Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 7-3-2021

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಪೈಲ್ವಾನನ ಕಣ್ಮಣಿಯ ಪ್ರೇಮಪುರಾಣ!

Public Tv by Public Tv
2 years ago
Reading Time: 1min read
ಪೈಲ್ವಾನನ ಕಣ್ಮಣಿಯ ಪ್ರೇಮಪುರಾಣ!

ಪೈಲ್ವಾನ್ ಚಿತ್ರದ ಮೂಲಕವೇ ಕನ್ನಡಕ್ಕೆ ಪರಭಾಷಾ ಸುಂದರಿಯ ಆಗಮನವಾಗಿದೆ. ಕಿಚ್ಚನಿಗೆ ಜೋಡಿಯಾಗಿ ನಟಿಸಿರೋ ಆಕಾಂಕ್ಷಾ ಸಿಂಗ್ ಪಾಲಿಗೆ ಈ ಮೊದಲ ಚಿತ್ರದಿಂದಲೇ ಗ್ರ್ಯಾಂಡ್ ಓಪನಿಂಗ್ ಸಿಗುವ ಲಕ್ಷಣಗಳೂ ಸ್ಪಷ್ಟವಾಗಿಯೇ ಗೋಚರಿಸುತ್ತಿದೆ. ಇದು ಆಕಾಂಕ್ಷಾ ಮೊದಲ ಚಿತ್ರವಾದ್ದರಿಂದ, ಅವರು ಕನ್ನಡಕ್ಕೆ ಹೊಸಬರಾದ್ದರಿಂದ ಅವರ ಬಗ್ಗೆ ಪ್ರೇಕ್ಷಕರಿಗೆ ಹೆಚ್ಚೇನೂ ಗೊತ್ತಿಲ್ಲ. ಆದರೆ ಅವರೇ ಇನ್‍ಸ್ಟಾಗ್ರಾಮ್ ಖಾತೆಯ ಮೂಲಕ ತಮ್ಮ ಖಾಸಗಿ ಬದುಕಿನ ಬಗ್ಗೆ ಒಂದಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ಜಾಹೀರು ಮಾಡಿದ್ದಾರೆ.

ಸಿನಿಮಾ ನಟಿಯರ ಖಾಸಗಿ ಬದುಕಿನ ಸಂಗತಿಗಳ ಬಗ್ಗೆ ಸದಾ ಕ್ಯೂರಿಯಾಸಿಟಿ ಹೊಂದಿರುತ್ತಾರೆ. ಹಾಗಿದ್ದ ಮೇಲೆ ಸುದೀಪ್ ಜೊತೆ ಕಣ್ಣುಮಣಿಯೆ ಕಣ್ಣು ಹೊಡಿಯೆ ಎಂಬ ಹಾಡಿನ ಮೂಲಕ ಎಲ್ಲರ ಮನಗೆದ್ದಿರೋ ಆಕಾಂಕ್ಷಾ ವಿಚಾರಗಳನ್ನು ತಿಳಿದುಕೊಳ್ಳಲು ಮುಂದಾಗದಿರುತ್ತಾರಾ? ಆದರೀಗ ಅದೆಲ್ಲವನ್ನು ಅರ್ಥ ಮಾಡಿಕೊಂಡವರಂತೆ ಇನ್‍ಸ್ಟಾಗ್ರಾಮ್ ಖಾತೆಯ ಮೂಲಕ ತನ್ನ ಖಾಸಗಿ ಬದುಕು, ಅದರಲ್ಲಿಯೂ ತನ್ನ ಪತಿಯೊಂದಿಗಿನ ಸ್ನೇಹ ಸಂಬಂಧಗಳ ಬಗ್ಗೆ ಒಂದಷ್ಟು ವಿವರಗಳನ್ನು ಹಂಚಿಕೊಂಡಿದ್ದಾರೆ.

ಅದರಲ್ಲಿಯೂ ಅವರು ಹೇಳಿಕೊಂಡಿರೋದು ತಮ್ಮ ಪತಿಯ ಬಗ್ಗೆ. ಈಕೆಗೆ ಮದುವೆಯಾಗಿದೆ ಎಂಬುದೇ ಗೊತ್ತಿಲ್ಲದ ಮಂದಿಗಿದು ಶಾಂಕಿಂಗ್ ನ್ಯೂಸ್ ಆಗಿದ್ದರೂ ಆಕಾಂಕ್ಷಾ ಸಿನಿಮಾ ಯಾನ ಆರಂಭಿಸಿದ್ದೇ ಮದುವೆಯಾದ ನಂತರವಂತೆ. ಆಕಾಂಕ್ಷಾ ಮತ್ತು ಅವರ ಪತಿ ಕುನಾಲ್ ಸೈನ್ ಅವರದ್ದು ವಿಶೇಷವಾದ ಪ್ರೇಮ್ ಕಹಾನಿ. ಆಕಾಂಕ್ಷಾ ಹತ್ತನೇ ತರಗತಿಯಲ್ಲಿರುವಾಗಲೇ ಕುನಾಲ್ ಮೇಲೆ ಲವ್ವಾಗಿತ್ತಂತೆ. ಆ ನಂತರದಲ್ಲಿ ವರ್ಷಗಟ್ಟಲೆ ಈ ಪ್ರೀತಿಯನ್ನು ಕಾಪಾಡಿಕೊಂಡು ಬಂದಿದ್ದ ಈ ಜೋಡಿ 2014ರಲ್ಲಿ ಮದುವೆಯಾಗಿತ್ತು.

https://www.instagram.com/p/B0yLpnXBeGx/

ಸಾಮಾನ್ಯವಾಗಿ ನಟಿಯರು ಅದೆಷ್ಟೇ ಬೇಡಿಕೆ ಹೊಂದಿದ್ದರೂ ಮದುವೆಯಾದ ನಂತರ ಅವಕಾಶ ಕಡಿಮೆಯಾಗುತ್ತದೆ ಅಂತ ಹೇಳಲಾಗುತ್ತದೆ. ಕೆಲ ಸ್ಟಾರ್ ನಟಿಯರೇ ಮದುವೆಯ ನಂತರ ಹೀಗೆ ಅವಕಾಶಗಳಿಲ್ಲದೇ ಕೊರಗುತ್ತಾರೆ. ಆದರೆ ಆಕಾಂಕ್ಷ ಮಾತ್ರ ಅದಕ್ಕೆ ತದ್ವಿರುದ್ಧ. ಯಾಕೆಂದರೆ ಒಂದಷ್ಟು ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಅವರು ಸಿನಿಮಾ ನಾಯಕಿಯಾಗಿದ್ದೇ ಮದುವೆಯಾದ ನಂತರ. ತನ್ನ ಪತಿಯ ಸಂಪೂರ್ಣ ಸಹಕಾರದೊಂದಿಗೆ ಸಾಧನೆಯ ಹಾದಿಯಲ್ಲಿರೋ ಆಕಾಂಕ್ಷಾಗೆ ಪೈಲ್ವಾನ್ ಚಿತ್ರ ದೊಡ್ಡ ಮಟ್ಟದಲ್ಲಿ ಬ್ರೇಕ್ ನೀಡೋ ಸಾಧ್ಯತೆಗಳಿವೆ.

Tags: AkankshacinemaPailwanPublic TVsudeepಆಕಾಂಕ್ಷಾಪಬ್ಲಿಕ್ ಟಿವಿಪೈಲ್ವಾನ್ಸಿನಿಮಾಸುದೀಪ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV