Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದ್ದಿಲ್ಲದೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ನಟ ಉಪೇಂದ್ರ- ಚಾಮರಾಜನಗರದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸದ್ದಿಲ್ಲದೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ನಟ ಉಪೇಂದ್ರ- ಚಾಮರಾಜನಗರದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ

Bengaluru City

ಸದ್ದಿಲ್ಲದೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ನಟ ಉಪೇಂದ್ರ- ಚಾಮರಾಜನಗರದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ

Public TV
Last updated: December 2, 2017 4:12 pm
Public TV
Share
2 Min Read
UPENDRA
SHARE

ಚಾಮರಾಜನಗರ: ಪ್ರಜಾಕೀಯ ಪಕ್ಷಕ್ಕೆ ರೈತರನ್ನು ಹಾಗೂ ಗ್ರಾಮೀಣ ಭಾಗದ ಜನರನ್ನು ಸೆಳೆಯುವ ಉದ್ದೇಶದಿಂದ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಸದ್ದಿಲ್ಲದೇ ಗ್ರಾಮೀಣ ಭಾಗಗಳಲ್ಲಿ ವಾಸ್ತವ್ಯ ಹೂಡಿ ರೈತರ ಸಭೆಗಳನ್ನು ನಡೆಸಲು ಮುಂದಾಗಿದ್ದಾರೆ.

ಶುಕ್ರವಾರ ರಾತ್ರಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಉಪ್ಪಿ, ಬೆಳಗ್ಗೆ ಗ್ರಾಮಸ್ಥರ ಜೊತೆ ಹಾಗೂ ರೈತರೊಂದಿಗೆ ಸಭೆ ನಡೆಸಿ, ರೈತರಿಗೆ ಎದುರಾಗಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಿದ್ರು.

ಇದೇ ವೇಳೆ ಮಾತನಾಡಿದ ಉಪೇಂದ್ರ, ಚಾಮರಾಜನಗರ ಭದ್ರಕೋಟೆ ಎಂದು ನಾನು ಇಲ್ಲಿಗೆ ಬಂದಿಲ್ಲ. ಇಲ್ಲಿನ ಜನರ ಸಮಸ್ಯೆ ತಿಳಿಯಲು, ಗ್ರೌಂಡ್ ರಿಯಾಲಿಟಿ ಚೆಕ್ ಮಾಡಲು ಬಂದಿದ್ದೇನೆ. ಇಲ್ಲಿರುವ ಸಮಸ್ಯೆಗಳನ್ನು ಪಟ್ಟಿ ಮಾಡಿ ಅದಕ್ಕೆ ಪರಿಹಾರವನ್ನು ಪಟ್ಟಿ ಮಾಡಲು ಇಲ್ಲಿನ ಜನರಿಗೆ ಹೇಳಿದ್ದೇನೆ ಎಂದ್ರು.

CNG UPPI 8

ಈ ಭಾಗದಲ್ಲಿ ಯಾವ ಪಕ್ಷ ಇದೆ, ಇಲ್ಲಿ ಯಾರು ಅಭ್ಯರ್ಥಿ ಎಂಬುದು ನನಗೆ ಗೊತ್ತಿಲ್ಲ. ಅದನ್ನು ತಿಳಿದುಕೊಳ್ಳೋದಕ್ಕೆ ನಾನು ಇಲ್ಲಿ ಬಂದಿಲ್ಲ. ನನ್ನ ನಾಲ್ಕೈದು ಟೀಂಗಳು ಗ್ರೌಂಡ್ ರಿಯಾಲಿಟಿ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ. ಅಂದ್ರೆ ಕೃಷಿ, ಆರೋಗ್ಯ, ಕೆರೆ ಮುಂತಾದವುಗಳ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಹೀಗಾಗಿ ನಾನು ಬಂದು ಅದರ ರಿಯಾಲಿಟಿ ನೋಡ್ತಾ ಇದ್ದೀನಿ. ಇಲ್ಲಿನ ಕೆರೆಗಳು ಹೇಗಿವೆ, ಅವುಗಳನ್ನು ಹೇಗೆ ಸರಿಪಡಿಸಬಹುದು, ಜನರು ಅದಕ್ಕೆ ಯಾವ ರೀತಿ ಸ್ಪಂದಿಸುತ್ತಾರೆ ಎಂಬುವುದರ ಬಗ್ಗೆ ನೋಡಲು ಬಂದಿದ್ದೇನೆ. ಯಾವುದೇ ಬೇರೆ ಉದ್ದೇಶ ನನಗಿಲ್ಲ ಅಂತ ಹೇಳಿದ್ರು.

ಇದನ್ನೂ ಓದಿ: ಕನ್ಫ್ಯೂಷನ್, ಥ್ರಿಲ್ಲರ್ ಸಿನಿಮಾ ಅಲ್ಲ, ನಮ್ದು ಟ್ರುಥ್‍ಫುಲ್ ಸಿನಿಮಾ: ಉಪೇಂದ್ರ

ಸತ್ಯದ ದಾರಿಗೆ ನಾವು ಬರಲೇ ಬೇಕು. ಇದೇ ರೀತಿ ಸುಳ್ಳಿನ ಜೀವನದಲ್ಲಿ ಎಷ್ಟು ದಿನ ಅಂತ ಇರಕ್ಕಾಗುತ್ತೆ. ಗೊತ್ತಿದ್ದರೂ ಕೂಡ ಇದೇ ಸತ್ಯ ಅಂತ ಹೇಳಿಕೊಂಡು ತಿರುಗುತ್ತೇವೆ. ಇದನ್ನು ಬದಲಾಯಿಸಲು ಸಾಧ್ಯವೇ ಇಲ್ಲ ಅಂತ ಪರಿಸ್ಥಿತಿ ಬರೋದು ತುಂಬಾ ದುರದೃಷ್ಟಕರವಾದುದು. ಮುಂದಿನ ಜನಾಂಗದ ದೃಷ್ಟಿಯಿಂದ ನಾವು ಇದನ್ನೆಲ್ಲಾ ಯೋಚನೆ ಮಾಡಬೇಕು ಅಂತ ಹೇಳಿದ್ರು.

CNG UPPI 9

ಒಬ್ಬ ನಾಯಕನನ್ನು ಆಯ್ಕೆ ಮಾಡಿದ ಮೇಲೆ ಕೆಲವು ಕೆಲಸಗಳನ್ನು ಮಾಡೋದಕ್ಕಷ್ಟೆ ಹೊರತು ಬೇರೆ ವಿಷಯಗಳಲ್ಲಿ ಭಾಗಿಯಾಗೋದಕ್ಕಲ್ಲ, ಇಬ್ಭಾಗ ಮಾಡೋದಕ್ಕಲ್ಲ. ಬೇಸರದ ವಿಷಯಗಳನ್ನು ಮಾತನಾಡೋದಕ್ಕಲ್ಲ, ದೂಷಿಸೋದಕ್ಕಲ್ಲ. ಹೀಗಾಗಿ ಇಲ್ಲಿ ಪ್ರಜೆಗಳ ಬಗ್ಗೆ ಯೋಚನೆ ಮಾಡೋಣ. ಇದು ಎಲ್ಲರ ದೇಶ. ಹೀಗಾಗಿ ಎಲ್ಲರೂ ಪ್ರಯತ್ನ ಪಡಲೇಬೇಕು. ಅದಕ್ಕೆ ನಾನು ಯಾರನ್ನೂ ದೂಷಿಸುವುದಿಲ್ಲ. ಯಾರನ್ನೂ ವಿರೋಧಿಸುವುದಿಲ್ಲ ಎಂದು ತಿಳಿಸಿದ್ರು.

ಇಲ್ಲಿ ದುಡ್ಡು ಮಾಡಿ ವಿದೇಶಕ್ಕೆ ಹೋಗಿ ದುಡ್ಡು ವೇಸ್ಟ್ ಮಾಡಿ ಒಂದು ತಿಂಗ್ಳು ಇದ್ದು, ಎಂಜಾಯ್ ಮಾಡಿ ಬರೋ ಬದಲು ವರ್ಷಾನುಗಟ್ಟಲೇ ಇರೋ ನಮ್ಮ ದೇಶವನ್ನೇ ಫಾರಿನ್ ಕಂಟ್ರಿಯನ್ನಾಗಿ ಮಾಡೋಣ ಅಂತ ಅಂದ್ರು.

CNG UPPI 4

ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ನಾಯಕರಾಗಬೇಕು, ಬೆಂಬಲಿಗರಾಗಬೇಡಿ. ಯಾಕಂದ್ರೆ ದೇವರು ಎಲ್ಲರಿಗೂ ಒಂದಲ್ಲ ಒಂದು ರೀತಿಯ ಸಾಮಥ್ರ್ಯ ಕೊಟ್ಟಿರುತ್ತಾನೆ. ಇದು ಪ್ರಜಾಕಾರಣ, ರಾಜಕಾರಣ ಅಲ್ಲ. ನಿಮ್ಮ ಕೊಡುಗೆ ಅತ್ಯಮೂಲ್ಯವಾದುದು. ಹೀಗಾಗಿ ನಾನು ಯಾವತ್ತೂ ಹೇಳ್ತಾ ಇರೋದು ನನಗೆ ನಾಯಕರು ಬೇಕು ಅಂತ ಹೇಳಿದ್ರು.

CNG UPPI 10

CNG UPPI 11

CNG UPPI 12

CNG UPPI 13

CNG UPPI 14

CNG UPPI 15

CNG UPPI 16

CNG UPPI 17

CNG UPPI 7

CNG UPPI 6

CNG UPPI 5

CNG UPPI 3

CNG UPPI 1

TAGGED:ChamarajanagaraKPJPpublictvupendravillageಉಪೇಂದ್ರಕೆಪಿಜೆಪಿಗ್ರಾಮ ವಾಸ್ತವ್ಯಚಾಮರಾಜನಗರಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
7 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
19 minutes ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
46 minutes ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
50 minutes ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
1 hour ago
Eshwar Khandre
Bengaluru City

ಜಾರಕಬಂಡೆ ಕಾವಲ್‌ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ – ಮರುವಶಕ್ಕೆ 64ಎ ಪ್ರಕ್ರಿಯೆ: ಖಂಡ್ರೆ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?