Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದ್ದಿಲ್ಲದೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ನಟ ಉಪೇಂದ್ರ- ಚಾಮರಾಜನಗರದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸದ್ದಿಲ್ಲದೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ನಟ ಉಪೇಂದ್ರ- ಚಾಮರಾಜನಗರದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ

Bengaluru City

ಸದ್ದಿಲ್ಲದೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ನಟ ಉಪೇಂದ್ರ- ಚಾಮರಾಜನಗರದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ

Public TV
Last updated: December 2, 2017 4:12 pm
Public TV
Share
2 Min Read
UPENDRA
SHARE

ಚಾಮರಾಜನಗರ: ಪ್ರಜಾಕೀಯ ಪಕ್ಷಕ್ಕೆ ರೈತರನ್ನು ಹಾಗೂ ಗ್ರಾಮೀಣ ಭಾಗದ ಜನರನ್ನು ಸೆಳೆಯುವ ಉದ್ದೇಶದಿಂದ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಸದ್ದಿಲ್ಲದೇ ಗ್ರಾಮೀಣ ಭಾಗಗಳಲ್ಲಿ ವಾಸ್ತವ್ಯ ಹೂಡಿ ರೈತರ ಸಭೆಗಳನ್ನು ನಡೆಸಲು ಮುಂದಾಗಿದ್ದಾರೆ.

ಶುಕ್ರವಾರ ರಾತ್ರಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಉಪ್ಪಿ, ಬೆಳಗ್ಗೆ ಗ್ರಾಮಸ್ಥರ ಜೊತೆ ಹಾಗೂ ರೈತರೊಂದಿಗೆ ಸಭೆ ನಡೆಸಿ, ರೈತರಿಗೆ ಎದುರಾಗಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಿದ್ರು.

ಇದೇ ವೇಳೆ ಮಾತನಾಡಿದ ಉಪೇಂದ್ರ, ಚಾಮರಾಜನಗರ ಭದ್ರಕೋಟೆ ಎಂದು ನಾನು ಇಲ್ಲಿಗೆ ಬಂದಿಲ್ಲ. ಇಲ್ಲಿನ ಜನರ ಸಮಸ್ಯೆ ತಿಳಿಯಲು, ಗ್ರೌಂಡ್ ರಿಯಾಲಿಟಿ ಚೆಕ್ ಮಾಡಲು ಬಂದಿದ್ದೇನೆ. ಇಲ್ಲಿರುವ ಸಮಸ್ಯೆಗಳನ್ನು ಪಟ್ಟಿ ಮಾಡಿ ಅದಕ್ಕೆ ಪರಿಹಾರವನ್ನು ಪಟ್ಟಿ ಮಾಡಲು ಇಲ್ಲಿನ ಜನರಿಗೆ ಹೇಳಿದ್ದೇನೆ ಎಂದ್ರು.

CNG UPPI 8

ಈ ಭಾಗದಲ್ಲಿ ಯಾವ ಪಕ್ಷ ಇದೆ, ಇಲ್ಲಿ ಯಾರು ಅಭ್ಯರ್ಥಿ ಎಂಬುದು ನನಗೆ ಗೊತ್ತಿಲ್ಲ. ಅದನ್ನು ತಿಳಿದುಕೊಳ್ಳೋದಕ್ಕೆ ನಾನು ಇಲ್ಲಿ ಬಂದಿಲ್ಲ. ನನ್ನ ನಾಲ್ಕೈದು ಟೀಂಗಳು ಗ್ರೌಂಡ್ ರಿಯಾಲಿಟಿ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ. ಅಂದ್ರೆ ಕೃಷಿ, ಆರೋಗ್ಯ, ಕೆರೆ ಮುಂತಾದವುಗಳ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಹೀಗಾಗಿ ನಾನು ಬಂದು ಅದರ ರಿಯಾಲಿಟಿ ನೋಡ್ತಾ ಇದ್ದೀನಿ. ಇಲ್ಲಿನ ಕೆರೆಗಳು ಹೇಗಿವೆ, ಅವುಗಳನ್ನು ಹೇಗೆ ಸರಿಪಡಿಸಬಹುದು, ಜನರು ಅದಕ್ಕೆ ಯಾವ ರೀತಿ ಸ್ಪಂದಿಸುತ್ತಾರೆ ಎಂಬುವುದರ ಬಗ್ಗೆ ನೋಡಲು ಬಂದಿದ್ದೇನೆ. ಯಾವುದೇ ಬೇರೆ ಉದ್ದೇಶ ನನಗಿಲ್ಲ ಅಂತ ಹೇಳಿದ್ರು.

ಇದನ್ನೂ ಓದಿ: ಕನ್ಫ್ಯೂಷನ್, ಥ್ರಿಲ್ಲರ್ ಸಿನಿಮಾ ಅಲ್ಲ, ನಮ್ದು ಟ್ರುಥ್‍ಫುಲ್ ಸಿನಿಮಾ: ಉಪೇಂದ್ರ

ಸತ್ಯದ ದಾರಿಗೆ ನಾವು ಬರಲೇ ಬೇಕು. ಇದೇ ರೀತಿ ಸುಳ್ಳಿನ ಜೀವನದಲ್ಲಿ ಎಷ್ಟು ದಿನ ಅಂತ ಇರಕ್ಕಾಗುತ್ತೆ. ಗೊತ್ತಿದ್ದರೂ ಕೂಡ ಇದೇ ಸತ್ಯ ಅಂತ ಹೇಳಿಕೊಂಡು ತಿರುಗುತ್ತೇವೆ. ಇದನ್ನು ಬದಲಾಯಿಸಲು ಸಾಧ್ಯವೇ ಇಲ್ಲ ಅಂತ ಪರಿಸ್ಥಿತಿ ಬರೋದು ತುಂಬಾ ದುರದೃಷ್ಟಕರವಾದುದು. ಮುಂದಿನ ಜನಾಂಗದ ದೃಷ್ಟಿಯಿಂದ ನಾವು ಇದನ್ನೆಲ್ಲಾ ಯೋಚನೆ ಮಾಡಬೇಕು ಅಂತ ಹೇಳಿದ್ರು.

CNG UPPI 9

ಒಬ್ಬ ನಾಯಕನನ್ನು ಆಯ್ಕೆ ಮಾಡಿದ ಮೇಲೆ ಕೆಲವು ಕೆಲಸಗಳನ್ನು ಮಾಡೋದಕ್ಕಷ್ಟೆ ಹೊರತು ಬೇರೆ ವಿಷಯಗಳಲ್ಲಿ ಭಾಗಿಯಾಗೋದಕ್ಕಲ್ಲ, ಇಬ್ಭಾಗ ಮಾಡೋದಕ್ಕಲ್ಲ. ಬೇಸರದ ವಿಷಯಗಳನ್ನು ಮಾತನಾಡೋದಕ್ಕಲ್ಲ, ದೂಷಿಸೋದಕ್ಕಲ್ಲ. ಹೀಗಾಗಿ ಇಲ್ಲಿ ಪ್ರಜೆಗಳ ಬಗ್ಗೆ ಯೋಚನೆ ಮಾಡೋಣ. ಇದು ಎಲ್ಲರ ದೇಶ. ಹೀಗಾಗಿ ಎಲ್ಲರೂ ಪ್ರಯತ್ನ ಪಡಲೇಬೇಕು. ಅದಕ್ಕೆ ನಾನು ಯಾರನ್ನೂ ದೂಷಿಸುವುದಿಲ್ಲ. ಯಾರನ್ನೂ ವಿರೋಧಿಸುವುದಿಲ್ಲ ಎಂದು ತಿಳಿಸಿದ್ರು.

ಇಲ್ಲಿ ದುಡ್ಡು ಮಾಡಿ ವಿದೇಶಕ್ಕೆ ಹೋಗಿ ದುಡ್ಡು ವೇಸ್ಟ್ ಮಾಡಿ ಒಂದು ತಿಂಗ್ಳು ಇದ್ದು, ಎಂಜಾಯ್ ಮಾಡಿ ಬರೋ ಬದಲು ವರ್ಷಾನುಗಟ್ಟಲೇ ಇರೋ ನಮ್ಮ ದೇಶವನ್ನೇ ಫಾರಿನ್ ಕಂಟ್ರಿಯನ್ನಾಗಿ ಮಾಡೋಣ ಅಂತ ಅಂದ್ರು.

CNG UPPI 4

ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ನಾಯಕರಾಗಬೇಕು, ಬೆಂಬಲಿಗರಾಗಬೇಡಿ. ಯಾಕಂದ್ರೆ ದೇವರು ಎಲ್ಲರಿಗೂ ಒಂದಲ್ಲ ಒಂದು ರೀತಿಯ ಸಾಮಥ್ರ್ಯ ಕೊಟ್ಟಿರುತ್ತಾನೆ. ಇದು ಪ್ರಜಾಕಾರಣ, ರಾಜಕಾರಣ ಅಲ್ಲ. ನಿಮ್ಮ ಕೊಡುಗೆ ಅತ್ಯಮೂಲ್ಯವಾದುದು. ಹೀಗಾಗಿ ನಾನು ಯಾವತ್ತೂ ಹೇಳ್ತಾ ಇರೋದು ನನಗೆ ನಾಯಕರು ಬೇಕು ಅಂತ ಹೇಳಿದ್ರು.

CNG UPPI 10

CNG UPPI 11

CNG UPPI 12

CNG UPPI 13

CNG UPPI 14

CNG UPPI 15

CNG UPPI 16

CNG UPPI 17

CNG UPPI 7

CNG UPPI 6

CNG UPPI 5

CNG UPPI 3

CNG UPPI 1

TAGGED:ChamarajanagaraKPJPpublictvupendravillageಉಪೇಂದ್ರಕೆಪಿಜೆಪಿಗ್ರಾಮ ವಾಸ್ತವ್ಯಚಾಮರಾಜನಗರಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
8 minutes ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
10 minutes ago
Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
42 minutes ago
Vande Bharat Train
Belgaum

ಪ್ರಹ್ಲಾದ್ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

Public TV
By Public TV
1 hour ago
Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಅಮೆರಿಕದ ಜಲಪಾತದಲ್ಲಿ ಮುಳುಗಿ ಭಾರತ ಮೂಲದ ಟೆಕ್ಕಿ ಸಾವು

Public TV
By Public TV
1 hour ago
SSLC Exams
Bengaluru City

SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?