದಲ್ಲಿ ಮೂಳೆ ಹಾಗೂ ನರಗಳೇ ಇರಲಿಲ್ಲ. ಜಜ್ಜಿ ಹೋಗಿದ್ದವು. ಕಾಲಿನ ಭಾಗ ಕತ್ತರಿಸಿ ತೆಗೆದಿದ್ದನ್ನು ನಾಲ್ಕು ದಿನಗಳ ಬಳಿಕ ಅವರಿಗೆ ಹೇಳಲಾಯಿತು’ ಎಂದಿದ್ದಾರೆ ಡಾ. ಅಜಯ್ ಹೆಗಡೆ.

Dhruvan 4

ಒಟ್ಟು ನಾಲ್ಕರಿಂದ ಐದು ತಾಸುಗಳ ಕಾಲ ಸೂರಜ್ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇನ್ನೂ ಕೆಲವು ತಿಂಗಳ ಕಾಲ ಚಿಕಿತ್ಸೆಯ ಅಗತ್ಯವಿದೆ. ಪ್ರಸ್ತುತ ಹಿಮೋಗ್ಲೋಬಿಕ್ ಕೊರತೆಯಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದರು ವೈದ್ಯರು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. ಘಟನೆಯ ಬಗ್ಗೆ ಅವರು ಶಾಂತವಾಗಿ ಸ್ವೀಕರಿಸಿದ್ದಾರೆ ಎಂದೂ ವಿವರಿಸಿದರು. ಇದನ್ನೂ ಓದಿ:ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

Dhruvan 5

ಘಟನೆ ವಿವರ :

ನಟ ಸೂರಜ್ (ಧ್ರುವನ್) ಬುಲೆಟ್ ನಲ್ಲಿ ಊಟಿಗೆ ಪ್ರವಾಸಕ್ಕೆ ಹೋಗುತ್ತಿದ್ದರು. ಮಾರ್ಗಮಧ್ಯೆ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಮುಂದಿನಿಂದ ಬಂದ ಟಿಪ್ಪರ್ ಸೂರಜ್ ಮೇಲೆ ಹರಿದಿದೆ ಎಂದು ಹೇಳಲಾಘುತ್ತಿದೆ. ಚಾಮರಾಜನಗರ ಬೇಗೂರು (ಗುಂಡ್ಲುಪೇಟೆ) ಸಮೀಪದ ಹಿರಿಕಾಟಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಸೂರಜ್ ತೀವ್ರವಾಗಿ ಗಾಯಗೊಂಡಿದ್ದರು

Dhruvan 3 1

ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಅದಾಗಿದ್ದು, ಮೈಸೂರು ಕಡೆಯಿಂದ ಬರುತ್ತಿದ್ದ ಸೂರಜ್ ಬುಲೆಟ್ ಬೈಕ್ ಗೆ ಡಿಕ್ಕಿ  ಹೊಡೆದಿದೆ. ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು.

 

ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.  ಮೂಲ ಸೂರಜ್ ಅಂತಿದ್ದ ಹೆಸರನ್ನು ಧ್ರುವನ್ ಅಂತ ಬದಲಾಯಿಸಿಕೊಂಡು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರು. ಭಗವಾನ್ ಶ್ರೀಕೃಷ್ಣ ಪರಮಾತ್ಮ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಇವರು ನಟಿಸಿದ್ದಾರೆ.

Web Stories

ಯೋಗ ದಿನದಂದು ನಟಿ ಪ್ರಣಿತಾ ಯೋಗ
ಯೋಗ ದಿನದಂದು ನಟಿ ಪ್ರಣಿತಾ ಯೋಗ
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ

TAGGED:Ajay Hegdeparvathamma rajkumarSurajಅಜಯ್ ಹೆಗಡೆಅಪಘಾತಪಾರ್ವತಮ್ಮ ರಾಜ್ ಕುಮಾರ್ಸೂರಜ್
Share This Article
Facebook Whatsapp Whatsapp Telegram

You Might Also Like

Young man Kills his Lover in Mandya
Crime

10 ದಿನದಲ್ಲಿ ಪ್ರೀತಿ, ಪ್ರಣಯ – ಇನ್ಸ್ಟಾದಲ್ಲಿ ಪರಿಚಯವಾದ ವಿವಾಹಿತ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯ!

Public TV
By Public TV
8 minutes ago
potato
Dharwad

ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

Public TV
By Public TV
13 minutes ago
IIT Bombay
Crime

ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್‌ಗೆ ಅಕ್ರಮ ಪ್ರವೇಶ – ಮಂಗಳೂರು ಯುವಕ ಅರೆಸ್ಟ್‌

Public TV
By Public TV
12 minutes ago
UT Khader Om Birla
Latest

ಲೋಕಸಭಾಧ್ಯಕ್ಷ ಓಂ ಬಿರ್ಲಾರನ್ನು ಭೇಟಿ ಮಾಡಿದ ಯು.ಟಿ.ಖಾದರ್

Public TV
By Public TV
30 minutes ago
weather
Districts

Rain Alert | ಹಾಸನ ಜಿಲ್ಲೆಯ 3, ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ

Public TV
By Public TV
1 hour ago
donald trump 1
Latest

ಇರಾನ್‌ ಮೇಲೆ ಅಮೆರಿಕ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ – ಟ್ರಂಪ್ ಮುಜುಗರಕ್ಕೆ ಕಾರಣವಾದ ಗುಪ್ತಚರ ವರದಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?