Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

8 ತಿಂಗ್ಳ ಹಿಂದೆ ಶೃತಿ ನಿಮ್ಮ ಸಂಸ್ಥೆಯ ಮೆಂಬರ್ ಆಗಿದ್ರಾ- ಚೇತನ್‍ಗೆ ಧೃವ ಖಡಕ್ ಪ್ರಶ್ನೆ

Public TV
Last updated: October 23, 2018 12:22 pm
Public TV
Share
3 Min Read
CHETHAN DHRUVA
SHARE

– ಪಬ್ಲಿಕ್ ಟಿವಿಯಲ್ಲಿ ಚೇತನ್- ಧೃವ ಸರ್ಜಾ ವಾಕ್ಸಮರ

ಬೆಂಗಳೂರು: ನಟ ಚೇತನ್ ಅವರನ್ನು ತುಂಬಾನೇ ನಾನು ಗೌರವಿಸುತ್ತೇನೆ. ಯಾಕಂದ್ರೆ ನಮ್ಮ ಅಜ್ಜಿ ಜೊತೆ ಅವರು ಗೌರವದಿಂದಲೇ ಮಾತನಾಡಿದ್ರು ಅಂತ ಮಾತು ಮುಂದುವರಿಸಿದ ನಟ ಧೃವ ಸರ್ಜಾ ಅವರು ನಟ ಚೇತನ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಬ್ಲಿಕ್ ಟಿವಿಯಲ್ಲಿ  ಇಬ್ಬರು ನಟರು ಫೋನ್ ಮೂಲಕ ಪರಸ್ಪರ ಏಕವಚನದಲ್ಲೇ ವಾಕ್ಸಮರ ನಡೆಸಿದ್ದಾರೆ. ಫೈರ್ ಎಂಬ ಸಂಸ್ಥೆ ಆರಂಭವಾಗಿ ಒಂದೂವರೆ ವರ್ಷ ಆಯ್ತಂತೆ. ಶೃತಿ ಅದರ ಮೆಂಬರ್ ಆಗಿ 8 ತಿಂಗಳು ಆಯಿತಂತೆ. ಅದರ ಸದಸ್ಯರಾಗೋದು ಏನಕ್ಕೆ ಅಂದ್ರೆ ಏನಾದ್ರೂ ಒಂದು ಆಪಾದನೆ ಇದ್ದರೆ ಮಾತ್ರ ಅದ್ರ ಮೇಂಬರ್ ಆಗ್ತಾರೆ. ಹೀಗಾಗಿ 8 ತಿಂಗಳ ಹಿಂದೆ ಶೃತಿ ಹರಿಹರನ್ ಮೆಂಬರ್ ಆಗಿರೋದು ಸತ್ಯನಾ ಸುಳ್ಳಾ ಎಂದು ನೇರವಾಗಿ ನಟ ಧೃವ ಅವರು ಚೇತನ್ ಅವರನ್ನು ಪ್ರಶ್ನಿಸಿದ್ದಾರೆ.

Dhruva Sarja

ಈ ವೇಳೆ ಚೇತನ್, ಇಂದು ಶೃತಿ ಹರಿಹರನ್ ಆರೋಪದಿಂದ ನಿಮ್ಮ ಕುಟುಂಬಕ್ಕೆ ತೊಂದರೆಯಾಗಿರುವುದು ನಮಗೆಲ್ಲ ಬೇಜಾರಾಗಿದೆ ಅಂತ ಹೇಳಿದ್ರೆ, ಈ ನಾಟಕಗಳೆಲ್ಲ ಬೇಡ. ನನ್ನ ಪ್ರಶ್ನೆಗೆ ಉತ್ತರಿಸಿ ಅಷ್ಟು ಸಾಕು ಅಂತಾ ಚೇತನ್ ವಿರುದ್ಧ ಧೃವ ವಾಗ್ದಾಳಿ ನಡೆಸಿದರು.

ಇಬ್ಬರ ಸಂಭಾಷಣೆ ಹೀಗಿತ್ತು
ಚೇತನ್: ನಮ್ಮ ಫೈರ್ ಸಂಸ್ಥೆಯಿಂದ ಹಲವಾರು ಸಮಾಜಮುಖಿ ಕೆಲಸಗಳನ್ನು ನಾನು ಮಾಡಿಕೊಂಡು ಬಂದಿದ್ದೇವೆ.

vlcsnap 2018 10 23 11h40m26s35 e1540275071472

ಧೃವ: ನಿಮ್ಮ ಸಂಸ್ಥೆ ಒಳ್ಳೆಯ ಕೆಲಸಗಳನ್ನು ಮಾಡುತ್ತಿರುವುದು ನಿಜ. ಅದರಲ್ಲಿ ಹೆಣ್ಣು ಮಕ್ಕಳಿದ್ದಾರೆ ಎಂದ್ರೆ ನಾವೆಲ್ಲ ಆ ಸಂಸ್ಥೆಯನ್ನು ಗೌರವಿಸುತ್ತೇವೆ. ನೀನು ಇದ್ದೀಯಾ ಅಂತಾನೂ ಗೌರವಿಸುತ್ತೇನೆ. ಯಾಕಂದ್ರೆ ನಿನಗೆ ಗೊತ್ತು. ಹೇಗೆ ಮಾತಾಡ್ಬೇಕು.. ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ಚೆನ್ನಾಗಿ ಗೊತ್ತು. ಆದ್ರೆ ಮಿಸ್ಟರ್ ಚೇತನ್, ನನ್ನ ಪ್ರಶ್ನೆಗೆ ಉತ್ತರಿಸಿ. ಅನ್ಯಾಯವಾಗಿರುವವರಷ್ಟೇ ನಿಮ್ಮ ಸಂಸ್ಥೆಗೆ ಮೆಂಬರ್ ಆಗ್ತಾರೆ. ಶೃತಿ ಹರಿಹರನ್ ಅವರಿಗೆ ಅನ್ಯಾಯವಾಗಿದೆ ಅಂತಾನೇ ಅವರು ನಿಮ್ಮ ಸಂಸ್ಥೆಯ ಸದಸ್ಯರಾಗಿದ್ದಾರೆ ಅಂದ್ರೆ 8 ತಿಂಗಳಿಂದ ಏನು ಮಾಡುತ್ತಿದ್ರಿ?.

Chetan

ಚೇತನ್: ನಾವು ಈಗಷ್ಟೇ ಸಂಸ್ಥೆ ಕಟ್ಟಿಕೊಂಡು ಬರುತ್ತಿದ್ದೇವೆ ಅಷ್ಟೆ. ಅದರಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದೇವೆ. ಯಾವತ್ತು ಶೃತಿ ಅವರು ದೊಡ್ಡ ಪ್ರಮಾಣದಲ್ಲಿ ನಮ್ಮ ಜೊತೆ ನಿಂತ್ರು ಅಂದ್ರೆ ಯಾವಾಗ ಕನ್ನಡ ಚಿತ್ರರಂಗದಲ್ಲಿ ನಾವು ಒಂದು 50 ಜನರ ಸಹಿ ತೆಗೆದುಕೊಂಡು `ಅಮ್ಮಾ’ ಅನ್ನೋ ಮಲೆಯಾಲಂ ಇಂಡಸ್ಟ್ರಿ ಮೇಲೆ ದಿಲೀಪ್ ಅನ್ನೋ ನಟನ ವಿರುದ್ಧ ಹೋರಾಡಿದ್ವಿ.

ಧೃವ: ನನಗೆ ಅದ್ಯಾವುದು ಬೇಡ..8 ತಿಂಗಳ ಹಿಂದೆ ಹೇಗೆ ಅವರ(ಅರ್ಜುನ್ ಸರ್ಜಾ) ಮೇಲೆ ದಾಳಿ ಮಾಡೋದು ಅನ್ನೋದನ್ನು ಸ್ಟಡಿ ಮಾಡುತ್ತಿದ್ರಾ ಅಂತ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ರು. ಇದರಿಂದ ನಿನ್ನ ಬಗ್ಗೆ ನಿನಗೆ ನಾಚಿಕೆಯಾಗಲ್ವ? ಒಬ್ಬ ನಟನಾಗಿ ಇಂತಹುದನ್ನೆಲ್ಲಾ ಹೇಗೆ ಮಾಡ್ತಿಯಾ?

arjun sarja

ಒಬ್ಬ ಕಲಾವಿದನಾಗಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ನಮ್ಮ ಮನೆಯವರು ನಮಗೆ ಚೆನ್ನಾಗಿಯೇ ಹೇಳಿಕೊಟ್ಟಿದ್ದಾರೆ. ನೀನು ಚೆನ್ನಾಗಿ ನಟಿಸಲಲ್ಲ. ಯೂ ಆರ್ ಅನ್ ಫಿಟ್ ಅಂತ ಒಬ್ಬ ಕಲಾವಿದನಿಗೆ ಹೇಳಿದ್ರೆ ಅದು ಅವಮಾನ ಆಗುತ್ತೆ ಅಂತಾನೇ ಅವರು(ಅರ್ಜುನ್) ನಿಮಗೆ ಮೆಸೇಜ್ ಮಾಡಿದ್ದಾರೆ. ಆದ್ರೆ ನೀವು ಅದಕ್ಕೆ ಉಲ್ಟಾ ಮೆಸೇಜ್ ಮಾಡಿದ್ದೀರಾ. ಹೀಗಾಗಿ ಅವರು ಪ್ರೊಫೆಶನಲಿ ಇ-ಮೇಲ್ ಇ- ಮೇಲ್ ಮಾಡಿದ್ದಾರೆ ಅಂತ ಹೇಳಿದ್ರು.

ಈ ಇ-ಮೇಲ್ ಗೆ ನಾನೂ ಪ್ರಸ್ತಾಪ ಮಾಡಿದ್ದೇನೆ ಅಂತ ಚೇತನ್ ಹೇಳಿದ್ದಾರೆ. ಅಲ್ಲದೇ ಸರ್ಜಾ ಕುಟುಂಬದ ಮೇಲೆ ನನಗೆ ವೈಯಕ್ತಿಕವಾಗಿ ಯಾವುದೇ ದ್ವೇಷವಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಧೃವ, ವೈಯಕ್ತಿಕವಾಗಿ ದ್ವೇಷ ಇಲ್ಲ ಅಂದ ಮೇಲೆ ಒಂದು ಹುಡುಗಿಯನ್ನು ಹಿಡ್ಕೊಂಡು ಯಾಕೆ ಈ ರೀತಿ ಮಾಡ್ತಿದ್ದೀಯಾ? ಯಾಕೆ ಹುಡುಗರಿಗೆ ಯಾರಿಗೂ ಅನ್ಯಾವಾಗಿಲ್ಲ ಅಂತ ಮರು ಪ್ರಶ್ನೆ ಹಾಕಿದ ಅವರು, ಫೈರ್ ಸಂಸ್ಥೆ ಬದಲು ವಾಟರ್ ಸಂಸ್ಥೆ ಅನ್ನೋದನ್ನು ಓಪನ್ ಮಾಡು.

sruthi hariharan

ನಮ್ಮ ಅಂಕಲ್ ಮೇಲೆ ನಾಯಿ, ನರಿ, ಕ್ರಿಮಿ, ಕೀಟ ಯಾರು ಏನೇ ಹೇಳಿದ್ರೂ ನಾವು ನಂಬಲ್ಲ. ನಾವು ಏನು ಅನ್ನೋದು ನಮಗೆ ಗೊತ್ತಿದೆ. ಕಾನೂನಿಗಿಂತ ನಿಮ್ಮ ಫೈರ್ ಸಂಸ್ಥೆ ದೊಡ್ಡದಲ್ಲ ಅಂದ್ರು.

ಚೇತನ್: ನಾವು ಇಲ್ಲಿ ಪ್ರಚಾರಕ್ಕೋಸ್ಕರ ನಿಂತುಕೊಂಡಿಲ್ಲ. ಈ ರೀತಿ ನೀವು ಕೆಟ್ಟದಾಗಿ ಮಾತಾಡೋದು ನಿಜವಾಗಿಯೂ ಸರಿಯಿಲ್ಲ. ಒಂದು ಕಡೆ ನಾನು ಮಹಿಳೆಯರ ಪರವಾಗಿ ಅವರಿಗೆ ಕಷ್ಟಗಳು ಆಗಬಾರದು ಅಂತಾನೂ ಹೇಳುತ್ತೀರಾ. ಇನ್ನೊಂದು ಕಡೆ ಮಹಿಳೆಯರ ಪರ ನಿಂತ್ರೆ ಅದಕ್ಕೂ ಹೇಳುತ್ತೀರಾ. ಇದು ಸರಿಯಲ್ಲ ಅಂದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=5RZ_sBab49c

https://www.youtube.com/watch?v=7NpriWx6y3k

https://www.youtube.com/watch?v=o_HWldGMV30

TAGGED:actor ChetanArjun Sarjabengalurudhruva sarjaPublic TVSruthi Hariharanಅರ್ಜುನ್ ಸರ್ಜಾಧೃವ ಸರ್ಜಾನಟ ಚೇತನ್ಪಬ್ಲಿಕ್ ಟಿವಿಬೆಂಗಳೂರುಮೀಟೂಶೃತಿ ಹರಿಹರನ್
Share This Article
Facebook Whatsapp Whatsapp Telegram

Cinema Updates

Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
33 minutes ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
1 hour ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
2 hours ago
rachita ram kamal haasan
ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ
2 hours ago

You Might Also Like

mangaluru rain deaths
Dakshina Kannada

ಮಂಗಳೂರಲ್ಲಿ ವರುಣಾರ್ಭಟ; ಮಳೆಗೆ 6 ಮಂದಿ ಬಲಿ

Public TV
By Public TV
27 minutes ago
D.K Shivakumar
Bengaluru City

ಕರಾವಳಿ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪಕ್ಷದಿಂದ ಪ್ರತ್ಯೇಕ ತಂಡ: ಡಿ.ಕೆ ಶಿವಕುಮಾರ್

Public TV
By Public TV
30 minutes ago
kea
Bengaluru City

ಮೇ 31ಕ್ಕೆ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ – ಕೆಇಎ

Public TV
By Public TV
2 hours ago
Guest Lecturer 1
Bengaluru City

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಸೌಲಭ್ಯ – ಸರ್ಕಾರದಿಂದ ಆದೇಶ

Public TV
By Public TV
2 hours ago
Shobha Karandlaje 2
Bengaluru City

ಎಲ್ಲ ಗ್ಯಾರಂಟಿ ಕೊಟ್ಟರು, ಪ್ರಾಣದ ಗ್ಯಾರಂಟಿ ಕೊಡ್ತಿಲ್ಲ: ಶೋಭಾ ಕರಂದ್ಲಾಜೆ ಕೆಂಡಾಮಂಡಲ

Public TV
By Public TV
2 hours ago
Shobha Karandlaje 1
Bengaluru City

ಕಮಲ್ ಹಾಸನ್ ಚಾಲ್ತಿಯಲ್ಲಿಲ್ಲದ ನಾಣ್ಯ, ವ್ಯಾಲ್ಯೂ ಇಲ್ಲ: ಶೋಭಾ ಕರಂದ್ಲಾಜೆ ವ್ಯಂಗ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?